ಶೇ.೧ರಷ್ಟು ಮಂದಿ ತೀವ್ರತರವಾಗಿ ನರಳುತ್ತಿದ್ದಾರೆ, ೧.೫ ಕೋಟಿ ಮಂದಿ ಮಾನಸಿಕ ಸ್ಥಿಮಿತತೆ ಕಳೆದುಕೊಂಡಿದ್ದಾರೆ. ೧೦೦ ಮಂದಿ ಮಾನಸಿಕ ರೋಗಿಗಳಲ್ಲಿ ಶೇ.೩೦ರಷ್ಟು ಮಂದಿ ಚಿಕಿತ್ಸೆ ಪಡೆಯುತ್ತಿದ್ದರೆ, ಶೇ.೭೦ರಷ್ಟು ಮಂದಿ ಚಿಕಿತ್ಸೆ ಪಡೆದುಕೊಳ್ಳುತ್ತಿಲ್ಲ.
ಲಾಭಗಳಿಸುವ ಉದ್ದೇಶದೊಂದಿಗೆ ಉದ್ಯಮಗಳು ಆರಂಭವಾಗುತ್ತವಾದರೂ, ಅವು ಒಂದು ಹಂತ ತಲುಪಿದ ಬಳಿಕ ಉದ್ಯಮಿಗಳು ಸಮಾಜಮುಖಿ ಕಾರ್ಯಗಳತ್ತ ಮುಖ ಮಾಡುತ್ತಾರೆ. ಇಂತಹವರಲ್ಲಿ ರತನ್ ಟಾಟಾ ಪ್ರಮುಖ ಪಟ್ಟಿಯಲ್ಲಿ ಗುರುತಿಸಿಕೊಳ್ಳುತ್ತಾರೆ