• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಂತಾನ ಪಡೆಯುವ ಮುನ್ನವೇ ಗಂಭೀರ ಆರೋಗ್ಯ ಸಮಸ್ಯೆ: ಹಾಸಿಗೆ ಹಿಡಿದ ಪತಿಯ ವೀರ್ಯ ಸಂಗ್ರಹಕ್ಕೆ ಕೋರ್ಟ್‌ ಅನುಮತಿ

Aug 22 2024, 12:51 AM IST
ಸಂತಾನ ಪಡೆಯುವ ಮುನ್ನವೇ ಗಂಭೀರ ಆರೋಗ್ಯ ಸಮಸ್ಯೆಯಿಂದಾಗಿ ಹಾಸಿಗೆ ಹಿಡಿದಿರುವ ಪತಿಯ ವೀರ್ಯವನ್ನು ವೈದ್ಯಕೀಯ ವಿಧಾನದಲ್ಲಿ ಪಡೆದು, ಕೃತಕ ಗರ್ಭಧಾರಣೆ ಉದ್ದೇಶಕ್ಕಾಗಿ ಅದನ್ನು ಸಂಗ್ರಹಿಸಿಡಲು ಅನುಮತಿ ನೀಡಬೇಕೆಂಬ ಪತ್ನಿಯ ಬೇಡಿಕೆಗೆ ಕೇರಳ ಹೈಕೋರ್ಟ್‌ ಅನುಮತಿ ನೀಡಿದೆ.

ಆರೋಗ್ಯ, ಶಿಕ್ಷಣ ಅಭಿವೃದ್ಧಿಗೆ ಶ್ರಮಿಸುತ್ತಿದೆ ಕೈ ಸರ್ಕಾರ

Aug 22 2024, 12:49 AM IST
ತಾಲೂಕಿನ ಕೊಳತೂರು ಬಳಿ ನಿರ್ಮಾಣ ಹಂತದಲ್ಲಿರುವ ನೂರು ಹಾಸಿಗೆಗಳ ತಾಯಿ ಮಗುವಿನ ಆಸ್ಪತ್ರೆ ಕಾಮಗಾರಿ ತ್ವರಿತವಾಗಿ ಮುಗಿಯಲಿದ್ದು, ಅಕ್ಟೋಬರ್‌ನಲ್ಲಿ ಆಸ್ಪತ್ರೆ ಉದ್ಘಾಟನೆ ಜೊತೆಗೆ ನೂತನ ತಾಲೂಕು ಆಸ್ಪತ್ರೆಗೆ ಶಂಕುಸ್ಥಾಪನೆ ನೆರವೇರಿಸಲಾಗುವುದು

ಗ್ರಾಮೀಣರು ಆರೋಗ್ಯ ರಕ್ಷಣೆಗೆ ಗಮನ ನೀಡಬೇಕು

Aug 21 2024, 12:35 AM IST
ಗ್ರಾಮೀಣ ಭಾಗದಲ್ಲಿ ಜನರು ಹೆಚ್ಚಾಗಿ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವುದರಿಂದ ತಮ್ಮ ಆರೋಗ್ಯದ ಕಡೆ ಹೆಚ್ಚು ಗಮನ ಹರಿಸುವುದಿಲ್ಲ. ಇದರಿಂದ ರೋಗಗಳು ಉಲ್ಬಣಗೊಳ್ಳುತ್ತವೆ. ರೋಗಗಳನ್ನು ಪತ್ತೆ ಹಚ್ಚಿ ಸೂಕ್ತ ಚಿಕಿತ್ಸೆ ಕೊಡಿಸುವಲ್ಲಿ ಆರೋಗ್ಯ ತಪಾಸಣಾ ಶಿಬಿರಗಳು ಹೆಚ್ಚಿನ ಪಾತ್ರ ವಹಿಸುತ್ತವೆ

ಪವರ್ ಫ್ರೆಂಡ್ಸ್, ಇನ್ನರ್ ವ್ಹೀಲ್ ಕ್ಲಬ್ ಆರೋಗ್ಯ ತಪಾಸಣೆ ಶಿಬಿರ

Aug 20 2024, 12:56 AM IST
ಪವರ್ ಫ್ರೆಂಡ್ಸ್ ಬೆದ್ರ( ಮಹಿಳಾ ಘಟಕ) ಮತ್ತು ಇನ್ನರ್ ವ್ಹೀಲ್ ಕ್ಲಬ್ ಆಫ್ ಮೂಡುಬಿದಿರೆ ಆಶ್ರಯದಲ್ಲಿ ಮಂಗಳೂರಿನ ಎ.ಜೆ.ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆಯ ವೈದ್ಯಾಧಿಕಾರಿಗಳಿಂದ ಇಲ್ಲಿನ ಕನ್ನಡ ಭವನದಲ್ಲಿ ಉಚಿತ ಕಣ್ಣಿನ ತಪಾಸಣೆ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ ಭಾನುವಾರ ನಡೆಯಿತು.

ಕಪ್ಪುಪಟ್ಟಿ ಧರಿಸಿ ಕರ್ತವ್ಯ ನಿರ್ವಹಿಸಿದ ಆರೋಗ್ಯ ಇಲಾಖೆ ನೌಕರರು

Aug 20 2024, 12:53 AM IST
ಲಿಂಗಸುಗೂರ ಸರ್ಕಾರಿ ಆಸ್ಪತ್ರೆಯ ಎನ್ಎಚ್ಎಂ ಒಳ ಗುತ್ತಿಗೆ ನೌಕರರು ಸೇವೆ ಖಾಯಂ ಗೊಳಸಿಬೇಕೆಂದು ಆಗ್ರಹಿಸಿ ನೌಕರರು ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು.

ಪ್ರತಿಯೊಬ್ಬರು ಆರೋಗ್ಯ ತಪಾಸಣೆ ಮಾಡಿಸುವುದು ಉತ್ತಮ: ಡಾ. ಅನಿತಾ ರಾವ್

Aug 19 2024, 12:47 AM IST
ಕೊಪ್ಪ, ಮೇಲ್ನೋಟಕ್ಕೆ ಗೋಚರವಾಗದ ಎಷ್ಟೋ ರೋಗಲಕ್ಷಣಗಳು ತಪಾಸಣೆ ಮಾಡಿಸಿಕೊಂಡಾಗ ಗೋಚರವಾಗುತ್ತದೆ. ಪ್ರತಿಯೊಬ್ಬರು ಆಗಾಗ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದು ಉತ್ತಮ ಎಂದು ಲಯನ್ಸ್ ಕ್ಯಾಬಿನೆಟ್ ಸದಸ್ಯೆ ಡಾ. ಅನಿತಾ ರಾವ್ ಹೇಳಿದರು.

ರಸ್ತೆ ಸಂಪರ್ಕ ಹಾಗೂ ಆರೋಗ್ಯ ಸೌಕರ್ಯಗಳು ಇಲ್ಲದ ದುರ್ಗಮ ಸ್ಥಳಕ್ಕೆ ‘ಮಿನಿ ಆಸ್ಪತ್ರೆ’ ಏರ್‌ಡ್ರಾಪ್‌ ಮಾಡಿದ ಸೇನಾಪಡೆ!

Aug 18 2024, 01:57 AM IST
ರಸ್ತೆ ಸಂಪರ್ಕ ಹಾಗೂ ಆರೋಗ್ಯ ಸೌಕರ್ಯಗಳು ಇಲ್ಲದ ದುರ್ಗಮ ಸ್ಥಳಗಳಿಗೆ ಮಿನಿ ಆಸ್ಪತ್ರೆಯಂತಹ ವ್ಯವಸ್ಥೆಯನ್ನು ವಿಮಾನದಲ್ಲಿ ಕೊಂಡೊಯ್ದು ಇಳಿಸುವ ವಿಶಿಷ್ಟ ಯೋಜನೆಯೊಂದನ್ನು ಕೇಂದ್ರ ಸರ್ಕಾರ ಆರಂಭಿಸಿದೆ.

ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ ಅನುಮತಿ ದೊಡ್ಡ ಷಡ್ಯಂತ್ರ: ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌

Aug 18 2024, 01:57 AM IST

 ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ವಿಚಾರದ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌, ಇದೊಂದು ದೊಡ್ಡ ಷಡ್ಯಂತ್ರ ಎಂದು ಆರೋಪಿಸಿದ್ದಾರೆ.

ಆಫ್ರಿಕಾ ದೇಶಗಳಿಗೆ ಹಬ್ಬಿರುವ ಮಂಕಿಪಾಕ್ಸ್‌ ಪಾಕ್‌ಗೂ ಲಗ್ಗೆ : ಜಾಗತಿಕ ವೈದ್ಯಕೀಯ ತುರ್ತುಪರಿಸ್ಥಿತಿ ಎಂದು ಘೋಷಿಸಿದ ವಿಶ್ವ ಆರೋಗ್ಯ ಸಂಸ್ಥೆ

Aug 17 2024, 12:57 AM IST
ಮಂಕಿಪಾಕ್ಸ್‌ ಸಾಂಕ್ರಾಮಿಕವನ್ನು ಜಾಗತಿಕ ವೈದ್ಯಕೀಯ ತುರ್ತುಪರಿಸ್ಥಿತಿ ಎಂದು ವಿಶ್ವ ಆರೋಗ್ಯ ಸಂಸ್ಥೆ ಘೋಷಿಸಿದ ಬೆನ್ನಲ್ಲೇ, ಈ ಸೋಂಕು ಇದೀಗ ಭಾರತದ ಬಗಲಿನ ಪಾಕಿಸ್ತಾನಕ್ಕೆ ಕಾಲಿಟ್ಟಿದೆ.

ಆರೋಗ್ಯ ಬದುಕಿನ ಗುಟ್ಟು ಯೋಗ ಸಾಧನೆ

Aug 17 2024, 12:51 AM IST
ಪುರಾತನ ಕಾಲದಲ್ಲಿ ಋಷಿ ಮುನಿಗಳ ದೀರ್ಘಕಾಲದ ಆರೋಗ್ಯ ಬದುಕಿನ ಗುಟ್ಟೆಂದರೆ ಅದು ಯೋಗ ಸಾಧನೆ ಎಂದು ಸಾರಂಗಮಠದ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ನುಡಿದರು.
  • < previous
  • 1
  • ...
  • 48
  • 49
  • 50
  • 51
  • 52
  • 53
  • 54
  • 55
  • 56
  • ...
  • 101
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved