• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಮುದಾಯ ಆರೋಗ್ಯ ಕೇಂದ್ರ ನಿರ್ಮಾಣಕ್ಕೆ ಶಾಸಕರಿಂದ ಸ್ಥಳ ಪರಿಶೀಲನೆ

Nov 01 2024, 12:07 AM IST
ಆರೋಗ್ಯ ಕೇಂದ್ರಕ್ಕೆ ಜಾಗದ ಕೊರತೆ ಇದ್ದು, ಹೆದ್ದಾರಿಗೆ ಸಮೀಪವಿದ್ದರೆ ಒಳ್ಳೆಯದು ಎಂಬ ಕಾರಣದಿಂದ ಸ್ಥಳ ಹುಡುಕಾಟದಲ್ಲಿದ್ದೇವೆ. ಕೆಪಿಟಿಸಿಎಲ್ 4 ಎಕರೆಗೂ ಹೆಚ್ಚು ಭಾಗ ನಿವೇಶನ ಖಾಲಿ ಇದ್ದು ಸಮುದಾಯ ಆರೋಗ್ಯ ಕೇಂದ್ರಕ್ಕೆ ಮಂಜೂರು ಮಾಡಿಕೊಡುವಂತೆ ಕೇಳಿದಾಗ ಸಚಿವರು ಖುದ್ದು ಜಾಗವನ್ನು ನೋಡಿ ಮಂಜೂರು ಮಾಡಲು ಒಪ್ಪಿದ್ದಾರೆ.

ಆರೋಗ್ಯ ಸುಧಾರಣೆಗೆ ಆಯುರ್ವೇದ ಪ್ರಮುಖ ಪಾತ್ರ: ಮಮತಾ ಗಟ್ಟಿ

Nov 01 2024, 12:03 AM IST
ನ್ಲಾಕ್‌ ಆಯುಷ್‌ ಸಂಯುಕ್ತ ಆಸ್ಪತ್ರೆ ಆವರಣದಲ್ಲಿ ಮಂಗಳವಾರ ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಆಯುಷ್‌ ಇಲಾಖೆ ದ.ಕ ವತಿಯಿಂದ 9ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ನಡೆಯಿತು.

ಆರೋಗ್ಯ ಇಲಾಖೆಯೊಂದಿಗೆ ನಿಂತರೆ ಭ್ರೂಣ ಹತ್ಯೆ‌ ತಡೆ ಸಾಧ್ಯ

Oct 31 2024, 02:01 AM IST
ಗ್ರಾಮ ಮಟ್ಟದಲ್ಲಿ ಜನರ ಆರೋಗ್ಯವನ್ನು ಉತ್ತಮ ಪಡಿಸುವಲ್ಲಿ ಗ್ರಾಮ ಆರೋಗ್ಯ ಕಾರ್ಯಕ್ರಮ ಅತ್ಯಂತ ಉಪಯೋಗಕಾರಿ

ಆಯುರ್ವೇದದಿಂದ ಉತ್ತಮ ಆರೋಗ್ಯ: ಡಾ. ವಿವೇಕ ವಾಗಲೆ

Oct 30 2024, 12:41 AM IST
ಸ್ವಸ್ಥ ಸಮಾಜದ ರಕ್ಷಣೆಯಲ್ಲಿ ಆಯುರ್ವೇದದ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಪ್ರತಿಯೊಬ್ಬರು ಆಯುರ್ವೇದ ಬಳಸುವ ಮೂಲಕ ಉತ್ತಮ ಆರೋಗ್ಯ ಪಡೆದುಕೊಳ್ಳಬೇಕು.

ಜನರು ಆರೋಗ್ಯ ಶಿಬಿರ ಸದುಪಯೋಗಪಡಿಸಿಕೊಳ್ಳಿ: ಹೊರ ಮಠದ ಚಂದ್ರಶೇಖರ ಶ್ರೀ

Oct 30 2024, 12:38 AM IST
ಗ್ರಾಮೀಣ ಪ್ರದೇಶದ ಜನರ ಆರೋಗ್ಯ ಪಾಲನೆಗಾಗಿ ಶಿಬಿರ ಹಮ್ಮಿಕೊಂಡಿದೆ. ಪ್ರತಿಯೊಬ್ಬರೂ ಸದುಪಯೋಗಪಡೆದುಕೊಳ್ಳಬೇಕು. ವೇದಿಕೆಯಿಂದ ಇಂಥ ಚಟುವಟಿಕೆಗಳನ್ನು ನಿರಂತರವಾಗಿ ನಡೆಸಲಾಗುತ್ತದೆ .

ಪೌಷ್ಠಿಕ ಆಹಾರ ಸೇವನೆಯಿಂದ ಸದೃಢ ಆರೋಗ್ಯ

Oct 30 2024, 12:37 AM IST
ಹಸಿರು ಕಾಯಿಪಲ್ಲೆಗಳು ಮೊಳಕೆ ಕಾಳುಗಳು, ತಪ್ಪಲು ಪಲ್ಲೆಗಳು ಆರೋಗ್ಯಕ್ಕೆ ಪೂರಕವಾಗಿವೆ

ಆರೋಗ್ಯ ಕ್ಷೇತ್ರದಲ್ಲಿ ಮೂಲಸೌಕರ್ಯಕ್ಕೆ ಕೇಂದ್ರ ಒತ್ತು: ಸಂಸದ ಕ್ಯಾ.ಬ್ರಿಜೇಶ್‌ ಚೌಟ

Oct 30 2024, 12:31 AM IST
ವಿಧಾನ ಪರಿಷತ್‌ ಸದಸ್ಯ ಐವನ್‌ ಡಿಸೋಜಾ ಮಾತನಾಡಿ, ಪ್ರಸಕ್ತ ಆರೋಗ್ಯ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆಗಳಾಗುತ್ತಿದೆ. ಜಿಲ್ಲಾ ವೆನ್ಲಾಕ್‌ ಸರ್ಕಾರಿ ಆಸ್ಪತ್ರೆಯು ಖಾಸಗಿ ಆಸ್ಪತ್ರೆಗಳಿಗಿಂತ ಅತ್ಯುತ್ತಮ ಸ್ಥಿತಿಯಲ್ಲಿದೆ. ಉತ್ತಮ ಚಿಕಿತ್ಸೆಯೂ ಇಲ್ಲಿ ಸಿಗುತ್ತಿದೆ ಎಂದು ಶ್ಲಾಘಿಸಿದರು.

ಸಂಸ್ಥೆಗಳು ನೌಕರರ ಮಾನಸಿಕ ಒತ್ತಡ ನಿವಾರಿಸಿ : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‌ ಗುಂಡೂರಾವ್

Oct 29 2024, 01:47 AM IST
ಸರ್ಕಾರಿ, ಖಾಸಗೀ ಉದ್ಯೋಗದ ಸ್ಥಳದಲ್ಲಿ ಉದ್ಯೋಗಿಯ ಮಾನಸಿಕ ಒತ್ತಡಕ್ಕೆ ಪರಿಹಾರ ಒದಗಿಸುವ ಸೌಲಭ್ಯವನ್ನು ಸಂಸ್ಥೆಗಳು ಕಲ್ಪಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಮಾನಸಿಕ ನೆಮ್ಮದಿಗೆ ಸದೃಢ ಆರೋಗ್ಯ ಮುಖ್ಯ: ಡಾ.ಶಿಲ್ಪಾ ಚಟ್ನಿ

Oct 29 2024, 12:59 AM IST
ಎರಡು ಮಗುವಿನ ನಂತರ ಮಹಿಳೆ ತಮ್ಮ ಸ್ತನಗಳ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ಆದರೆ ಯಾವ ಮಹಿಳೆಯರು ತಪಾಸಣೆಗೆ ಒಳಗಾಗುವುದಿಲ್ಲ

ಆರೋಗ್ಯ ಶಿಬಿರಗಳು ಬಡವರಿಗೆ ಸಹಕಾರಿ: ಸನತ್ ಕುಮಾರ್

Oct 29 2024, 12:58 AM IST
ಮನುಷ್ಯ ಆರೋಗ್ಯವಾಗಿರಲು ಉತ್ತಮ ಆಹಾರ ಸೇವಿಸಬೇಕು, ಇಂದಿನ ಆಹಾರ ಪದ್ಧತಿಯಿಂದ ಹಲವು ರೋಗಗಳಿಗೆ ಬಲಿಯಾಗುತ್ತಿದ್ದಾನೆ. ಹಿರಿಯ ನಾಗರಿಕರು ವೈದ್ಯರ ಸಲಹೆ ಪಡೆದು ಆರೋಗ್ಯದೆಡೆ ಸಾಗಬೇಕು ಎಂದು ಗೋಮಟೇಶ ವಿದ್ಯಾಪೀಠದ ಸನತ್ ಕುಮಾರ್ ಹೇಳಿದರು.
  • < previous
  • 1
  • ...
  • 53
  • 54
  • 55
  • 56
  • 57
  • 58
  • 59
  • 60
  • 61
  • ...
  • 123
  • next >

More Trending News

Top Stories
ಬಾಲಿವುಡ್ ನಟಿ ತಿಲೋತ್ತಮಾ ಶೋಮ್‌ ಜೈಲಿನಲ್ಲಿ ಕಲಿತ ಪಾಠ
ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ: ರಾಜ್ಯದಲ್ಲಿ ಫಸ್ಟ್‌ ಟೈಂ
8 ಕಿ.ಮೀ. ದೂರದ ಪಂಚಾಯಿತಿ ತಲುಪಲು 120 ಕಿ.ಮೀ. ಸಂಚಾರ!
ಗೂಂಡಾಕಾಯ್ದೆಯಡಿ ಬಂಧನದ ಗರಿಷ್ಠ ಅವಧಿ 1 ವರ್ಷ
‘ವಿಧೇಯಕ ಮಂಡನೆಗೆ 2 ದಿನ ಮೊದಲೇ ಮಾಹಿತಿ’
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved