• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯೋಗದಿಂದ ಮಾನಸಿಕ, ದೈಹಿಕ ಆರೋಗ್ಯ ವೃದ್ಧಿ: ಅನಿಲ ಬಡಿಗೇರ

Jun 23 2024, 02:08 AM IST
ಶಿರಹಟ್ಟಿ ತಾಲೂಕು ಕ್ರೀಡಾಂಗಣದಲ್ಲಿ ಶುಕ್ರವಾರ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಡೆಯಿತು. ತಹಸೀಲ್ದಾರ್‌ ಅನಿಲ್‌ ಬಡಿಗೇರ ಭಾಗವಹಿಸಿ ಮಾತನಾಡಿ, ಮನಸ್ಸು ಮತ್ತು ಸ್ವಾಸ್ಥಕ್ಕೆ ಯೋಗ ಪರಿಣಾಮಕಾರಿಯಾಗಿದ್ದು, ಪ್ರತಿಯೊಬ್ಬರೂ ಯೋಗಾಭ್ಯಾಸ ಮಾಡಬೇಕು ಎಂದು ಹೇಳಿದರು.

ಶುಚಿತ್ವಕ್ಕೆ ಒತ್ತು ನೀಡಿ ದೈಹಿಕ ಆರೋಗ್ಯ ಕಾಪಾಡಿಕೊಳ್ಳಿ

Jun 23 2024, 02:06 AM IST
ಮಹಿಳೆಯರು ಶುಚಿತ್ವಕ್ಕೆ ಒತ್ತು ನೀಡುವ ಮೂಲಕ ದೈಹಿಕ ಆರೋಗ್ಯ ಕಾಪಾಡಿಕೊಳ್ಳುಬೇಕು. ಮಾನಸಿಕ ಖಿನ್ನತೆಗೆ ಒಳಗಾಗದೇ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಸದಾ ಸಿದ್ಧರಿರಬೇಕು ಎಂದು ಸ್ತ್ರೀರೋಗ ತಜ್ಞೆ ಡಾ. ಗಿರಿಜಾ ಸಂಜಯ್ ತಿಳಿಸಿದರು.

ನಿರಂತರ ಯೋಗ ಮಾಡುವುದರಿಂದ ಉತ್ತಮ ಆರೋಗ್ಯ ಹೊಂದಬಹುದು-ಅಂಬಿಗೇರ

Jun 23 2024, 02:05 AM IST
ಮಾನವನ ಯೋಗಕ್ಷೇಮಕ್ಕೆ ಅವಶ್ಯವಿರುವ ಎಲ್ಲಾ ಸಂಪನ್ಮೂಲಗಳು ಈ ಭೂಮಿಯ ಮೇಲಿದೆ. ಆದ್ದರಿಂದ ಪರಿಸರ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಬೇಕು ಮತ್ತು ನಿರಂತರವಾಗಿ ಯೋಗ ಮಾಡುವುದರಿಂದ ಉತ್ತಮ ಆರೋಗ್ಯವನ್ನು ಹೊಂದಬಹುದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಬಿ. ಅಂಬಿಗೇರ ಹೇಳಿದರು.

ಮಾನವನ ಆರೋಗ್ಯ ಕಾಪಾಡುವ ಯೋಗ: ಡಾ.ಚೈತ್ರಾ

Jun 23 2024, 02:04 AM IST
ದೇಹದ ಸಾಮರಸ್ಯ, ಆಲೋಚನೆ, ದೇಹದಲ್ಲಿ ನಡೆಯುವ ಕ್ರಿಯೆಗಳ ನಡುವಿನ ಸಮತೋಲನ, ಸಂಯಮ ಹಾಗೂ ಏಕಾಗ್ರತೆಯನ್ನು ಪ್ರೇರೇಪಿಸುತ್ತದೆ.

ಆರೋಗ್ಯ ವಿ.ವಿ. ಕಬಡ್ಡಿ: ಆಳ್ವಾಸ್, ಉಜಿರೆ ಎಸ್‌ಡಿಎಂ ಚಾಂಪಿಯನ್

Jun 22 2024, 12:55 AM IST
ಪುರುಷರ ಫೈನಲ್‌ನಲ್ಲಿ ಮಂಗಳೂರಿನ ಎ.ಜೆ. ಇನ್ಸ್ಟಿಟ್ಯೂಟ್‌ಆಫ್ ಮೆಡಿಕಲ್ ಸೈನ್ಸ್‌ ಆಂಡ್‌ ರಿಸರ್ಚ್‌ ಸೆಂಟರ್‌ ತಂಡವನ್ನು ಮಣಿಸಿದ ಆಳ್ವಾಸ್ ಕಾಲೇಜ್‌ ಆಫ್‌ ಅಲೈಡ್ ಹೆಲ್ತ್ ಸೈನ್ಸಸ್‌ ಪ್ರಶಸ್ತಿ ಎತ್ತಿ ಹಿಡಿಯಿತು.

ಯೋಗದಿಂದ ಸದೃಢ ಆರೋಗ್ಯ: ಓಂಕಾರೇಶ್ವರಿ ಮಾತಾಜಿ

Jun 22 2024, 12:53 AM IST
ಯಲಬುರ್ಗಾ ಪಟ್ಟಣದ ಸಾಯಿ ಪ್ಯಾಲೇಸ್ ಆವರಣದಲ್ಲಿ ಪತಂಜಲಿ ಯೋಗಾಸನ ತಾಲೂಕು ಸಮಿತಿ ವತಿಯಿಂದ ಶುಕ್ರವಾರ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಡೆಯಿತು,

ಪ್ರತಿನಿತ್ಯ ಯೋಗ, ಧ್ಯಾನ ಮಾಡಿದರೆ ದೇಹ, ಮನಸ್ಸಿನ ಆರೋಗ್ಯ ಉತ್ತಮವಾಗಲಿದೆ: ಗಣಪತಿ ಶ್ರೀ

Jun 22 2024, 12:52 AM IST
40 ನಿಮಿಷ ಕಣ್ಣು ಮುಚ್ಚಿ ಉಸಿರನ್ನು ಒಂದೇ ತರ ಸಮತುಷ್ಟಿಯಲ್ಲಿ ತೆಗೆದುಕೊಳ್ಳಬೇಕು, ಮುಖದಲ್ಲಿ ನಗು ಇರಬೇಕು, ಕೋಪ, ಹಸಿವು ತೋರಬಾರದು. ಬೇರೆ ಯಾವುದೇ ಯೋಚನೆಯನ್ನು ಮಾಡಬಾರದು. ಯಾವ ಕೆಟ್ಟ ಶಬ್ದವನ್ನಾಗಲಿ ಅಥವಾ ಹಾಡು, ಮಾತುಗಳನ್ನು ಆಲಿಸದೆ ತದೇಕಚಿತ್ತರಾಗಿ ಧ್ಯಾನ ಮಾಡಬೇಕು.

ಯೋಗ, ಧ್ಯಾನದಿಂದ ಉತ್ತಮ ಆರೋಗ್ಯ: ನ್ಯಾ.ವಿಶ್ವನಾಥ

Jun 22 2024, 12:52 AM IST
ದೈಹಿಕವಾಗಿ, ಮಾನಸಿಕವಾಗಿ ಆರೋಗ್ಯವಂತರಾಗಿ ಇರಬೇಕಾದರೆ ಯೋಗ ಮತ್ತು ಧ್ಯಾನ ನಿರಂತರ ಅಭ್ಯಾಸದಿಂದ ಮಾತ್ರ ಸಾಧ್ಯ ಎಂದು ಸ್ಥಳೀಯ ಜೆ.ಎಂ.ಎಫ್.ಸಿ ನ್ಯಾಯಾಲಯ ಹಿರಿಯ ಸಿವಿಲ್ ನ್ಯಾಯಾಧೀಶ ವಿಶ್ವನಾಥ ವಿ. ಮೂಗತಿ ಚನ್ನಗಿರಿಯಲ್ಲಿ ಹೇಳಿದ್ದಾರೆ.

ಉತ್ತಮ ಆರೋಗ್ಯ, ಮನಶ್ಶಾಂತಿಗಾಗಿ ಯೋಗ: ಗೋಪಾಲಕೃಷ್ಣ ದೇಲಂಪಾಡಿ

Jun 22 2024, 12:50 AM IST
ಗೋಪಾಲಕೃಷ್ಣ ದೇಲಂಪಾಡಿ ಹಾಗೂ ಅವರ ಶಿಷ್ಯವೃಂದ ಸಂಸ್ಥೆಯ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಯೋಗ ಪ್ರಾತ್ಯಕ್ಷಿಕೆಗಳನ್ನು ಪ್ರದರ್ಶಿಸಿದರು.

ಯೋಗಾಭ್ಯಾಸ ಸ್ವಂತ ಶ್ರಮದ ಆರೋಗ್ಯ ವಿಮೆ: ಜಿಲ್ಲಾಧಿಕಾರಿ

Jun 22 2024, 12:49 AM IST
ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಪಿಇಟಿ ಕ್ರೀಡಾಂಗಣದಲ್ಲಿ 10ನೇ ವರ್ಷದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಯಿತು.
  • < previous
  • 1
  • ...
  • 62
  • 63
  • 64
  • 65
  • 66
  • 67
  • 68
  • 69
  • 70
  • ...
  • 101
  • next >

More Trending News

Top Stories
40 ವರ್ಷಗಳವರೆಗೆ ಕುಡಿಯುವ ನೀರು ಫೂರೈಕೆಯಲ್ಲಿ ಸಮಸ್ಯೆ ಇಲ್ಲ : ಡಿಕೆ ಶಿವಕುಮಾರ್
ಪಾಕಿಸ್ತಾನವೀಗ ಒಂಟಿ, ಮುಸ್ಲಿಂ ದೇಶಗಳ ಬೆಂಬಲವೂ ಇಲ್ಲ!
ಮಿಸ್ರಿ, ಪುತ್ರಿ ವಿರುದ್ಧದ ಟೀಕೆಗೆ ಭಾರೀ ಆಕ್ರೋಶ
ಕದನ ಕಾಲದಲ್ಲಿ ಅಧಿಕಾರಿಗಳಿಗೆ ನೆರವಾಗಿದ್ದ ಈ ರಹಸ್ಯ ಕೈಪಿಡಿ!
ಟೆಸ್ಟ್‌ನಲ್ಲಿ ಕಿಂಗ್‌ ಕೊಹ್ಲಿ ಯುಗಾಂತ್ಯ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved