• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೈಹಿಕ ಶಿಕ್ಷಣದಿಂದ ಆರೋಗ್ಯ ಹಿಡಿತ

Aug 29 2024, 12:52 AM IST
ದೈಹಿಕ ಶಿಕ್ಷಣದಿಂದ ಆರೋಗ್ಯ, ಮನಸ್ಸು ಹಿಡಿತದಲ್ಲಿ ಇರುತ್ತದೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದರು.

ಶಾಸಕರ ದರ್ಶನ್ ಪುಟ್ಟಣ್ಣಯ್ಯ ಪತ್ನಿ ಆರೋಗ್ಯ ಸುಧಾರಣೆಗಾಗಿ ಮೃತ್ಯುಂಜಯ ಹೋಮ

Aug 28 2024, 12:52 AM IST
ಶಾಸಕ ದರ್ಶನ್ ಪುಟ್ಟಣ್ಣಯ್ಯ ಪತ್ನಿ ಶಿಲ್ಪಾ ಆರೋಗ್ಯ ಸುಧಾರಣೆಗಾಗಿ ಡಾಮಡಹಳ್ಳಿಯ ರೈತಸಂಘ ಕಾರ್ಯಕರ್ತರು ಮೃತ್ಯುಂಜಯ ಹೋಮ ನೆರವೇರಿಸಿ ವಿಶೇಷ ಪೂಜೆ ಸಲ್ಲಿಸಿದರು.

ಹದಿಹರೆಯದವರಿಗೆ ಆರೋಗ್ಯ ಶಿಕ್ಷಣದ ಕೊರತೆ: ಜಿಲ್ಲಾ ಉಪ ಆರೋಗ್ಯ ಶಿಕ್ಷಣಾಧಿಕಾರಿ ವೈ.ಎಂ.ಲಲಿತ

Aug 28 2024, 12:50 AM IST
ನರಸಿಂಹರಾಜಪುರ, ಹದಿಹರೆಯದ ಯುವಕ, ಯುವತಿಯರಿಗೆ ಆರೋಗ್ಯ ಶಿಕ್ಷಣದ ಕೊರತೆ ಇದೆ ಎಂದು ಜಿಲ್ಲಾ ಉಪ ಆರೋಗ್ಯ ಶಿಕ್ಷಣಾಧಿಕಾರಿ ವೈ.ಎಂ.ಲಲಿತ ಅಭಿಪ್ರಾಯಪಟ್ಟರು.

ಪೌರಕಾರ್ಮಿಕರಲ್ಲಿ ಹೆಚ್ಚಿನ ಆರೋಗ್ಯ ಕಾಳಜಿ ಮುಖ್ಯ: ವೈದ್ಯಾಧಿಕಾರಿ ಡಾ.ಶಿವಕುಮಾರ್

Aug 28 2024, 12:46 AM IST
ಪ್ರತಿದಿನ ಪಟ್ಟಣವನ್ನು ಸ್ವಚ್ಛಗೊಳಿಸುವ ಪೌರಕಾರ್ಮಿಕರು ಸಮಾಜದ ಪ್ರಾಥಮಿಕ ವೈದ್ಯರೆನಿಸಿದ್ದಾರೆ. ಜನರು ಬೆಳಗ್ಗೆ ಏಳುವ ಮೊದಲೇ ನೈರ್ಮಲ್ಯ ಕೆಲಸಗಳಲ್ಲಿ ತೊಡಗಿಕೊಳ್ಳುವ ಅವರು ಆರೋಗ್ಯದ ಕಡೆ ಹೆಚ್ಚಿನ ಗಮನ ನೀಡಬೇಕಿದೆ ಎಂದು ತಾಲೂಕು ವೈದ್ಯಾಧಿಕಾರಿ ಡಾ.ಶಿವಕುಮಾರ್‌ ಚನ್ನಗಿರಿಯಲ್ಲಿ ಹೇಳಿದ್ದಾರೆ.

ಲಯನ್ಸ್ ಸಂಸ್ಥೆ ಆರೋಗ್ಯ, ಶಿಕ್ಷಣ, ವಿಕಲಚೇತನರ ಅಭಿವೃದ್ಧಿಗಾಗಿ ಕೆಲಸ: ಟಿ.ನಾರಾಯಣಸ್ವಾಮಿ

Aug 27 2024, 01:30 AM IST
ವಿಶ್ವದ 208 ದೇಶಗಳಲ್ಲಿ ಸಮಾಜಮುಖಿ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಈ ಸಂಸ್ಥೆ ಸೇವೆಯಲ್ಲಿ ನಾಯಕತ್ವದ ಗುಣವನ್ನು ಕಲಿಸುತ್ತದೆ. ಸದಸ್ಯರು ತಾವು ಸಂಪಾದಿಸಿದ ಗಳಿಕೆಯಲ್ಲಿ ಅಲ್ಪ ಪ್ರಮಾಣದ ಹಣವನ್ನು ಸಮಾಜ ಸೇವೆಗೆ ವಿನಿಯೋಗಿಸುವ ಮೂಲಕ ಸೇವೆ ಮಾಡುವ ಅವಕಾಶ ಕಲ್ಪಿಸಿಕೊಡುತ್ತಿದೆ.

ಆರೋಗ್ಯ- ಆಯುರ್ವೇದಕ್ಕೆ ನಿಕಟ ಸಂಬಂಧ: ರಾಘವೇಶ್ವರ ಶ್ರೀ

Aug 26 2024, 01:37 AM IST
ಜೀವನಕ್ಕೆ ಯೋಗಚಿಂತನೆ ಹಾಗೂ ರೋಗಚಿಂತನೆ ಎರಡರ ಅಗತ್ಯವೂ ಇದೆ. ಜೀವನದಲ್ಲಿ ಯೋಗ ಸಿದ್ಧಿಸಬೇಕಾದರೆ ರೋಗ ಅಡ್ಡ ಬರಬಾರದು.

ಕ್ರೀಡಾ ಚಟುವಟಿಕೆಗಳಿಂದ ದೈಹಿಕ ಆರೋಗ್ಯ ಕಾಪಾಡಿ: ಎಸ್‌.ಎಂ.ಕುರಣಿ

Aug 26 2024, 01:36 AM IST
ಪ್ರಾಥಮಿಕ ಶಾಲೆಗಳ ಕ್ರೀಡಾಕೂಟದಲ್ಲಿ ದೈಹಿಕ ಶಿಕ್ಷಣಾಧಿಕಾರಿ ಎಸ್‌.ಎಂ.ಕುರಣಿ ಮಾತನಾಡಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಲು ಸಲಹೆ ನೀಡಿದರು.

ಪೌಷ್ಟಿಕ ಕೈತೋಟದಿಂದ ಆರೋಗ್ಯ ಭಾಗ್ಯ: ಜಯಶ್ರೀ ಕೋಳೂರ

Aug 26 2024, 01:33 AM IST
ಮುಂಡಗೋಡ ತಾಲೂಕಿನ ತಮ್ಯಾನಕೊಪ್ಪ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕ ಕೈತೋಟ ನಿರ್ಮಾಣ ಮಾಡಲು ತರಕಾರಿ ಹಾಗೂ ಸೊಪ್ಪು ಬೀಜಗಳ ವಿತರಣಾ ಕಾರ್ಯಕ್ರಮ ನಡೆಯಿತು.

ಪೊಲೀಸರಿಗೆ ದೈಹಿಕ, ಮಾನಸಿಕ ಆರೋಗ್ಯ ಅತ್ಯಗತ್ಯ

Aug 25 2024, 01:48 AM IST
ದಿನದ 24 ಗಂಟೆ, ವರ್ಷದ 365 ದಿನವೂ ಕಾರ್ಯ ನಿರ್ವಹಿಸುವ ಪೊಲೀಸ್ ಇಲಾಖೆ ಅಧಿಕಾರಿ, ಸಿಬ್ಭಂದಿ ತಮ್ಮ ಆರೋಗ್ಯದ ಕಡೆಗೂ ಗಮನಹರಿಸಬೇಕು ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ್‌ ಹೇಳಿದರು.

ಪ್ರತಿನಿತ್ಯ ವ್ಯಾಯಾಮದಿಂದ ಸದೃಢ ಆರೋಗ್ಯ ಸಾಧ್ಯ: ಶಾಸಕ ಶರತ್ ಬಚ್ಚೇಗೌಡ

Aug 25 2024, 01:45 AM IST
ಮಾನಸಿಕ ನೆಮ್ಮದಿಯಿಂದ ಸದೃಢ ಆರೋಗ್ಯ ಪಡೆಯಬಹುದು ನಿರಂತರ ಕಾರ್ಯಭಾರ ಜೀವನ, ಒತ್ತಡದ ಜೀವನದಿಂದ ಹಾಗೂ ಗುಣಮಟ್ಟದವಲ್ಲದ ಆಹಾರ ಸೇವನೆಯಿಂದ ಆರೋಗ್ಯ ಮೇಲೆ ದುಷ್ಪರಿಣಾಮ ಬೀರಲಿದೆ, ಇದನ್ನು ಸುಧಾರಣೆ ಮಾಡಿಕೊಳ್ಳಬೇಕು.
  • < previous
  • 1
  • ...
  • 68
  • 69
  • 70
  • 71
  • 72
  • 73
  • 74
  • 75
  • 76
  • ...
  • 123
  • next >

More Trending News

Top Stories
ಬಾಲಿವುಡ್ ನಟಿ ತಿಲೋತ್ತಮಾ ಶೋಮ್‌ ಜೈಲಿನಲ್ಲಿ ಕಲಿತ ಪಾಠ
ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ: ರಾಜ್ಯದಲ್ಲಿ ಫಸ್ಟ್‌ ಟೈಂ
8 ಕಿ.ಮೀ. ದೂರದ ಪಂಚಾಯಿತಿ ತಲುಪಲು 120 ಕಿ.ಮೀ. ಸಂಚಾರ!
ಗೂಂಡಾಕಾಯ್ದೆಯಡಿ ಬಂಧನದ ಗರಿಷ್ಠ ಅವಧಿ 1 ವರ್ಷ
‘ವಿಧೇಯಕ ಮಂಡನೆಗೆ 2 ದಿನ ಮೊದಲೇ ಮಾಹಿತಿ’
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved