• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಊರಾಚೆ ಅನಾಥವಾಗಿ ವಾಸವಿದ್ದ ವ್ಯಕ್ತಿ ಆರೋಗ್ಯ ವಿಚಾರಣೆ: ಕನ್ನಡಪ್ರಭ ವರದಿ ಪರಿಣಾಮ

May 23 2024, 01:01 AM IST
ಪಟ್ಟಣದ ಬನಶಂಕರಿ ಬಡಾವಣೆಯ ಬಟ್ಟೆ ಗುಡಾರವೊಂದರಲ್ಲಿ ಅನಾಥವಾಗಿ ವಾಸವಿದ್ದ ರೋಗಪೀಡಿತ ವ್ಯಕ್ತಿಯನ್ನು ಬುಧವಾರ ತಾಲೂಕು ಸಮಾಜ ಕಲ್ಯಾಣ ಇಲಾಖೆ ಹಾಗೂ ಪುರಸಭೆಯ ಅಧಿಕಾರಿಗಳು ಭೇಟಿ ಮಾಡಿ ಪರಿಶೀಲನೆ ನಡೆಸಿದರು.

ಯೋಗದಿಂದ ದೈಹಿಕ ಆರೋಗ್ಯ ಸದೃಢ: ಬೆಂಕಿ ಶೇಖರಪ್ಪ

May 22 2024, 12:50 AM IST
ಕಡೂರು, ಭಾರತ ವಿಶ್ವಕ್ಕೆ ನೀಡಿರುವ ಯೋಗ ವಿದ್ಯೆಯನ್ನು ಪ್ರತಿಯೊಬ್ಬರೂ ಅಭ್ಯಾಸ ಮಾಡುವುದರಿಂದ ದೈಹಿಕ ಆರೋಗ್ಯ ಸದೃಢವಾಗಿರುತ್ತದೆ ಎಂದು ಜಿಲ್ಲಾ ಯೋಗ ಅಸೋಸಿಯೇಷನ್ ಅಧ್ಯಕ್ಷ ಬೆಂಕಿ ಶೇಖರಪ್ಪ ಹೇಳಿದರು.

ಯೋಗ, ಜ್ಞಾನಕ್ಕೆ ಮಹತ್ವ ನೀಡಿದರೆ ಆರೋಗ್ಯ ಕಾಪಾಡಲು ಸಾಧ್ಯ:ಡಾ. ಗಣೇಶರಾವ್

May 22 2024, 12:46 AM IST
ಕ್ಯಾನ್ಸರ್ ರೋಗವನ್ನು ಬೇಗನೆ ಪತ್ತೆ ಹಚ್ಚಿದರೆ ಮಾತ್ರ ಗುಣಮುಖರಾಗುತ್ತಾರೆ.

ಗ್ರಾಮೀಣ ಜನರಿಗೆ ಆರೋಗ್ಯ ತಪಾಸಣಾ ಶಿಬಿರ ಸಹಕಾರಿ: ಸಾಧನಶ್ರೀ

May 21 2024, 12:34 AM IST
ಗ್ರಾಮೀಣ ಭಾಗದ ಜನರಿಗೆ ಆರೋಗ್ಯ ಸೇವೆ ನೀಡಬೇಕೆಂಬ ಉದ್ದೇಶದಿಂದ ನಾನು ಮತ್ತು ನನ್ನ ಸಹೋದ್ಯೋಗಿ ವೈದ್ಯರ ತಂಡ ಪ್ರತಿ ತಿಂಗಳು ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಿಕೊಂಡು ಬರುತ್ತಿದ್ದು, ಸಾರ್ವಜನಿಕರ ಸ್ಪಂದನೆ ಸಹ ಉತ್ತಮವಾಗಿದೆ.

ಆರೋಗ್ಯ ಕುರಿತು ಗಮನ ಹರಿಸಿ: ಡಾ. ಚೈತ್ರಾ

May 20 2024, 01:40 AM IST
ಚಿತ್ರದುರ್ಗದ ರೋಟರಿ ಬಾಲ ಭವನದಲ್ಲಿ ನಡೆದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಡಾ.ಚೈತ್ರ ರವಿ ಉದ್ಘಾಟಿಸಿದರು.

ಕೊಳಚೆ ನೀರು ಆರೋಗ್ಯ ಕೇಂದ್ರಕ್ಕೆ ಹರಿದು ಸಮಸ್ಯೆ

May 19 2024, 01:51 AM IST
ಬಾಳೆಹೊನ್ನೂರು ಕೊಪ್ಪ ರಸ್ತೆಯ ಖಾಸಗಿ ಲೇಔಟ್ ಸ್ಥಳವನ್ನು ತಾಪಂ ಇಒ ಎಚ್.ಡಿ.ನವೀನ್‌ಕುಮಾರ್ ಪರಿಶೀಲಿಸಿದರು. ಸದಾಶಿವ ಆಚಾರ್ಯ, ಮನೀಶ್, ರಾಮಪ್ಪ, ಸುನೀಲ್, ಪ್ರವೀಣ್ ಇದ್ದರು.

ಅಲೆಮಾರಿ ಸಮುದಾಯದವರಿಗೆ ಆರೋಗ್ಯ ತಪಾಸಣೆ

May 19 2024, 01:49 AM IST
ದಡಾರ-ರೂಬೆಲ್ಲಾ ಒಳಗೊಂಡಂತೆ 12 ಮಾರಕ ರೋಗಗಳ ವಿರುದ್ದ ತಪ್ಪದೇ ಲಸಿಕೆಗಳನ್ನು ಹಾಕಿಸಲು ಪಾಲಕರು ಕೈಜೊಡಿಸಬೇಕು.

ಗ್ರಾಮಸ್ಥರ ಆರೋಗ್ಯ ಸುರಕ್ಷತೆಗೆ ಕ್ರಮ ಕೈಗೊಳ್ಳಿ

May 18 2024, 12:37 AM IST
ಚಿಕ್ಕಮಗಳೂರು ತಾಲೂಕಿನ ಇಂದಾವರ ಗ್ರಾಪಂ ವ್ಯಾಪ್ತಿಯ ಎರೆಹಳ್ಳಿಯಲ್ಲಿ ತಜ್ಞ ವೈದ್ಯಾಧಿಕಾರಿಗಳ ತಂಡ ರಚಿಸುವಂತೆ ಆಗ್ರಹಿಸಿ ಬಿಜೆಪಿ ಎಸ್ಪಿ ಮೋರ್ಚಾದ ನೇತೃತ್ವದಲ್ಲಿ ಗ್ರಾಮಸ್ಥರು ಜಿಪಂ ಉಪ ಕಾರ್ಯದರ್ಶಿ ಕೆ.ಜಯಲಕ್ಷ್ಮಮ್ಮ ಅವರಿಗೆ ಮನವಿ ಸಲ್ಲಿಸಿದರು.

ಕವಿತಾಳ ಸಮುದಾಯ ಆರೋಗ್ಯ ಕೇಂದ್ರಕ್ಕೆ ವೈದ್ಯರ ಕೊರತೆ

May 18 2024, 12:34 AM IST
ಕವಿತಾಳ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆಗಾಗಿ ಕಾದುಕುಳಿತಿರುವ ರೋಗಿಗಳು.

ಕೋವ್ಯಾಕ್ಸಿನ್‌ ಪಡೆದ 30% ಜನರಿಗೆ ಆರೋಗ್ಯ ಸಮಸ್ಯೆ!

May 17 2024, 01:31 AM IST

 ಇದೀಗ ಸ್ವದೇಶಿ ಕೋವಿಡ್‌ ಲಸಿಕೆ ಎಂತಲೇ ಜನಪ್ರಿಯವಾಗಿದ್ದ ಕೋವ್ಯಾಕ್ಸಿನ್‌ ಲಸಿಕೆಯಿಂದಲೂ ಒಂದು ವರ್ಷದ ಬಳಿಕ ಅಡ್ಡ ಪರಿಣಾಮಗಳು ಉಂಟಾದ ಕಳವಳಕಾರಿ ಸಂಗತಿ ಬೆಳಕಿಗೆ ಬಂದಿದೆ.

  • < previous
  • 1
  • ...
  • 69
  • 70
  • 71
  • 72
  • 73
  • 74
  • 75
  • 76
  • 77
  • ...
  • 101
  • next >

More Trending News

Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved