• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಡೆಂಘೀ ಬಂದಲ್ಲಿ ಭೀತಿಗೆ ಒಳಗಾಗೋದು ಬೇಡ: ಆರೋಗ್ಯ ನಿರೀಕ್ಷಣಾಧಿಕಾರಿ ಮಹೇಶ್

May 17 2024, 12:36 AM IST
ಚಿತ್ರದುರ್ಗ ತಾಲೂಕಿನ ಬೊಮ್ಮೆನಹಳ್ಳಿ ಗ್ರಾಮದಲ್ಲಿ ಗುರುವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಡೆಂಗ್ಯೂ ಮಾಸಾಚರಣೆ ಕಾರ್ಯಕ್ರಮದಲ್ಲಿ ಮುಂಜಾಗ್ರತ ಕ್ರಮಗಳನ್ನು ತಿಳಿಸುವ ಕರಪತ್ರಗಳನ್ನು ಬಿಡುಗಡೆ ಮಾಡಲಾಯಿತು.

ಆರೋಗ್ಯ ಮುಂಜಾಗ್ರತೆ ಎಲ್ಲಾ ಕ್ಷೇತ್ರದಲ್ಲೂ ಬಹುಮುಖ್ಯ : . ಬಸವರಾಜ

May 17 2024, 12:31 AM IST
ಸಮಾಜದಲ್ಲಿ ಮಾನವೀಯತೆ ಮತ್ತು ಸಾಮರಸ್ಯದ ಬದುಕಿನ ನಿರ್ಮಾಣಕ್ಕಾಗಿ ಆರಂಭವಾದ ಹಾರ್ಟ್ ಸಂಸ್ಥೆಯು ನಮ್ಮ ಅರಣ್ಯವನ್ನು ಸಂರಕ್ಷಿಸುತ್ತಿರುವ ಅರಣ್ಯ ಸೈನಿಕರಿಗೆ ಆರೋಗ್ಯ ಕಾಳಜಿ ತೋರುವುದು ನಮ್ಮ ಆದ್ಯ ಕರ್ತವ್ಯ

ಸಾವಯವ ಆಹಾರ ಬಳಸಿ ಆರೋಗ್ಯ ಕಾಪಾಡಿಕೊಳ್ಳಿ

May 16 2024, 12:45 AM IST
ಕನ್ನಡಪ್ರಭ ವಾರ್ತೆ ಮಹಾಲಿಂಗಪುರ ತಾನು ಎಲ್ಲರಿಗಾಗಿ ಎಲ್ಲರೂ ತನಗಾಗಿ ಎಂಬ ಭಾವನೆ ಮೆರೆದು ಉತ್ತಮ ನಾಗರಿಕರಾಗಿ ಬೆಳೆದಿದ್ದು ಹೆಮ್ಮೆಯ ವಿಷಯ. ಇಂದಿನ ಔಷಧ ಯುಗದಲ್ಲಿ ಪ್ರತಿ ಆಹಾರ ವಿಷಕಾರಿಯಾಗಿದೆ. ಆದ್ದರಿಂದ ಆರೋಗ್ಯದ ಕಡೆ ಹೆಚ್ಚು ಗಮನ ಕೊಟ್ಟು ಸಾವಯವ ಬಳಸಿ ಆರೋಗ್ಯ ಉಳಿಸಿಕೊಳ್ಳಬೇಕೆಂದು ನಿವೃತ್ತ ಇಂಗ್ಲೀಷ್ ಶಿಕ್ಷಕ ಡಿ.ಬಿ. ಬಿಸ್ವಾಗಾರ ಹೇಳಿದರು.

ಆರೋಗ್ಯ ತಪಾಸಣೆ ಶಿಬಿರದ ಸದುಪಯೋಗ ಪಡೆದುಕೊಳ್ಳಿ: ಸೀಮಾ ಅವಟಿ

May 15 2024, 01:35 AM IST
ಇಳಕಲ್ಲ ತಾಲೂಕಿನ ಜಂಬಲದಿನ್ನಿ ಗ್ರಾಮದಲ್ಲಿ ಸ್ನೇಹ ಸಂಸ್ಥೆ ಹಾಗೂ ಹಿರೇಶಿವನಗುತ್ತಿ ಪ್ರಾಥಮಿಕ ಆರೋಗ್ಯ ಕೇಂದ್ರ ಸಹಯೋಗದಲ್ಲಿ ಸಮುದಾಯ ಆರೋಗ್ಯ ತಪಾಸಣೆ ಶಿಬಿರ ಹಮ್ಮಿಕೊಳ್ಳಲಾಗಿತ್ತು.

ದಾದಿಯರು ಆರೋಗ್ಯ ಸೇವೆಗಳ ಬೆನ್ನೆಲುಬು: ಡಾ. ಮಂಜುನಾಥ್

May 15 2024, 01:32 AM IST
ಜೆಎಸ್‌ಎಸ್ ಆಸ್ಪತ್ರೆಯಲ್ಲಿ ವಿಶ್ವ ದಾದಿಯರ ದಿನಾಚರಣೆ ಕಾರ್ಯಕ್ರಮ

ಶುಶ್ರೂಶಕರು ಆರೋಗ್ಯ ಕ್ಷೇತ್ರದ ಆಧಾರ ಸ್ತಂಭ

May 15 2024, 01:30 AM IST
ಶುಷ್ರೂಶಕರು ಆರೋಗ್ಯ ಕ್ಷೇತ್ರದ ಆಧಾರ ಸ್ತಂಭ. ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ಶುಷ್ರೂಶಕರ ಪಾತ್ರ ಮಹತ್ವದ್ದು ಎಂದು ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಶಂಭುಲಿಂಗಯ್ಯ ಕರ್ಪೂರಮಠ ಹೇಳಿದರು.

ರೋಗಿಗಳ ಆರೋಗ್ಯ ಸುಧಾರಿಸುವಲ್ಲಿ ದಾದಿಯರ ಸೇವೆ ಮುಖ್ಯ

May 14 2024, 01:07 AM IST
ದಾದಿಯರ ನಿರಂತರ ಆರೋಗ್ಯ ಸೇವೆ ಆಸ್ಪತ್ರೆಯ ಎಲ್ಲಾ ಯಶಸ್ವಿ ಚಿಕಿತ್ಸೆಯ ಹಿಂದಿನ ಶಕ್ತಿಯಾಗಿದ್ದಾರೆ ಎಂದು ಸಿದ್ಧಗಂಗಾ ವೈದ್ಯಕೀಯ ಮಹಾವಿದ್ಯಾಲಯದ ಕಾರ್ಯಕಾರಿ ನಿರ್ದೇಶಕ ಡಾ.ಸಚ್ಚಿದಾನಂದ ಹೇಳಿದರು.

ವೇಲಾಂಗಣಿ ಆರೋಗ್ಯ ಮಾತೆ ಚರ್ಚ್‌ನಲ್ಲಿ ತಾಯಂದಿರ, ದಾದಿಯರ ದಿನ

May 13 2024, 01:06 AM IST
ಧರ್ಮ ಕೇಂದ್ರದ ಎಲ್ಲಾ ತಾಯಂದಿರ ಪರವಾಗಿ ಧರ್ಮ ಕೇಂದ್ರದ ಹಿರಿಯ ತಾಯಂದಿರೆಂದು ಫಿಲೋಮಿನಾ ಮತ್ತು ಎಪ್ರೆಸಿನರವರಿಗೆ ಸನ್ಮಾನಿಸಿ, ಅಭಿನಂದಿಸಲಾಯಿತು. ನಂತರ ಧರ್ಮ ಕೇಂದ್ರದ ಎಲ್ಲಾ ತಾಯಿಯರು ದೇವಾಲಯಕ್ಕೆ ಆಗಮಿಸಿದ ಭಕ್ತರಿಗೆ ಸಿಹಿ ಹಂಚಿದರು.

ರಾಸಾಯನಿಕ ಪದಾರ್ಥಗಳ ತೊಲಗಿಸಿ, ಆರೋಗ್ಯ ಕಾಪಾಡಿಕೊಳ್ಳಿ: ಸಿದ್ಧಲಿಂಗ ಸ್ವಾಮೀಜಿ

May 12 2024, 01:22 AM IST
ರಾಸಾಯನಿಕ ಮಿಶ್ರಿತ ಪದಾರ್ಥಗಳಿಂದ ಮುಕ್ತವಾದರೆ ಆರೋಗ್ಯ ಮತ್ತು ದೇಶವನ್ನು ಕಾಪಾಡಿಕೊಳ್ಳಬಹುದು ಎಂದು ನೇರಡಗುಂಬ ಪಶ್ಚಿಮಾದ್ರಿ ಸಂಸ್ಥಾನ ಮಠದ ಪಂಚಮ ಸಿದ್ಧಲಿಂಗ ಸ್ವಾಮೀಜಿ ಹೇಳಿದರು.

ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಲ್ಲಿ 1650 ಕಾಯಿಲೆಗೆ ಚಿಕಿತ್ಸೆ

May 10 2024, 11:47 PM IST

ನರಸಿಂಹರಾಜಪುರ, ಆಯುಷ್ಮಾನ್‌ ಭಾರತ್ ಆರೋಗ್ಯ ಕರ್ನಾಟಕ ಯೋಜನೆ ಮೂಲಕ 1650 ಖಾಯಿಲೆಗಳಿಗೆ ಚಿಕಿತ್ಸೆ ಪಡೆಬಹುದು ಎಂದು ಸರ್ಕಾರಿ ಆಸ್ಪತ್ರೆ ಆಯುಷ್ಮಾನ್‌ ಭಾರತ್‌ ಆರೋಗ್ಯ ಕರ್ನಾಟಕ ವಿಭಾಗದ ಆರೋಗ್ಯ ಮಿತ್ರ ಮಂಜಳಾ ತಿಳಿಸಿದರು.  

  • < previous
  • 1
  • ...
  • 70
  • 71
  • 72
  • 73
  • 74
  • 75
  • 76
  • 77
  • 78
  • ...
  • 101
  • next >

More Trending News

Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved