• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಗಿ ಮಾಲ್ಟ್‌ನಿಂದ ಮಕ್ಕಳ ಆರೋಗ್ಯ ಸದೃಢ: ಶಾಸಕ ಬಸವರಾಜು ಶಿವಗಂಗಾ

Mar 13 2024, 02:00 AM IST
ರಾಗಿಮಾಲ್ಟ್ ನಲ್ಲಿ ವಿವಿಧ ಬಗೆಯ ಸಿರಿಧಾನ್ಯಗಳ ಮಿಶ್ರಣಗಳು ಒಳಗೊಂಡಿದ್ದು ಮಕ್ಕಳು ಖುಷಿಯಿಂದ ಕುಡಿಯಲು ಮುಂದೆ ಬರುತ್ತಿದ್ದಾರೆ ಮತ್ತು ಈ ಮಾಲ್ಟ್ ನಿಂದ ಉತ್ತಮ ಆರೋಗ್ಯ ಲಭಿಸುವ ಜೊತೆಗೆ ವಿದ್ಯಾರ್ಥಿಗಳು ಕ್ರಿಯಾಶೀಲತೆ, ಲವಲವಿಕೆಯಿಂದ ಶಾಲೆಗೆ ಬರಲು ಅನುಕೂಲವಾಗಿದೆ.

ಜಾನುವಾರು ಆರೋಗ್ಯ ದೃಷ್ಟಿಯಿಂದ ಪಶು ಚಿಕಿತ್ಸಾಲಯ: ನಯನಾ

Mar 13 2024, 02:00 AM IST
ಜಾನುವಾರುಗಳ ಆರೋಗ್ಯದಲ್ಲಿ ಏರುಪೇರು ಉಂಟಾದರೆ ಕೂಡಲೇ ಚಿಕಿತ್ಸೆ ಸಿಗಬೇಕೆಂಬ ಉದ್ದೇಶದಿಂದ ಗ್ರಾಮಗಳಲ್ಲಿ ಪಶು ಚಿಕಿತ್ಸಾಲಯವನ್ನು ತೆರೆಯಲಾಗುತ್ತಿದೆ ಎಂದು ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಹೇಳಿದರು.

ಸಮಾಜದ ಪ್ರತಿಯೊಬ್ಬ ವ್ಯಕ್ತಿಗೂ ಆರೋಗ್ಯ ಸೇವೆ: ಜಿ.ಎಸ್. ಪಾಟೀಲ್‌

Mar 12 2024, 02:07 AM IST
ಗಜೇಂದ್ರಗಡ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸೋಮವಾರ ಆಸ್ಪತ್ರೆ ಆರೋಗ್ಯ ರಕ್ಷಾ ಸಮಿತಿ ಸದಸ್ಯರ ಪದಗ್ರಹಣ, ಶಸ್ತ್ರ ಚಿಕಿತ್ಸಾ ಕೊಠಡಿ ಹಾಗೂ ಚಿಕ್ಕ ಮಕ್ಕಳ ತೀವ್ರ ನಿಗಾ ಘಟಕ (ಎನ್‌ಐಸಿಯು) ಉದ್ಘಾಟಿಸಲಾಯಿತು.

ಮಹಿಳೆಯರಲ್ಲಿ ಆರೋಗ್ಯ ಜಾಗೃತಿಗೆ ಟೀಲ್‌ ಟು ಹೀಲ್‌ ಟುಗೆದರ್‌ ಉತ್ಸವ

Mar 12 2024, 02:06 AM IST
ಅಂತಾರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ಗ್ಲೆನಿಗಲ್ಸ್‌ ಆಸ್ಪತ್ರೆ ಏರ್ಪಡಿಸಿದ್ದ ‘ಟೀಲ್‌ ಟು ಹೀಲ್‌ ಟುಗೆದರ್‌’ ಹೆಸರಿನ ಕಾರ್ಯಕ್ರಮ.

ಮಹಿಳಾ ದಿನಾಚರಣೆ: ಸಿರಿ ಸಂಸ್ಥೆ ಸಿಬ್ಬಂದಿ ಆರೋಗ್ಯ ತಪಾಸಣೆ ಶಿಬಿರ

Mar 12 2024, 02:05 AM IST
‘ಸಿರಿ ಕ್ಲಬ್’ ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಸಿರಿ ಸಂಸ್ಥೆಯ ಮಹಿಳಾ ಸಿಬ್ಬಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಉಜಿರೆ ಸಿರಿ ಕೇಂದ್ರ ಕಚೇರಿಯಲ್ಲಿ ನಡೆಯಿತು.

ಮಾನಸಿಕ ಆರೋಗ್ಯ, ರಸ್ತೆ ನಿಯಮ ಅರಿವಿಗಾಗಿ ಬೈಕ್‌ ಜಾಥಾ

Mar 12 2024, 02:03 AM IST
ಮಹಿಳಾ ದಿನಾಚರಣೆ ಪ್ರಯುಕ್ತ ಸ್ನೇಹ ಮನೋ ವಿಕಾಸ ಕೇಂದ್ರ, ರೋಟರಿ ನಾಗರಬಾವಿ, ಬೆಂಗಳೂರು, ಶ್ರೀಆಟೋ ಮೋಟರ್, ಐಎಂಎ ಹಾಗೂ ಡಬ್ಲ್ಯುಡಿಡಬ್ಲ್ಯು ವತಿಯಿಂದ ಮಾನಸಿಕ ಆರೋಗ್ಯ ಹಾಗೂ ರಸ್ತೆ ಸುರಕ್ಷತಾ ನಿಯಮಗಳ ಬಗ್ಗೆ ಅರಿವು ಮೂಡಿಸುವ ಸಲುವಾಗಿ ನಗರದಲ್ಲಿ ಬೈಕ್ ಜಾಥಾ ನಡೆಸಲಾಯಿತು.

ಆರೋಗ್ಯ ನಷ್ಟವಾದರೆ ಎಲ್ಲವನ್ನೂ ಕಳೆದುಕೊಂಡಂತೆ: ಮೇದಪ್ಪ

Mar 11 2024, 01:26 AM IST
ಆರೋಗ್ಯವನ್ನು ಕಳೆದುಕೊಂಡರೆ ಜೀವನದಲ್ಲಿ ಎಲ್ಲವನ್ನೂ ಕಳೆದುಕೊಂಡಂತೆ. ಆದ್ದರಿಂದ ಆರೋಗ್ಯದ ವಿಷಯದಲ್ಲಿ ನಿರ್ಲಕ್ಷ್ಯ ಬೇಡ

ಸರ್ಕಾರಿ ವೈದ್ಯರ ಯಡವಟ್ಟು; ಹದಗೆಟ್ಟ ಮಹಿಳೆಯ ಆರೋಗ್ಯ

Mar 11 2024, 01:23 AM IST
ಆಸ್ಪತ್ರೆಗೆ ದಾಖಲಿಸಿಕೊಂಡ ವೈದ್ಯರು ಶಸ್ತ್ರ ಚಿಕಿತ್ಸೆ ನಿರ್ವಹಿಸುವ ವೇಳೆ ರೋಗಿಯ ಬಗ್ಗೆ ಹೆಚ್ಚಿನ ನಿಗಾವಹಿಸಬೇಕು. ವೈದ್ಯರ ನಿರ್ಲಕ್ಷ್ಯದಿಂದ ಈ ಬಡ ಮಹಿಳೆಯ ಪ್ರಾಣಕ್ಕೆ ಅಪಾಯ ಬಂದೊದಗಿದೆ, ಇವರ ಅಳಲು ಕೇಳುವವರು ಯಾರು? ಇದಕ್ಕೆಲ್ಲಾ ಸರ್ಕಾರಿ ಆಸ್ಪತ್ರೆಯ ವೈದ್ಯರೇ ಹೊಣೆಗಾರರಾಗಲಿದ್ದಾರೆಂದು ತಾಲೂಕು ಜೆಡಿಎಸ್‌ ರೈತ ಘಟಕದ ಅದ್ಯಕ್ಷ ಗಂಗಾಧರ್‌ ನಾಯ್ಡು ಆರೋಪಿಸಿದ್ದಾರೆ.

ಸರ್ಕಾರಿ ನೌಕರರ ಆರೋಗ್ಯ ಹಿತದೃಷ್ಟಿಗೆ ಆರೋಗ್ಯ ಸಂಜೀವಿನಿ ಅನುಕೂಲ: ಶಾಸಕ ರಾಘವೇಂದ್ರ ಹಿಟ್ನಾಳ

Mar 11 2024, 01:18 AM IST
ಸರ್ಕಾರಿ ನೌಕರರಿಗೆ ಹಾಗೂ ಅವರ ಅವಲಂಬಿತ ಕುಟುಂಬದವರಿಗೆ ಜ್ಯೋತಿ ಸಂಜೀವಿನಿ ಯೋಜನೆಯ ಭಾಗ್ಯ ಎಲ್ಲರಿಗೂ ಲಭ್ಯ ಆಗಲಿ.

ಬೇಸಿಗೆಯಲ್ಲಿ ಆರೋಗ್ಯ ಕಾಳಜಿ ವಹಿಸಿ: ಶಿವಣ್ಣಗೌಡ

Mar 11 2024, 01:17 AM IST
ಮಾಗಡಿ: ಈ ಬಾರಿ ಬೇಸಿಗೆಯ ತಾಪಮಾನ ಹೆಚ್ಚಾಗಿರುವುದರಿಂದ ಸಾರ್ವಜನಿಕರ ಆರೋಗ್ಯ ಕಾಳಜಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಿದೆ ಎಂದು ರಾಜ್ಯ ಕೆಂಪೇಗೌಡ ರೈತರ ಸಂಘಟನೆ ಸಂಸ್ಥಾಪಕ ರಾಜ್ಯಾಧ್ಯಕ್ಷ ಬಾಳೇನಹಳ್ಳಿ ಶಿವಣ್ಣಗೌಡ ಹೇಳಿದರು.
  • < previous
  • 1
  • ...
  • 78
  • 79
  • 80
  • 81
  • 82
  • 83
  • 84
  • 85
  • 86
  • ...
  • 101
  • next >

More Trending News

Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved