• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಿವರಾತ್ರಿ ಆಚರಣೆಯಿಂದ ಉತ್ತಮ ಆರೋಗ್ಯ ವೃದ್ಧಿ

Mar 10 2024, 01:32 AM IST
ದೇವರ ಹೆಸರಿನಲ್ಲಿ ನಡೆಸುವ ಆಚಾರ - ವಿಚಾರಗಳು ಮನುಷ್ಯನ ಆರೋಗ್ಯ ರಕ್ಷಣೆಗೆ ಸಹಕಾರಿ, ಮಹಾಶಿವರಾತ್ರಿ ಆಚರಣೆಯಿಂದ ವೈಜ್ಞಾನಿಕವಾಗಿ ನಮಗೆ ಉತ್ತಮ ಆರೋಗ್ಯ ದೊರೆಯುತ್ತದೆ ಎಂದು ಶ್ರೀ ಕ್ಷೇತ್ರ ಸಿದ್ದರಬೆಟ್ಟದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ಅಭಿಪ್ರಾಯಪಟ್ಟರು.

ಜಾನುವಾರುಗಳ ಆರೋಗ್ಯ ರಕ್ಷಣೆಗೆ ಆದ್ಯತೆ ನೀಡಿ: ಶಾಸಕ ಕೆ.ಎಂ.ಉದಯ್

Mar 10 2024, 01:32 AM IST
ಹೈನುಗಾರಿಕೆ ಅವಲಂಬಿತ ರೈತರು ಜಾನುವಾರುಗಳ ಆರೋಗ್ಯ ರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಶಾಸಕ ಕೆ.ಎಂ. ಉದಯ್ ಹೇಳಿದರು.

ಆರೋಗ್ಯ ಕೇಂದ್ರಕ್ಕೆ ಶಾಸಕ ಕಂದಕೂರು ದಿಢೀರ್ ಭೇಟಿ

Mar 07 2024, 01:51 AM IST
ಗುರುಮಠಕಲ್ ಸಮೀಪದ ಅರಿಕೇರಾ (ಬಿ) ಗ್ರಾಮದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಗುರುಮಠಕಲ್ ಶಾಸಕ ಶರಣಗೌಡ ಕಂದಕೂರು ಬುಧವಾರ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.

ಧರ್ಮಸ್ಥಳ ಪಾದಯಾತ್ರಿಗಳಿಗೆ ಮುಂಡಾಜೆ, ಚಾರ್ಮಾಡಿಯಲ್ಲಿ ಆರೋಗ್ಯ ಶಿಬಿರಕ್ಕೆ ಚಾಲನೆ

Mar 06 2024, 02:20 AM IST
ಚಾರ್ಮಾಡಿ, ಮುಂಡಾಜೆ, ಧರ್ಮಸ್ಥಳ, ಬೂಡುಜಾಲು, ಎಸ್.ಡಿ.ಎಂ ಡಿಎಡ್ ಕಾಲೇಜು ಇಲ್ಲಿ ಪಾದಯಾತ್ರಿಗಳಿಗೆ ಉಚಿತ ಆರೋಗ್ಯ ಶಿಬಿರ ನಡೆಸಲು ವ್ಯವಸ್ಥೆ ಮಾಡಲಾಗಿದೆ. ಉಜಿರೆ ಎಸ್.ಡಿ.ಎಂ ಆಸ್ಪತ್ರೆಯಲ್ಲಿ ಪಾದಯಾತ್ರಿಗಳಿಗೆ ತುರ್ತು ಆರೋಗ್ಯ ಸೇವೆ ನೀಡಲು ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗಿದೆ.

ನೆಮ್ಮದಿಯ ಜೀವನಕ್ಕೆ ಆರೋಗ್ಯ ಮುಖ್ಯ: ಸುರೇಶ್‌

Mar 06 2024, 02:16 AM IST
ಇತ್ತೀಚಿನ ದಿನಗಳಲ್ಲಿ ಆಸ್ಪತ್ರೆ ವೆಚ್ಚಗಳು ಬಹು ದುಬಾರಿಯಾಗಿದ್ದು, ಬಡ ಕುಟುಂಬಗಳಿಗೆ ನೆರವಾಗುವ ನಿಟ್ಟಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿದೆ ಎಂದು ಯೋಜನಾಧಿಕಾರಿ ಕೆ. ಸುರೇಶ್ ತಿಳಿಸಿದರು.

ಪೊಲೀಸ್ ಆರೋಗ್ಯ ಕೇಂದ್ರದ ಹೊಸ ಕಟ್ಟಡ ಉದ್ಘಾಟನೆ

Mar 03 2024, 01:36 AM IST
6 ಹಾಸಿಗೆ ಸಾಮರ್ಥ್ಯದ ಈ ಕೇಂದ್ರವು ಕೇವಲ ಹೊರ ರೋಗಿಗಳ ಚಿಕಿತ್ಸಾ ಕೇಂದ್ರವಾಗಿರದೇ ಡೇ ಕೇರ್ ಸೆಂಟರ್ ಆಗಿ ಕಾರ್ಯ ನಿರ್ವಹಿಸಲಿದೆ. ಇದರೊಂದಿಗೆ ಪೊಲೀಸರಿಗೆ ಹೆಚ್ಚುವರಿ ಆರೋಗ್ಯ ಸೌಲಭ್ಯಗಳನ್ನು ಕಲ್ಪಿಸಲು ವ್ಯವಸ್ಥೆ ಮಾಡಲಾಗಿದೆ. ದೈಹಿಕ ಆರೋಗ್ಯ ಚಿಕಿತ್ಸೆಯೊಂದಿಗೆ ಮಾನಸಿಕ ಆರೋಗ್ಯ ಸುಧಾರಣೆಗೂ ಒತ್ತು ನೀಡಲಾಗಿದ್ದು, ದೈಹಿಕ ಒತ್ತಡದ ನಿವಾರಣೆಗೆ ಫಿಸಿಯೋಥೆರೆಪಿ ಸೌಲಭ್ಯವನ್ನು ವಿಶೇಷವಾಗಿ ಕಲ್ಪಿಸಲಾಗಿದೆ. ಈ ಕೇಂದ್ರದಲ್ಲಿ ಮೈಸೂರು ನಗರ ಸೇರಿದಂತೆ ಜಿಲ್ಲೆಯ ಪೊಲೀಸರು ಮತ್ತು ಅವರ ಕುಟುಂಬದವರು ಆರೋಗ್ಯ ಸಂಬಂಧ ಚಿಕಿತ್ಸೆಯನ್ನು ಪಡೆಯಬಹುದು

ಆಲೂರುಸಿದ್ದಾಪುರ: ಆಯುಷ್ ಆರೋಗ್ಯ ಶಿಬಿರ ಸಂಪನ್ನ

Mar 03 2024, 01:35 AM IST
ಆಲೂರುಸಿದ್ದಾಪುರ ಸಾರ್ವಜನಿಕ ಸಮುದಾಯ ಭವನದಲ್ಲಿ ಆಯುಷ್ ಆರೋಗ್ಯ ಶಿಬಿರ ಹಮ್ಮಿಕೊಳ್ಳಲಾಯಿತು.

ಆರೋಗ್ಯ ವೃದ್ಧಿಗಾಗಿ ರಂಗನಾಥನಿಗೆ ಗೌಡರ ಪೂಜಾ ಕೈಂಕರ್ಯ

Mar 03 2024, 01:33 AM IST
ನಾವು ದೇವರನ್ನು ನಂಬಿದ್ದೇವೆ. ನಮ್ಮ ತಂದೆ ಇಲ್ಲಿನ ಹಳೆಯ ದಾರಿಯಲ್ಲಿ ನನ್ನನ್ನು ಕರೆದುಕೊಂಡು ಬರುತ್ತಿದ್ದರು. ನನಗೆ ಎಂಟು ವರ್ಷವಿದ್ದಾಗ ಈ ಕಾರ್ಯಕ್ರಮ ನಡೆದಿತ್ತು. ನನ್ನ ಆರೋಗ್ಯ ಗುಣಮುಖವಾದರೆ ನಿನ್ನ ಸಮ್ಮುಖದಲ್ಲಿ ೧೦೦೧ ಕಳಸ ಪೂಜಾ ಕೈಂಕರ್ಯ ಮಾಡುತ್ತೇನೆ ಎಂದು ಹರಕೆ ಕಟ್ಟಿಕೊಂಡಿದ್ದೆ. ಇಂದು ಅದನ್ನು ತೀರಿಸಿದ್ದೇನೆ.

ಆರೋಗ್ಯ ಕೇಂದ್ರಕ್ಕೆ ಸಚಿವ ಡಾ.ಶರಣಪ್ರಕಾಶ ಪಾಟೀಲ ಭೇಟಿ

Mar 03 2024, 01:33 AM IST
ಸಚಿವ ಡಾ. ಶರಣಪ್ರಕಾಶ ಪಾಟೀಲ ಅನಿರೀಕ್ಷಿತವಾಗಿ ಭೇಟಿ ನೀಡಿ ಸರಕಾರಿ ಆಸ್ಪತ್ರೆಯಲ್ಲಿರುವ ಅವ್ಯವಸ್ಥೆ ಮತ್ತು ವೈದ್ಯರ ನಿರ್ಲಕ್ಷತನ, ತೆಲಂಗಾಣದ ರಾಜ್ಯದಲ್ಲಿ ಸ್ಕ್ಯಾನಿಂಗ್ ಮಾಡಿಕೊಂಡವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಸಾರ್ವಜನಿಕರ ದೂರು ಆಲಿಸಿ ವೈದ್ಯರನ್ನು ತರಾಟೆಗೆ ತೆಗೆದುಕೊಂಡು ಕರ್ತವ್ಯವನ್ನು ಸರಿಯಾಗಿ ಮಾಡಲು ಎಚ್ಚರಿಕೆ ನೀಡಿದರು.

ಕೆಕೆಆರ್‌ಡಿಬಿಯಿಂದ ಆರೋಗ್ಯ ಆವಿಷ್ಕಾರ ಘೋಷಣೆ

Mar 03 2024, 01:31 AM IST
ಹೃದ್ರೋಗಿಗಳಿಗೆ ಹಾರ್ಟಲೈನ್‌ ಆ್ಯಂಬುಲೆನ್ಸ್‌ ಸೇವೆ, ಈ ಯೋಜನೆಗೆ ವಾರ್ಷಿಕ ₹250 ಕೋಟಿ ವೆಚ್ಚ: ಕೆಕೆಆರ್ಡಿಬಿ ಅಧ್ಯಕ್ಷ ಡಾ. ಅಜಯಸಿಂಗ್ ಘೋಷಣೆ
  • < previous
  • 1
  • ...
  • 79
  • 80
  • 81
  • 82
  • 83
  • 84
  • 85
  • 86
  • 87
  • ...
  • 101
  • next >

More Trending News

Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved