• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಗಿ ಮಾಲ್ಟ್‌ ಸೇವನೆಯಿಂದ ದೈಹಿಕ ಆರೋಗ್ಯ ವೃದ್ಧಿ: ಸಿಇಒ ಡಾ. ಗೋಪಾಲಕೃಷ್ಣ

Feb 23 2024, 01:46 AM IST
ರಾಗಿ ಮಾಲ್ಟ್ ಸೇವನೆಯಿಂದ ದೈಹಿಕವಾಗಿ ಮಕ್ಕಳ ಆರೋಗ್ಯ ವೃದ್ಧಿಯಾಗುವ ಜೊತೆಗೆ ಓದಿನಲ್ಲಿ ಚುರುಕು ಹೊಂದಿ ಶೈಕ್ಷಣಿವಾಗಿ ಬೆಳವಣಿಗೆಯಾಗಲು ಸಾಧ್ಯ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಬಿ. ಗೋಪಾಲಕೃಷ್ಣ ಹೇಳಿದರು.

ಕರಕುಶಲ ನಗರದಲ್ಲಿ ಉಚಿತ ಆರೋಗ್ಯ ತಪಾಸಣೆ

Feb 22 2024, 01:49 AM IST
ಈ ಭಾಗದಲ್ಲಿನ ಜನರು ಉಚಿತ ಆರೋಗ್ಯ ಶಿಬಿರದಲ್ಲಿ ಭಾಗವಹಿಸಿ ವಿವಿಧ ಪರೀಕ್ಷೆಗಳನ್ನು ಮಾಡಿಸಿ ತಮ್ಮ ಆರೋಗ್ಯ ಸ್ಥಿತಿ ಉತ್ತಮಪಡಿಸಿಕೊಳ್ಳಬೇಕು ಹಾಗೂ ಸಮುದಾಯದಲ್ಲಿ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕು

ವಿದೇಶಿ ಕೊರೋನಾ ಲಸಿಕೆ ಪಡೆದವರಲ್ಲಿ 13 ಆರೋಗ್ಯ ಸಮಸ್ಯೆ!

Feb 22 2024, 01:48 AM IST
ಪಾಶ್ಚಾತ್ಯ ದೇಶಗಳಲ್ಲಿ ಅಭಿವೃದ್ಧಿಪಡಿಸಿ ಅಲ್ಲಿ ಬಳಸಲಾದ ಕೋವಿಡ್‌ ಲಸಿಕೆ ಪಡೆದವರಲ್ಲಿ ಮೆದುಳು, ಹೃದಯ ಮತ್ತು ರಕ್ತದ ಕಾಯಿಲೆಗಳು ಸೇರಿದಂತೆ 13 ಕಾಯಿಲೆಗಳು ಹೆಚ್ಚಾಗಿವೆ ಎಂಬ ಆತಂಕದ ಅಂಶ ತಿಳಿದುಬಂದಿದೆ.

ಕ್ರೀಡೆಗಳಿಂದ ದೈಹಿಕ, ಮಾನಸಿಕ ಆರೋಗ್ಯ ವೃದ್ಧಿ: ಕುರಿ ಶಿವಮೂರ್ತಿ

Feb 22 2024, 01:47 AM IST
ಯುವಕರು ಕ್ರಿಯಾಶೀಲರಾಗಲು ವ್ಯಾಯಾಮ, ಕ್ರೀಡೆಗಳಲ್ಲಿ ತೊಡಗಿಕೊಳ್ಳುವ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು.

ನಾಪೋಕ್ಲು: 25ರಂದು ಆರೋಗ್ಯ ತಪಾಸಣೆ, ಉಚಿತ ಶಸ್ತ್ರಚಿಕಿತ್ಸೆ ಶಿಬಿರ

Feb 22 2024, 01:46 AM IST
ಸಪ್ತಗಿರಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ಬೆಂಗಳೂರು, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಮಡಿಕೇರಿ, ಎ.ಕೆ ಸುಬ್ಬಯ್ಯ ಎಜುಕೇಶನ್ ಟ್ರಸ್ಟ್ ,ಕೊಡವ ಸಮಾಜ ಸ್ಪೋರ್ಟ್ಸ್ ಕಲ್ಚರಲ್ ಅಸೋಸಿಯೇಷನ್ ಹಾಗೂ ಶ್ರೀರಾಮ ಟ್ರಸ್ಟ್ ೨೫ರಂದು ನಾಪೋಕ್ಲಿನಲ್ಲಿ ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಿವೆ.

ನಾಗರಿಕರು ಆರೋಗ್ಯ ಮೇಳಗಳ ಬಳಸಬೇಕು: ಡಾ. ಧನಶೇಖರ್ ಸಲಹೆ

Feb 22 2024, 01:46 AM IST
ಹೊಳೆನರಸೀಪುರ ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಫೆ.೨೬ರ ಸೋಮವಾರ ಬೆಳಿಗ್ಗೆ ೯ ಗಂಟೆಯಿಂದ ಸಂಜೆ ೪ ಗಂಟೆಯ ತನಕ ಹಾಸನದ ಹಿಮ್ಸ್ ಆಸ್ಪತ್ರೆ ಹಾಗೂ ಶ್ರೀ ಆದಿಚುಂಚನಗಿರಿ ವೈದ್ಯಕೀಯ ಮಹಾವಿದ್ಯಾಲಯದ ಸಹಯೋಗದಲ್ಲಿ ಬೃಹತ್ ಉಚಿತ ಆರೋಗ್ಯ ಮೇಳ ಮತ್ತು ರಕ್ತದಾನ ಶಿಬಿರ ಆಯೋಜನೆ ಮಾಡಲಾಗಿದೆ.

ಸಾರ್ವಜನಿಕ ಆರೋಗ್ಯ ಸಮಸ್ಯೆ ಸ್ಥಳೀಯವಾಗಿ ಚರ್ಚಿಸಿ

Feb 21 2024, 02:06 AM IST
ಜನಾರೋಗ್ಯ ನಿರ್ವಹಣೆಯಲ್ಲಿ ಗ್ರಾಮ ಆರೋಗ್ಯ ನೈರ್ಮಲ್ಯ ಪೌಷ್ಟಿಕ ಸಮಿತಿ ಸಕ್ರಿಯವಾಗಿ ಭಾಗವಹಿಸಬೇಕು.

ಸರ್ಕಾರಿ ನೌಕರರು ದೈಹಿಕ ಆರೋಗ್ಯ ಕಾಪಾಡಿಕೊಳ್ಳಿ: ಸಂಸದ ಡಾ.ಸಿದ್ದೇಶ್ವರ್‌

Feb 21 2024, 02:05 AM IST
ಸರ್ಕಾರಿ ನೌಕರರು ಒತ್ತಡ ಕಡಿಮೆ ಮಾಡಿಕೊಂಡು ಲವಲವಿಕೆಯಿಂದಿರಲು ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಯಲ್ಲಿ ಸಕ್ರಿಯವಾಗಿ ಭಾಗವಹಿಸುವುದರಿಂದ ಸಾಧ್ಯ ಮತ್ತು ಇದರಿಂದ ಮಾನಸಿಕ, ದೈಹಿಕ ಆರೋಗ್ಯ ಕಾಪಾಡಿಕೊಳ್ಳಬಹುದು. ಸರ್ಕಾರಿ ಹುದ್ದೆಯಲ್ಲಿ ಇದ್ದುಕೊಂಡೇ ಉನ್ನತ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆ ತೆಗೆದುಕೊಂಡು ಐಎಎಸ್., ಐಪಿಎಸ್ ಅಧಿಕಾರಿಗಳಾಗುವರ ಸಂಖ್ಯೆ ಹೆಚ್ಚಾಗಬೇಕು.

ಆರೋಗ್ಯ ವಿಚಾರಗಳ ನಿರ್ಲಕ್ಷ್ಯ ಸಲ್ಲದು: ರಾಮಮೂರ್ತಿ

Feb 21 2024, 02:03 AM IST
ದೊಡ್ಡಬಳ್ಳಾಪುರ: ಇಲ್ಲಿನ ಲಯನ್ಸ್‌ ಕ್ಲಬ್ ಆಫ್ ದೊಡ್ಡಬಳ್ಳಾಪುರ ಆರ್.ಎಲ್.ಜಾಲಪ್ಪ ಇನ್ಸ್‌ಟಿಟ್ಯೂಷನ್ಸ್‌ ಹಾಗೂ ಶ್ರೀ ದೇವರ ದಾಸಿಮಯ್ಯ ಮಿತ್ರ ಮಂಡಲಿ ನೇಕಾರರ ಸಂಘದ ಆಶ್ರಯದಲ್ಲಿ ಆಯೋಜಿಸಿದ್ದ ಬೃಹತ್ ಆರೋಗ್ಯ ತಪಾಸಣಾ ಶಿಬಿರ ಹಾಗೂ 29ನೇ ಮಾಸಿಕ ಮಧುಮೇಹ ರೆಟಿನೋಪತಿ ತಪಾಸಣಾ ಶಿಬಿರವನ್ನು ಸಂಘದ ಅಧ್ಯಕ್ಷ ಎ.ರಾಮಮೂರ್ತಿ ಉದ್ಘಾಟಿಸಿದರು.

ಹಿರಿಯರಿಗೆ ತೆರಿಗೆ ಕಡಿತ, ಅಗ್ಗದ ಆರೋಗ್ಯ ಸೇವೆಗೆ ನೀತಿ ಆಯೋಗ ಸಲಹೆ

Feb 20 2024, 01:52 AM IST
ದೇಶದಲ್ಲಿ ಹಾಲಿ ಒಟ್ಟು ಜನಸಂಖ್ಯೆಯಲ್ಲಿ ಶೇ.10ರಷ್ಟಿರುವ ಹಿರಿಯ ನಾಗರಿಕರ ಸಂಖ್ಯೆ 2050ರ ವೇಳೆಗೆ ಶೇ.20ಕ್ಕೆ ತಲುಪಬಹುದು ಎಂಬ ಅಂಶಗವನ್ನು ಗಂಭೀರವಾಗಿ ಪರಿಗಣಿಸಿರುವ ನೀತಿ ಆಯೋಗ ಅವರ ಅಭ್ಯುದಯ ಸಂಬಂಧ ಕೇಂದ್ರ ಸರ್ಕಾರಕ್ಕೆ ಹಲವು ಶಿಫಾರಸು ಮಾಡಿದೆ.
  • < previous
  • 1
  • ...
  • 82
  • 83
  • 84
  • 85
  • 86
  • 87
  • 88
  • 89
  • 90
  • ...
  • 101
  • next >

More Trending News

Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved