• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

12ರಂದು ಭಾನುವಳ್ಳಿಯಲ್ಲಿ ಬೃಹತ್ ಆರೋಗ್ಯ ಮೇಳ, ರಕ್ತದಾನ ಶಿಬಿರ

Apr 05 2025, 12:48 AM IST
ಹರಿಹರ ತಾಲೂಕಿನ ಭಾನುವಳ್ಳಿ ಗ್ರಾಮದಲ್ಲಿ ಭಾನುವಳ್ಳಿಯ ಹಳೆಯ ವಿದ್ಯಾರ್ಥಿಗಳ ಸ್ನೇಹ ಸಂಭ್ರಮ ಗೆಳೆಯರ ಬಳಗದಿಂದ ಏ.12ರಂದು ಬೃಹತ್ ಆರೋಗ್ಯ ಮೇಳ ಮತ್ತು ರಕ್ತದಾನ ಶಿಬಿರ ಆಯೋಜಿಸಲಾಗಿದೆ ಎಂದು ಬಳಗದ ಗೌರವಾಧ್ಯಕ್ಷ ಟಿ.ಆರ್. ತೇಜಸ್ವಿ ಕಟ್ಟೀಮನಿ ಹೇಳಿದ್ದಾರೆ.

ಶಾಂತಳ್ಳಿ ಶಾಲೆ ಶತಮಾನೋತ್ಸವ: ಬೃಹತ್ ಆರೋಗ್ಯ ತಪಾಸಣೆ, ರಕ್ತದಾನ ಶಿಬಿರ

Apr 05 2025, 12:45 AM IST
ಶಾಂತಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಸಂಭ್ರಮಕ್ಕೆ ಬೃಹತ್ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರದ ಮೂಲಕ ಶುಕ್ರವಾರ ಚಾಲನೆ ನೀಡಲಾಯಿತು.

ಆರೋಗ್ಯ ಇಲಾಖೆ ನೌಕರರು ಕೌನ್ಸೆಲಿಂಗ್‌ ಮೂಲಕ ವರ್ಗಾವಣೆ

Apr 03 2025, 12:36 AM IST
ಆಯುಷ್ ಇಲಾಖೆಯ ವೈದ್ಯರು ಹಾಗೂ ಅಧಿಕಾರಿಗಳನ್ನು ಕೂಡಾ ಕೌನ್ಸೆಲಿಂಗ್ ಮೂಲಕವೇ ವರ್ಗಾವಣೆ ಮಾಡುವ ಕ್ರಮಕ್ಕೆ ಸರ್ಕಾರ ಚಿಂತನೆ ನಡೆಸಿದೆ.

ಕಾಪು: ಕೊಂಬಗುಡ್ಡೆಯಲ್ಲಿ ನಮ್ಮ ಕ್ಲಿನಿಕ್‌ ಆರೋಗ್ಯ ಘಟಕ ಉದ್ಘಾಟನೆ

Apr 03 2025, 12:35 AM IST
ಕಾಪು ಪುರಸಭೆ ವ್ಯಾಪ್ತಿಯ ಕೊಂಬಗುಡ್ಡೆಯಲ್ಲಿ ನೂತನವಾಗಿ ಆರಂಭಿಸಲಾದ ನಮ್ಮ ಕ್ಲಿನಿಕ್ ಆರೋಗ್ಯ ಘಟಕವನ್ನು ಶಾಸಕ ಸುರೇಶ್ ಶೆಟ್ಟಿ ಮಂಗಳವಾರ ಉದ್ಘಾಟಿಸಿದರು.

ರಾಷ್ಟ್ರೀಯ ಆರೋಗ್ಯ ಗುಣಮಟ್ಟ ಸಮೀಕ್ಷೆ ತಂಡ ಭೇಟಿ

Apr 03 2025, 12:32 AM IST
ಬಸವಾಪಟ್ಟಣ ಆರೋಗ್ಯ ಕೇಂದ್ರದಲ್ಲಿ ದೊರೆಯುತ್ತಿರುವ ಹೆರಿಗೆ ಸೌಲಭ್ಯ ಹೊರರೋಗಿಗಳ ವಿಭಾಗದ ಚಿಕಿತ್ಸೆ ಸಿಬ್ಬಂದಿ ವರ್ಗದವರ ಮಾಹಿತಿ, ಕಡತಗಳ ಪರೀಶಿಲನೆ ಆರೋಗ್ಯಕೇಂದ್ರದಲ್ಲಿ ಸ್ವಚ್ಛತೆ ಮೊದಲಾದ ಅಂಶಗಳನ್ನು ತಂಡವು ಅವಲೋಕಿಸಿದ್ದು, ಆರೋಗ್ಯ ಕೇಂದ್ರವನ್ನು ಉತ್ತಮವಾಗಿ ನಿರ್ವಹಣೆ ಮಾಡಲಾಗಿದ್ದು, ಭೇಟಿ ನೀಡಿದ ತಂಡವು ಆರೋಗ್ಯ ಕೇಂದ್ರಾಡಳಿತ ಅಧಿಕಾರಿಗಳಿಗೆ ಕೇಂದ್ರ ಸೂಚನೆಗಳನ್ನು ಸಹ ನೀಡಿತು. ಉತ್ತಮ ನಿರ್ವಹಣೆ ಎಂದು ಆರೋಗ್ಯ ಕೇಂದ್ರತಂಡವು ಅಭಿಪ್ರಾಯ ವ್ಯಕ್ತಪಡಿಸಿತು.

ಪೊಲೀಸರು ಕುಟುಂಬದ ಆರೋಗ್ಯ, ಶಿಕ್ಷಣಕ್ಕೆ ಮಹತ್ವ ನೀಡಿ: ಶಂಕರ ರಾಗಿ

Apr 03 2025, 12:31 AM IST
ಜಿಲ್ಲಾ ಪೊಲೀಸ್ ಇಲಾಖೆಯಿಂದ ಧಾರವಾಡದ ಮೀಸಲು ಪೊಲೀಸ್ ಪಡೆಯ ಕವಾಯತ್ತು ಮೈದಾನದಲ್ಲಿ ಬುಧವಾರ ಪೊಲೀಸ್ ಧ್ವಜ ದಿನಾಚರಣೆ ಮತ್ತು ನಿವೃತ್ತ ಅಧಿಕಾರಿಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.

ಹತ್ತಿಮತ್ತೂರು ಪ್ರಾಥಮಿಕ ಆರೋಗ್ಯ ಕೇಂದ್ರದ ನೇತ್ರಾಧಿಕಾರಿ ಹುದ್ದೆ ರದ್ದು ವಾಪಸ್‌ಗೆ ಆಗ್ರಹ

Apr 02 2025, 01:00 AM IST
ಸವಣೂರು ತಾಲೂಕಿನ ಹತ್ತಿಮತ್ತೂರು ಪ್ರಾಥಮಿಕ ಆರೋಗ್ಯ ಕೇಂದ್ರದ ನೇತ್ರಾಧಿಕಾರಿ ಹುದ್ದೆ ರದ್ದು ಪಡಿಸಿರುವುದು ಖಂಡನೀಯ. ಕೂಡಲೇ ಈ ಕೇಂದ್ರಕ್ಕೆ ನೇತ್ರಾಧಿಕಾರಿಗಳನ್ನು ನೇಮಕ ಮಾಡಬೇಕು.

ಆರೋಗ್ಯ ರಕ್ಷಣೆಗೆ ಪ್ರತಿಯೊಬ್ಬಕೂ ಆದ್ಯತೆ ನೀಡಿ-ಬಳಗಾನೂರ

Mar 30 2025, 03:04 AM IST
5. ಜೀವನದಲ್ಲಿ ದೊಡ್ಡ ಸಂಪತ್ತಾಗಿರುವ ಆರೋಗ್ಯ ರಕ್ಷಣೆಗೆ ಪ್ರತಿಯೊಬ್ಬರೂ ಆದ್ಯತೆ ನೀಡಬೇಕಾಗಿದ್ದು, ಆರೋಗ್ಯ ತಪಾಸಣಾ ಶಿಬಿರಗಳ ಸದ್ಬಳಕೆಗೆ ಎಲ್ಲರೂ ಮುಂದಾಗಬೇಕು ಎಂದು ಪುರಸಭೆ ಪ್ರಭಾರಿ ಮುಖ್ಯಾಧಿಕಾರಿ ಬಸವರಾಜ ಬಳಗಾನೂರ ಹೇಳಿದರು.

ಆರೋಗ್ಯ ವ್ಯವಸ್ಥೆ ಸುಧಾರಣೆಗೆ ‘ಆರೋಗ್ಯಕರ ಬೆಂಗಳೂರು‘ ಯೋಜನೆಗೆ 412 ಕೋಟಿ ರು. ಮೀಸಲು

Mar 30 2025, 03:03 AM IST
‘ಆರೋಗ್ಯಕರ ಬೆಂಗಳೂರು‘ ಯೋಜನೆಯಡಿ ಬಿಬಿಎಂಪಿ ಆಸ್ಪತ್ರೆಗಳ ಹಾಸಿಗೆ ಸಾಮರ್ಥ್ಯ ಹೆಚ್ಚಿಸುವುದು, ಉಚಿತ ರೋಗ ಪತ್ತೆ, ದಂತ ಚಿಕಿತ್ಸೆ ಆರಂಭಿಸುವುದು ಸೇರಿದಂತೆ ನಗರದ ಆರೋಗ್ಯ ವ್ಯವಸ್ಥೆ ಸುಧಾರಣೆಗೆ ಮುಂದಿನ ಎರಡು ವರ್ಷದಲ್ಲಿ 412 ಕೋಟಿ ರು. ವೆಚ್ಚ ಮಾಡಲು ಉದ್ದೇಶಿಸಲಾಗಿದೆ.

ಗ್ರಾ.ಪಂ, ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸಿಇಒ ಭೇಟಿ

Mar 30 2025, 03:02 AM IST
ಸಿರಿಗೆರೆ: ತಾಲೂಕಿನ ವಿವಿಧ ಗ್ರಾಮ ಪಂಚಾಯತಿಗಳಿಗೆ ದಿಢೀರ್ ಭೇಟಿ ನೀಡಿದ ಜಿಪಂ ಸಿಇಒ ಎಸ್.ಜೆ.ಸೋಮಶೇಖರ್ ಅವರು ಜಾಬ್ ಕಾರ್ಡ್ ಹೊಂದಿರುವ ಬಡ ಕುಟುಂಬಗಳಿಗೆ ಬೇಡಿಕೆ ಆಧಾರದಲ್ಲಿ ನರೇಗಾ ಯೋಜನೆಯಡಿ ತಕ್ಷಣ ಉದ್ಯೋಗ ನೀಡಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 107
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved