• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಲ್ಲೂರಿನಲ್ಲಿ ಉಚಿತ ಆರೋಗ್ಯ ಶಿಬಿರ

Jan 14 2024, 01:32 AM IST
ನಮ್ಮ ಆಸ್ಪತ್ರೆಯಿಂದ ಇದುವರೆಗೂ ನೂರಾರು ಉಚಿತ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮಗಳನ್ನು ಆಯೋಜಿಸಿದ್ದು, ಲಕ್ಷಾಂತರ ಜನರಿಗೆ ಅನುಕೂಲವಾಗಿದೆ.

ಆರೋಗ್ಯ ಕೇಂದ್ರಗಳಿಗೆ ಹಿರಿಯ ಸಿವಿಲ್ ನ್ಯಾಯಾಧೀಶರ ಅನಿರೀಕ್ಷಿತ ಭೇಟಿ : ಪರಿಶೀಲನೆ

Jan 13 2024, 01:37 AM IST
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಎಂ. ಶ್ರೀಧರ ತಾಲೂಕಿನ ಮರಿಯಾಲದ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರ ಹಾಗೂ ಪಣ್ಯದಹುಂಡಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸಿದರು.

ಬಡಜನರಿಗೆ ಆರೋಗ್ಯ ಉಚಿತ ತಪಾಸಣೆ ಶಿಬಿರಗಳ ಸಹಕಾರಿ: ಶಾಸಕ ಸಿದ್ದು ಸವದಿ

Jan 13 2024, 01:35 AM IST
ರಬಕವಿ-ಬನಹಟ್ಟಿ: ನಗರದ ವಿಶ್ವಚೇತನ ಜ್ಞಾನ ಯೋಗಾಶ್ರಮದಲ್ಲಿ ಲಿಂಗರಾಜ ಗ್ರಾಮೀಣಾಭಿವೃದ್ಧಿ ಸೇವಾ ಸಂಘದಿಂದ ನೇತ್ರ ಶಸ್ತ್ರಚಿಕತ್ಸಾ ಉಚಿತ ಶಿಬಿರ ಹಾಗೂ ನೇತ್ರದಾನ ನೋಂದಣಿ ಕಾರ್ಯಕ್ರಮ ಶುಕ್ರವಾರ ಜರುಗಿತು. ತೇರದಾಳ ಶಾಸಕ ಸಿದ್ದು ಸವದಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನೂರಾರು ಜನರ ನೇತ್ರ ತಪಾಸಣೆ ಮಾಡಿಸಿಕೊಂಡರು. ಅಗತ್ಯ ಇರೋರಿಗೆ ಚಿಕಿತ್ಸೆಗೆ ಆಯ್ಕೆ ಮಾಡಲಾಯಿತು.

ಯೋಗಾಸನದಿಂದ ಮಾನಸಿಕ, ದೈಹಿಕ ಆರೋಗ್ಯ ಸುಧಾರಣೆ: ಎಸ್.ನಾಗಭೂಷಣ್

Jan 13 2024, 01:34 AM IST
ಮನಸ್ಸು ಏಕಾಗ್ರತೆಯ ಕೇಂದ್ರೀಕರಣದಿಂದ ವಿದ್ಯಾರ್ಥಿ ಜೀವನದಲ್ಲಿ ಸಾಧನೆ ಮಾಡಲು ಸಾಧ್ಯ, ಹಾಗಾಗಿ ಯೋಗಾಸನ ಇದಕ್ಕೆ ಪೂರಕ ಎಂದು ಬಿಇಒ ನಾಗಭೂಷಣ್ ಹೇಳಿದರು.

ಹದಿ ಹರೆಯದವರಿಗೆ ಆರೋಗ್ಯ ಶಿಕ್ಷಣ ಅತಿಮುಖ್ಯ: ಡಾ.ಸುರೇಶ್‌

Jan 13 2024, 01:30 AM IST
ಮುತ್ತಿನಕೊಪ್ಪ ಸರ್ಕಾರಿ ಶಾಲೆಯಲ್ಲಿ ಜ್ವಾಲಾಮಾಲಿನಿ ಜೇಸಿ ಸಂಸ್ಥೆ, ಆರೋಗ್ಯ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಹದಿಹರೆಯದ ಮಕ್ಕಳಿಗೆ ಆರೋಗ್ಯ ಶಿಕ್ಷಣ ಕಾರ್ಯಕ್ರಮ ಉದ್ಘಾಟಿಸಿದ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಸುರೇಶ್ಹ ಹದಿಹರೆಯದ ಮಕ್ಕಳಲ್ಲಿ ಹೆಚ್ಚಾಗಿ ದೈಹಿಕ ಹಾಗೂ ಮಾನಸಿಕ ಬದಲಾವಣೆಗಳು ಕಂಡು ಬರುತ್ತದೆ. ಈ ವಯಸ್ಸಿನಲ್ಲಿ ಅವರ ಆರೋಗ್ಯ ಶಿಕ್ಷಣ ಅತಿಮುಖ್ಯ ಎಂದು ಹೇಳಿದರು.

ಆರೋಗ್ಯ ಇಲಾಖೆ ದಾಳಿಗೆ ಆಯುಷ್‌ ವೈದ್ಯರ ಪ್ರತಿರೋಧ

Jan 12 2024, 01:46 AM IST
ನಾವೂ ವೈದ್ಯರೇ, ನಮ್ಮನ್ನೇಕೆ ನಕಲಿ ಅಂತ ಕರೆದು ಅವಮಾನ ಮಾಡ್ದೀರಾ? ದಾಳಿ ಮಾಡಿ ಮಾನಸಿಕವಾಗಿ ಹಿಂಸೆ ಕೊಡುತ್ತೀರಾ.ಆಯುಷ್ ವೈದ್ಯರು ಚಿತ್ರದುರ್ಗ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಹೊರ ಹಾಕಿದ ತಣ್ಣನೆ ಆಕ್ರೋಶವಿದು.

ಕ್ರೀಡೆಯಿಂದ ದೈಹಿಕ, ಮಾನಸಿಕ ಆರೋಗ್ಯ ಸಮತೋಲನ: ವೈ.ಎಂ. ಕುರುಬಯ್ಯ

Jan 12 2024, 01:45 AM IST
ಸುಂಟಿಕೊಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಕಾಲೇಜು ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ವೈ.ಎಂ.ಕರುಬಯ್ಯ ಕಾರ್ಯಕ್ರಮ ಉದ್ಘಾಟಿಸಿದರು.

ಉತ್ತಮ ಆರೋಗ್ಯ ಇದ್ದರೆ ಎನಾದರೂ ಸಾಧಿಸಲು ಸಾಧ್ಯ

Jan 11 2024, 01:31 AM IST
ಉತ್ತಮ ಆರೋಗ್ಯವಿದ್ದರೆ ಏನಾದರೂ ಸಾಧಿಸಲು ಸಾಧ್ಯ. ಹಾಗಾಗಿ ಯಾರೂ ದುಶ್ಚಟಗಳಿಗೆ ಬಲಿಯಾಗಬಾರದು.

ನಗರಕ್ಕೆ ಪ್ರತ್ಯೇಕ ಆರೋಗ್ಯ ಆಯುಕ್ತಾಲಯಕ್ಕೆ ಪ್ರಸ್ತಾವ

Jan 11 2024, 01:31 AM IST
ನಗರಕ್ಕೆ ಪ್ರತ್ಯೇಕ ಆರೋಗ್ಯ ಆಯುಕ್ತಾಲಯಕ್ಕೆ ಪ್ರಸ್ತಾವ. ರಾಜಧಾನಿಯ ಎಲ್ಲ ಖಾಸಗಿ, ಸರ್ಕಾರಿ ಆಸ್ಪತ್ರೆಗಳ ಮೇಲೆ ನಿಯಂತ್ರಣಕ್ಕೆ ಬಿಬಿಎಂಪಿ ಪ್ರಸ್ತಾವನೆ. ಇದರಿಂದ ಶೀಘ್ರ ಕ್ರಮ ಸಾಧ್ಯ ಎಂದು ವಾದ

ಸಿರಿಧಾನ್ಯಗಳು ನಮ್ಮ ಆರೋಗ್ಯ ಕಾಪಾಡುವ ಸರಿಯಾದ ಧಾನ್ಯಗಳು: ಡಾ. ಖಾದರ್ ವಲಿ

Jan 10 2024, 01:45 AM IST
ಸಿರಿಧಾನ್ಯಗಳು ನಮ್ಮ ಆರೋಗ್ಯವನ್ನು ಅತ್ಯಂತ ಅಚ್ಚುಕಟ್ಟಾಗಿ ಕಾಪಾಡುವ ಸರಿಧಾನ್ಯಗಳು, ಅವುಗಳ ಬಳಕೆಯಿಂದ ಪ್ರತಿಯೊಬ್ಬರೂ ಉತ್ತಮ ಆರೋಗ್ಯವನ್ನು ಪಡೆಯಬಹುದು ಮತ್ತು ರೋಗ ಮುಕ್ತ ನೆಮ್ಮದಿಯ ಜೀವನ ನಡೆಸಬಹುದು ಎಂದು ಪದ್ಮಶ್ರೀ ಪುರಸ್ಕೃತ ಆಹಾರ ತಜ್ಞ ಡಾ. ಖಾದರ್ ವಲಿ ಹೇಳಿದರು.
  • < previous
  • 1
  • ...
  • 96
  • 97
  • 98
  • 99
  • 100
  • 101
  • 102
  • 103
  • 104
  • ...
  • 107
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved