• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೇಶದ ಪ್ರಗತಿ ಆರೋಗ್ಯಲ್ಲಿ ಅಡಗಿದೆ: ತಾಲೂಕು ಆರೋಗ್ಯ ಅಧಿಕಾರಿ ಡಾ.ಆರ್.ವಿ.ನಾಯಕ

Jan 02 2024, 02:15 AM IST
ಜನಜಾಗೃತಿ ಮೂಡಿಸುವ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಕ್ಕೆ ತಾಲೂಕು ಆರೋಗ್ಯ ಅಧಿಕಾರಿ ಡಾ.ಆರ್.ವಿ.ನಾಯಕ ಚಾಲನೆ ನೀಡಿದರು. ಆರೋಗ್ಯಕರವಾದ ಮನಸ್ಸಿದ್ದರೆ ಸದೃಢ ಆರೋಗ್ಯ ಸಾಧ್ಯ ಎಂದರು.

ದೈಹಿಕ ಆರೋಗ್ಯ ಉತ್ತಮವಾಗಿದ್ದರೆ ಸ್ವಸ್ಥ ಸಮಾಜ: ಬಡ್ಡಿರ ನಳಿನಿ ಪೂವಯ್ಯ

Jan 02 2024, 02:15 AM IST
ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆ ವಾರ್ಷಿಕೋತ್ಸವ ನಡೆಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ನಡೆಯಿತು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಸಿರಿ ಧಾನ್ಯ ಬಳಕೆಯಿಂದ ಆರೋಗ್ಯ ವೃದ್ಧಿಯಾಗುತ್ತದೆ: ತಮ್ಮಯ್ಯ

Dec 31 2023, 01:30 AM IST
ಸಿರಿ ಧಾನ್ಯ ಬೆಳೆಯುವ ರೈತರಿಗೆ ಸರ್ಕಾರ ಪ್ರೋತ್ಸಾಹ ನೀಡುವ ಅವಶ್ಯಕತೆ ಇದೆ. ಗ್ರಾಹಕರೂ ಕೂಡ ಹೆಚ್ಚು ಸಿರಿಧಾನ್ಯ ಬಳಸುವ ಮೂಲಕ ಬೆಳೆಯುವವರಿಗೆ ಉತ್ಸಾಹ ಕೊಡಬೇಕು ಹೆಚ್ಚು ಇಳುವರಿಗಾಗಿ ರಾಸಾಯನಿಕ ಗೊಬ್ಬರ, ಕೀಟ ನಾಶಕ ಬಳಸುತ್ತಿರುವುದರಿಂದ ನಮ್ಮ ಆರೋಗ್ಯದ ಮೇಲೆ ವ್ಯಕ್ತಿರಿಕ್ತ ಪರಿಣಾಮ ಬೀರುತ್ತಿದೆ. ರಾಸಾಯನಿಕ ಮುಕ್ತ ಸಿರಿ ಧಾನ್ಯ ಬಳಸುವುದರಿಂದ ಆರೋಗ್ಯ ವೃದ್ಧಿಸಿ ಕೊಳ್ಳಬಹುದಾಗಿದೆ ಎಂದು ಶಾಸಕ ಎಚ್.ಡಿ ತಮ್ಮಯ್ಯ ಹೇಳಿದರು.

ಅಸ್ವಸ್ಥರ ಆರೋಗ್ಯ ವಿಚಾರಿಸಿದ ಮಾಜಿ ಸಿಎಂ ವೀರಪ್ಪ ಮೊಯ್ಲಿ

Dec 30 2023, 01:15 AM IST
ಹೊಸಕೋಟೆ: ಹನುಮ ಜಯಂತಿಯಂದು ವಿವಿಧ ದೇವಾಲಯಗಳಲ್ಲಿ ಪ್ರಸಾದ ಸೇವಿಸಿ 280ಕ್ಕೂ ಹೆಚ್ಚಿನ ಭಕ್ತರು ಅಸ್ವಸ್ಥಗೊಂಡು ಆಸ್ಪತ್ರೆಗಳಿಗೆ ದಾಖಲಾಗಿದ್ದವರನ್ನು ಮಾಜಿ ಸಿಎಂ ಡಾ.ಎಂ.ವೀರಪ್ಪ ಮೊಯ್ಲಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿ ಆತ್ಮಸ್ಥೈರ್ಯ ತುಂಬಿದರು.

ಕೃಷಿ ವಿಜ್ಞಾನ ಕೇಂದ್ರದಿಂದ ಆರೋಗ್ಯ ತಪಾಸಣಾ ಶಿಬಿರ

Dec 29 2023, 01:32 AM IST
ದೊಡ್ಡಬಳ್ಳಾಪುರ: ತಾಲೂಕಿನ ಹಾಡೋನಹಳ್ಳಿಯಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೃಷಿ ವಿಜ್ಞಾನ ಕೇಂದ್ರ, ಭಾರತೀಯ ಕೃಷಿ ಸಂಶೋಧನಾ ಪರಿಷತ್ತು, ದೊಡ್ಡಬಳ್ಳಾಪುರ ವಿಜಯ ದಂತ ಚಿಕಿತ್ಸಾಲಯ ಮತ್ತು ದೇವನಹಳ್ಳಿಯ ರಾಜೇಶ್‌ ಕಣ್ಣಿನ ಆಸ್ಪತ್ರೆ ಸಹಯೋಗದಲ್ಲಿ ದೊಡ್ಡರಾಯಪ್ಪನಹಳ್ಳಿಯಲ್ಲಿ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು.

ಸಿರಿಧಾನ್ಯ ಸೇವೆನೆಯಿಂದ ಆರೋಗ್ಯ ವೃದ್ಧಿ: ಡಾ.ನಂದಾ

Dec 29 2023, 01:32 AM IST
ಸಿರಿ ಧಾನ್ಯಗಳಲ್ಲಿ ಪೌಷ್ಟಿಕಾಂಶಗಳ ಭಂಡಾರವೇ ಅಡಗಿದ್ದು, ಮನುಷ್ಯನ ಆರೋಗ್ಯ ವೃಧ್ದಿಗೆ ಸಿರಿ ಧಾನ್ಯಗಳ ಆಹಾರ ವರದಾನವಾಗಿದೆ ಎಂದು ಡಾ. ನಂದಾ ಹುಲ್ಲೊಳ್ಳಿ ಹೇಳಿದರು.

ಮಣಿಪಾಲ: ಜ.4ರಿಂದ ಜಾಗತಿಕ ಆರೋಗ್ಯ ಕಾಳಜಿ ಶೃಂಗಸಭೆ

Dec 29 2023, 01:31 AM IST
21ನೇ ಶತಮಾನದಲ್ಲಿ ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನವು ವೈದ್ಯಕೀಯ ಕ್ಷೇತ್ರದ ಮೇಲೆ ಬೀರುವ ಪ್ರಭಾವ ಮತ್ತು ಅದರ ಸಮರ್ಥ ಬಳಕೆಯ ಕುರಿತು ಸಮಗ್ರ ಮಾಹಿತಿ ಹಂಚಿಕೊಳ್ಳುವುದು ಈ ಜಾಗತಿಕ ಆರೋಗ್ಯ ಶೃಂಗಸಭೆಯ ಉದ್ದೇಶವಾಗಿದೆ.

ಬದುಕಿನಲ್ಲಿ ಆರೋಗ್ಯ ಬಹಳ ಮುಖ್ಯ: ಮಂಜುಳಾ ಶಿವಪ್ಪ

Dec 29 2023, 01:30 AM IST
ಆರೋಗ್ಯ ಬದುಕಿನಲ್ಲಿ ಬಹಳ ಮುಖ್ಯವಾದದ್ದು, ಹಣ ಸಂಪಾದನೆಯನ್ನು ಹೆಚ್ಚಾಗಿ ಮಾಡಬಹುದು. ಆದರೆ ಆರೋಗ್ಯ ಇತ್ತೀಚಿನ ದಿನಗಳಲ್ಲಿ ಸಂಪಾದನೆ ಮಾಡುವುದು ಕಷ್ಟವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಉಂಡಿ ಮಂಜುಳಾ ಶಿವಪ್ಪ ತಿಳಿಸಿದರು.

ಎಸಿ ಇಲ್ಲದ ನವಜಾತ ಶಿಶು ಆರೋಗ್ಯ ಘಟಕ: ತರಾಟೆ

Dec 29 2023, 01:30 AM IST
ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳ ಸಂಖ್ಯೆಗೆ ಅನುಗುಣವಾಗಿ, ಆಸ್ಪತ್ರೆಗೆ ಮಕ್ಕಳ ದಾಖಲಾತಿ ಇಲ್ಲದಿರುವುದನ್ನು ಕಂಡು ಗರಂ ಆದ ಅವರು, 1500 ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ.

ಹಣದ ಹಿಂದೆ ಬಿದ್ದರೆ ಆರೋಗ್ಯ ಹಾಳು: ದೊಡ್ಮನಿ

Dec 27 2023, 01:31 AM IST
ಇಂದಿನ ದಿನಗಳಲ್ಲಿ ಹಲವಾರು ಜನ ಹಣ ಗಳಿಸುವುದಕ್ಕೆ ಹೆಚ್ಚು ಸಮಯ ನೀಡಿ ಆರೋಗ್ಯ ಹಾಳು ಮಾಡಿಕೊಳ್ಳುತ್ತಿರುವುದು ವಿಷಾದಕರವಾಗಿದೆ.
  • < previous
  • 1
  • ...
  • 98
  • 99
  • 100
  • 101
  • 102
  • 103
  • 104
  • 105
  • 106
  • 107
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved