• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾಗರಿಕರು ಆರೋಗ್ಯ ಮೇಳಗಳ ಬಳಸಬೇಕು: ಡಾ. ಧನಶೇಖರ್ ಸಲಹೆ

Feb 22 2024, 01:46 AM IST
ಹೊಳೆನರಸೀಪುರ ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಫೆ.೨೬ರ ಸೋಮವಾರ ಬೆಳಿಗ್ಗೆ ೯ ಗಂಟೆಯಿಂದ ಸಂಜೆ ೪ ಗಂಟೆಯ ತನಕ ಹಾಸನದ ಹಿಮ್ಸ್ ಆಸ್ಪತ್ರೆ ಹಾಗೂ ಶ್ರೀ ಆದಿಚುಂಚನಗಿರಿ ವೈದ್ಯಕೀಯ ಮಹಾವಿದ್ಯಾಲಯದ ಸಹಯೋಗದಲ್ಲಿ ಬೃಹತ್ ಉಚಿತ ಆರೋಗ್ಯ ಮೇಳ ಮತ್ತು ರಕ್ತದಾನ ಶಿಬಿರ ಆಯೋಜನೆ ಮಾಡಲಾಗಿದೆ.

ಸಾರ್ವಜನಿಕ ಆರೋಗ್ಯ ಸಮಸ್ಯೆ ಸ್ಥಳೀಯವಾಗಿ ಚರ್ಚಿಸಿ

Feb 21 2024, 02:06 AM IST
ಜನಾರೋಗ್ಯ ನಿರ್ವಹಣೆಯಲ್ಲಿ ಗ್ರಾಮ ಆರೋಗ್ಯ ನೈರ್ಮಲ್ಯ ಪೌಷ್ಟಿಕ ಸಮಿತಿ ಸಕ್ರಿಯವಾಗಿ ಭಾಗವಹಿಸಬೇಕು.

ಸರ್ಕಾರಿ ನೌಕರರು ದೈಹಿಕ ಆರೋಗ್ಯ ಕಾಪಾಡಿಕೊಳ್ಳಿ: ಸಂಸದ ಡಾ.ಸಿದ್ದೇಶ್ವರ್‌

Feb 21 2024, 02:05 AM IST
ಸರ್ಕಾರಿ ನೌಕರರು ಒತ್ತಡ ಕಡಿಮೆ ಮಾಡಿಕೊಂಡು ಲವಲವಿಕೆಯಿಂದಿರಲು ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಯಲ್ಲಿ ಸಕ್ರಿಯವಾಗಿ ಭಾಗವಹಿಸುವುದರಿಂದ ಸಾಧ್ಯ ಮತ್ತು ಇದರಿಂದ ಮಾನಸಿಕ, ದೈಹಿಕ ಆರೋಗ್ಯ ಕಾಪಾಡಿಕೊಳ್ಳಬಹುದು. ಸರ್ಕಾರಿ ಹುದ್ದೆಯಲ್ಲಿ ಇದ್ದುಕೊಂಡೇ ಉನ್ನತ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆ ತೆಗೆದುಕೊಂಡು ಐಎಎಸ್., ಐಪಿಎಸ್ ಅಧಿಕಾರಿಗಳಾಗುವರ ಸಂಖ್ಯೆ ಹೆಚ್ಚಾಗಬೇಕು.

ಆರೋಗ್ಯ ವಿಚಾರಗಳ ನಿರ್ಲಕ್ಷ್ಯ ಸಲ್ಲದು: ರಾಮಮೂರ್ತಿ

Feb 21 2024, 02:03 AM IST
ದೊಡ್ಡಬಳ್ಳಾಪುರ: ಇಲ್ಲಿನ ಲಯನ್ಸ್‌ ಕ್ಲಬ್ ಆಫ್ ದೊಡ್ಡಬಳ್ಳಾಪುರ ಆರ್.ಎಲ್.ಜಾಲಪ್ಪ ಇನ್ಸ್‌ಟಿಟ್ಯೂಷನ್ಸ್‌ ಹಾಗೂ ಶ್ರೀ ದೇವರ ದಾಸಿಮಯ್ಯ ಮಿತ್ರ ಮಂಡಲಿ ನೇಕಾರರ ಸಂಘದ ಆಶ್ರಯದಲ್ಲಿ ಆಯೋಜಿಸಿದ್ದ ಬೃಹತ್ ಆರೋಗ್ಯ ತಪಾಸಣಾ ಶಿಬಿರ ಹಾಗೂ 29ನೇ ಮಾಸಿಕ ಮಧುಮೇಹ ರೆಟಿನೋಪತಿ ತಪಾಸಣಾ ಶಿಬಿರವನ್ನು ಸಂಘದ ಅಧ್ಯಕ್ಷ ಎ.ರಾಮಮೂರ್ತಿ ಉದ್ಘಾಟಿಸಿದರು.

ಹಿರಿಯರಿಗೆ ತೆರಿಗೆ ಕಡಿತ, ಅಗ್ಗದ ಆರೋಗ್ಯ ಸೇವೆಗೆ ನೀತಿ ಆಯೋಗ ಸಲಹೆ

Feb 20 2024, 01:52 AM IST
ದೇಶದಲ್ಲಿ ಹಾಲಿ ಒಟ್ಟು ಜನಸಂಖ್ಯೆಯಲ್ಲಿ ಶೇ.10ರಷ್ಟಿರುವ ಹಿರಿಯ ನಾಗರಿಕರ ಸಂಖ್ಯೆ 2050ರ ವೇಳೆಗೆ ಶೇ.20ಕ್ಕೆ ತಲುಪಬಹುದು ಎಂಬ ಅಂಶಗವನ್ನು ಗಂಭೀರವಾಗಿ ಪರಿಗಣಿಸಿರುವ ನೀತಿ ಆಯೋಗ ಅವರ ಅಭ್ಯುದಯ ಸಂಬಂಧ ಕೇಂದ್ರ ಸರ್ಕಾರಕ್ಕೆ ಹಲವು ಶಿಫಾರಸು ಮಾಡಿದೆ.

ಆರೋಗ್ಯ ಕಾಪಾಡಲು ಶುದ್ದ ನೀರು ಕುಡಿಯಿರಿ: ಬಿ.ಆರ್.ಮೋಹನ್ ಕುಮಾರ್

Feb 20 2024, 01:45 AM IST
ಕುಡಿಯುವ ನೀರು ಆರೋಗ್ಯದ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ. ಕುಡಿಯುವ ನೀರು ಶುದ್ಧವಾಗಿದ್ದರೆ ಎಷ್ಟೋ ಕಾಯಿಲೆ ಯನ್ನು ದೂರ ಮಾಡಬಹುದಾಗಿದೆ ಎಂದು ಪುರಸಭಾ ಸದಸ್ಯ ಬಿ.ಆರ್.ಮೋಹನ್ ಕುಮಾರ್ ಹೇಳಿದರು.

ಸಮಾಜದ ಸಮಗ್ರ ಪ್ರಗತಿಗೆ ಶಿಕ್ಷಣ, ಆರೋಗ್ಯ ಮುಖ್ಯ: ಅಕ್ರಂ ಪಾಷಾ

Feb 19 2024, 01:38 AM IST
ಸಾರ್ವಜನಿಕರ ಆರೋಗ್ಯ ಕಾಪಾಡುವ ಹಿತ ದೃಷ್ಟಿಯಿಂದ ಹಾಗೂ ಸರ್ವಜನಾಂಗದ ಆರ್ಥಿಕವಾಗಿ ದುರ್ಬಲ ವರ್ಗದ ಬಡ ಜನರಿಗೆ ಕೈಗೆಟುಕುವ ರಿಯಾಯಿತಿ ದರದಲ್ಲಿ ಚಿಕಿತ್ಸೆ ದೊರಕಿಸಿ ಕೊಡುತ್ತಿರುವ ಅಂಜುಮನ್ ಸಂಸ್ಥೆ ಕಾರ್ಯ ಶ್ಲಾಘನೀಯ.

ಸದೃಢ ಮನಸ್ಸಿನಿಂದ ಉತ್ತಮ ಆರೋಗ್ಯ: ವೈದ್ಯ ಮಂಜುನಾಥ ಬ್ಯಾಲಹುಣಸಿ

Feb 19 2024, 01:37 AM IST
ಆರೋಗ್ಯದ ಬಗ್ಗೆ ಕಾಳಜಿ ಪ್ರತಿಯೊಬ್ಬರಲ್ಲಿ ಇರಬೇಕು. ಆರೋಗ್ಯವನ್ನು ಯಾರು ಹಾಳು ಮಾಡಿಕೊಳ್ಳಬಾರದು. ದುಶ್ಚಟಗಳಿಗೆ ಯುವಕರು ದಾಸರಾಗಿ ಬದುಕು ಹಾಳು ಮಾಡಿಕೊಳ್ಳುತ್ತಿದ್ದಾರೆ.

ಫೆ.21ಕ್ಕೆ ಆರೋಗ್ಯ ತಪಾಸಣೆ ಉಚಿತ ಶಿಬಿರ

Feb 18 2024, 01:31 AM IST
ಆಯುಷ್ಮಾನ್‌ ಭಾರತ ಕಾರ್ಡ್ ಹೊಂದಿರುವವರಿಗೆ ಕೆಎಲ್‌ಇನಲ್ಲಿ ₹5 ಲಕ್ಷದ ವರೆಗೆ ಉಚಿತ ಚಿಕಿತ್ಸೆ ವ್ಯವಸ್ಥೆ ಇದ್ದು, ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ ಆರೋಗ್ಯ ಕರ್ನಾಟಕದ ಕಾರ್ಡಿನ ಬಗ್ಗೆ ಮಾಹಿತಿ ನೀಡಿ ನೋಂದಣಿ ಮಾಡಿಕೊಡಲಾಗುವುದು. ಆಸಕ್ತರು ಶಿಬಿರಕ್ಕೆ ಬರುವಾಗ ತಪ್ಪದೇ ತಮ್ಮ ಪಡಿತರ ಕಾರ್ಡ್, ಆಧಾರ್‌ ಕಾರ್ಡ್ ಮತ್ತು ಮೊಬೈಲ್ ತೆಗೆದುಕೊಂಡು ಬರಬೇಕು ಆಯೋಜಕರು ತಿಳಿಸಿದರು.

ದೇಹದ ಆರೋಗ್ಯ ಸರಿಯಾಗಿದ್ದರೇ ಮಾತ್ರ ಮಾನಸಿಕ ಸದೃಢತೆ

Feb 16 2024, 01:51 AM IST
ಮನಸ್ಸು ಮತ್ತು ದೇಹಗಳನ್ನು ಒಂದು ಗೂಡಿಸುವುದು ವ್ಯಾಯಾಮ ದೇಹದ ಆರೋಗ್ಯ ಸರಿಯಾಗಿದ್ದರೇ ಮಾತ್ರ ಮಾನಸಿಕ ಸದೃಢತೆ ಸಾಧಿಸಲು ಸಾಧ್ಯ ಎಂದು ದೇವರಹಿಪ್ಪರಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ.ಅಶೋಕಕುಮಾರ ಜಾಧವ ಹೇಳಿದರು.
  • < previous
  • 1
  • ...
  • 99
  • 100
  • 101
  • 102
  • 103
  • 104
  • 105
  • 106
  • 107
  • ...
  • 117
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved