• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆರೋಗ್ಯ ಬಲವರ್ಧನೆಗೆ ಸಿರಿಧಾನ್ಯ ಬಳಸಿ

Nov 04 2023, 12:32 AM IST
ರಾಣಿಬೆನ್ನೂರು ತಾಲೂಕಿನ ಇಟಗಿ ಗ್ರಾಮದ ರೇವಣಪ್ಪ ಪೂಜಾರ ಜಮೀನಿನಲ್ಲಿ 20 ದೇಶೀಯ ತಳಿಯ ರಾಗಿ ಬೆಳೆ ಕ್ಷೇತ್ರೋತ್ಸವದಲ್ಲಿ ದೇಶಿ ಬೀಜ ಬೆಳೆಯಲ್ಲಿ ಸಹಭಾಗಿತ್ವ ತಳಿ ಆಯ್ಕೆ ಹಾಗೂ ಪರಿಚಯಿಸುವ ಕಾರ್ಯಕ್ರಮ ನಡೆಯಿತು.

ಆರೋಗ್ಯ ವಿವಿ ಕಾಮಗಾರಿಗೆ ರೈತರ ವಿರೋಧಿಸಿ ಪ್ರತಿಭಟನೆ

Nov 04 2023, 12:31 AM IST
ರಾಮನಗರ: ನಗರದ ಹೊರ ವಲಯದ ಅರ್ಚಕರಹಳ್ಳಿಯಲ್ಲಿ ಉದ್ದೇಶಿತ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಸಂಕೀರ್ಣ ಕಾಮಗಾರಿ ವೇಳೆ ಕಾಂಪೌಂಡ್‌ ನಿರ್ಮಾಣ ಕಾರ್ಯಕ್ಕೆ ರೈತರು ಅಡ್ಡಿ ಪಡಿಸಿದ್ದಾರೆ.

ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಿನಲ್ಲಿ ಲೂಟಿ

Oct 31 2023, 01:15 AM IST
ಕಟ್ಟಡ ಕಾರ್ಮಿಕರ ಮಂಡಳಿಯಿಂದ ಆರೋಗ್ಯ ತಪಾಸಣೆ ಹೆಸರಿನಲ್ಲಿ 33 ಜಿಲ್ಲೆಗಳಿಗೆ ₹330 ಕೋಟಿ ಬಳಕೆ ವೆಚ್ಚ ತೋರಿಸಿದ್ದು, ಇದು ಅವೈಜ್ಞಾನಿಕ ತೀರ್ಮಾನವಾಗಿದೆ ಎಂದು ಕಟ್ಟಡ ಕಾರ್ಮಿಕರ ಸಂಘಟನೆಯಿಂದ ಪ್ರತಿಭಟಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಆರೋಗ್ಯ ಕ್ಷೇತ್ರದಲ್ಲಿ ಕರ್ನಾಟಕ ದೇಶಕ್ಕೆ ಮಾದರಿ

Oct 29 2023, 01:01 AM IST
ವೈದ್ಯಕೀಯ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ದೇಶಕ್ಕೆ ಕರ್ನಾಟಕ ನಾಯಕನಾಗಿ ಆಗಿ ಹೊರಹೊಮ್ಮಿದೆ. ನಾವು ಇರುವ ದಾರಿಯನ್ನು ಅನುಸರಿಸಿ ಹೋಗಿಲ್ಲ. ನಾವು ದೇಶಕ್ಕೆ ದಾರಿಯನ್ನು ತೋರಿಸಿ ಹೆಗ್ಗುರುತು ಬಿಟ್ಟಿದ್ದೇವೆ ಅದನ್ನು ದೇಶ ಅನುಸರಿಸುತ್ತಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ್‌ ನುಡಿದರು.

ಕೆಂಪಕ್ಕಿ ಅನ್ನ ಸೇವಿಸಿ ಆರೋಗ್ಯ ಕಾಪಾಡಿಕೊಳ್ಳಿ

Oct 22 2023, 01:01 AM IST
ಕನ್ನಡಪ್ರಭ ವಾರ್ತೆ ರಾಣಿಬೆನ್ನೂರುತಾಲೂಕಿನ ಹನುಮನಮಟ್ಟಿ ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ಹಾನಗಲ್ಲ ತಾಲೂಕಿನ ಕೊಪ್ಪರಿಸಿಕೊಪ್ಪ ಗ್ರಾಮದಲ್ಲಿ ಕೆಂಪು ಅಕ್ಕಿ ಪೌಷ್ಟಿಕ ಮಹತ್ವ ಕುರಿತು ತರಬೇತಿ ಕಾರ್ಯಕ್ರಮ ಜರುಗಿತು.

ಶಿವಮೊಗ್ಗ ದಸರಾ: ನಾಳೆ ಉಚಿತ ಆರೋಗ್ಯ ತಪಾಸಣೆ

Oct 21 2023, 12:30 AM IST
6.45ರಿಂದ 7 ಗಂಟೆವರೆಗೆ ಆರ್ಟ್ ಆಫ್ ಲಿವಿಂಗ್ ನೇತೃತ್ವದಲ್ಲಿ ಧ್ಯಾನ

ನಮ್ಮ, ಭೂಮಿ ಆರೋಗ್ಯ ರಕ್ಷಣೆ ಅನಿವಾರ್ಯ: ರೈತ ದಸರಾದಲ್ಲಿ ಹೊನ್ನೂರು ಪ್ರಕಾಶ್‌ ಮಾತು

Oct 20 2023, 01:00 AM IST
ನಮ್ಮ ಹಾಗೂ ಭೂಮಿಯ ಆರೋಗ್ಯ ಮುಖ್ಯವಾದುದು ಎಂದು ರೈತ ಮುಖಂಡ ಹೊನ್ನೂರು ಪ್ರಕಾಶ್ ಹೇಳಿದರು. ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ ವತಿಯಿಂದ ಆಯೋಜಿಸಿದ್ದ ಚಾಮರಾಜನಗರ ರೈತ ದಸರಾ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು

ಆರೋಗ್ಯ, ಶೈಕ್ಷಣಿಕ ಅಭಿವೃದ್ಧಿ: ಜಾಲಪ್ಪ ಆಶಯಗಳಿಗೆ ಬದ್ಧ

Oct 17 2023, 12:30 AM IST
ದೊಡ್ಡಬಳ್ಳಾಪುರ: ಹಿಂದುಳಿದ ವರ್ಗಗಳ ಅಭ್ಯುದಯ ಮತ್ತು ಶೈಕ್ಷಣಿಕ ಅಭಿವೃದ್ದಿಗೆ ಒತ್ತು ನೀಡಿದ್ದ ಹಿರಿಯ ಮುತ್ಸದ್ದಿ ಆರ್.ಎಲ್.ಜಾಲಪ್ಪ ಅವರ ಆಶಯಗಳ ಸಾಕಾರಕ್ಕೆ ಒತ್ತು ನೀಡಿ ಸಾಮಾಜಿಕ ಸೇವಾ ಕಾರ್ಯಗಳನ್ನು ನಡೆಸಲಾಗುತ್ತಿದೆ ಎಂದು ಶ್ರೀ ದೇವರಾಜ ಅರಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಜಿ.ಎಚ್.ನಾಗರಾಜ ಹೇಳಿದರು.

ತಾಲೂಕುಗಳಲ್ಲೂ ಮಾನಸಿಕ ಆರೋಗ್ಯ ಕೇಂದ್ರ ಸ್ಥಾಪಿಸಬೇಕು

Oct 15 2023, 12:45 AM IST
ಹೆಚ್ಚಿನ ಮಾನಸಿಕ ವೈದ್ಯರ ನೇಮಕದಿಂದ ಹೆಚ್ಚು ಜನರಿಗೆ ಅನುಕೂಲವಾಗುತ್ತದೆ

ಚಂದ್ರಬಾಬು ಆರೋಗ್ಯ ವಿಷಮ, 5 ಕೇಜಿ ತೂಕ ಇಳಿಕೆ: ಪುತ್ರ

Oct 14 2023, 01:00 AM IST
ಕೌಶಲ್ಯಾಭಿವೃದ್ಧಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧಿಯಾಗಿರುವ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಆರೋಗ್ಯದ ತುಂಬಾ ಹದಗೆಟ್ಟಿದೆ. ಅವರ ತೂಕ ದಿಢೀರನೆ 5 ಕೇಜಿ ಇಳಿದಿದೆ ಎಂದು ಅವರ ಪುತ್ರ ನಾರಾ ಲೋಕೇಶ್‌ ಹೇಳಿದ್ದಾರೆ
  • < previous
  • 1
  • ...
  • 99
  • 100
  • 101
  • 102
  • 103
  • 104
  • 105
  • 106
  • 107
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved