• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆರೋಗ್ಯ ಸೇವೆ ಒದಗಿಸಲು ಆಯುಷ್ಮಾನ ಭಾರತ ಯೋಜನೆ

Mar 01 2024, 02:20 AM IST
ಸಮಾಜದಲ್ಲಿ ಕಟ್ಟಕಡೆಯ ಮನುಷ್ಯನಿಗೆ ಆರೋಗ್ಯ ಸೇವೆ ಸಿಗಬೇಕು ಎಂಬ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಅವರು ಆಯುಷ್ಮಾನ ಭಾರತ ಯೋಜನೆ ತಂದಿದ್ದಾರೆ. ಅವರ ಯೋಜನೆಗೆ ಸಹಕಾರ ನೀಡುವ ಉದ್ದೇಶದಿಂದ ಕವಟಗಿಮಠ ಫೌಂಡೇಶನ್ ವತಿಯಿಂದ ಉಚಿತ ಆರೋಗ್ಯ ಶಿಬಿರವನ್ನು ಜಿಲ್ಲಾದ್ಯಂತ ಹಮ್ಮಿಕೊಳ್ಳಲಾಗುತ್ತಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ ಹೇಳಿದರು.

ಉತ್ತಮ ನೈರ್ಮಲ್ಯದಿಂದ ಮಾತ್ರ ಆರೋಗ್ಯ ರಕ್ಷಣೆ ಸಾಧ್ಯ: ಪಿ.ಗೀತಾಂಜಲಿ

Feb 29 2024, 02:00 AM IST
ಮನಸ್ಸು ಮತ್ತು ದೇಹದ ಪ್ರತಿಯೊಂದು ಭಾಗವು ಸಾಮರಸ್ಯದಿಂದ ಕೂಡಿರುತ್ತದೆ. ಆರೋಗ್ಯವು ಉತ್ತಮ ಜೀವನದ ಗುಣ ಲಕ್ಷಣಗಳಲ್ಲಿ ಬಂದಾಗಿದೆ. ಅದು ದೀರ್ಘಕಾಲ ಬದುಕಿಗೆ ಸಹಾಯ ಮಾಡುತ್ತದೆ. ಪ್ರತಿಯೊಬ್ಬರು ವೈಯಕ್ತಿಕ ಸ್ವಚ್ಛತೆಗೆ ಅದ್ಯತೆ ಕೊಡಬೇಕು. ಉತ್ತಮ ಆಹಾರ, ಶುದ್ಧ ನೀರು, ಶುದ್ಧಗಾಳಿ, ಸ್ವಚ್ಛ ಪರಿಸರವನ್ನು ಕಾಪಾಡಿಕೊಳ್ಳುವುದರಿಂದ ರೋಗಗಳು ಹರಡುವುದನ್ನು ತಡೆಯಬಹುದು.

ಆರೋಗ್ಯ ದಾಸೋಹ ಸೇವೆ ನಿರಂತರ ಮುಂದುವರಿಕೆ: ಡಾ.ಟಿ.ಜಿ.ರವಿಕುಮಾರ್

Feb 28 2024, 02:36 AM IST
ಆರೋಗ್ಯ ಕಾಪಾಡಿಕೊಳ್ಳುವ ಹೊಣೆ ಮತ್ತು ಸವಾಲು ಇಂದು ಎಲ್ಲ ವಯೋಮಾನದವರಿಗೂ ಕಾಡುತ್ತಿದ್ದು, ಇದಕ್ಕೆ ಬದಲಾದ ವಾತಾವರಣ, ಉಸಿರಾಡುವ ಗಾಳಿ, ಕುಡಿಯುವ ನೀರು, ಸೇವಿಸುವ ಆಹಾರದ ಪಾತ್ರವೂ ಇದೆ. ಯಾವುದೇ ರೀತಿಯ ದೇಹದ ಅಸಹಜತೆ ನಿರ್ಲಕ್ಷ್ಯ ಮಾಡದೆಯೇ ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು.

ಸಂಪತ್ತುಗಳಲ್ಲಿ ಆರೋಗ್ಯ ಸಂಪತ್ತು ದೊಡ್ಡದು: ಡಾ.ತಳ್ಳೊಳ್ಳಿ

Feb 28 2024, 02:33 AM IST
ತಾಳಿಕೋಟೆ: ಆಧುನಿಕಕ ಭರಾಟೆಯಲ್ಲಿ ತಮ್ಮ ಶ್ರೀಮಂತಿಕೆ ತೋರಿಸಿಕೊಳ್ಳುವುದಕ್ಕಾಗಿ ಮಕ್ಕಳಿಗೆ ಕುರಕಲು ತಿನಿಸುಗಳನ್ನು ತಿನಿಸಿದರ ಫಲವಾಗಿ ಮಕ್ಕಳಲ್ಲಿಯೂ ಶುಗರ್, ಬಿಪಿ, ಹೃದಯಾಘಾತದಂತ ಕಾಯಿಲೆಗಳು ಕಾಣಿಸಿಕೊಳ್ಳುತ್ತಿವೆ ಎಂದು ತಾಳಿಕೋಟೆ ಭಾಗ್ಯವಂತಿ ಆಸ್ಪತ್ರೆಯ ಚಿಕ್ಕಮಕ್ಕಳ ತಜ್ಞವೈದ್ಯ ಡಾ.ವಿರೇಶ ತಳ್ಳೊಳ್ಳಿ ಕಳವಳ ವ್ಯಕ್ತಪಡಿಸಿದರು.

ಆರೋಗ್ಯ ಕ್ಷೇತ್ರದಲ್ಲಿ ಕರ್ನಾಟಕ ಅಗ್ರಗಣ್ಯ: ರಾಜ್ಯಪಾಲ ಥಾವರ್ ಚಂದ್ ಗೆಹಲೋತ್‌

Feb 28 2024, 02:31 AM IST
ಕರ್ನಾಟಕದ ವೈದ್ಯಕೀಯ ಸೇವೆಗಳು ‘ವಿಶ್ವ ಆರೋಗ್ಯ ಸಂಸ್ಥೆ’ ನಿಗದಿಪಡಿಸಿರುವ ಮಾನದಂಡಗಳಿಗೆ ಅನುಸಾರವಾಗಿವೆ. ಈ ಸ್ಥಾನಕ್ಕೆ ಬರಲು ಕರ್ನಾಟಕ ಸರ್ಕಾರ ಮತ್ತು ಜನರ ಪರಿಶ್ರಮ ಗಣನೀಯವಾಗಿದೆ ಎಂದು ರಾಜ್ಯಪಾಲ ಗೆಹಲೋತ್‌ ಶ್ಲಾಘಿಸಿದರು.

ಇಂದು ಆರೋಗ್ಯ ವಿವಿಯ 26ನೇ ಘಟಿಕೋತ್ಸವ

Feb 27 2024, 01:36 AM IST
ರಾಜೀವ್‌ ಗಾಂಧಿ ಆರೋಗ್ಯ ವಿವಿಯ ಘಟಿಕೋತ್ಸವ ಇಂದು ನಡೆಯಲಿದೆ. 70 ವಿದ್ಯಾರ್ಥಿನಿಯರು ಸೇರಿದಂತೆ 88 ವಿದ್ಯಾರ್ಥಿಗಳಿಗೆ ಚಿನ್ನದ ಪದಕ ನೀಡಲಾಗುತ್ತಿದೆ.

ಚಿಂಚೋಳಿ: ಉಚಿತ ಆರೋಗ್ಯ ಶಿಬಿರ ಯಶಸ್ವಿ

Feb 27 2024, 01:33 AM IST
ಶಿಬಿರದಲ್ಲಿ 4000 ಜನರು ಆರೋಗ್ಯ ತಪಾಸಣೆ ಮಾಡಿಸಿರು. ಚಿಂಚೋಳಿ ಸರ್ಕಾರಿ ಪದವಿ ಕಾಲೇಜಿನಲ್ಲಿ ಏರ್ಪಡಿಸಿದ ಉಚಿತ ಆರೋಗ್ಯ ಶಿಬಿರದಲ್ಲಿ ವೈದ್ಯರು ವಿವಿಧ ರೋಗಿಗಳಿಗೆ ಆರೋಗ್ಯ ತಪಾಸಣೆ ನಡೆಸಿದರು. ಸಹಕರಿಸಿದ ಎಲ್ಲರಿಗೂ ಭಗವಂತ ಖೂಬಾ ಧನ್ಯವಾದ ತಿಳಿಸಿದರು.

ಕಾರ್ಕಳ: ವಿಜೇತ ವಿಶೇಷ ಶಾಲೆಯಲ್ಲಿ ಉಚಿತ ಆರೋಗ್ಯ ಶಿಬಿರ

Feb 27 2024, 01:31 AM IST
ವಿಜೇತ ವಿಶೇಷ ಶಾಲಾ ಮಕ್ಕಳು, ಅವರ ಹೆತ್ತವರು ಹಾಗೂ ಸಿಬ್ಬಂದಿ, ಸಾರ್ವಜನಿಕರು ಸುಮಾರು ೨೧೨ಕ್ಕಿಂತಲೂ ಹೆಚ್ಚು ಮಂದಿ ಫಲಾನುಭವಿಗಳು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡರು. ಮುಖ್ಯವಾಗಿ ಶಾಲೆಯ ವಿಶೇಷ ಮಕ್ಕಳಿಗೆ ಈ ಸಂದರ್ಭದಲ್ಲಿ ಅಗತ್ಯ ಔಷಧ - ಚಿಕಿತ್ಸೆಗಳನ್ನು ನೀಡಲಾಯಿತು.

ಆರೋಗ್ಯ ವಿವಿಯಿಂದ ದೇಶದಲ್ಲೇ ಮೊದಲ ಆನ್ಲೈನ್‌ ಪರೀಕ್ಷೆ ಪ್ರಯೋಗ

Feb 27 2024, 01:30 AM IST
ದೇಶದಲ್ಲೇ ಮೊದಲ ಬಾರಿಗೆ ರಾಜೀವ್‌ ಗಾಂಧಿ ವಿವಿ ಆನ್‌ಲೈನ್‌ನಲ್ಲೇ ಪರೀಕ್ಷೆ ನಡೆಸಲು ಸಿದ್ಧತೆ ನಡೆಸಿದೆ. ಮುಂದಿನ ಮಾರ್ಚ್‌ನಲ್ಲಿ ಟ್ಯಾಬ್‌ ಬಳಸಿ ಪರೀಕ್ಷೆ ನಡೆಸಲಿದೆ.

ವ್ಯಕ್ತಿಯ ಆರೋಗ್ಯ ಹದಗೆಟ್ಟರೆ ಕುಟುಂಬಕ್ಕೆ ಪರಿಣಾಮ: ಪೊನ್ನಣ್ಣ

Feb 26 2024, 01:33 AM IST
ಉತ್ತಮ ಆರೋಗ್ಯ ಹೊಂದಿ, ಸಮಾಜಕ್ಕೆ ಬೇಕಾದವರಾಗಿ ಬದುಕುವುದೇ ನಿಜವಾದ ಜೀವನ.
  • < previous
  • 1
  • ...
  • 103
  • 104
  • 105
  • 106
  • 107
  • 108
  • 109
  • 110
  • 111
  • ...
  • 124
  • next >

More Trending News

Top Stories
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಜಾತಿ ಸಮೀಕ್ಷೆಗೆ ಸಚಿವರಲ್ಲಿ ಭಿನ್ನಮತ ಸ್ಫೋಟ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved