• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಚಿತ ಆರೋಗ್ಯ ಶಿಬಿರಗಳನ್ನು ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳಿ - ನಗರಪಾಲಿಕೆ ಮಾಜಿ ಸದಸ್ಯ ರವೀಂದ್ರ

Feb 25 2024, 01:46 AM IST
ತ್ಯವಶ್ಯಕವಾಗಿರುವುದರಿಂದ ಶಿಬಿರಗಳನ್ನು ಎಲ್ಲ ಸ್ಥಳಗಳಲ್ಲೂ ಮಾಡಬೇಕು ಹಾಗೂ ಸರ್ಕಾರದ ಯೋಜನೆಗಳನ್ನು ಜನರು ತಮ್ಮ ಮನೆ ಬಾಗಿಲಿಗೆ ಬಂದಾಗ ಅದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂ

ಮೇಲ್ದರ್ಜೆಗೇರದ ಅಣ್ಣಿಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರ

Feb 24 2024, 02:34 AM IST
ಇಲ್ಲಿಯ ನವಲಗುಂದ ರಸ್ತೆಯಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರ 5 ಎಕರೆ ವ್ಯಾಪ್ತಿಯಲ್ಲಿದೆ. ತಾಲೂಕು ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿದರೆ ನೂರು ಹಾಸಿಗೆಯ ಆಸ್ಪತ್ರೆ ಇದಾಗಲಿದ್ದು, ಹೆಚ್ಚಿನ ವೈದ್ಯಕೀಯ ಸೌಕರ್ಯ ಸಿಗಲಿದ್ದು, ಸುತ್ತಲಿನ ಹತ್ತು ಹಳ್ಳಿ ಜನರಿಗೆ ಇದರಿಂದ ಅನುಕೂಲವಾಗಲಿದೆ.

ಉತ್ತಮ ಆರೋಗ್ಯ ವೃದ್ಧಿಗೆ ಪೌಷ್ಟಿಕ ಕೈ ತೋಟ ಬೆಳೆಸಿ

Feb 24 2024, 02:33 AM IST
ಹಿಂದಿನ ದಿನಗಳಲ್ಲಿ ರೈತರು ಬಹುತೇಕ ಸ್ವಾವಲಂಬನೆಯ ಜೀವನ ನಡೆಸುತ್ತಿದ್ದರು. ತಮ್ಮ ಮನೆಯ ಹಿತ್ತಲಿನಲ್ಲಿ ತರಕಾರಿ ಬೆಳೆಯುವುದು ತೀರಾ ಸಾಮಾನ್ಯವಾಗಿತ್ತು. ಇಂದು ಹಲವು ಕಾರಣ ಬದಲಾವಣೆಗಳಿಂದ ಕೈತೋಟಗಳು ಮಾಯವಾಗಿದೆ. ಸಕಲವನ್ನು ಮಾರುಕಟ್ಟೆಯಿಂದ ಕೊಂಡು ತಂದು ಆರೋಗ್ಯದ ಜೊತೆಗೆ ಹಣವನ್ನೂ ಕಳೆದುಕೊಳ್ಳುವ ಸ್ಥಿತಿ ನಿರ್ಮಾಣವಾಗಿದೆ. ಇಂದಿನ ಒತ್ತಡದ ಜೀವನದಲ್ಲಿ ಆರೋಗ್ಯ ವೃದ್ಧಿಗಾಗಿ ಪೌಷ್ಟಿಕ ಕೈತೋಟವನ್ನು ಬೆಳೆಸುವುದು ಅಗತ್ಯವಿದೆ.

ಆರೋಗ್ಯ ಕಾರ್ಯಕ್ರಮ ಯಶಸ್ವಿಗೆ ಸಮುದಾಯ ಸಹಭಾಗಿತ್ವ ಅಗತ್ಯ

Feb 24 2024, 02:32 AM IST
ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮ ಯಶಸ್ವಿ ಅನುಷ್ಠಾನಕ್ಕೆ ಸಮುದಾಯದ ಸಹಭಾಗಿತ್ವ ಅಗತ್ಯವಾಗಿದೆ.

ಮಕ್ಕಳ ಆರೋಗ್ಯ ಸಂರಕ್ಷಣೆಯಲ್ಲಿ ರಾಜ್ಯಕ್ಕೆ ಕಲಬುರಗಿ 3ನೇ ಸ್ಥಾನ

Feb 23 2024, 01:49 AM IST
ಯಾವುದೇ ಕಾಯಿಲೆಗೆ ತುತ್ತಾದ ಮಕ್ಕಳನ್ನು ಬಳಲಿಕೆ ಬಿಡದೆ ಅವರನ್ನು ಪತ್ತೆ ಹಚ್ಚಿ ಸೂಕ್ತ ಚಿಕಿತ್ಸೆ ನೀಡಿ ಗುಣಪಡಿಸುವುದೇ ಆರೋಗ್ಯ ಇಲಾಖೆಯ ಗುರಿಯಾಗಿದೆ. ಇದರ ಯಶಸ್ವಿ ಭಾಗವಾಗಿ ಕಲಬುರಗಿ ಜಿಲ್ಲೆ ರಾಜ್ಯದಲ್ಲೇ 3ನೇ ಸ್ಥಾನದಲ್ಲಿದೆ.

ಆರೋಗ್ಯ ವೃದ್ಧಿಗೆ ಸಿರಿಧಾನ್ಯಗಳ ಸೇವನೆ ಬಹುಮುಖ್ಯ

Feb 23 2024, 01:49 AM IST
ಮುದ್ದೇಬಿಹಾಳ ಪಟ್ಟಣದ ಸಂಗಮೇಶ ನಗರ ಬಡಾವಣೆಯಲ್ಲಿರುವ ಶ್ರೀಸಂತ ಕನಕದಾಸ ಶಾಲೆ ಆವರಣದಲ್ಲಿ ಜಿಪಂ, ತಾಪಂ, ತಾಲೂಕು ಕ್ಷೇತ್ರ ಶಿಕ್ಷಣ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ಅವರು ಸಾಯಿ ಶ್ಯೂರ್ ಹೆಲ್ತ್ ಮಿಕ್ಸ್ ರಾಗಿ ಪೌಡರ್‌ ವಿತರಣೆ ಕಾರ್ಯಕ್ರಮದಲ್ಲಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್.ಸಾವಲಗಿ ಮಾತನಾಡಿದರು.

ಆರೋಗ್ಯ, ಶಿಕ್ಷಣ ಒಂದೇ ನಾಣ್ಯದ 2 ಮುಖಗಳು: ಸೋಮಶೇಖರ್‌

Feb 23 2024, 01:49 AM IST
ಮಕ್ಕಳ ಶಿಕ್ಷಣ ಮತ್ತು ಅವರ ಆರೋಗ್ಯ ಒಂದೇ ನಾಣ್ಯದ ಎರಡು ಮುಖಗಳು ಇದ್ದಂತೆ ಎಂದು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಶೇಖರ್‌ ತಿಳಿಸಿದರು.

ವಿದ್ಯಾರ್ಥಿಗಳು ಆರೋಗ್ಯ ಕಾಳಜಿ ಹೊಂದಬೇಕು- ಕ್ಷೇತ್ರ ಶಿಕ್ಷಣಾಧಿಕಾರಿ ಮಂಗಳಾ ತಾಪಸ್ಕರ

Feb 23 2024, 01:48 AM IST
ಸಂಸಾರ ಎಷ್ಟು ಮುಖ್ಯವೋ ಆರೋಗ್ಯ ಕಾಪಾಡಿಕೊಳ್ಳುವುದು ಅಷ್ಟೇ ಮುಖ್ಯವಾಗಿದೆ. ಅನಾರೋಗ್ಯ ಆವರಿಸಿದ ಬದುಕು ಇದ್ದು ಸತ್ತಂತೆ. ವಿದ್ಯಾರ್ಥಿಗಳು ಆರೋಗ್ಯ ಕಾಪಾಡಿಕೊಳ್ಳುವ ಕಡೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮಂಗಳಾ ತಾಪಸ್ಕರ ಹೇಳಿದರು.

ರಾಗಿ ಮಾಲ್ಟ್‌ ಸೇವನೆಯಿಂದ ದೈಹಿಕ ಆರೋಗ್ಯ ವೃದ್ಧಿ: ಸಿಇಒ ಡಾ. ಗೋಪಾಲಕೃಷ್ಣ

Feb 23 2024, 01:46 AM IST
ರಾಗಿ ಮಾಲ್ಟ್ ಸೇವನೆಯಿಂದ ದೈಹಿಕವಾಗಿ ಮಕ್ಕಳ ಆರೋಗ್ಯ ವೃದ್ಧಿಯಾಗುವ ಜೊತೆಗೆ ಓದಿನಲ್ಲಿ ಚುರುಕು ಹೊಂದಿ ಶೈಕ್ಷಣಿವಾಗಿ ಬೆಳವಣಿಗೆಯಾಗಲು ಸಾಧ್ಯ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಬಿ. ಗೋಪಾಲಕೃಷ್ಣ ಹೇಳಿದರು.

ಕರಕುಶಲ ನಗರದಲ್ಲಿ ಉಚಿತ ಆರೋಗ್ಯ ತಪಾಸಣೆ

Feb 22 2024, 01:49 AM IST
ಈ ಭಾಗದಲ್ಲಿನ ಜನರು ಉಚಿತ ಆರೋಗ್ಯ ಶಿಬಿರದಲ್ಲಿ ಭಾಗವಹಿಸಿ ವಿವಿಧ ಪರೀಕ್ಷೆಗಳನ್ನು ಮಾಡಿಸಿ ತಮ್ಮ ಆರೋಗ್ಯ ಸ್ಥಿತಿ ಉತ್ತಮಪಡಿಸಿಕೊಳ್ಳಬೇಕು ಹಾಗೂ ಸಮುದಾಯದಲ್ಲಿ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕು
  • < previous
  • 1
  • ...
  • 104
  • 105
  • 106
  • 107
  • 108
  • 109
  • 110
  • 111
  • 112
  • ...
  • 124
  • next >

More Trending News

Top Stories
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಜಾತಿ ಸಮೀಕ್ಷೆಗೆ ಸಚಿವರಲ್ಲಿ ಭಿನ್ನಮತ ಸ್ಫೋಟ
ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಮತ್ತೆ 2 ತಲೆ ಬುರುಡೆ ಪತ್ತೆ
ನೌಕರರ ಮುಂಬಡ್ತಿಗೆ ತರಬೇತಿ ಕಡ್ಡಾಯ
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved