• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಂಕ್‌ಫುಡ್ ತ್ಯಜಿಸಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ. ಶೃತಿ

Jun 02 2025, 02:38 AM IST
ಋತು ಚಕ್ರದ ಬಗ್ಗೆ ಯಾವುದೇ ರೀತಿಯ ಹಿಂಜರಿಕೆ ಇರಬಾರದು. ಋತು ಚಕ್ರವನ್ನು ಶಾಪವಾಗಿ ಸ್ವೀಕರಿಸದೆ ವರವಾಗಿ ಸ್ವೀಕರಿಸಬೇಕು.

ಸೈಕಲ್ ಬಳಕೆ ಆರೋಗ್ಯ, ಪರಿಸರಕ್ಕೆ ಉಪಕಾರಿ

Jun 02 2025, 01:10 AM IST
ನಿತ್ಯವೂ ಸೈಕಲ್‌ಗಳನ್ನು ಬಳಸುವುದರಿಂದ ಉತ್ತಮ ಆರೋಗ್ಯವನ್ನು ಹೊಂದುವ ಜೊತಗೆ ವಾಯುಮಾಲಿನ್ಯ ತಡೆದು, ಪರಿಸರಕ್ಕೂ ಉಪಕಾರಿಯಾಗಿ ನಾವು ಬಾಳಬಹುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ ಹೇಳಿದ್ದಾರೆ.

ನಿಮ್ಮ ಮನೆ ಬಾಗಿಲಿನಲ್ಲೇ ಇನ್ನು ಆರೋಗ್ಯ ಪರೀಕ್ಷೆ- ತಪಾಸಣೆ ನಡೆಸಿ, ಔಷಧ ವಿತರಣೆ

Jun 02 2025, 12:26 AM IST
ರಾಜ್ಯದಲ್ಲಿ ಮನೆ ಮನೆಗೂ ಭೇಟಿ ನೀಡಿ 30 ವರ್ಷ ಮೇಲ್ಪಟ್ಟವರ ಸಾಂಕ್ರಾಮಿಕ ಅಲ್ಲದ ರೋಗಗಳ ತಪಾಸಣೆ ನಡೆಸುವುದು, ಔಷಧ ವಿತರಣೆ, ಅಗತ್ಯ ಚಿಕಿತ್ಸೆಗೆ ಸಹಕರಿಸುವ ‘ಗೃಹ ಆರೋಗ್ಯ’ ಯೋಜನೆ ಸೋಮವಾರದಿಂದ ರಾಜ್ಯಾದ್ಯಂತ ವಿಸ್ತರಣೆಯಾಗಲಿದೆ.

ತಂಬಾಕು ಸೇವೆನೆ ಬಿಟ್ಟು ಆರೋಗ್ಯ ಬದುಕು ಆಯ್ದುಕೊಳ್ಳಿ

Jun 01 2025, 11:58 PM IST
ಪ್ರತಿ ವರ್ಷ ಮೇ 31ರಂದು ವಿಶ್ವ ತಂಬಾಕು ರಹಿತ ದಿನಾಚರಣೆ ಆಚರಿಸಿ ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವುದಾಗಿದೆ.

ಬಾಯಿ ಆರೋಗ್ಯ, ದಂತ ವೈದ್ಯಕೀಯಕ್ಕೆ ಪ್ರತ್ಯೇಕ ಮಿಷನ್‌ ಬೇಕು

Jun 01 2025, 11:48 PM IST
ರಾಷ್ಟ್ರೀಯ ಆರೋಗ್ಯ ಮಿಷನ್ ಮಾದರಿಯಲ್ಲೇ ರಾಷ್ಟ್ರೀಯ ಬಾಯಿ ಆರೋಗ್ಯ ಮತ್ತು ದಂತ ವೈದ್ಯಕೀಯಕ್ಕಾಗಿ ಪ್ರತ್ಯೇಕ ಮಿಷನ್ ಸ್ಥಾಪಿಸುವ ಅಗತ್ಯವಿದೆ ಎಂದು ದಂತವೈದ್ಯರೂ ಆಗಿರುವ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಹೇಳಿದ್ದಾರೆ.

5 ಸಾವಿರ ಮನೆಗೆಲಸದ ಕುಟುಂಬಗಳಿಗೆ ಆರೋಗ್ಯ ವಿಮೆ : ಡಾ. ದೇವಿ ಶೆಟ್ಟಿ

Jun 01 2025, 07:34 AM IST

ಕಡು ಬಡವರಿಗೂ ಸಮಗ್ರ ಆರೋಗ್ಯ ಸೇವೆ ಒದಗಿಸಲು ನಾರಾಯಣ ಹೃದಯಾಲಯ ಐದು ಸಾವಿರ ಮನೆಗೆಲಸ ಮಾಡುವ ಕುಟುಂಬಗಳಿಗೆ ಆರೋಗ್ಯ ವಿಮೆ

ಶಿಕ್ಷಣ, ಆರೋಗ್ಯ ಮಾನವ ಎರಡು ಕಣ್ಣಿದ್ದಂತೆ: ಶಾಸಕ ಆರ್.ವಿ. ದೇಶಪಾಂಡೆ

Jun 01 2025, 02:43 AM IST
ವಿದ್ಯಾರ್ಥಿಗಳು ತಮ್ಮ ದೈನಂದಿನ ಬದುಕಿನಲ್ಲಿ ಶಿಕ್ಷಣ ಮತ್ತು ಆರೋಗ್ಯಕ್ಕೆ ಎಲ್ಲಿಲ್ಲದ ಮಹತ್ವ ನೀಡಬೇಕು.

ರಾಜ್ಯದಲ್ಲಿ ಪ್ರತಿ ತಿಂಗಳು ಸುಮಾರು 40 ಸಾವಿರ ನಾಯಿ ಕಡಿತದ ಪ್ರಕಣಗಳು ವರದಿ : ಆರೋಗ್ಯ ಇಲಾಖೆ

May 30 2025, 08:24 AM IST

ರಾಜ್ಯದಲ್ಲಿ ಪ್ರತಿ ತಿಂಗಳು ಸುಮಾರು 40 ಸಾವಿರ ನಾಯಿ ಕಡಿತದ ಪ್ರಕಣಗಳು ವರದಿಯಾಗುತ್ತಿದ್ದು, ನಾಯಿ ಕಡಿತದಿಂದ ಜೀವ ಉಳಿಸುವ ಆ್ಯಂಟಿ ರೇಬೀಸ್ ಲಸಿಕೆ (ಎಆರ್‌ವಿ) ಮತ್ತು ರೇಬಿಸ್‌ ಇಮ್ಯುನೊಗ್ಲೋಬುಲಿನ್ ಔಷಧ ಸಾಕಷ್ಟು ಲಭ್ಯವಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಗ್ರಾಮಸ್ಥರ ತಕರಾರು, ಆರೋಗ್ಯ ಕೇಂದ್ರದ ಉದ್ಘಾಟನೆಯೇ ರದ್ದು

May 29 2025, 12:57 AM IST
ಮುದೇನೂರು ಗ್ರಾಮದಲ್ಲಿ ₹ 9 ಕೋಟಿ ವೆಚ್ಚದಲ್ಲಿ ಸಮುದಾಯ ಆರೋಗ್ಯ ಕೇಂದ್ರ ನಿರ್ಮಿಸಿದ್ದು ಅಧಿಕಾರಿಗಳು ದಿಢೀರ್‌ ಉದ್ಘಾಟನಾ ಕಾರ್ಯಕ್ರಮ ಏರ್ಪಡಿಸಿದ್ದಾರೆ. ಈ ಕುರಿತು ಯಾರಿಗೂ ಮಾಹಿತಿ ಇರದ ಹಿನ್ನೆಲೆಯಲ್ಲಿ ಗ್ರಾಮಸ್ಥರು ತಕರಾರು ತೆಗೆದು ಇಂದು ಉದ್ಘಾಟನೆ ಕಾರ್ಯಕ್ರಮ ರದ್ದುಗೊಳಿಸಿ, ಮತ್ತೊಂದು ದಿನಾಂಕ ನಿಗದಿಪಡಿಸಿ ಅದ್ಧೂರಿಯಾಗಿ ಕಾರ್ಯಕ್ರಮ ಮಾಡಬೇಕೆಂದು ಒತ್ತಾಯಿಸಿದರು.

ತಂದೆ- ತಾಯಂದಿರರು ಮಕ್ಕಳ ಆರೋಗ್ಯ ಕಾಳಜಿ ವಹಿಸಲಿ: ಡಾ. ವಸಂತ ಕಲಾತಕರ

May 29 2025, 12:10 AM IST
ಮಕ್ಕಳ ಆರೋಗ್ಯದ ಬಗ್ಗೆ ತಂದೆ- ತಾಯಂದಿರಿಗೆ ತಿಳಿವಳಿಕೆ ಮೂಡಿಸುವ ಕಾಳಜಿ ಬೇರೆಯವರಿಗೆ ಮಾದರಿಯಾಗಲಿ.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 117
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved