• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಕಲಿ ಔಷಧ ಕೇಸ್‌ ವಿಚಾರಣೆಗೆ ವಿಶೇಷ ಕೋರ್ಟ್‌ : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‌ ಗುಂಡೂರಾವ್‌

Mar 18 2025, 12:30 AM IST
ನಕಲಿ ಔಷಧ ತಯಾರಿಕೆ, ಮಾರಾಟ ಇತ್ಯಾದಿ ಪ್ರಕರಣಗಳ ವಿಚಾರಣೆಗೆ ವಿಶೇಷ ನ್ಯಾಯಾಲಯ ಸ್ಥಾಪನೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ.

ವೆನ್ಲಾಕ್, ಲೇಡಿಗೋಷನ್‌ಗೆ ಆರೋಗ್ಯ ಇಲಾಖೆ ಆಯುಕ್ತರ ಭೇಟಿ

Mar 17 2025, 12:35 AM IST
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತ ಡಾ.ಕೆ.ಬಿ. ಶಿವಕುಮಾರ್ ಅವರು ಭಾನುವಾರ ಮಂಗಳೂರಿಗೆ ಆಗಮಿಸಿ, ಜಿಲ್ಲಾ ವೆನ್ಲಾಕ್ ಹಾಗೂ ಲೇಡಿಗೋಷನ್ ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬೆಂಗಳೂರು : ಕಾವೇರಿ ಆಸ್ಪತ್ರೆಯಿಂದ 10 ಸಾವಿರ ಜನರಿಗೆ ಕಿಡ್ನಿ ಆರೋಗ್ಯ ತಪಾಸಣೆ

Mar 17 2025, 12:33 AM IST
ವಿಶ್ವ ಕಿಡ್ನಿ ದಿನಾಚರಣೆ-2025 ಅಂಗವಾಗಿ ಎಲೆಕ್ಟ್ರಾನಿಕ್ ಸಿಟಿಯ ಕಾವೇರಿ ಆಸ್ಪತ್ರೆಯು ‘ಕಿಡ್ನಿ ಆರೋಗ್ಯ ಎಲ್ಲರಿಗಾಗಿ’ ಅಭಿಯಾನ ಆರಂಭಿಸಿದ್ದು, ಗ್ರಾಮಾಂತರ ಭಾಗದ 10 ಸಾವಿರ ಜನರಿಗೆ ಉಚಿತ ಕಿಡ್ನಿ ತಪಾಸಣೆ ನಡೆಸುವುದಾಗಿ ಘೋಷಿಸಿದೆ.

ಬಾಟಂ ರೈಟ್‌.......ಜನತೆಯ ಆರೋಗ್ಯ ರಕ್ಷಣೆಯೇ ‘ನಮ್ಮ ಕ್ಲಿನಿಕ್‌’ ಉದ್ದೇಶ

Mar 17 2025, 12:31 AM IST
ಜಿಲ್ಲೆಗೆ ೩ ತುರ್ತು ಚಿಕಿತ್ಸಾ ಆಸ್ಪತ್ರೆಗಳು ಮಂಜೂರಾಗಿದ್ದು ಇದರಲ್ಲಿ ಚಿಂತಾಮಣಿ, ಚಿಕ್ಕಬಳ್ಳಾಪುರ, ಬಾಗೇಪಲ್ಲಿ ತಾಲೂಕಿಗೊಂದರಂತೆ ಆಸ್ಪತ್ರೆಗಳು ನಿರ್ಮಾಣಗೊಳ್ಳಲಿವೆ. ಇದರಿಂದ ಬಡವರಿಗೆ ಉಚಿತ ಆರೋಗ್ಯ ಹಾಗೂ ತುರ್ತುಚಿಕಿತ್ಸೆ ಲಭಿಸಲಿದೆ. ಸಾರ್ವಜನಿಕ ಆಸ್ಪತ್ರೆಯನ್ನು ಮೇಲ್ದರ್ಜೇಗೇರಿಸುವುದು ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯನ್ನು ಸಹಾ ಉನ್ನತದರ್ಜೆಗೇರಿಸುವ ಉದ್ದೇಶವಿದೆ.

ರಾಜಕೀಯ ಒಣಪ್ರತಿಷ್ಠೆಯ ವೇದಿಕೆಯಾದ ಆರೋಗ್ಯ ಮೇಳ

Mar 16 2025, 01:47 AM IST
Health fair, a platform for political prestige

ಮಕ್ಕಳ ಆರೋಗ್ಯ, ಕ್ರೀಡೆಗೆ ಒತ್ತು : ಟಾಟು ಮೊಣ್ಣಪ್ಪ ಭರವಸೆ

Mar 16 2025, 01:46 AM IST
ಅಂಗನವಾಡಿ ಮಕ್ಕಳ ಆರೋಗ್ಯ ಮತ್ತು ಕ್ರೀಡೆಗೆ ಹೆಚ್ಚು ಒತ್ತು ನೀಡಲಾಗುವುದು ಎಂದು ಟಾಟು ಮೊಣ್ಣಪ್ಪ ಹೇಳಿದರು.

ಗ್ರಾಮಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಆರೋಗ್ಯ ಮುಖ್ಯಪಾತ್ರ: ಡಾ.ವಿನಯ್‌ ಕುಮಾರ್ ಮುತ್ತಗಿ

Mar 15 2025, 01:08 AM IST
ಜಗತ್ತಿನ ಎಲ್ಲೆಡೆ ಕ್ಯಾನ್ಸರ್‌ ನ ಬಗ್ಗೆ ಜಾಗೃತಿ ಕಾರ್ಯಕ್ರಮ ನಡೆಯುತ್ತಿದೆ. ಭಾರತವು ಹಳ್ಳಿಗಳಿಂದ ಕೂಡಿದ ದೇಶ. ಹಳ್ಳಿಗಳಲ್ಲಿ ಕ್ಯಾನ್ಸರ್‌ ನ ಬಗ್ಗೆ ಅರಿವು ಮೂಡಿಸುವುದು ಅವಶ್ಯವಿರುವುದು ದುರದೃಷ್ಟ ಸಂಗಾತಿ. ನಗರ ಪ್ರದೇಶದಲ್ಲಿ ಕೇಳುತ್ತಿದ್ದ ರೋಗವು ಹಳ್ಳಿಗಳನ್ನು ಆವರಿಸಿಕೊಂಡಿದೆ.

ಬೀದಿ ನಾಟಕ: ಉಡುಪಿ ಯುಪಿಎಂಸಿ ತಂಡ ಆರೋಗ್ಯ ಶಿಕ್ಷಣ

Mar 15 2025, 01:05 AM IST
ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನ ನಾಟಕ ತಂಡದಿಂದ ತಾಯಿ ಮತ್ತು ಮಕ್ಕಳ ಆರೋಗ್ಯ, ಕ್ಷಯ ರೋಗ ಮತ್ತು ಮಾನಸಿಕ ಖಿನ್ನತೆ ಕುರಿತಾದ ಮಾಹಿತಿ ನೀಡುವ ಬೀದಿನಾಟ ಉಡುಪಿಯ ಹಳೆ ಸರ್ಕಾರಿ ಬಸ್ ನಿಲ್ದಾಣದ ಬಳಿ ಶುಕ್ರವಾರ ೨೨ನೇ ಬಾರಿ ಪ್ರದರ್ಶಿಸಲ್ಪಟ್ಟು ಸಮಾಪನಗೊಂಡಿತು.

ಉತ್ತಮ ಆರೋಗ್ಯ ನಿರ್ವಹಣೆಯಲ್ಲಿ ನಿದ್ರೆಯ ಪಾತ್ರ ಪ್ರಮುಖ: ಡಾ. ದತ್ತಾ ನಾಡಿಗೇರ

Mar 15 2025, 01:05 AM IST
ಇತ್ತೀಚಿನ ದಿನಗಳಲ್ಲಿ ಬಹುಸಂಖ್ಯೆಯ ಜನರಲ್ಲಿ ನಿದ್ರಾಹೀನತೆ ಕಾಣತೊಡಗಿದೆ ಎಂದು ನರರೋಗ ತಜ್ಞ ಡಾ. ದತ್ತಾ ನಾಡಿಗೇರ ಹೇಳಿದರು.

ಅಂಗವಿಕಲರ ಆರೋಗ್ಯ, ವಿಮಾ ಯೋಜನೆಗಳು ‌ಅರ್ಹರಿಗೆ ತಲುಪಲಿ

Mar 15 2025, 01:02 AM IST
ಅಂಗವಿಕಲತೆ ನಿವಾರಣಾ ವೈದ್ಯಕೀಯ ಪರಿಹಾರ ನಿಧಿ ಮತ್ತು ನಿರಾಮಯ ಆರೋಗ್ಯ ವಿಮಾ ಯೋಜನೆ ಕರ್ನಾಟಕ ಸರ್ಕಾರದಲ್ಲಿ ಜಾರಿಯಲ್ಲಿವೆ.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 107
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved