• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆರೋಗ್ಯ ವ್ಯವಸ್ಥೆ ಬಗೆಗಿನ ಮಾಧ್ಯಮಗಳ ವರದಿಗೆ ತಕ್ಷಣ ಸ್ಪಂದನೆ

Mar 21 2025, 12:31 AM IST
ಮಾಧ್ಯಮ ಪ್ರತಿನಿಧಿಗಳಿಗೆ ಆಯೋಜಿಸಲಾದ ಕಾರ್ಯಾಗಾರದಲ್ಲಿ ಜಿಪಂ ಸಿಇಒ ಎಸ್.ಜೆ ಸೋಮಶೇಖರ್ ಮಾತನಾಡಿದರು.

ವಿಶ್ವ ಬಾಯಿ ಆರೋಗ್ಯ ದಿನಾಚರಣೆ

Mar 21 2025, 12:30 AM IST
ಆರೋಗ್ಯ ದಿನವನ್ನು ಆಚರಿಸಲಾಗುತ್ತದೆ, ಇದರ ಮುಖ್ಯ ಉದ್ದೇಶ ಜನರಿಗೆ ಬಾಯಿ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವುದು

ಕಾರ್ಮಿಕರು ಆರೋಗ್ಯ ಕಾಳಜಿ ವಹಿಸಲಿ: ಡಿ.ಎಸ್. ಓಲೇಕಾರ

Mar 20 2025, 01:17 AM IST
ಶಿಬಿರದಲ್ಲಿ ೯೫ಕ್ಕೂ ಹೆಚ್ಚು ಕಾರ್ಮಿಕರ ಆರೋಗ್ಯದ ತಪಾಸಣೆ ಮಾಡಲಾಯಿತು. ತಪಾಸಣೆ ನಂತರ ಎಲ್ಲ ಕಾರ್ಮಿಕರಿಗೆ ದ್ವಿದಳ ಧಾನ್ಯದ ಕಿಟ್ಟನ್ನು ವಿತರಣೆ ಮಾಡಲಾಯಿತು.

ಕ್ರೀಡೆಗಳಿಂದ ದೈಹಿಕ, ಮಾನಸಿಕ ಆರೋಗ್ಯ ವೃದ್ಧಿ: ಬಸ್ಸುಗೌಡ ಅಭಿಮತ

Mar 19 2025, 12:31 AM IST
Sports improve physical and mental health: Bassugowda believes

ವಿಶ್ವ ಕಿಡ್ನಿ ದಿನಾಚರಣೆ: ಉಚಿತ ಆರೋಗ್ಯ ತಪಾಸಣೆ, ಮಾಹಿತಿ ಕಾರ್ಯಕ್ರಮ

Mar 18 2025, 12:38 AM IST
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ, ಜಿಲ್ಲಾ ಆಸ್ಪತ್ರೆ ಎನ್.ಸಿ.ಡಿ. ವಿಭಾಗ, ರಾಷ್ಟ್ರೀಯ ಆರೋಗ್ಯ ಅಭಿಯಾನ ಹಾಗೂ ಜಿಲ್ಲಾ ಗುಣಮಟ್ಟ ಖಾತ್ರಿ ವಿಭಾಗ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಕಿಡ್ನಿ ದಿನಾಚರಣೆಯ ಅಂಗವಾಗಿ ಜಿಲ್ಲಾ ಆಸ್ಪತ್ರೆಯ ನೌಕರರಿಗೆ ಉಚಿತ ಆರೋಗ್ಯ ತಪಾಸಣಾ ಮತ್ತು ಮಾಹಿತಿ ಕಾರ್ಯಕ್ರಮ ಇತ್ತೀಚೆಗೆ ನಗರದ ಅಜ್ಜರಕಾಡು ಜಿಲ್ಲಾ ಆಸ್ಪತ್ರೆಯಲ್ಲಿ ನಡೆಯಿತು.

ಅಳ್ನಾವರಕ್ಕೆ ಸಮುದಾಯ ಆರೋಗ್ಯ ಕೇಂದ್ರದ ಭಾಗ್ಯ!

Mar 18 2025, 12:31 AM IST
ಅಳ್ನಾವರ ತಾಲೂಕಾಗಿ ಏಳು ವರ್ಷಗಳು ಉರುಳಿವೆ. ಇಷ್ಟು ದೀರ್ಘ ಸಮಯವಾದರೂ ಬೆರಳೆಣಿಕೆಯಷ್ಟು ತಾಲೂಕು ಕಚೇರಿಗಳು ಬಂದಿದ್ದು, ತಾಲೂಕಿನ ಜನರಲ್ಲಿ ಬೇಸರ ಮೂಡಿಸಿದೆ.

ಮಹಿಳೆಯರು ದೈಹಿಕ, ಮಾನಸಿಕ ಆರೋಗ್ಯ ಸಮವಾಗಿ ಕಾಪಾಡಿಕೊಳ್ಳಿ: ಡಾ.ರೇಖಾ

Mar 18 2025, 12:30 AM IST
ಪ್ರತಿಯೊಂದು ಘಟ್ಟದಲ್ಲೂ ಮಹಿಳೆ ತಾನು ಅಬಲೆಯಲ್ಲ, ಸಬಲೆ ಎಂಬುದನ್ನು ಸಾಧಿಸಿ ತೋರಿಸಿದ್ದಾಳೆ. ಎಂತಹ ಕೆಲಸವನ್ನೇ ಆಗಲಿ ಸಮರ್ಥವಾಗಿ ನಿಭಾಯಿಸುವ ಶಕ್ತಿ ಆಕೆಯದು. ಆಧುನಿಕ ಯುಗದಲ್ಲಿ ಆಕೆ ತನ್ನನ್ನು ಎಲ್ಲಾ ಕಾರ್ಯ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದಾಳೆ. ತನ್ನ ಸಾಮರ್ಥ್ಯ, ಪ್ರಾಬಲ್ಯವನ್ನು ಮೆರೆದಿದ್ದಾಳೆ.

ನಕಲಿ ಔಷಧ ಕೇಸ್‌ ವಿಚಾರಣೆಗೆ ವಿಶೇಷ ಕೋರ್ಟ್‌ : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‌ ಗುಂಡೂರಾವ್‌

Mar 18 2025, 12:30 AM IST
ನಕಲಿ ಔಷಧ ತಯಾರಿಕೆ, ಮಾರಾಟ ಇತ್ಯಾದಿ ಪ್ರಕರಣಗಳ ವಿಚಾರಣೆಗೆ ವಿಶೇಷ ನ್ಯಾಯಾಲಯ ಸ್ಥಾಪನೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ.

ವೆನ್ಲಾಕ್, ಲೇಡಿಗೋಷನ್‌ಗೆ ಆರೋಗ್ಯ ಇಲಾಖೆ ಆಯುಕ್ತರ ಭೇಟಿ

Mar 17 2025, 12:35 AM IST
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತ ಡಾ.ಕೆ.ಬಿ. ಶಿವಕುಮಾರ್ ಅವರು ಭಾನುವಾರ ಮಂಗಳೂರಿಗೆ ಆಗಮಿಸಿ, ಜಿಲ್ಲಾ ವೆನ್ಲಾಕ್ ಹಾಗೂ ಲೇಡಿಗೋಷನ್ ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬೆಂಗಳೂರು : ಕಾವೇರಿ ಆಸ್ಪತ್ರೆಯಿಂದ 10 ಸಾವಿರ ಜನರಿಗೆ ಕಿಡ್ನಿ ಆರೋಗ್ಯ ತಪಾಸಣೆ

Mar 17 2025, 12:33 AM IST
ವಿಶ್ವ ಕಿಡ್ನಿ ದಿನಾಚರಣೆ-2025 ಅಂಗವಾಗಿ ಎಲೆಕ್ಟ್ರಾನಿಕ್ ಸಿಟಿಯ ಕಾವೇರಿ ಆಸ್ಪತ್ರೆಯು ‘ಕಿಡ್ನಿ ಆರೋಗ್ಯ ಎಲ್ಲರಿಗಾಗಿ’ ಅಭಿಯಾನ ಆರಂಭಿಸಿದ್ದು, ಗ್ರಾಮಾಂತರ ಭಾಗದ 10 ಸಾವಿರ ಜನರಿಗೆ ಉಚಿತ ಕಿಡ್ನಿ ತಪಾಸಣೆ ನಡೆಸುವುದಾಗಿ ಘೋಷಿಸಿದೆ.
  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • ...
  • 117
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved