• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆರೋಗ್ಯ ಕ್ಷೇತ್ರ ವ್ಯಾಪಾರೀಕರಣ ಆಗದಿರಲಿ: ಎಂಟಿಬಿ

Dec 06 2024, 08:56 AM IST
ಹೊಸಕೋಟೆ: ಪ್ರಸ್ತುತ ದಿನಗಳಲ್ಲಿ ಆರೋಗ್ಯ ಶಿಕ್ಷಣ ಎನ್ನುವುದು ವ್ಯಾಪಾರಿಕರಣ ಆಗಿದ್ದು ವೈದ್ಯಕೀಯ ವೃತ್ತಿಗೆ ತನ್ನದೇ ಆದ ಮೌಲ್ಯ ಇದೆ. ಅದು ವ್ಯಾಪಾರಿಕರಣಕ್ಕೆ ಸೀಮಿತವಾಗದೆ ಮಾನವೀಯ ನೆಲಗಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಮಾಜಿ ಸಚಿವ ಎಂಟಿಬಿ ನಾಗರಾಜ್ ತಿಳಿಸಿದರು.

ವಕೀಲರ ಸಂಘದಲ್ಲಿ ಆರೋಗ್ಯ ತಪಾಸಣೆ

Dec 06 2024, 08:55 AM IST
ವಕೀಲ ದಿನಾಚರಣೆಯ ಪ್ರಯುಕ್ತ ವಕೀಲರ ಸಂಘದಲ್ಲಿ ರೋಟರಿ ಕ್ಲಬ್ ವಿಷನ್ ಮತ್ತು ಲಯನ್ಸ್ ಕ್ಲಬ್ ಹಾಗೂ ತಾಲೂಕು ಕಾನೂನು ಸೇವಾ ಪ್ರಾಧಿಕಾರ ಮತ್ತು ವಕೀಲರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಬೃಹತ್ ಆರೋಗ್ಯ ಶಿಬಿರ ಮತ್ತು ರಕ್ತದಾನ ಶಿಬಿರವನ್ನು ಏರ್ಪಡಿಸಲಾಗಿತ್ತು. ವಕೀಲರು ತಮ್ಮ ವೃತ್ತಿ ಜೀವನದಲ್ಲಿ ಎಷ್ಟೇ ಒತ್ತಡವಿದ್ದರೂ ಸಹ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು. ವೈದ್ಯಾಧಿಕಾರಿ ಡಾ. ಮಹೇಶ್ ಅವರು ಏಡ್ಸ್ ಜಾಗೃತಿಯ ಬಗ್ಗೆ ಹಾಸನದ ನಾಲ್ಕನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ಜಗದೀಶ್ ಅರಿವು ಮೂಡಿಸಿದರು.

ರಾಯರಕೊಪ್ಪಲಿನಲ್ಲಿ ನಾಳೆ ಬೃಹತ್‌ ಆರೋಗ್ಯ ತಪಾಸಣಾ ಶಿಬಿರ

Dec 05 2024, 12:31 AM IST
ರಾಯರಕೊಪ್ಪಲು ಮಗ್ಗೆ ಇನ್ಸ್ಪೈರ್ ಇಂಟರ್‌ನ್ಯಾಷನಲ್ ಶಾಲೆಯಲ್ಲಿ ಡಿ.6ರ ಬೆಳಗ್ಗೆ 10 ಗಂಟೆಯಿಂದ ಸಂಜೆ 4ರವರೆಗೆ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ರಾಧಮ್ಮ ಜನಸ್ಪಂದನ ವತಿಯಿಂದ ಏರ್ಪಡಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ರಾಧಮ್ಮ ಜನಸ್ಪಂದನಾ ಸಂಸ್ಥೆಯ ಅಧ್ಯಕ್ಷ ಹೇಮಂತ್ ಕುಮಾರ್‌ ತಿಳಿಸಿದರು. ಈ ಶಿಬಿರದಲ್ಲಿ ಭಾಗವಹಿಸುವವರಿಗೆ ಕ್ಯಾಲ್ಸಿಯಂ ಮತ್ತು ವಿಟಮಿನ್ ಔಷಧಿಗಳನ್ನ ಸಹ ಉಚಿತವಾಗಿ ಕೊಡಲಾಗುವುದು. ಶಿಬಿರದಲ್ಲಿ ಭಾಗವಹಿಸುವ ಎಲ್ಲರಿಗೂ ಮಧ್ಯಾಹ್ನ ಊಟದ ವ್ಯವಸ್ಥೆ ಮಾಡಲಾಗಿದೆ.

ಗಣಿಬಾಧಿತ ಪ್ರದೇಶದ ಜನರಿಗೆ ಉಚಿತ ಆರೋಗ್ಯ ಸೇವೆ

Dec 05 2024, 12:31 AM IST
ಚಿತ್ರದುರ್ಗ ತಾಲೂಕಿನ ಗಣಿಬಾಧಿತ ಪ್ರದೇಶಗಳಲ್ಲಿನ ಜನರಿಗೆ ಉಚಿತ ಆರೋಗ್ಯ ಸೇವೆ ಒದಗಿಸಲು ಸಂಚಾರಿ ವಾಹನ ಸಜ್ಜಾಗಿದೆ. ಗಣಿಬಾಧಿತ ಪ್ರದೇಶಗಳಲ್ಲಿ ಸಂಚಾರ ಮಾಡುವ ಸಂಚಾರಿ ಆರೋಗ್ಯ ಘಟಕ ಪ್ರತಿ ದಿನ ಎರಡೆರೆಡು ಹಳ್ಳಿಗಳಲ್ಲಿ ಸಂಚರಿಸಲಿದೆ. ಸಂಚಾರಿ ಆರೋಗ್ಯ ಘಟಕದಲ್ಲಿ ವೈದ್ಯರು, ಶುಶ್ರೂಷಕರು, ಪ್ರಯೋಗಶಾಲಾ ತಂತ್ರಜ್ಞರು, ಔಷಧಿ ವಿತರಕರು ಕಾರ್ಯನಿರ್ವಹಿಸಲಿದ್ದು, ಸುಸಜ್ಜಿತ ವಾಹನ, ಆರೋಗ್ಯ ಉಪಕರಣಗಳು, ಔಷಧಿಗಳು ಲಭ್ಯ ಇರಲಿವೆ.

ಆರೋಗ್ಯ, ಶಿಕ್ಷಣಕ್ಕೆ ಸಿಎಸ್‌ಆರ್ ಅನುದಾನ ಸದ್ಬಳಕೆ ಆಗಬೇಕು: ಶಾಸಕ ಶರತ್ ಬಚ್ಚೇಗೌಡ

Dec 04 2024, 12:36 AM IST
ಖಾಸಗಿ ಕಂಪನಿಗಳಿಂದ ಪ್ರತಿ ವರ್ಷ ನೀಡುವಂತಹ ಸಿಎಸ್‌ಆರ್ ಅನುದಾನ ಸಹ ಸಾಕಷ್ಟು ಪಾರದರ್ಶಕವಾಗಿ ಪ್ರಾಮಾಣಿಕವಾಗಿ ಸದ್ಬಳಕೆ ಆಗಬೇಕು.

ಕೃಷಿ ಆಸಕ್ತಿಯಿಂದ ಪರಿಸರ ನಿರ್ಮಾಣ, ಆರೋಗ್ಯ ಸುಧಾರಣೆ: ರಾಜೇಂದ್ರ ಕುಮಾರ್

Dec 04 2024, 12:34 AM IST
ಮಂಗಳೂರಿನ ತೋಟಗಾರಿಕಾ ಇಲಾಖೆಯ ಉಪನಿರ್ದೇಶಕರಾದ ಮಂಜುನಾಥ್ ಅವರು ‘ಅಡಿಕೆ ಮರಕ್ಕೆ ತಗಲುವ ರೋಗಗಳ ಬಗ್ಗೆ ವಿಶೇಷ ಪರಿಹಾರ’ ಎಂಬ ಬಗ್ಗೆ ಉಪನ್ಯಾಸ ನೀಡಿದರು.

ಪೊಲೀಸರು ಆರೋಗ್ಯ ಕಾಳಜಿ ವಹಿಸಲಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ

Dec 04 2024, 12:33 AM IST
ಪೊಲೀಸರಿಗೆ ಕ್ರೀಡಾ ಮನೋಭಾವ ಇದ್ದಲ್ಲಿ ಕರ್ತವ್ಯ ನಿರ್ವಹಣೆಗೆ ನೆರವಾಗಲಿದೆ. ಜಿಲ್ಲೆಯಲ್ಲಿ ಪೊಲೀಸರ ಕ್ರೀಡಾ ಚಟುವಟಿಕೆಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದ್ದು, ಕಳೆದ ಬಾರಿ ವಲಯಮಟ್ಟದ ಕ್ರೀಡಾಕೂಟದಲ್ಲಿ ಜಿಲ್ಲೆಗೆ ಗರಿಷ್ಠ ಪ್ರಶಸ್ತಿಗಳು ಬಂದಿವೆ.

ನಡಿಗೆಯಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು: ರಮೇಶ ಸ್ವಾಮಿಗಳು

Dec 04 2024, 12:31 AM IST
ಹೈಟೆಕ್ ವಾಹನಗಳ ಬಳಕೆಯಿಂದಲೇ ನಾವು ಹೈಟೆಕ್ ರೋಗಾದಿಗಳಿಗೆ ಒಳಗಾಗುತ್ತಿದ್ದೇವೆ. ನಡೆದು ಹೋಗುವಷ್ಟು ದಾರಿಗೆ ವಾಹನಗಳನ್ನು ಬಳಕೆ ಮಾಡುತ್ತಿದ್ದೇವೆ. ಆ ಮನಸ್ಥಿತಿಯಿಂದ ಹೊರಬಂದು ಕಾಲ್ನಡಿಗೆಯಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದು ಲಕ್ಷ್ಮೇಶ್ವರ ಜ್ಞಾನಾಶ್ರಮದ ರಮೇಶ ಸ್ವಾಮಿಗಳು ಹೇಳಿದರು.

ಅಡಕೆಯ ಆರೋಗ್ಯ ಪರಿಣಾಮ ಕುರಿತು ಅಧ್ಯಯನ: ಕೇಂದ್ರ ಸರ್ಕಾರ ಭರವಸೆ

Dec 04 2024, 12:30 AM IST
ಅಡಕೆಯನ್ನು ಕ್ಯಾನ್ಸರ್‌ಕಾರಕ ಪಟ್ಟಿಯಿಂದ ಹೊರತರಲು ಅಡಕೆ ಬೆಳೆಗಾರರ ಅಂತಾರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೋ ಈಗಾಗಲೇ ಸಂಬಂಧಿತ ಸಚಿವರು, ಸಂಸದರಿಗೆ ಪತ್ರ ಬರೆದು ಈ ಬಗ್ಗೆ ಸಂಶೋಧನೆಗೆ ಒತ್ತಾಯಿಸಿದೆ. ಅಲ್ಲದೆ ವಿಶ್ವ ಆರೋಗ್ಯ ಸಂಸ್ಥೆಯ ವರದಿ ಬಗ್ಗೆಯೂ ಆಕ್ಷೇಪ ವ್ಯಕ್ತಪಡಿಸಿದೆ. ಅಡಕೆ ಕ್ಯಾನ್ಸರ್‌ ನಿವಾರಕ ಎಂಬ ಬಗ್ಗೆ ಕೃಷಿಮಾರುಕಟ್ಟೆ ತಜ್ಞರು, ಆರ್ಥಿಕ ತಜ್ಞರ ಬರಹಗಳು ಕೂಡ ಅಂತಾರಾಷ್ಟ್ರೀಯ ಜರ್ನಲ್‌ಗಳಲ್ಲಿ ಪ್ರಕಟವಾಗಿರುವುದು ಉಲ್ಲೇಖನೀಯ.

ಅರಣ್ಯ ಸಿಬ್ಬಂದಿಗೆ ಆರೋಗ್ಯ ತಪಾಸಣಾ ಶಿಬಿರ

Dec 03 2024, 12:31 AM IST
ಒಂದು ದಿನದ ಈ ಶಿಬಿರದಲ್ಲಿ ಸಾಮಾನ್ಯ ಆರೋಗ್ಯ ಪರೀಕ್ಷೆ,, ಆಂಥ್ರೊಪೊಮೆಟ್ರಿ, ಶುಗರ್, ಬಿಪಿ ತಪಾಸಣೆ, ಹಿಮೋಗ್ಲೋಬಿನ್ ಅಂದಾಜು, ಇಸಿಜಿ (ಅಗತ್ಯವಿರುವವರಿಗೆ) ಸೇವೆಗಳನ್ನು ಒದಗಿಸಲಾಯಿತು.
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • ...
  • 101
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved