• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಚ್ಚನಾಡಿ ಸುತ್ತಲಿನ ಜನರ ಆರೋಗ್ಯ ಪರೀಕ್ಷೆ: ಉಪಲೋಕಾಯುಕ್ತ ಸೂಚನೆ

Dec 02 2024, 01:20 AM IST
ತಾನು ಈಗಾಗಲೇ ಕಲಬುರಗಿ, ತುಮಕೂರು ಜಿಲ್ಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. ಲೋಕಾಯುಕ್ತ ನ್ಯಾಯಮೂರ್ತಿಗಳು 15 ಜಿಲ್ಲೆಗಳಿಗೆ ಭೇಟಿ ನೀಡಲಿದ್ದಾರೆ. ಪರಿಶೀಲನೆ ನಡೆಸಿದ ಸಂಪೂರ್ಣ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು. ಅಗತ್ಯ ಬಿದ್ದರೆ ಸ್ವಯಂ ಪ್ರೇರಿತ ಪ್ರಕರಣವನ್ನೂ ದಾಖಲಿಸಲಾಗುವುದು ಎಂದು ಬಿ. ವೀರಪ್ಪ ತಿಳಿಸಿದರು.

ಮನುಷ್ಯನಿಗೆ ಮುಖ್ಯವಾಗಿ ಆರೋಗ್ಯ ಚೆನ್ನಾಗಿರಬೇಕು: ಲಕ್ಷ್ಮಮ್ಮ ಬೋರೇಗೌಡ

Dec 02 2024, 01:20 AM IST
ಮನುಷ್ಯನಿಗೆ ಮುಖ್ಯವಾಗಿ ಆರೋಗ್ಯ ಚೆನ್ನಾಗಿರಬೇಕು. ಇದರಿಂದ ಏನಾದರೂ ಸಾಧಿಸಬಹುದು. ಆರೋಗ್ಯ ಇಲ್ಲದಿದ್ದರೆ ಬೇರೇ ಕಡೆ ಗಮನ ಬರುವುದಿಲ್ಲ. ಹಣ ಆಸ್ತಿ ಎನ್ನುವ ಬದಲು ತಮ್ಮ ಆರೋಗ್ಯ ದ ಕಡೆ ಗಮನ ಹರಿಸಬೇಕು. ಮನುಷ್ಯನ ದೇಹಕ್ಕೆ ಮುಖ್ಯವಾಗಿ ಕಣ್ಣು ಅಗತ್ಯ. ಕಣ್ಣು ತಪಾಸಣೆಗೆ ಸಾರ್ವಜನಿಕರು ಒಳಗಾಗಿ ಶಿಬಿರದ ಪ್ರಯೋಜನ ಪಡೆಯಬೇಕು.

ಪೌರ ಕಾರ್ಮಿಕರ ಆರೋಗ್ಯ ಸಂರಕ್ಷಣೆ ಅವಶ್ಯ: ಯು.ಪಿ.ಪಂಪಾಶ್ರೀ

Dec 01 2024, 01:31 AM IST
ಲಘು ವ್ಯಾಯಾಮ, ವಾಕಿಂಗ್ ಮಾಡುವ ಮೂಲಕ ಆರೋಗ್ಯವನ್ನು ಉತ್ತಮವಾಗಿ ಕಾಪಾಡಿಕೊಳ್ಳಬಹುದು. ಪೌರ ಕಾರ್ಮಿಕರು ಸ್ವಚ್ಛತಾ ಕೆಲಸದಲ್ಲಿ ತೊಡಗುವುದರಿಂದ ಸೋಂಕುಗಳು ಹರಡುವ ಸಾಧ್ಯತೆಗಳಿರುತ್ತವೆ. ಮುನ್ನೆಚ್ಚರಿಕೆಯಾಗಿ ಗ್ಲೌಸ್, ಶೂಗಳನ್ನು ಧರಿಸಬೇಕು. ಆರು ತಿಂಗಳಿಗೊಮ್ಮೆ ರಕ್ತದೊತ್ತಡ, ಮಧುಮೇಹವನ್ನು ಪರೀಕ್ಷಿಸಿಕೊಳ್ಳಬೇಕು.

ಬಳ್ಳಾರಿ ಬಾಣಂತಿಯರ ಸಾವಿಗೆ ಗ್ಲುಕೋಸ್‌ ಕಾರಣ? - ಆರೋಗ್ಯ ಇಲಾಖೆ ಶಂಕೆ, ಲ್ಯಾಬ್‌ಗೆ ಮಾದರಿ ರವಾನೆ

Nov 30 2024, 11:52 AM IST

ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ನಾಲ್ವರು ಬಾಣಂತಿಯರ ಸಾವಿಗೆ ಗ್ಲುಕೋಸ್ (‘ರಿಂಗರ್ ಲ್ಯಾಕ್ಟೇಟ್ ಸಲ್ಯೂಷನ್’) ಕಾರಣವಾಗಿರಬಹುದು ಎನ್ನುವ ಶಂಕೆ ವ್ಯಕ್ತಪಡಿಸಿರುವ ಆರೋಗ್ಯ ಇಲಾಖೆ, ಅದನ್ನು ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಿದೆ.

ಬುದ್ಧಿ ಮಾಂದ್ಯತೆ ಕುರಿತು ಜಾಗೃತಿ ಅಗತ್ಯ : ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌

Nov 30 2024, 01:31 AM IST
ಬುದ್ಧಿಮಾಂದ್ಯತೆ(ಡಿಮೆನ್ಷಿಯಾ)ಯು ಸಂಕೀರ್ಣ ಆರೋಗ್ಯ ಸಮಸ್ಯೆಯಾಗಿದ್ದು ಈ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಸ್ಪಷ್ಟಪಡಿಸಿದರು.

ಜನರ ಆರೋಗ್ಯ ರಕ್ಷಣೆಗೆ ಎಸ್‌ಎಸ್‌ ಕೇರ್‌ ಟ್ರಸ್ಟ್‌ ಶ್ರಮ: ಸಂಸದೆ ಪ್ರಭಾ

Nov 30 2024, 12:46 AM IST
ದಾವಣಗೆರೆ ಜನತೆಯ ಆರೋಗ್ಯ ಸಬಲೀಕರಣಕ್ಕಾಗಿ ಹಲವಾರು ಕಾರ್ಯಕ್ರಮಗಳನ್ನು 2019 ರಿಂದ ಎಸ್‌ಎಸ್ ಕೇರ್ ಟ್ರಸ್ಟ್ ಮೂಲಕ ಆಯೋಜಿಸುತ್ತಾ ಬಂದಿದ್ದೇವೆ. ನಮ್ಮೆಲ್ಲರ ನಡೆ ಆರೋಗ್ಯದ ಕಡೆ ಧ್ಯೇಯ ವಾಕ್ಯದಂತೆ ಕೆಲಸ ಮಾಡಲಾಗುತ್ತಿದೆ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದ್ದಾರೆ.

ಪತ್ರಕರ್ತರು ಮತ್ತು ಕುಟುಂಬ ಸದಸ್ಯರಿಗೆ ಆರೋಗ್ಯ ತಪಾಸಣೆ

Nov 30 2024, 12:45 AM IST
ಇತ್ತೀಚೆಗೆ ಆಯುರ್ವೇದದ ಬಗೆಗಿನ ಅಭಿಪ್ರಾಯ ಬಹಳ ಬದಲಾಗಿದೆ. ಗುಣವಾಗುವುದು ತಡ ಎಂಬ ನಂಬಿಕೆ ಈ ಮೊದಲು ಎಲ್ಲರಲ್ಲಿತ್ತು, ಹೀಗಾಗಿ ಇಂಗ್ಲಿಷ್ ಔಷಧದ ಮೊರೆ ಹೋಗುತ್ತಿದ್ದರು. ಆದರೆ ಆಯುರ್ವೇದಲ್ಲಿಯೂ ಅದೇ ರೀತಿಯ ಔಷಧಿಗಳಿವೆ ಎಂಬುದು ಎಲ್ಲರಿಗೂ ಅರಿವಾಗುತ್ತಿದೆ. ಅಲ್ಲದೇ, ಕೊವಿಡ್, ಚಿಕುನ್ ಗುನ್ಯಾ ಸಂದರ್ಭದಲ್ಲಿ ಬಹುತೇಕ ಆಯುರ್ವೇದ ಔಷಧಿಗಳಿಗೆ ಬೇಡಿಕೆ ಹಚ್ಚಾಗಿದೆ.

ಕ್ರೀಡೆಗಳು ಸದೃಢ ಆರೋಗ್ಯ ಹೊಂದಲು ಸಹಕಾರಿ

Nov 29 2024, 01:05 AM IST
ಕ್ರೀಡೆ ಹಾಗೂ ದೈಹಿಕ ಚಟವಟಿಕೆಗಳಿಂದ ವ್ಯಕ್ತಿತ್ವ ವಿಕಸನಗೊಳ್ಳುತ್ತದೆ. ಆತ್ಮವಿಶ್ವಾಸ ಮಟ್ಟ ಅಭಿವೃದ್ಧಿಯಾಗುತ್ತದೆ

ಮಾಲಗಿತ್ತಿ ಆರೋಗ್ಯ ಕೇಂದ್ರದ ಸುತ್ತಮುತ್ತ ಸ್ವಚ್ಛತೆ ಮರೀಚಿಕೆ; ಸಮಸ್ಯೆಗಳದ್ದೇ ಕಾರುಬಾರು

Nov 29 2024, 01:01 AM IST
ಸಮೀಪದ ಹನಮನಾಳ ಹೋಬಳಿಯ ಮಾಲಗಿತ್ತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾಲಗಿತ್ತಿಯ ಮಠದ ಹತ್ತಿರ ಇರುವ ಆರೋಗ್ಯ ಕೇಂದ್ರದ ಸುತ್ತಮುತ್ತ ಗಿಡಗಂಟಿಗಳು ಬೆಳೆದು ಅನೈರ್ಮಲ್ಯ ತಾಂಡವಾಡುತ್ತಿದೆ. ಗ್ರಾಪಂ ಸದಸ್ಯ, ಅಧಿಕಾರಿಗಳು ನರೇಗಾ ಯೋಜನೆ ಮೂಲಕ ಈ ಆರೋಗ್ಯ ಕೇಂದ್ರದ ಸುತ್ತಮುತ್ತ ಸ್ವಚ್ಛತೆ ಕೈಗೊಳ್ಳದೇ ನಿರ್ಲಕ್ಷ್ಯವಹಿಸಿರುವುದಕ್ಕೆ ಈ ಅವಾಂತರ ಸೃಷ್ಟಿಯಾಗಿದೆ.

ಪೌರಕಾರ್ಮಿಕರಿಗೆ 5 ಲಕ್ಷ ರು. ಆರೋಗ್ಯ ವಿಮೆ: ಜಿಲ್ಲಾಧಿಕಾರಿ ಸೂಚನೆ

Nov 29 2024, 01:00 AM IST
ಈಗಾಗಲೇ ಮಹಾನಗರ ಪಾಲಿಕೆಯ ನಿಧಿಯಿಂದ 708 ಮಂದಿ ಪೌರ ಕಾರ್ಮಿಕರು ಮತ್ತು ಅವರ ಅವಲಂಬಿತರಿಗೆ ಖಾಸಗಿ ವಿಮಾ ಕಂಪೆನಿ ಮೂಲಕ 3 ಲಕ್ಷ ರು. ಆರೋಗ್ಯ ವಿಮೆ ನೀಡಲಾಗಿದೆ. ಈ ವಿಮಾ ಮೊತ್ತ ಕಡಿಮೆಯಾಗಿದ್ದು, ಗಂಭೀರ ಕಾಯಿಲೆ ಚಿಕಿತ್ಸೆಗಳಿಗೆ ಸಾಕಾಗುವುದಿಲ್ಲ ಎಂದು ಪೌರಕಾರ್ಮಿಕರಿಂದ ಮನವಿಗಳು ಬಂದಿದ್ದು, ಈ ನಿಟ್ಟಿನಲ್ಲಿ ಮುಂದಿನ ಸಾಲಿನಿಂದ ಆರೋಗ್ಯ ವಿಮಾ ಮೊತ್ತವನ್ನು 5 ಲಕ್ಷ ರು.ಗೆ ಏರಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು.
  • < previous
  • 1
  • ...
  • 25
  • 26
  • 27
  • 28
  • 29
  • 30
  • 31
  • 32
  • 33
  • ...
  • 101
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved