• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮನೆ ಜವಾಬ್ದಾರಿ ಜೊತೆಗೆ ಆರೋಗ್ಯ ಕಡೆಗೂ ಗಮನ ಹರಿಸಿ

Feb 18 2025, 12:31 AM IST
ಚಿತ್ರದುರ್ಗ ಮರುಘಾಮಠದ ಅನುಭವ ಮಂಟಪದಲ್ಲಿ ಸೋಮವಾರ ನಡೆದ ಕ್ಯಾನ್ಸರ್ ಜಾಗೃತಿ ಕುರಿತ ಆಂದೋಲನಕ್ಕೆ ಡಾ.ಬಸವಕುಮಾರ ಸ್ವಾಮೀಜಿ ಚಾಲನೆ ನೀಡಿದರು.

ಪಾರಂಪರಿಕ ಯೋಗ ಪದ್ದತಿ ಆರೋಗ್ಯ ರಕ್ಷಣೆಗೆ ಪೂರಕ

Feb 18 2025, 12:31 AM IST
ದೊಡ್ಡಬಳ್ಳಾಪುರ: ಇಲ್ಲಿನ ಶ್ರೀ ಯೋಗ ದೀಪಿಕಾ ಯೋಗ ಕೇಂದ್ರ ಟ್ರಸ್ಟ್, ಹರ್ಷಿಣಿ ಗ್ರೂಪ್ ಆಫ್ ಯೋಗ ಇನ್ ಕೂರ್ಮಾಸನ ಹಾಗೂ ರಾಮಕೃಷ್ಣ ಯೋಗ ಶಿಕ್ಷಣ ಕೇಂದ್ರದ ಸಹಯೋಗದಲ್ಲಿ ಪ್ರಥಮ ವಿಶ್ವಮಟ್ಟದ ಕೂರ್ಮಾಸನ ಭಾರ ಹೊರುವ ಸ್ಪರ್ಧೆ-2025 ಹಾಗೂ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಗಳಿಗೆ ನಗರದ ಕೊಂಗಾಡಿಯಪ್ಪ ಕಾಲೇಜ್ ರಸ್ತೆಯ ನ್ಯಾಷನಲ್ ಪ್ರೈಡ್ ಸ್ಕೂಲ್‌ನಲ್ಲಿ ಚಾಲನೆ ನೀಡಲಾಯಿತು.

ಕಣ್ಣಿನ ಆರೋಗ್ಯ ಕಾಪಾಡಿಕೊಳ್ಳುವುದು ಅತೀ ಮುಖ್ಯ

Feb 17 2025, 12:36 AM IST
ಕೊಳ್ಳೇಗಾಲದ ಲಯನ್ಸ್ ಸಂಸ್ಥೆಯಲ್ಲಿ ಭಾನುವಾರ ಆಯೋಜಿಸಿದ್ದ ಕಣ್ಣಿನ ತಪಾಸಣಾ ಶಿಬಿರದಲ್ಲಿ ಡಾ.ವರ್ಸಿನಾ, ಲಯನ್ಸ್ ಸಂಸ್ಥೆಯ ನಾಗರಾಜು, ವೀರೂಪಾಕ್ಷ, ಚಿಕ್ಕಬಸವಯ್ಯ ಇನ್ನಿತರರಿದ್ದರು.

ಕ್ರಮಬದ್ಧ ಆಹಾರ, ವ್ಯಾಯಾಮದಿಂದ ಆರೋಗ್ಯ ವೃದ್ಧಿ

Feb 17 2025, 12:30 AM IST
ಸರಿಯಾದ ಆಹಾರ ಕ್ರಮ, ವ್ಯಾಯಾಮ, ನಡಿಗೆ ಕ್ರಮಗಳನ್ನು ಸಮರ್ಪಕವಾಗಿ ಅನುಸರಿಸಬೇಕು

ರಾಜ್ಯ ಸರ್ಕಾರದ ಗ್ರಾಮಾಂತರ ಗೃಹ ಆರೋಗ್ಯ ಯೋಜನೆ ಮಾರ್ಚ್‌ನಲ್ಲಿ ಜಾರಿʼ : ಆರೋಗ್ಯ ಇಲಾಖೆ ಸಿದ್ದತೆ

Feb 16 2025, 01:50 AM IST
ಗುಂಡ್ಲುಪೇಟೆ ತಾಲೂಕಿನಲ್ಲಿ ಗೃಹ ಆರೋಗ್ಯ ಯೋಜನೆಗೆ ಬ್ಯಾನರ್‌ ಸಿದ್ಧವಾಗಿರುವುದು.

ದಲಿತ ಸಮಾವೇಶ ಮಾಡೋದು ಬೇಡ ಎಂದು ಯಾರೂ ಹೇಳಿಲ್ಲ : ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌

Feb 16 2025, 01:45 AM IST

ದಲಿತ ಸಮಾವೇಶ ಮಾಡೋದು ಬೇಡ ಎಂದು ಯಾರೂ ಹೇಳಿಲ್ಲ. ಯಾವ ರೀತಿ ಮಾಡಬೇಕು ಎನ್ನುವುದರ ಬಗ್ಗೆ ಚರ್ಚೆ ನಡೆಯುತ್ತಿದೆ.   ಆದರೆ ಅದು ಯಾವ ರೂಪದಲ್ಲಿ ಆಗಬೇಕು ಎನ್ನುವ ಬಗ್ಗೆ ತೀರ್ಮಾನವಾಗಬೇಕಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್‌ ಹೇಳಿದ್ದಾರೆ.

ರೈತರು ಮಣ್ಣಿನ ಆರೋಗ್ಯ ಸಂರಕ್ಷಣೆಗೆ ಹೆಚ್ಚು ಒತ್ತು ನೀಡಲಿ :ಬಾಳೇಕಾಯಿ ಶಿವನಂಜಯ್ಯ

Feb 16 2025, 01:45 AM IST
ಕೃಷಿ ಕ್ಷೇತ್ರದ ಆರಂಭಿಕ ಬಿಕ್ಕಟ್ಟು ನಾವು ಬೆಳೆಯುವ ಮಣ್ಣಿನಲ್ಲಿಯೇ ಅಡಗಿದೆ. ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ನಮ್ಮ ಮಣ್ಣು ಸತ್ವ ಕಳೆದುಕೊಂಡಿರುವುದೇ ಕೃಷಿ ಕ್ಷೇತ್ರ ಸೋಲಲು ಮೊದಲ ಕಾರಣ. ನಾವು ಬೆಳೆದ ಬೆಳೆಗಳು ಆರೋಗ್ಯಕರ ಮತ್ತು ಹೆಚ್ಚು ಇಳುವರಿ ನೀಡಬೇಕಾದರೆ ಮಣ್ಣು ಜೀವಂತವಾಗಿರಬೇಕು ಎಂದರು.

ಜನರ ಆರೋಗ್ಯ ಪಣಕ್ಕಿಡುವುದು ಯಾವ ನ್ಯಾಯ: ಭೂಮರೆಡ್ಡಿ

Feb 14 2025, 12:32 AM IST
ಬಲ್ಡೋಟಾ ಸಮೂಹದ ಉದ್ದೇಶಿತ ಉಕ್ಕು ಕೈಗಾರಿಕಾ ಘಟಕದ ವಿರುದ್ಧ ಜೆಡಿಎಸ್ ಎಲ್ಲ ಸಂಘಟನೆ, ಮುಖಂಡರು ಹಾಗೂ ಪ್ರತಿನಿಧಿಗಳನ್ನು ಒಳಗೊಂಡ ಬೃಹತ್ ಹೋರಾಟವನ್ನು ಹಮ್ಮಿಕೊಳ್ಳಲಿದೆ.

ಅಪ್ರಾಪ್ತರು ಗರ್ಭಿಣಿಯಾದರೆ ಆರೋಗ್ಯ ಇಲಾಖೆಗೆ ತಿಳಿಸಿ

Feb 13 2025, 12:47 AM IST
ಚಾಮರಾಜನಗರದಲ್ಲಿ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕುರಿತ ವೈದ್ಯಾಧಿಕಾರಿಗಳಿಗೆ, ಶುಶ್ರೂಷಣಾಧಿಕಾರಿಗಳಿಗೆ ಹಮ್ಮಿಕೊಳ್ಳಲಾಗಿದ್ದ ತರಬೇತಿ ಕಾರ್ಯಕ್ರಮವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಚಿದಂಬರ ಉದ್ಘಾಟಿಸಿದರು.

ಆರೋಗ್ಯ ಉಚಿತ ಶಿಬಿರಗಳು ಬಡಜನರಿಗೆ ಅನುಕೂಲ :ಪ್ರಾಂಶುಪಾಲ ಪುಟ್ಟರಾಜು

Feb 13 2025, 12:45 AM IST
ನಾವು ಆರೋಗ್ಯ ಲೆಕ್ಕಿಸದೆ ದುಡಿಯುತ್ತೇವೆ, ಆದರೆ ಆರೋಗ್ಯ ಕೈ ಕೊಟ್ಟಾಗ ದುಡಿದ ಹಣ ಪೂರ್ತಿ ಸುರಿಯುತ್ತೇವೆ. ಇತ್ತೀಚಿನ ದಿನಗಳಲ್ಲಿ ಚಿಕ್ಕ ವಯಸ್ಸಿನಿಂದ ಹಿಡಿದು ದೊಡ್ಡವರವರೆಗೂ ಸಹ ಸಕ್ಕರೆ ಕಾಯಿಲೆ, ರಕ್ತದೊತ್ತಡ, ಹೃದಯಾಘಾತದಂಥ ರೋಗಗಳು ಹೆಚ್ಚುತ್ತಿದ್ದು, ಆರೋಗ್ಯದತ್ತ ಪ್ರತಿಯೊಬ್ಬರೂ ಕಾಳಜಿ ವಹಿಸಬೇಕು ಎಂದು ತಿಳಿಸಿದರು.
  • < previous
  • 1
  • ...
  • 26
  • 27
  • 28
  • 29
  • 30
  • 31
  • 32
  • 33
  • 34
  • ...
  • 117
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved