• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಾಚಿದೇವರ ಜಯಂತಿ ಪ್ರಯುಕ್ತ ಆರೋಗ್ಯ ಉಚಿತ ತಪಾಸಣಾ ಶಿಬಿರ

Feb 05 2025, 12:36 AM IST
ಗ್ರಾಮದ ಎಲ್ಲಾ ಜಾತಿಯ ಎಲ್ಲಾ ಜನಾಂಗವು ಸಮನ್ವಯದಿಂದ ಒಗ್ಗೂಡಿರುವುದು ಸಂತಸದ ವಿಚಾರ. ಊರಿನ ಜನರಲ್ಲಿ ಒಗ್ಗಟ್ಟಿದ್ದಾಗ ಅಭಿವೃದ್ಧಿ ಸಾಧ್ಯವಾಗಲಿದೆ. ಆದ್ದರಿಂದ ಶ್ರೀಮಡಿವಾಳ ಮಾಚಿದೇವರ ಜಯಂತಿ ಯಶಸ್ವಿಯಾಗಿದೆ. ನಮ್ಮ ಪೂರ್ವಿಕರು, ಹಿರಿಯರನ್ನು, ನಮಗೆ ಸನ್ಮಾರ್ಗವನ್ನು ತೋರಿಸಿದರನ್ನ ನೆನೆಯುವುದು ಮಾನವ ಧರ್ಮ.

ಸೂರ್ಯ ನಮಸ್ಕಾರದಿಂದ ಸದೃಢ ಆರೋಗ್ಯ

Feb 05 2025, 12:33 AM IST
ಶಿವಮೊಗ್ಗ: ಸೂರ್ಯ ನಮಸ್ಕಾರದಿಂದ ಸರ್ವ ರೋಗವು ಗುಣವಾಗುವುದರ ಜೊತೆಗೆ ನಮ್ಮ ಆಯಸ್ಸು ವೃದ್ಧಿಯಾಗುತ್ತದೆ ಎಂದು ರಾಷ್ಟ್ರ ಪ್ರಶಸ್ತಿ ಪುರಸ್ಕೃತ, ಶಿವಗಂಗಾ ಯೋಗ ಕೇಂದ್ರದ ಯೋಗಾಚಾರ್ಯ ಡಾ.ಸಿ.ವಿ.ರುದ್ರಾರಾಧ್ಯ ಹೇಳಿದರು.

ಪತ್ರಕರ್ತರ ಆರೋಗ್ಯ ನಿಧಿ ಹೆಚ್ಚಳಕ್ಕೆ ಪುರಸಭೆ ಸದಸ್ಯರು, ಅಧಿಕಾರಿಗಳಿಗೆ ಮನವಿ

Feb 05 2025, 12:32 AM IST
ಈ ಹಿಂದೆ ಪತ್ರಕರ್ತರ ಆರೋಗ್ಯ ನಿಧಿಗಾಗಿ ಮೀಸಲಿಟ್ಟಿರುವ 2 ಲಕ್ಷ ರು. ಹಣವನ್ನು ಮುಂಬರುವ ಪುರಸಭೆ ಬಜೆಟ್‌ನಲ್ಲಿ 5 ಲಕ್ಷ ರು. ಗಳಿಗೆ ಹೆಚ್ಚಳ ಮಾಡಬೇಕು. ಆರೋಗ್ಯ ನಿಧಿ ಹೆಚ್ಚಳ ಮಾಡುವುದರಿಂದ ಪುರಸಭಾ ವ್ಯಾಪ್ತಿಯ ಪತ್ರಕರ್ತರಿಗೆ ಅನಾರೋಗ್ಯ ಅಥವಾ ಅಪಘಾತಕ್ಕೆ ಒಳಗಾದಾಗ ಚಿಕಿತ್ಸೆ ಭರಿಸಲು ಅನುಕೂಲವಾಗಲಿದೆ.

ಆರೋಗ್ಯ ಮಾಹಿತಿ, ತಪಾಸಣಾ, ಕಾನೂನು ಅರಿವು ಕಾರ್ಯಕ್ರಮ

Feb 05 2025, 12:31 AM IST
ಆರೋಗ್ಯವೇ ನಮಗೆ ಒಂದು ಸಂಪತ್ತು. ಆರೋಗ್ಯವನ್ನು ಕಾಪಾಡಿಕೊಂಡರೆ ಅದಕ್ಕಿಂತ ಸಂಪತ್ತು ಬೇರೊಂದಿಲ್ಲ ಎಂದು ಹೊಸಮನಿ ಪುಂಡಲಿಕ ಹೇಳಿದರು.

ಸೂರ್ಯ ನಮಸ್ಕಾರದಿಂದ ಪರಿಪೂರ್ಣ ಆರೋಗ್ಯ ಪ್ರಾಪ್ತಿ

Feb 05 2025, 12:30 AM IST
ಅನೇಕ ಆಸನ ಭಂಗಿಗಳಿಂದ ಸಂಯೋಜಿತಗೊಂಡಿರುವ ಸೂರ್ಯನಮಸ್ಕಾರ ಪದ್ಧತಿಯ ಅಭ್ಯಾಸದಿಂದ ಮನುಷ್ಯನ ಪರಿಪೂರ್ಣ ಆರೋಗ್ಯ ಹೊಂದುತ್ತಾನೆ

ಪತ್ರಕರ್ತರಿಗೆ ನಿವೇಶನ ಹಂಚಿಕೆಗೆ ಚಿಂತನೆ - ಶೀಘ್ರ ನಿರ್ಧಾರ - ಆರೋಗ್ಯ ವಿಮೆ ಬಗ್ಗೆ ಸಿಎಂ ಜತೆ ಚರ್ಚೆ : ಡಿಕೆಶಿ

Feb 04 2025, 04:28 AM IST

ರಾಜ್ಯದ ಸ್ಥಳೀಯ ಪ್ರಾಧಿಕಾರಗಳಿಂದ ನಿವೇಶನ ಹಂಚಿಕೆ ವೇಳೆಗೆ ಆದ್ಯತೆ ಮೇರೆಗೆ ಪತ್ರಕರ್ತರಿಗೆ ನಿವೇಶನ ನೀಡುವ ಕುರಿತು ಶೀಘ್ರದಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಘೋಷಿಸಿದರು.

ಆರೋಗ್ಯ ವೃದ್ಧಿಗೆ ಯೋಗ ಸಹಕಾರಿ

Feb 04 2025, 12:30 AM IST
ನಗರದ ಗೋಕುಲ ಬಡಾವಣೆಯಲ್ಲಿ ನಾಗರಿಕ ಸಮಿತಿಯವರು ರಥಸಪ್ತಮಿ ಅಂಗವಾಗಿ ಪೂರ್ವಭಾವಿ ಯೋಗ ಅಭ್ಯಾಸ ಹಾಗೂ ಅಗ್ನಿಸ್ತೋತ್ರ ಹೋಮ ಏರ್ಪಡಿಸಿದ್ದರು.

ಮಾನಸಿಕ ಆರೋಗ್ಯ ಉತ್ತೇಜಿಸುವ ಚದುರಂಗ

Feb 02 2025, 11:46 PM IST
ಚೆಸ್ ಆಟವು ಏಕಾಗ್ರತೆ ಹೆಚ್ಚಿಸುವುದಲ್ಲದೆ, ಮಾನಸಿಕ ಆರೋಗ್ಯವನ್ನು ಉತ್ತೇಜಿಸುತ್ತದೆ.

ಬಮ್ಮಿಗಟ್ಟಿ ಆರೋಗ್ಯ ಕೇಂದ್ರಕ್ಕೆ ಡಿಎಚ್‌ಒ ಭೇಟಿ

Feb 02 2025, 01:02 AM IST
ವೈದ್ಯಾಧಿಕಾರಿಗಳಿಗೆ ಹಾಗೂ ಸಿಬ್ಬಂದಿಗೆ ಕರ್ತವ್ಯಕ್ಕೆ ಸರಿಯಾಗಿ ಆಗಮಿಸುವಂತೆ, ಆಸ್ಪತ್ರೆ ಮತ್ತು ಆಸ್ಪತ್ರೆಯ ಆವರಣ ಶುಚಿಯಾಗಿಟ್ಟುಕೊಳ್ಳಲು, ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮ ಹಾಗೂ ಯೋಜನೆಗಳ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಲು, ಆರೋಗ್ಯ ರಕ್ಷಾ ಸಮಿತಿಯ ಸಭೆಯನ್ನು ಕಾಲಕಾಲಕ್ಕೆ ಜರುಗಿಸುವಂತೆ, ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸುವಂತೆ ಡಾ. ಶಶಿ ಪಾಟೀಲ ಸೂಚಿಸಿದರು.

ನೆಮ್ಮದಿಯ ಜೀವನ ಸಾಗಿಸಲು ಉತ್ತಮ ಆರೋಗ್ಯ ಅವಶ್ಯ: ಹಿರೇಗೌಡರ

Feb 02 2025, 01:01 AM IST
ವೈದ್ಯರು ನೀಡಿದ ಸಲಹೆ ತಪ್ಪದೇ ಪಾಲಿಸಬೇಕು. ನಿತ್ಯ ವಾಯು ವಿಹಾರ, ದೇವರ ಪ್ರಾರ್ಥನೆ, ದ್ಯಾನ, ಪ್ರಾಣಾಯಾಮ, ಸಂಗೀತ ಕೇಳುವದು ಮುಂತಾದವುಗಳ ಕಡೆಗೆ ಒಲವು ತೋರಬೇಕು
  • < previous
  • 1
  • ...
  • 29
  • 30
  • 31
  • 32
  • 33
  • 34
  • 35
  • 36
  • 37
  • ...
  • 117
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved