• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವೈದ್ಯರು ಹೇಳಿದ್ದು ಕೇಳಿ, ಆರೋಗ್ಯ ರಕ್ಷಿಸಿಕೊಳ್ಳಿ : ಗೃಹ ಆರೋಗ್ಯ ಯೋಜನೆಗೆ ಸಿಎಂ ಚಾಲನೆ

Oct 25 2024, 10:33 AM IST

‘ವೈದ್ಯರು ಹೇಳಿದ ಹಾಗೆ ಜೀವನ ಶೈಲಿಯನ್ನು ಅಳವಡಿಸಿಕೊಂಡರೆ ಪ್ರತಿ ಕಾಯಿಲೆಯನ್ನೂ ನಿಯಂತ್ರಣಕ್ಕೆ ತರಬಹುದು. ನಾನು ಕಳೆದ 30 ವರ್ಷಗಳಿಂದ ಮಧುಮೇಹದಿಂದ ಬಳಲುತ್ತಿದ್ದು, ಈವರೆಗೂ ವೈದ್ಯರು ಹೇಳಿದಂತೆ ಮ್ಯಾನೇಜ್‌ ಮಾಡುತ್ತಿದ್ದೇನೆ  ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಉಚಿತ ಆರೋಗ್ಯ ಶಿಬಿರ ಸಾರ್ವಜನಿಕರಿಗೆ ಉಪಯುಕ್ತ: ಡಾ.ಸಿ.ಎ.ಅರವಿಂದ್ ಸಲಹೆ

Oct 25 2024, 12:57 AM IST
ಉಚಿತ ಆರೋಗ್ಯ ತಪಾಸಣೆ ಶಿಬಿರವು ಸಾರ್ವಜನಿಕರಿಗೆ ಬಹಳಷ್ಟು ಉಪಯುಕ್ತವಾಗಿದೆ. ಹೃದಯಕ್ಕೆ ಸಂಬಂಧಿಸಿದಂತೆ ಎಕೋ, ಇಸಿಜಿ ತಪಾಸಣೆ ಹಾಗೂ ಕ್ಯಾನ್ಸರ್ ಸಂಬಂಧಿಸಿದಂತೆ ತಪಾಸಣೆಗಳನ್ನು ಮಾಡಿಸಿಕೊಂಡು ಸಾರ್ವಜನಿಕರು ಶಿಬಿರದ ಉಪಯೋಗಪಡೆದುಕೊಳ್ಳಬೇಕು.

ಆರೋಗ್ಯ ಸೇವೆ ನೀಡಲು ಸರ್ಕಾರ ಬದ್ಧ: ದಿನೇಶ ಗುಂಡೂರಾವ್

Oct 25 2024, 12:55 AM IST
ಸಿಎಂ ಸಿದ್ದರಾಮ್ಯನವರ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಜನಸಾಮಾನ್ಯರ ಹಿತ ಗಮನದಲ್ಲಿಟ್ಟುಕೊಂಡು ಆರೋಗ್ಯ ಸೇವೆ ನೀಡಲು ಬದ್ಧವಾಗಿದೆ.

ಗೃಹ ಆರೋಗ್ಯ’ ಇಂದು ಆರಂಭ - ಗ್ರಾಮೀಣ ಪ್ರದೇಶದಲ್ಲಿ ಮನೆಗಳಿಗೇ ತೆರಳಿ ರೋಗಗಳ ತಪಾಸಣೆ

Oct 24 2024, 11:02 AM IST

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಗೃಹ ಆರೋಗ್ಯ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ವಿಧಾನಸೌಧ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಚಾಲನೆ ನೀಡಲಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ.

ಸುಂಟಿಕೊಪ್ಪ ಆರೋಗ್ಯ ಕೇಂದ್ರ ಸಿಬ್ಬಂದಿ ಕೊರತೆ: ಪ್ರತಿಭಟನೆ ಎಚ್ಚರಿಕೆ

Oct 23 2024, 12:49 AM IST
ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸಲು ವೈದ್ಯಾಧಿಕಾರಿಗಳೆ ಕೊರತೆ ಇದೆ. ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಳದಿದ್ದಲ್ಲಿ ಪ್ರತಿಭಟಿಸಲಾಗುವುದು ಎಂದು ಸುಂಟಿಕೊಪ್ಪ ಎಸ್‌ಡಿಪಿಐ ಮುಖಂಡ ಕೆ.ಎ.ಲತೀಫ್ ಎಚ್ಚರಿಸಿದ್ದಾರೆ.

ಉಡುಪಿ: ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳಿಗೆ ತರಬೇತಿ ಕಾರ್ಯಾಗಾರ

Oct 23 2024, 12:48 AM IST
ಮಕ್ಕಳ ಸುಧಾರಿತ ಪೌಷ್ಠಿಕತೆಗಾಗಿ ಆರೋಗ್ಯ ಪ್ರಕ್ರಿಯೆ ಕುರಿತು ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳಿಗೆ ಜಿಲ್ಲಾಮಟ್ಟದ ತರಬೇತಿ ಕಾರ್ಯಾಗಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿಯ ಶ್ರೀ ಕೃಷ್ಣ ಸಭಾಂಗಣದಲ್ಲಿ ನಡೆಯಿತು.

ಸೇವಾ ಮನೋಭಾವನೆಯಿಂದ ಉಚಿತ ಆರೋಗ್ಯ ಶಿಬಿರ

Oct 23 2024, 12:47 AM IST
ದೈನಂದಿನ ಚಟುವಟಿಕೆಯಿಂದ ನಮ್ಮ ಆರೋಗ್ಯದಲ್ಲಿ ಏರುಪೇರಾಗುತ್ತದೆ. ಆದ್ದರಿಂದ ವೈದ್ಯರ ಸಲಹೆಯಂತೆ ಆರೋಗ್ಯ ಕಾಪಾಡಿಕೊಳ್ಳಬೇಕು

ಶನಿವಾರಸಂತೆ: ಆರೋಗ್ಯ ಉಚಿತ ತಪಾಸಣಾ ಶಿಬಿರ

Oct 23 2024, 12:35 AM IST
ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಬೋಧಕ ಆಸ್ಪತ್ರೆ, ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆಯಡಿ ಶನಿವಾರಸಂತೆ ಆರೋಗ್ಯ ಸಮುದಾಯ ಕೇಂದ್ರದಲ್ಲಿ ವಿವಿಧ ತಜ್ಞ ವೈದ್ಯರಿಂದ ಆರೋಗ್ಯ ತಪಾಸಣಾ ಉಚಿತ ಶಿಬಿರ ನಡೆಯಿತು.

ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣರ ಆರೋಗ್ಯ ಸುಧಾರಣೆಗೆ ವಿಶೇಷ ಪೂಜೆ

Oct 22 2024, 12:19 AM IST
ಎಸ್.ಎಂ.ಕೃಷ್ಣ ಅವರು ವಯೋಸಹಜ ಕಾಯಿಲೆಯಿಂದ ವೈದ್ಯಕೀಯ ತಪಾಸಣೆಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈಗ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತಿದೆ. ವೈದ್ಯಕೀಯ ತಪಾಸಣೆ ಪೂರ್ಣಗೊಂಡ ನಂತರ ಕೃಷ್ಣ ಅವರು ಆಸ್ಪತ್ರೆಯಿಂದ ಬಿಡುಗಡೆಗೊಂಡು ಮನೆಗೆ ಮರಳಿ ವಿಶ್ರಾಂತಿ ಪಡೆಯಲಿದ್ದಾರೆ.

ಕರ್ತವ್ಯದ ಜೊತೆ ಆರೋಗ್ಯ ಕಡೆಯೂ ಗಮನಹರಿಸಿ: ಎಂ.ಬೃಂಗೇಶ್

Oct 22 2024, 12:14 AM IST
ಹುಟ್ಟಿದ ಮೇಲೆ ಸಾವು, ಇದು ಪ್ರಕೃತಿ ಮತ್ತು ದೇವರ ಇಚ್ಛೆ. ಆದರೆ, ಯಾವ ಕಾರಣಕ್ಕಾಗಿ ಸಾವನ್ನಪ್ಪಿದ್ದಾರೆ ಎಂಬುವುದು ಬಹಳ ಮುಖ್ಯ. ದೇಶಕ್ಕಾಗಿ ಪ್ರಾಣಾರ್ಪಣೆ ಮಾಡಿರುವುದು ನಿಜಕ್ಕೂ ಪುಣ್ಯದ ಮತ್ತು ಗೌರವಯುತ ಕೆಲಸ. ದೇಶಕ್ಕಾಗಿ ಪ್ರಾಣ ಅರ್ಪಿಸಿದವರಿಗೆ ಅವರ ಅಂತಿಮ ದರ್ಶನದಲ್ಲಿ ಮೃತ ದೇಹದ ಮೇಲೆ ರಾಷ್ಟ್ರ ಧ್ವಜವನ್ನು ಇಟ್ಟು ಗೌರವ ಸಮರ್ಪಣೆ ಮಾಡುತ್ತಾರೆ. ಅದಕ್ಕಿಂತ ಬಹುದೊಡ್ಡ ಗೌರವ ಮತ್ತೊಬ್ಬ ವ್ಯಕ್ತಿಗೆ ಸಿಗುವುದಕ್ಕೆ ಎಂದಿಗೂ ಸಾಧ್ಯವಿಲ್ಲ.
  • < previous
  • 1
  • ...
  • 33
  • 34
  • 35
  • 36
  • 37
  • 38
  • 39
  • 40
  • 41
  • ...
  • 101
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved