• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಡವರು ಉಚಿತ ಆರೋಗ್ಯ ಶಿಬಿರಗಳ ಪ್ರಯೋಜನ ಪಡೆದುಕೊಳ್ಳಲು ಡಾ.ಅಂಶುಮಂತ್ ಕರೆ

Jan 05 2025, 01:33 AM IST
ತರೀಕೆರೆ, ಬಡವರು ಉಚಿತ ಆರೋಗ್ಯ ಶಿಬಿರಗಳ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಭದ್ರಾ ಅಚ್ಚುಕಟ್ಟು ಪ್ರಾಧಿಕಾರದ ಅಧ್ಯಕ್ಷ ಡಾ.ಅಂಶುಮಂತ್ ಹೇಳಿದ್ದಾರೆ.

ತಿರುವನಂತಪುರಂ : ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್‌ ಧರಿಸಲು ಕೇರಳ ಆರೋಗ್ಯ ಸಚಿವರ ಸಲಹೆ

Jan 05 2025, 01:32 AM IST

ಚೀನಾದಲ್ಲಿ ವ್ಯಾಪಕವಾಗಿ ಹರಡುತ್ತಿರುವ ವೈರಲ್‌ ಜ್ವರ ಮತ್ತು ಉಸಿರಾಟದ ಸೋಂಕಿನ ಕುರಿತು ರಾಜ್ಯ ಸರ್ಕಾರ ನಿಗಾ ಇಟ್ಟಿದೆ.

ಇಂದು ನವೀಕೃತ ಶಾಲೆ ಉದ್ಘಾಟನೆ, ಆರೋಗ್ಯ ಶಿಬಿರ

Jan 04 2025, 12:34 AM IST
ನಗರದ ಬಾಪೂಜಿ ಹೈಸ್ಕೂಲ್‌ ಹಿರಿಯ ವಿದ್ಯಾರ್ಥಿಗಳ ಸಂಘವು ಕಳೆದ ವರ್ಷದಿಂದ ಸಮಾಜಮುಖಿ ಕಾರ್ಯಕ್ರಮಗಳನ್ನು ಕೈಗೊಳ್ಳುತ್ತಿದೆ. ಈ ಬಾರಿ ಕಂದನಕೋವಿ ನವೀಕೃತ ಸರ್ಕಾರಿ ಶಾಲೆ ಉದ್ಘಾಟನೆ ಹಾಗೂ ಆರೋಗ್ಯ ಶಿಬಿರ ಜ.4ರಂದು ಬೆಳಗ್ಗೆ 10 ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಮೇಯರ್, ಸಂಘದ ಅಧ್ಯಕ್ಷ ಎಸ್.ಟಿ. ವೀರೇಶ್ ಹೇಳಿದ್ದಾರೆ.

ಪ್ರತಿ ಗ್ರಾಮದಲ್ಲೂ ಆರೋಗ್ಯ ಶಿಬಿರ ನಡೆಸಲು ಚಿಂತನೆ; ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

Jan 04 2025, 12:31 AM IST
ತಾಲೂಕಿನ ಶಾಸಕ ಎಚ್.ಟಿ. ಮಂಜು ಇರಲಿ ಕಾಂಗ್ರೆಸ್ ಶಾಸಕರಿಗೇ ಅನುದಾನದ ಕೊರತೆ ಕಾಡುತ್ತಿದೆ. ಅನುದಾನ ನೀಡದೆ ಅಭಿವೃದ್ಧಿ ಕಾಣದಾಗಿದೆ.ನೀರು, ಹಾಲಿನ ದರ ಎಲ್ಲವನ್ನೂ ಹೆಚ್ಚಿಸಲಾಗುತ್ತಿದೆ. ಆದರೆ, ಈ ಹೆಚ್ಚುವರಿ ಹಾಲಿನ ದರ ರೈತರಿಗೆ ಸಿಗಲಾರದು. ರೈತರ ದಾಖಲೆಗಳನ್ನು ಸರಿಪಡಿಸಲು ಕಂದಾಯ ಇಲಾಖೆ ಅಧಿಕಾರಿಗಳಿಗೆ ತಿಳಿಸಲಾಗಿದೆ. ರೈತರು ಎಂತಹ ಸಂಕಷ್ಟ ಬಂದರೂ ದೃತಿಗೆಡಬಾರದು ಎಂದು ಆತ್ಮಸ್ಥೈರ್ಯ ನೀಡಿದರು.

ಮಡಿಕೇರಿಯಲ್ಲಿ ಮನೆ ಮನೆಗೆ ‘ಗೃಹ ಆರೋಗ್ಯ ಕಾರ್ಯಕ್ರಮ’ ಅನುಷ್ಠಾನ ಪೂರ್ವಭಾವಿ ಸಭೆ

Jan 04 2025, 12:30 AM IST
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಸರ್ವೇಕ್ಷಣ ಘಟಕದ ವತಿಯಿಂದ ಗೃಹ ಆರೋಗ್ಯ ಯೋಜನೆ ಕಾರ್ಯಕ್ರಮದ ಬಗ್ಗೆ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅಧ್ಯಕ್ಷತೆಯಲ್ಲಿ ಶುಕ್ರವಾರ ಪೂರ್ವಭಾವಿ ಸಭೆ ನೆರವೇರಿತು.

ಗ್ರಾಮೀಣರ ಆರೋಗ್ಯ ರಕ್ಷಣೆಗೆ ಆದ್ಯತೆ: ಶಾಸಕ

Jan 03 2025, 12:31 AM IST
ಜನತೆ ಅನುಭವಿಸುತ್ತಿರುವ ನೈಜ ಸಮಸ್ಯೆಗಳನ್ನು ಅವರಿಗೆ ಮನವರಿಕೆ ಮಾಡಿಕೊಡುವ ಮೂಲಕ ಪಾರದರ್ಶಕ ಆಡಳಿತಕ್ಕೆ ಮುನ್ನುಡಿ ಬರೆಯುತ್ತಿದ್ದೇನೆ. ನನ್ನ ಭೇಟಿಯ ಅವಧಿಯಲಿಯೇ ಪರಿಹರಿಸಬಹುದಾದ ಸಾಕಷ್ಟು ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಹಾರಿಸುತ್ತೇನೆ. ಯಾರು ಏನೇ ಹೇಳಿದರೂ ಜನಪರ ಕಾರ್ಯಕ್ರಮ ನಿಲ್ಲಿಸುವುದುಲ್ಲ ಎನ್ನುತ್ತಾರೆ ಶಾಸಕ ಪ್ರದೀಪ್‌ ಈಶ್ವರ್‌.

ಸಿದ್ದರಾಮಯ್ಯ ಆರೋಗ್ಯ ಮಾರ್ಗ ಹೆಸರಿಡಲು ಒತ್ತಾಯ

Jan 01 2025, 01:00 AM IST
ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆ ಫೆರಿಫೆರಲ್ ಕ್ಯಾನ್ಸರ್ ಕೇಂದ್ರ ಕಟ್ಟಡ ನಿರ್ಮಾಣ ಪ್ರಗತಿ, ನೆಫ್ರೊ- ಯುರಾಲಜಿ 100 ಹಾಸಿಗೆಯ ಆಸ್ಪತ್ರೆ ಟೆಂಡರ್ ಹಂತದಲ್ಲಿ, ನಿಮ್ಹಾನ್ಸ್ ಕೇಂದ್ರ ಸ್ಥಾಪನೆಗೆ ಉದ್ದೇಶಿಸಲಾಗಿದೆ

ಮನುಷ್ಯನಿಗೆ ಆಹಾರ, ಆರೋಗ್ಯ, ಆಧ್ಯಾತ್ಮ ಅವಶ್ಯಕ

Dec 31 2024, 01:04 AM IST
ಮಾನವ ಯಾವಾಗಲೂ ಸುಖಾಪೇಕ್ಷಿ, ಆದರ್ಶ ಮೌಲ್ಯಗಳ ಪರಿಪಾಲನೆಯಿಂದ ಬದುಕು ಉಜ್ವಲಗೊಳ್ಳುತ್ತದೆ. ಪ್ರತಿಯೊಬ್ಬ ವ್ಯಕ್ತಿಗೂ ಆಹಾರ, ಆರೋಗ್ಯ ಹಾಗೂ ಆಧ್ಯಾತ್ಮಿಕತೆ ಅತ್ಯವಶ್ಯಕವಾಗಿವೆ ಎಂದು ಬಾಳೆಹೊನ್ನೂರು ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರು ಅಭಿಪ್ರಾಯಪಟ್ಟರು.

ಉತ್ತಮ ಪರಿಸರ, ಸ್ವಚ್ಛತೆ ಇದ್ದರೆ ಮಾತ್ರ ಆರೋಗ್ಯ ವೃದ್ಧಿ: ಡಾ.ರಾಜಶೇಖರ್ ಅಭಿಪ್ರಾಯ

Dec 31 2024, 01:01 AM IST
ಇತ್ತೀಚೆಗೆ ಉಳಕಡ್ಡಿ ಎಂಬುದು ಜಾಸ್ತಿ ಕಂಡು ಬಂದಿದೆ. ಮನೆಯಲ್ಲಿ ಒಬ್ಬರಿಗೆ ಬಂದರೆ ಮನೆಯಲ್ಲಿರುವ ಎಲ್ಲರಿಗೂ ಸಹ ಹರಡುವ ಸಾಧ್ಯತೆ ಇದೆ. ಆದ್ದರಿಂದ ಪ್ರತಿಯೊಬ್ಬರೂ ಸ್ವಚ್ಛತೆಯಿಂದ ಇರಬೇಕು. ಉತ್ತಮ ಪರಿಸರ ಹಾಗೂ ಹಣ್ಣು- ತರಕಾರಿಗಳನ್ನು ಸೇವಿಸಿ, ನಿಮ್ಮ ಆರೋಗ್ಯವನ್ನು ವೃದ್ಧಿಸಿಕೊಳ್ಳಿ ಎಂದು ಕಿವಿಮಾತು ಹೇಳಿದರು.

ಕ್ರೀಡೆಯಲ್ಲಿ ಹೆಚ್ಚಾಗಿ ತೊಡಗಿದರೆ ದೈಹಿಕ, ಮಾಸಿಕ ಆರೋಗ್ಯ ವೃದ್ಧಿ: ಚೈತ್ರ ಶಶಿಧರ್ ಗೌಡ

Dec 31 2024, 01:01 AM IST
ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕಬಡ್ಡಿ ಆಟವು ಪುರುಷ ಪ್ರಧಾನವಾಗಿತ್ತು. ಕಬಡ್ಡಿ ಆಟದಲ್ಲಿ ಮಹಿಳೆಯರು ಸಕ್ರಿಯರಾಗಿರುವುದರಿಂದ ನೇಪಥ್ಯಕ್ಕೆ ಸರಿಯುವ ಹಂತದಲ್ಲಿದ್ದ ಕಬಡ್ಡಿ ಆಟವು ಮತ್ತೆ ತನ್ನ ವೈಭವವನ್ನು ಉಳಿಸಿಕೊಂಡಿದೆ. ಸೋಲು- ಗೆಲುವು ಲೆಕ್ಕಕ್ಕೆ ಇಟ್ಟುಕೊಳ್ಳದೇ ಕ್ರೀಡೆಯಲ್ಲಿ ಸಕ್ರಿಯರಾಗುವುದು. ಕ್ರೀಡಾಸ್ಫೂರ್ತಿಯನ್ನು ಮೆರೆಯುವುದು ಪ್ರತಿಯೊಬ್ಬ ಕ್ರೀಡಾಪಟುವಿನ ಲಕ್ಷಣ ಎಂದರು.
  • < previous
  • 1
  • ...
  • 35
  • 36
  • 37
  • 38
  • 39
  • 40
  • 41
  • 42
  • 43
  • ...
  • 117
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved