• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಡ್ಕದಬಾಣೆ: ಆರೋಗ್ಯ ತಪಾಸಣಾ ಶಿಬಿರ ಸಂಪನ್ನ

Oct 17 2024, 12:08 AM IST
ಗಾಳಿಬೀಡು ಗ್ರಾಮದ ಅಡ್ಕದಬಾಣೆಯಲ್ಲಿ ಸ್ನೇಹಿತರ ಯುವಕ ಸಂಘದ ಅಧ್ಯಕ್ಷ ಕೋಳುಮುಡಿಯನ ಮೋಹನ ನೇತೃತ್ವದಲ್ಲಿ ಸೋಮವಾರ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ತಾಲೂಕು ಹಿರಿಯ ಆರೋಗ್ಯ ನಿರೀಕ್ಷಣಾ ಅಧಿಕಾರಿ ಜಿ.ವಿ.ಶ್ರೀನಾಥ್ ಸಂಪನ್ಮೂಲ ಅಧಿಕಾರಿಗಳಾಗಿ ಭಾಗವಹಿಸಿ ಸಾಂಕ್ರಾಮಿಕ ಮತ್ತು ಆಸಾಂಕ್ರಾಮಿಕ ಕಾಯಿಲೆ ಹಾಗೂ ಮುಂಜಾಗ್ರತ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

ಉತ್ತಮ ಆಹಾರ ಸೇವನೆಯಿಂದ ಆರೋಗ್ಯ: ಸಾಯಿಕುಮಾರ್ ಎ.ಎಸ್

Oct 17 2024, 12:07 AM IST
Health through good diet: Saikumar A.S

ಮೂಳೆ ಅಲೋಗ್ರಾಫ್ಟ್‌ಗಳ ಗಾಮಾ ವಿಕಿರಣ ಮೂಲಕ ಆರೋಗ್ಯ ರಕ್ಷಣಾ ಒಪ್ಪಂದಕ್ಕೆ ಮಂಗಳೂರು ವಿವಿ- ಮಾಹೆ ಸಹಿ

Oct 17 2024, 12:01 AM IST
ಮಣಿಪಾಲದ ಕೆಎಂಸಿಯಲ್ಲಿ ಬೋನ್ ಬ್ಯಾಂಕ್ ಸ್ಥಾಪನೆಯು ಸುರಕ್ಷಿತ ಮತ್ತು ಪರಿಣಾಮಕಾರಿ ಮೂಳೆ ಕಸಿ ಮಾಡುವ ತುರ್ತು ಅಗತ್ಯವನ್ನು ತಿಳಿಸುತ್ತದೆ ಎಂದು ಮಾಹೆಯ ರಿಜಿಸ್ಟ್ರಾರ್ ಡಾ.ಪಿ.ಗಿರಿಧರ್ ಕಿಣಿ ಹೇಳಿದರು.

ಸಮಗ್ರ ಆರೋಗ್ಯ ಮತ್ತು ಕ್ಷೇಮ ಚಿಕಿತ್ಸಾಲಯ ಉದ್ಘಾಟನೆ

Oct 16 2024, 12:47 AM IST
ಜಿಲ್ಲೆಯ ಜನರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸುವಲ್ಲಿ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಆಸ್ಪತ್ರೆ ಮತ್ತು ಬಿ.ಎಂ.ಪಾಟೀಲ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ ಮುಂಚೂಣಿಯಲ್ಲಿವೆ ಎಂದು ಕಾಲೇಜಿನ ಪ್ರಾಚಾರ್ಯ ಡಾ.ಅರವಿಂದ ಪಾಟೀಲ ಹೇಳಿದರು.

ದೇಹದ ಆರೋಗ್ಯದೊಂದಿಗೆ ಮಾನಸಿಕ ಆರೋಗ್ಯ ಬಹಳ ಮುಖ್ಯ-ಕೆ.ಸಿ. ಸದಾನಂದಸ್ವಾಮಿ

Oct 16 2024, 12:47 AM IST
ಮನುಷ್ಯನಿಗೆ ದೇಹದ ಆರೋಗ್ಯದ ಜೊತೆಗೆ ಮಾನಸಿಕ ಆರೋಗ್ಯ ಬಹಳ ಮುಖ್ಯವಾಗಿದೆ. ಹಾಗಾಗಿ ಎಲ್ಲರೂ ಜೀವನದಲ್ಲಿ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಸಿ. ಸದಾನಂದಸ್ವಾಮಿ ಅವರು ಹೇಳಿದರು.

ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ನ್ಯಾಯಾಶಧೀಶರ ಸಲಹೆ

Oct 14 2024, 01:25 AM IST
ಹಣ ಮಾಡುವ ಯೋಜನೆಯಲ್ಲಿ ಆರೋಗ್ಯವನ್ನೇ ಹದೆಗೆಡಿಸಿಕೊಳ್ಳುತ್ತಿರುವ ಪ್ರಕರಣಗಳು ಇಂದು ಹೆಚ್ಚಾಗುತ್ತಿವೆ. ಜಗತ್ತಿನಲ್ಲಿ ಹಲವು ಮಂದಿ ಮಾನಸಿಕ ಒತ್ತಡದಲ್ಲಿ ಬದುಕುತ್ತಿದ್ದಾರೆ. ಅವರು ಆರೋಗ್ಯವನ್ನು ವೃದ್ಧಿಸಿಕೊಳ್ಳಲು ಸಂಪಾದಿಸುವ ಹಣದಲ್ಲಿಯೇ ತೃಪ್ತಿಪಟ್ಟಿಕೊಳ್ಳಬೇಕು.

ಆರೋಗ್ಯ ಕೇಂದ್ರದಲ್ಲಿ ಸಿಸಿ ಕ್ಯಾಮೆರಾ, ಡಿವಿಆರ್ ಕಳವು

Oct 14 2024, 01:17 AM IST
ಹನೂರು ಪೊಲೀಸ್ ಠಾಣಾ ಸರದನ ಬಂಡಳ್ಳಿ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಬಾಗಿಲು ಮುರಿದು ಕಳ್ಳರು ಸಿಸಿಟಿವಿ ಡಿವಿಆರ್ ಹಾಗೂ ಕಂಪ್ಯೂಟರ್ ಪರಿಕರಗಳನ್ನು ಕಳ್ಳತನ ಮಾಡಿರುವ ಬಗ್ಗೆ ವರದಿಯಾಗಿದೆ.

ಎಲ್ಲರೂ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಿ: ನ್ಯಾಯಾಧೀಶ ಶಿವಕುಮಾರ್‌ ಜಿ.ಜೆ.

Oct 14 2024, 01:16 AM IST
ಎಲ್ಲರೂ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ತಾಲೂಕು ಕಾನೂನು ಸೇವೆಗಳ ಸದಸ್ಯ ಕಾರ್ಯದರ್ಶಿ, ಪ್ರಧಾನ ಸಿವಿಲ್‌ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶ ಶಿವಕುಮಾರ್‌ ಜಿ.ಜೆ. ಹೇಳಿದರು. ಗುಂಡ್ಲುಪೇಟೆಯಲ್ಲಿ ಮಾನಸಿಕ ಆರೋಗ್ಯ ದಿನಾಚರಣೆ ಅಂಗವಾಗಿ ಹಮ್ಮಿಕೊಂಡ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ದೇಶದಲ್ಲಿ ಶೇ.೧೦ರಷ್ಟು ಜನ ಮಾನಸಿಕ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ : ಹನುಮಂತು

Oct 13 2024, 01:09 AM IST

ಶೇ.೧ರಷ್ಟು ಮಂದಿ ತೀವ್ರತರವಾಗಿ ನರಳುತ್ತಿದ್ದಾರೆ, ೧.೫ ಕೋಟಿ ಮಂದಿ ಮಾನಸಿಕ ಸ್ಥಿಮಿತತೆ ಕಳೆದುಕೊಂಡಿದ್ದಾರೆ. ೧೦೦ ಮಂದಿ ಮಾನಸಿಕ ರೋಗಿಗಳಲ್ಲಿ ಶೇ.೩೦ರಷ್ಟು ಮಂದಿ ಚಿಕಿತ್ಸೆ ಪಡೆಯುತ್ತಿದ್ದರೆ, ಶೇ.೭೦ರಷ್ಟು ಮಂದಿ ಚಿಕಿತ್ಸೆ ಪಡೆದುಕೊಳ್ಳುತ್ತಿಲ್ಲ.  

ಮಾನಸಿಕ ಆರೋಗ್ಯ ವಿಚಾರದಲ್ಲಿ ಭಾರತ-ಅಮೆರಿಕ ಕೈಜೋಡಿಸಲಿ

Oct 13 2024, 01:07 AM IST
ಜಯದೇವ ಆಸ್ಪತ್ರೆಯಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನ ಕಾರ್ಯಕ್ರಮ ಆಚರಿಸಲಾಯಿತು.
  • < previous
  • 1
  • ...
  • 35
  • 36
  • 37
  • 38
  • 39
  • 40
  • 41
  • 42
  • 43
  • ...
  • 101
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved