• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ ಹಿರಿಯ ನಾಯಕ ಲಾಲು ಕೃಷ್ಣ ಅಡ್ವಾಣಿ ಅಸ್ವಸ್ಥ: ಆಸ್ಪತ್ರೆಗೆ ದಾಖಲು, ಆರೋಗ್ಯ ಸ್ಥಿರ

Dec 15 2024, 02:02 AM IST

  ಬಿಜೆಪಿ ಹಿರಿಯ ನಾಯಕ ಲಾಲು ಕೃಷ್ಣ ಅಡ್ವಾಣಿ( 97) ಅವರ ಆರೋಗ್ಯ ಹದಗೆಟ್ಟಿದ್ದು, ಶುಕ್ರವಾರ ರಾತ್ರಿ ದೆಹಲಿಯ ಅಪೊಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಪೌಷ್ಟಿಕಾಂಶ ಆಹಾರದಿಂದ ಉತ್ತಮ ಆರೋಗ್ಯ: ಡಾ. ಯಶೋಧಾ ಹೊಂಬಲ

Dec 14 2024, 12:46 AM IST
ಹದಿಹರೆಯದ ಯುವತಿಯರಲ್ಲಿ ಅನೇಕ ಆರೋಗ್ಯ ಸಮಸ್ಯೆ ಕಾಣುತ್ತಿದ್ದೇವೆ. ಈ ನಿಟ್ಟಿನಲ್ಲಿ ಸಮತೋಲನ ಆಹಾರ ಸೇವಿಸಬೇಕು. ಹಸಿರು ತರಕಾರಿ, ಹಣ್ಣು, ಕಾಳು, ಹಾಲಿನ ಉತ್ಪನ್ನ ಊಟದ ತಟೆಯಲ್ಲಿ ಇರಬೇಕು.

ಆರೋಗ್ಯ ಕಾಪಾಡುವಲ್ಲಿ ಪೌಷ್ಟಿಕ ಆಹಾರ ಮುಖ್ಯ ಪಾತ್ರ: ರವಿಕಿರಣ್

Dec 14 2024, 12:45 AM IST
ಯಳಂದೂರು ತಾಲೂಕಿನ ಯರಿಯೂರು ಗ್ರಾಮದ ವಾಲ್ಮೀಕಿ ಜ್ಞಾನವಿಕಾಸ ಕೇಂದ್ರದಲ್ಲಿ ಮಾಜಿ ಗ್ರಾಪಂ ಅಧ್ಯಕ್ಷೆ ದೊಡ್ಡಮ್ಮ ಅಧ್ಯಕ್ಷತೆಯಲ್ಲಿ ತರಕಾರಿ ಬೀಜ ವಿತರಣೆ ಮಾಡಲಾಯಿತು. ಯೋಜನಾಧಿಕಾರಿ ಆನಂದ್ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.

ಉಡುಪಿಗೆ ಸರ್ಕಾರಿ ವೈದ್ಯಕೀಯ ಕಾಲೇಜು: ಕೇಂದ್ರ ಆರೋಗ್ಯ ಸಚಿವರಿಗೆ ಕೋಟ ಮನವಿ

Dec 14 2024, 12:45 AM IST
ಉಡುಪಿ ಜಿಲ್ಲೆಯ ಜನತೆಯ ಉತ್ತಮವಾದ ಆರೋಗ್ಯ ಸೇವೆ ಮತ್ತು ಜನಸಾಮಾನ್ಯರ ಉನ್ನತ ಶಿಕ್ಷಣಕ್ಕಾಗಿ ಸುಸಜ್ಜಿತವಾದ ಸರ್ಕಾರಿ ವೈದ್ಯಕೀಯ ಕಾಲೇಜು ಮಂಜೂರು ಮಾಡಬೇಕೆಂದು ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ವಿನಂತಿ ಮಾಡಿದರು.

ಸಾರ್ವಜನಿಕರ ಆರೋಗ್ಯ ಸುಧಾರಣೆಗೆ ಆಯುಷ್‌ನಿಂದ ಅನೇಕ ಯೋಜನೆ: ಡಾ. ಎಸ್.ಗೀತಾ

Dec 13 2024, 12:50 AM IST
ಕಡೂರು, ಸಾರ್ವಜನಿಕರು ಹಾಗೂ ಶಾಲಾ ಕಾಲೇಜುಗಳ ಮಕ್ಕಳಿಗೆ ಆಯುಷ್ ಔಷಧಿಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಿ ತಿಳುವಳಿಕೆ ನೀಡಲಾಗುತ್ತಿದೆ ಎಂದು ಆಯುಷ್ ಇಲಾಖೆ ಜಿಲ್ಲಾಧಿಕಾರಿ ಡಾ. ಎಸ್.ಗೀತಾ ತಿಳಿಸಿದರು.

ಕ್ರೀಡೆ ದೈಹಿಕ, ಮಾನಸಿಕ ಆರೋಗ್ಯ ವೃದ್ಧಿಗೆ ಪೂರಕ: ಡಾ. ಪ್ರತಿಭಾ ಆರ್.

Dec 13 2024, 12:48 AM IST
ಬಂಟಕಲ್ಲು ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ೨೦೨೪-೨೫ನೇ ಸಾಲಿನ ಮಂಗಳೂರು ವಲಯ ಮಟ್ಟದ ತಾಂತ್ರಿಕ ಮಹಾವಿದ್ಯಾಲಯಗಳ ಥ್ರೋಬಾಲ್ ಪಂದ್ಯಾವಳಿಗೆ ಚಾಲನೆ ನೀಡಲಾಯಿತು.

ಆರೋಗ್ಯ ಶಿಬಿರ, ಜಿಲ್ಲಾ ಮಟ್ಟದ ಕ್ರಿಕೆಟ್‌ ಪಂದ್ಯಾಟ ಪೂರ್ವಭಾವಿ ಸಭೆ

Dec 12 2024, 12:33 AM IST
ಕೊಡಗು ಪತ್ರಕರ್ತರ ಸಂಘದ ತಾಲೂಕು ಸಮಿತಿ ವತಿಯಿಂದ ಇಲ್ಲಿನ ಪತ್ರಿಕಾಭವನದಲ್ಲಿ ಆರೋಗ್ಯ ಶಿಬಿರ ಮತ್ತು ಜಿಲ್ಲಾ ಮಟ್ಟದ ಟೆನ್ನಿಸ್ ಬಾಲ್ ಕ್ರಿಕೇಟ್ ಪಂದ್ಯಾಟದ ಪೂರ್ವಭಾವಿ ಸಭೆ ಸಂಘದ ಅದ್ಯಕ್ಷ ಎಚ್.ಅರ್. ಹರೀಶ್‌ಕುಮಾರ್ ಅಧ್ಯಕ್ಷತೆಯಲ್ಲಿ ನಡೆಯಿತು.

ನಕಲಿ ಕ್ಲಿನಿಕ್ ಗಳ ಮೇಲೆ ಆರೋಗ್ಯ ಅಧಿಕಾರಿಗಳ ದಾಳಿ

Dec 12 2024, 12:31 AM IST
ತಾಲೂಕಿನಾದ್ಯಂತ ನಕಲಿ ಕ್ಲಿನಿಕ್ ಗಳ ಕುರಿತು ಸುದ್ದಿ ಬಂದ ಹಿನ್ನೆಲೆಯಲ್ಲಿ ನಾಮಕೇ ವಾಸ್ತೆಗೆ ಕೆಲವೇ ಕೆಲವು ನಕಲಿ ವೈದ್ಯರ ಮೇಲೆ ಮಾತ್ರ ಅಧಿಕಾರಿಗಳು ದಾಳಿ ನಡೆಸಿ ಕೈ ತೊಳೆದುಕೊಂಡಿದ್ದಾರೆ ಎಂಬ ಆರೋಪಗಳು ಸಾರ್ವಜನಿಕ ವಲಯಗಳಲ್ಲಿ ಕೇಳಿ ಬರುತ್ತಿವೆ.

ಮುಷ್ಟ್ರಹಳ್ಳಿ ಆರೋಗ್ಯ ಕೇಂದ್ರಕ್ಕೆ ಅನಾರೋಗ್ಯ!

Dec 11 2024, 12:47 AM IST
ಆಂಧ್ರ ಮತ್ತು ತಮಿಳುನಾಡಿನ ಗಡಿ ಭಾಗಕ್ಕೆ ಅಂಟಿಕೊಂಡಿರುವ ತಾಲೂಕಿನ ದೋಣಿಮಡಗು ಗ್ರಾಪಂ ವ್ಯಾಪ್ತಿಯ ಮುಷ್ಟ್ರಹಳ್ಳಿಯಲ್ಲಿ ದಶಕಗಳ ಹಿಂದೆ ಪ್ರಾಥಮಿಕ ಆರೋಗ್ಯ ಉಪ ಕೇಂದ್ರವನ್ನು ತೆರೆಯಲಾಗಿತ್ತು, ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದ ಆರೋಗ್ಯ ಕೇಂದ್ರದಲ್ಲಿ ವೈದ್ಯರು ಹಾಗೂ ಸಿಬ್ಬಂದಿ ಕೊರತೆಯಿಂದ ಈಗ ಬಾಗಿಲು ಮುಚ್ಚಿದೆ.

ಸಾಹಿತ್ಯ ಸಮ್ಮೇಳನಕ್ಕೆ ಬರುವವರಿಗೆ ಸೂಕ್ತ ಆರೋಗ್ಯ ಸೇವೆ: ದಿನದ 24 ಗಂಟೆ ವೈದ್ಯ ತಂಡ ಸನ್ನದ್ಧ

Dec 10 2024, 12:32 AM IST
ದಿನದ 24 ಗಂಟೆಯು ವೈದ್ಯರು ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿ ಕೆಲಸ ಮಾಡುವ ತಂಡ ರಚನೆ ಮಾಡಲಾಗಿದೆ. ಹೆಲ್ತ್ ಡೆಸ್ಕ್ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ. ಸದರಿ ತಾತ್ಕಾಲಿಕ ಆಸ್ಪತ್ರೆಯಲ್ಲಿ 10 ಬೆಡ್‌ಗಳ ವ್ಯವಸ್ಥೆ ಮಾಡಲಾಗಿದೆ. ಫಾರ್ಮಸಿ ಮತ್ತು ಲ್ಯಾಬ್ ಘಟಕ ಕೂಡ ಕಾರ್ಯನಿರ್ವಹಿಸಲಿದೆ.
  • < previous
  • 1
  • ...
  • 39
  • 40
  • 41
  • 42
  • 43
  • 44
  • 45
  • 46
  • 47
  • ...
  • 117
  • next >

More Trending News

Top Stories
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved