• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸ್ವಂತ ಆರೋಗ್ಯ ಲೆಕ್ಕಿಸದೇ ಸ್ವಚ್ಛತೆಗೆ ಶ್ರಮಿಸುವ ಪೌರಕಾರ್ಮಿಕರು-ಮನಿಯಾರ

Sep 24 2024, 01:54 AM IST
ಪೌರಕಾರ್ಮಿಕರು ನಿತ್ಯ ತಮ್ಮ ಆರೋಗ್ಯವನ್ನು ಲೆಕ್ಕಸದೇ ಪಟ್ಟಣದ ಸ್ವಚ್ಛತೆಗೆ ಶ್ರಮಿಸುವ ಕಾಯಕ ಜೀವಿಗಳು. ಇಂತಹ ಕಾಯಕ ಜೀವಿಗಳಿಗೆ ಸಾರ್ವಜನಿಕರು ಸಹಕರಿಸಿದಾಗ ಮಾತ್ರ ಪಟ್ಟಣ ಸುಂದರವಾಗಿಡಲು ಸಾಧ್ಯವೆಂದು ಪುರಸಭೆ ಅಧ್ಯಕ್ಷ ಅಲ್ಲಾವುದೀನ್ ಮನಿಯಾರ ಹೇಳಿದರು.

ಪರಿಸರ ಸ್ವಚ್ಛವಾಗಿದ್ದರೆ ಉತ್ತಮ ಆರೋಗ್ಯ: ನ್ಯಾ.ಎಂ.ಮಹೇಂದ್ರ

Sep 24 2024, 01:52 AM IST
ನಾವು ಹೇಗೆ ಪ್ರತಿನಿತ್ಯ ಸ್ವಚ್ಛವಾಗಿರುತ್ತೇವೋ ಅದೇ ರೀತಿ ನಮ್ಮ ಮನೆ ಸುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿಟ್ಟುಕೊಂಡು ಉತ್ತಮ ಪರಿಸರ ಹೊಂದಬೇಕು. ಮನಸ್ಸು ಸುದ್ದಿಯಾದರೇ ಸಾಲದು, ವಾತಾವರಣವು ಚೆನ್ನಾಗಿದ್ದರೇ ನಾವು ಆರೋಗ್ಯವಾಗಿರುತ್ತೇವೆ.

‘ಆರೋಗ್ಯ ತುರ್ತುಸ್ಥಿತಿ’ಯ ಎಂಪಾಕ್ಸ್‌ ತಳಿ ಭಾರತದಲ್ಲೂ ಪತ್ತೆ : ಕೇರಳದ ಮಲಪ್ಪುರಂನಲ್ಲಿ 38 ವರ್ಷದ ವ್ಯಕ್ತಿಗೆ ದೃಢ

Sep 24 2024, 01:52 AM IST
ಕೇರಳದ ಮಲಪ್ಪುರಂನಲ್ಲಿ ವ್ಯಕ್ತಿಯೊಬ್ಬರಿಗೆ ಎಂಪಾಕ್ಸ್‌ನ ‘ಕ್ಲೇಡ್‌1ಬಿ’ ತಳಿ ಪತ್ತೆಯಾಗಿದ್ದು, ಇದು ಭಾರತದಲ್ಲಿ ಪತ್ತೆಯಾದ ಮೊದಲ ಪ್ರಕರಣವಾಗಿದೆ. ಆತನ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಆರೋಗ್ಯ ನಿಧಿ ಯೋಜನೆಯಡಿ ಉಮ್ಮಚಗಿ ಸಹಕಾರಿ ಸಂಘದ ಸದಸ್ಯರಿಗೆ ನೆರವು

Sep 24 2024, 01:51 AM IST
ಯಲ್ಲಾಪುರ ತಾಲೂಕಿನ ಉಮ್ಮಚಗಿಯ ವ್ಯವಸಾಯ ಸೇವಾ ಸಹಕಾರಿ ಸಂಘದ ಪ್ರಧಾನ ಕಾರ್ಯಾಲಯದಲ್ಲಿ ಸಂಘದ ೧೦೪ನೇ ವಾರ್ಷಿಕ ಸರ್ವ ಸಾಧಾರಣ ಸಭೆ ಭಾನುವಾರ ನಡೆಯಿತು. ಕಾರ್ಯಕ್ರಮದಲ್ಲಿ ಸಾಧಕರನ್ನು ಸನ್ಮಾನಿಸಿ, ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು.

ಪೌರ ಕಾರ್ಮಿಕರು ಆರೋಗ್ಯ ಕಾಪಾಡಿಕೊಳ್ಳಿ: ಗುಡದರಿ

Sep 24 2024, 01:48 AM IST
ಪ್ರತಿ ದಿನ ಮಳೆ ಚಳಿ ಲೆಕ್ಕಿಸದೆ ಪೌರ ಕಾರ್ಮಿಕರು ಪಟ್ಟಣವನ್ನು ಸ್ವಚ್ಛವಾಗಿ ಇಟ್ಟಿದ್ದರಿಂದ ಇಂದು ನಾವು ಆರೋಗ್ಯವಾಗಿರಲು ಸಾಧ್ಯವಾಗಿದೆ

ಮಕ್ಕಳಿಗೆ ಮಣ್ಣಿನ ಆರೋಗ್ಯ, ಫಲವತ್ತತೆ ರಕ್ಷಣೆಯ ಅರಿವು ಮೂಡಿಸಿ

Sep 24 2024, 01:47 AM IST
Make children aware of soil health and fertility protection

ಮಹಿಳೆ ಆರೋಗ್ಯದಲ್ಲಿದೆ ಸಮಾಜದ ಆರೋಗ್ಯ

Sep 24 2024, 01:46 AM IST
ಮಹಿಳೆ ಕುಟುಂಬದ ಆರೋಗ್ಯದ ಜೊತೆಗೆ ತನ್ನ ದೇಹದಲ್ಲಾಗುವ ಬದಲಾವಣೆಗಳು ಹಾಗೂ ಅನಾರೋಗ್ಯ ಸಮಸ್ಯೆಗಳ ಬಗ್ಗೆ ಹೆಚ್ಚು ಗಮನ ಹರಿಸಬೇಕು ಎಂದು ಸಿದ್ಧಗಂಗಾ ವೈದ್ಯಕೀಯ ಮಹಾವಿದ್ಯಾಲಯದ ನಿರ್ದೇಶಕ ಡಾ.ಎಸ್.ಪರಮೇಶ್‌ ತಿಳಿಸಿದರು.

28ರಂದು ಉತ್ತಮ ಆರೋಗ್ಯ, ಸಾವಯವ ಆಹಾರದಿಂದ ಕಾರ್ಯಕ್ರಮ

Sep 23 2024, 01:29 AM IST
ನಮ್ಮ ಆರೋಗ್ಯ ಕೈ ತೋಟದಲ್ಲಿ ಉತ್ತಮ ಆರೋಗ್ಯ - ಸಾವಯವ ಆಹಾರದಿಂದ ಕಾರ್ಯಕ್ರಮ ಹಳೆಯಂಗಡಿಯ ಶ್ರೀ ವಿದ್ಯಾವಿನಾಯಕ ಯುವಕ ಮಂಡಲದ ಸಭಾಭವನದಲ್ಲಿ ಸೆ. 28 ರಂದು ಬೆಳಗ್ಗೆ 10 ಗಂಟೆಗೆ ಜರುಗಲಿದೆ.

ಮಿಲಾಗ್ರಿಸ್ ಕಾಲೇಜಿನಲ್ಲಿ ಯುವಜನತೆಯ ಮಾನಸಿಕ ಆರೋಗ್ಯ ಕಾರ್ಯಾಗಾರ

Sep 23 2024, 01:29 AM IST
ಮಿಲಾಗ್ರಿಸ್‌ ಕಾಲೇಜಿನಲ್ಲಿ ಮಾನಸಿಕ ಆರೋಗ್ಯ ಮತ್ತು ಯುವ ಜನತೆಯಲ್ಲಿ ಮಾನಸಿಕ ಪರಿಣಾಮಗಳು’ ಎಂಬ ವಿಷಯದ ಮೇಲೆ ಕಾರ್ಯಾಗಾರ ನಡೆಯಿತು. ಉಡುಪಿಯ ಡಾ.ಎ.ವಿ.ಬಾಳಿಗಾ ಆಸ್ಪತ್ರೆಯ ಮಾನಸಿಕ ಆರೋಗ್ಯ ತಜ್ಞ ಶ್ರೀ ನಾಗರಾಜ ಮೂರ್ತಿ ಅವರು ಮುಖ್ಯ ಅತಿಥಿಯಾಗಿದ್ದರು.

ಹೆಜಮಾಡಿ: ಆರೋಗ್ಯ ತಪಾಸಣಾ ಶಿಬಿರ

Sep 23 2024, 01:21 AM IST
ಮೂಲ್ಕಿಯ ಲಯನ್ಸ್ ಕ್ಲಬ್, ಲಿಯೋ ಕ್ಲಬ್, ರೋಲ್ಫಿ ಡಿಕೋಸ್ತ ಅವರ ಆಪ್ತ ಬಳಗ ಹಾಗೂ ಮಂಗಳೂರು ಎಜೆ ಮೆಡಿಕಲ್ ಆಸ್ಪತ್ರೆ ಸಹಭಾಗಿತ್ವದಲ್ಲಿ ಹೆಜಮಾಡಿ ತೈಬಾ ಸಂರ್ಕೀಣದ ನೂತನ ಮಳಿಗೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.
  • < previous
  • 1
  • ...
  • 41
  • 42
  • 43
  • 44
  • 45
  • 46
  • 47
  • 48
  • 49
  • ...
  • 101
  • next >

More Trending News

Top Stories
ಮೇ 27ಕ್ಕೆ ಕೇರಳಕ್ಕೆ ಮಾನ್ಸೂನ್ ಪ್ರವೇಶ ಸಾಧ್ಯತೆ - ಹವಾಮಾನ ಇಲಾಖೆ ಮುನ್ಸೂಚನೆ
8 ನೆಲೆಗೆ ದಾಳಿ ಮಾಡಿ ಪಾಕ್‌ ವಾಯುಸೇನೆ ನಡು ಮುರಿದ ಭಾರತ
ಪಾಕಿಸ್ತಾನದ ಕಪಟ ಕದನ ವಿರಾಮ
‘ಪ್ರತಿಯೊಬ್ಬ ಕನ್ನಡಿಗ, ಇಡೀ ಕನ್ನಡ ಚಿತ್ರರಂಗ ನಿಮ್ಮೊಂದಿಗಿದೆ’ ನಟ ಸುದೀಪ್ ಪತ್ರ
ದಿಲ್ಲಿ ಮೇಲೂ ದಾಳಿಗೆ ಪಾಕ್‌ ಯತ್ನ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved