• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿದ್ದಾಪುರ: ಪತ್ರಕರ್ತರ ಆರೋಗ್ಯ ತಪಾಸಣೆ ಶಿಬಿರ

Sep 11 2024, 01:00 AM IST
ವಿರಾಜಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಹಿಲ್ ಬ್ಲೂಮ್ಸ್ ಹೆಲ್ತ್ ಕೇರ್ ಆಸ್ಪತ್ರೆಯ ಸಹಯೋಗದಲ್ಲಿ ವಿರಾಜಪೇಟೆ ತಾಲೂಕಿನ ಪತ್ರಕರ್ತರ ಸಂಘದ ಸದಸ್ಯರಿಗಾಗಿ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.

ರಾಮ ಮಂದಿರ ಟ್ರಸ್ಟ್‌ ಮುಖ್ಯಸ್ಥ ದಾಸ್‌ ಆರೋಗ್ಯ ಸ್ಥಿತಿ ಗಂಭೀರ

Sep 10 2024, 01:40 AM IST
ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ ಮುಖ್ಯಸ್ಥ ಮಹಾಂತ ನೃತ್ಯ ಗೋಪಾಲ್‌ ದಾಸ್‌ (86) ಅನಾರೋಗ್ಯದಿಂದ ಬಳಲುತ್ತಿದ್ದು, ಪರಿಸ್ಥಿತಿ ಗಂಭೀರವಾಗಿದೆ. ಭಾನುವಾರ ಅವರನ್ನು ಮೇದಾಂತ ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಆರೋಗ್ಯ ಸಮಾಜಕ್ಕಾಗಿ ದುಶ್ಚಟಗಳಿಂದ ದೂರವಿರಿ: ಶ್ರೀಗಳು

Sep 07 2024, 01:35 AM IST
ಚನ್ನಗಿರಿ ಪಟ್ಟಣದಲ್ಲಿ ತಾವರೆಕೆರೆ ಶಿಲಾಮಠ ಮತ್ತು ಯಡೆಯೂರು ಕ್ಷೇತ್ರದ ಪಟ್ಟಾಧ್ಯಕ್ಷರಾದ ಶ್ರೀ ರೇಣುಕಾ ಶಿವಾಚಾರ್ಯ ಮಹಾಸ್ವಾಮೀಜಿ ಅವರ 77ನೇ ಜನ್ಮ ವರ್ಧಂತಿ ಅಂಗವಾಗಿ ವ್ಯಸನಮುಕ್ತ ಸಮಾಜಕ್ಕಾಗಿ ದುಶ್ಚಟಗಳಿಂದ ದೂರವಿರಿ ಎಂಬ ಘೋಷಣೆಯೊಂದಿಗೆ ಶುಕ್ರವಾರ ಜನ ಜಾಗೃತಿ ಜಾಥಾವನ್ನು ಪಟ್ಟಣದ ಪ್ರಮುಖ ಬೀದಿಗಳಲ್ಲಿ ನಡೆಸಿ ಜನತೆಗೆ ಜಾಗೃತಿಯನ್ನು ಮೂಡಿಸಲಾಯಿತು.

ಬೆಂಗಳೂರಿನ ಜನರಿಗೆ ಆರೋಗ್ಯ ಬಗ್ಗೆ ಮಾಹಿತಿ ನೀಡಲು ಬಿಬಿಎಂಪಿ ‘ಮನೋಬಿಂಬ’ ಚಾನಲ್‌ ಆರಂಭ

Sep 06 2024, 01:47 AM IST
ಬೆಂಗಳೂರಿನ ಜನರಿಗೆ ಆರೋಗ್ಯ ಮಾಹಿತಿ ನೀಡಲು ಬಿಬಿಎಂಪಿ ಸ್ವತಃ ಮನೋಬಿಂಬ ಹೆಸರಿನ ಯೂಟ್ಯೂಬ್‌ ಯುಟ್ಯೂಬ್‌ ಚಾಲನ್‌ ಆರಂಭಿಸಿದೆ.

ಶಿಕ್ಷಣ, ಆರೋಗ್ಯ ಕ್ಷೇತ್ರ ಸಮಾಜದ ಎರಡು ಕಣ್ಣುಗಳು: ಸಂಸದ ತುಕಾರಾಂ

Sep 06 2024, 01:13 AM IST
ದೇವಸ್ಥಾನದ ಗಂಟೆಯ ಜೊತೆಗೆ ಶಾಲೆಯ ಗಂಟೆ ಬಾರಿಸಿದಾಗ ನಾವು ಉದ್ಧಾರವಾಗುವುದರ ಜೊತೆಗೆ ಸಮಾಜವೂ ಉದ್ಧಾರವಾಗಲಿದೆ.

ಮಕ್ಕಳಿಗೆ ಸರಿಯಾದ ಶಿಕ್ಷಣ, ಆರೋಗ್ಯ, ರಕ್ಷಣೆ ಸಿಗಬೇಕು

Sep 04 2024, 01:46 AM IST
ಮಕ್ಕಳ ಉಜ್ವಲ ಭವಿಷ್ಯಕ್ಕೆ ಉತ್ತಮ ಶಿಕ್ಷಣ ಅತ್ಯಗತ್ಯ. ಮಕ್ಕಳಿಗೆ ಸರಿಯಾದ ಶಿಕ್ಷಣ, ಆರೋಗ್ಯ, ಸಂರಕ್ಷಣೆ ಸಿಕ್ಕಾಗ ಅವರ ಸರ್ವಾಂಗೀಣ ಅಭಿವೃದ್ಧಿ ಸಾಧ್ಯವಾಗಲಿದೆ ಎಂದು ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ದಾವಣಗೆರೆಯಲ್ಲಿ ಹೇಳಿದ್ದಾರೆ.

ಶಿಕ್ಷಣ, ಆರೋಗ್ಯ, ಸ್ವಯಂ ಉದ್ಯೋಗಕ್ಕೆ ಹೆಚ್ಚಿನ ಒತ್ತು ನೀಡಿ

Sep 04 2024, 01:46 AM IST
ಸರ್ವ ಸದಸ್ಯರ ವಾರ್ಷಿಕ ಮಹಾ ಸಭೆ

ಪೌಷ್ಟಿಕ ಆಹಾರ ಸೇವನೆಯಿಂದ ಉತ್ತಮ ಆರೋಗ್ಯ: ಮಾಳೆಕೊಪ್ಪ

Sep 02 2024, 02:08 AM IST
ತಾಯಿ, ಶಿಶು ಮರಣ, ರಕ್ತಹೀನತೆ ಹೋಗಲಾಡಿಸುವುದು ಈ ಪೋಷಣ ಅಭಿಯಾನದ ಮುಖ್ಯಉದ್ದೇಶವಾಗಿದೆ ಎಂದು ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಬೆಟ್ಟದಪ್ಪ ಮಾಳೆಕೊಪ್ಪ ಹೇಳಿದರು.

ಕೋವಿಡ್‌ ಹಗರಣ: ಆರೋಗ್ಯ ಸಚಿವರಾಗಿದ್ದ ಸಂದರ್ಭದಲ್ಲಿನ ಸವಾಲು ಎದುರಿಸುತ್ತೇನೆ - ಸಂಸದ ಡಾ.ಕೆ.ಸುಧಾಕರ್‌

Sep 02 2024, 02:05 AM IST

ಕೋವಿಡ್‌ ಸಮಯದಲ್ಲಿ ಆರೋಗ್ಯ ಸಚಿವರಾಗಿದ್ದ ಸಂದರ್ಭದಲ್ಲಿ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗಿಲ್ಲ ಎಂದು ಸಂಸದ ಡಾ.ಕೆ.ಸುಧಾಕರ್‌ ಸ್ಪಷ್ಟಪಡಿಸಿದ್ದಾರೆ. ತಮ್ಮ ಮೇಲೆ ಮತ್ತು ಬಿಜೆಪಿ ಸರ್ಕಾರದ ಮೇಲೆ ಹೊರಿಸಲಾಗಿರುವ ಭ್ರಷ್ಟಾಚಾರದ ಆರೋಪಗಳನ್ನು ಅಲ್ಲಗಳೆದಿದ್ದಾರೆ.  

ವಾಂತಿ-ಭೇದಿ ಪ್ರಕರಣ: ಜೋಳದಾಳಿನಲ್ಲಿ ಅಸ್ವಸ್ಥರ ಆರೋಗ್ಯ ವಿಚಾರಿಸಿದ ಸಂಸದೆ

Sep 02 2024, 02:04 AM IST
ಚನ್ನಗಿರಿ ತಾಲೂಕಿನ ಜೋಳದಾಳ್ ಗ್ರಾಮದಲ್ಲಿ ಕಲುಷಿತ ನೀರು ಸೇವನೆಯಿಂದ ವಾಂತಿ-ಭೇದಿಯಿಂದ ಬಳಲುತ್ತಿರುವವರ ಸಂಖ್ಯೆ ನಾಲ್ಕು ದಿನಗಳಿಂದ ಹೆಚ್ಚಳವಾಗುತ್ತಿದೆ. ಈ ಬಗ್ಗೆ ವಾಸ್ತವಾಂಶ ತಿಳಿಯಲು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಭಾನುವಾರ ಸಂಜೆ ಜೋಳದಾಳು ಗ್ರಾಮಕ್ಕೆ ಭೇಟಿ ನೀಡಿ ಅಸ್ವಸ್ಥರ ಮನೆಗಳಿಗೆ ತೆರಳಿ ಆರೋಗ್ಯ ವಿಚಾರಿಸಿದರು.
  • < previous
  • 1
  • ...
  • 44
  • 45
  • 46
  • 47
  • 48
  • 49
  • 50
  • 51
  • 52
  • ...
  • 101
  • next >

More Trending News

Top Stories
ಮೇ 27ಕ್ಕೆ ಕೇರಳಕ್ಕೆ ಮಾನ್ಸೂನ್ ಪ್ರವೇಶ ಸಾಧ್ಯತೆ - ಹವಾಮಾನ ಇಲಾಖೆ ಮುನ್ಸೂಚನೆ
8 ನೆಲೆಗೆ ದಾಳಿ ಮಾಡಿ ಪಾಕ್‌ ವಾಯುಸೇನೆ ನಡು ಮುರಿದ ಭಾರತ
ಪಾಕಿಸ್ತಾನದ ಕಪಟ ಕದನ ವಿರಾಮ
‘ಪ್ರತಿಯೊಬ್ಬ ಕನ್ನಡಿಗ, ಇಡೀ ಕನ್ನಡ ಚಿತ್ರರಂಗ ನಿಮ್ಮೊಂದಿಗಿದೆ’ ನಟ ಸುದೀಪ್ ಪತ್ರ
ದಿಲ್ಲಿ ಮೇಲೂ ದಾಳಿಗೆ ಪಾಕ್‌ ಯತ್ನ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved