• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕ್ರೀಡೆಯಿಂದ ದೈಹಿಕ - ಮಾನಸಿಕ ಆರೋಗ್ಯ ಸದೃಢ: ಶಾಸಕ ಎಚ್.ಸಿ.ಬಾಲಕೃಷ್ಣ

Sep 01 2024, 01:51 AM IST
ವ್ಯಕ್ತಿಯನ್ನು ದೈಹಿಕ ಮತ್ತು ಮಾನಸಿಕವಾಗಿ ಆರೋಗ್ಯವಾಗಿಡುವಲ್ಲಿ ಕ್ರೀಡೆಯು ಪ್ರಮುಖ ಪಾತ್ರ ವಹಿಸುತ್ತದೆ. ಅದ್ದರಿಂದ ಶಿಕ್ಷಕರು ದೈಹಿಕವಾಗಿ ಸದೃಢರಾಗುವ ಮುಖೇನ ಪ್ರತಿಯೊಬ್ಬ ವಿದ್ಯಾರ್ಥಿಗಳಿಗೆ ಮಾದರಿಯಾಗಬೇಕು ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ಹೇಳಿದರು. ಮಾಗಡಿಯಲ್ಲಿ ಆಯೋಜಿಸಿದ್ದ ಶಿಕ್ಷಕರ ಕ್ರೀಡಾಕೂಟದಲ್ಲಿ ಮಾತನಾಡಿದರು.

ದೈಹಿಕ, ಮಾನಸಿಕ ಆರೋಗ್ಯ ವೃದ್ಧಿಗೆ ಕ್ರೀಡೆ ಸಹಕಾರಿ

Sep 01 2024, 01:51 AM IST
ಮಧುಗಿರಿ: ಕ್ರೀಡೆಗಳು ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಬಲ ನೀಡುತ್ತವೆ ಎಂದು ಸಹಕಾರ ಸಚಿವ ಕೆ.ಎನ್‌.ರಾಜಣ್ಣ ತಿಳಿಸಿದರು.

ಪ್ರತಿಯೊಬ್ಬರೂ ತಪಾಸಣೆಗೊಳಗಾಗಿ ಆರೋಗ್ಯ ಕಾಪಾಡಿಕೊಳ್ಳಬೇಕು: ಶಾಸಕ ಎಚ್.ಟಿ.ಮಂಜು

Sep 01 2024, 01:50 AM IST
ಆಹಾರ ಪದಾರ್ಥಗಳಿಗೆ ರಾಸಾಯನಿಕ ವಸ್ತುಗಳನ್ನು ಸಿಂಪಡಿಸುವುದರಿಂದ ಮಾನವ ಕಾಯಿಲೆಗಳಿಗೆ ತುತ್ತಾಗುತ್ತಾರೆ. ನಗರ ಪ್ರದೇಶಗಳಲ್ಲಿ ವಾಕ್, ಜಿಮ್, ವ್ಯಾಯಾಮ, ಯೋಗಾಸನ ಮಾಡುವುದರ ಮೂಲಕ ಆರೋಗ್ಯ ಕಾಳಜಿ ವಹಿಸುತ್ತಾರೆ. ಗ್ರಾಮೀಣ ಭಾಗಗಳಲ್ಲಿ ಆರೋಗ್ಯ ಕಡೆ ಗಮನವನ್ನು ಹರಿಸುವುದು ಕಡಿಮೆಯಾಗಿದೆ.

ದುಶ್ಚಟಗಳಿಂದ ಉಂಟಾಗುವ ಆರೋಗ್ಯ ಸಮಸ್ಯೆ ಕುರಿತು ಜಾಗೃತಿ ಮೂಡಿಸಿ

Aug 31 2024, 01:40 AM IST
ದುಶ್ಚಟಗಳಿಗೆ ದಾಸರಾಗದಂತೆ ಹಾಗೂ ದುಶ್ಚಟಗಳಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳ ಕುರಿತು ವಿದ್ಯಾರ್ಥಿಗಳು ಜಾಗೃತಿ ಮೂಡಿಸಬೇಕು ಎಂದು ಶ್ರೀ ಸಿಂದಗಿ ಶಾಂತವೀರೇಶ್ವರ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದ ಆಡಳಿತಾಧಿಕಾರಿ ಡಾ. ವಿ.ಎಚ್.ಕೆ.ಹಿರೇಮಠ ಹೇಳಿದರು .

ಆರೋಗ್ಯ, ತಂತ್ರಜ್ಞಾನಕ್ಕೆ ಕೆಎಲ್‌ಇ ಕೊಡುಗೆ ಅಪಾರ: ಸಚಿವ ಎಂ.ಬಿ. ಪಾಟೀಲ

Aug 31 2024, 01:32 AM IST
ಕೆಎಲ್ಇ ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್‌ ಆ್ಯಂಡ್‌ ರಿಸರ್ಚ್ ಕರ್ನಾಟಕದ ಶೈಕ್ಷಣಿಕ ಕ್ಷೇತ್ರದಲ್ಲಿ ಶ್ರೀಮಂತ ಪರಂಪರೆ ಹೊಂದಿದೆ. ಗುಣಮಟ್ಟದ ಶಿಕ್ಷಣ ಒದಗಿಸುವ ಮತ್ತು ಸಂಶೋಧನೆ ಉತ್ತೇಜಿಸುವ ದೂರದೃಷ್ಟಿಯೊಂದಿಗೆ ಬೇರೂರಿದೆ ಎಂದು ಬೃಹತ್ ಹಾಗೂ ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ ಹೇಳಿದರು.

ಗ್ರಾಮ ಆರೋಗ್ಯ ಒಂದು ಮಹತ್ವದ ಯೋಜನೆ

Aug 30 2024, 01:11 AM IST
ಗ್ರಾಮೀಣ ಭಾಗದ ಜನರ ದೃಷ್ಟಿಯಿಂದ ಇಟ್ಟುಕೊಂಡು ರೂಪಿಸಲಾದ ಗ್ರಾಮ ಆರೋಗ್ಯ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಮುಂದಾಗಬೇಕೆಂದು ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ತಿಳಿಸಿದರು.

ರಾಜ್ಯಾದ್ಯಂತ ನಾಳೆ, ನಾಡಿದ್ದು ಹೋಟೆಲ್‌ ಗುಣಮಟ್ಟ ತಪಾಸಣೆ : ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌

Aug 29 2024, 09:48 AM IST

ಆ.30 ಮತ್ತು 31ರಂದು ರಾಜ್ಯದಾದ್ಯಂತ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿರುವ ಹೋಟೆಲ್, ರೆಸ್ಟೋರೆಂಟ್ ಗಳಲ್ಲಿ ಆಹಾರ ಸುರಕ್ಷತೆ ಬಗ್ಗೆ ವಿಶೇಷ ತಪಾಸಣೆ ನಡೆಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದರು.

ಕಿರ್ಲೋಸ್ಕರ್ ಕಾರ್ಖಾನೆಯಲ್ಲಿ ಆರೋಗ್ಯ ಶಿಬಿರ

Aug 29 2024, 12:59 AM IST
Health Camp at Kirloskar Factory

ದೈಹಿಕ ಶಿಕ್ಷಣದಿಂದ ಆರೋಗ್ಯ ಹಿಡಿತ

Aug 29 2024, 12:52 AM IST
ದೈಹಿಕ ಶಿಕ್ಷಣದಿಂದ ಆರೋಗ್ಯ, ಮನಸ್ಸು ಹಿಡಿತದಲ್ಲಿ ಇರುತ್ತದೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದರು.

ಶಾಸಕರ ದರ್ಶನ್ ಪುಟ್ಟಣ್ಣಯ್ಯ ಪತ್ನಿ ಆರೋಗ್ಯ ಸುಧಾರಣೆಗಾಗಿ ಮೃತ್ಯುಂಜಯ ಹೋಮ

Aug 28 2024, 12:52 AM IST
ಶಾಸಕ ದರ್ಶನ್ ಪುಟ್ಟಣ್ಣಯ್ಯ ಪತ್ನಿ ಶಿಲ್ಪಾ ಆರೋಗ್ಯ ಸುಧಾರಣೆಗಾಗಿ ಡಾಮಡಹಳ್ಳಿಯ ರೈತಸಂಘ ಕಾರ್ಯಕರ್ತರು ಮೃತ್ಯುಂಜಯ ಹೋಮ ನೆರವೇರಿಸಿ ವಿಶೇಷ ಪೂಜೆ ಸಲ್ಲಿಸಿದರು.
  • < previous
  • 1
  • ...
  • 45
  • 46
  • 47
  • 48
  • 49
  • 50
  • 51
  • 52
  • 53
  • ...
  • 101
  • next >

More Trending News

Top Stories
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
ನೀಟ್‌ ಕೋಟಾ ರದ್ದತಿ ಪರಿಣಾಮವೇನು? : ರಾಜ್ಯಕ್ಕೆ ಕೇಂದ್ರ
ಗ್ರಾಪಂ ವ್ಯಾಪ್ತೀಲಿ ಆಸ್ತಿ ತೆರಿಗೆ ಬಾಕಿ ಹೆಚ್ಚಳ
ಸಾಲ ಮರುಪಾವತಿಯಲ್ಲಿ ದ.ಕ.ದಲ್ಲಿ ಶಿಸ್ತಿದೆ : ಡಿಕೆಶಿ
ಮೇ 27ಕ್ಕೆ ಕೇರಳಕ್ಕೆ ಮಾನ್ಸೂನ್ ಪ್ರವೇಶ ಸಾಧ್ಯತೆ - ಹವಾಮಾನ ಇಲಾಖೆ ಮುನ್ಸೂಚನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved