ಧರ್ಮದ ಪ್ರಚಾರ, ಸಂಸ್ಕಾರ, ಆರೋಗ್ಯ ಎಲ್ಲರಿಗೂ ದೊರೆಯಬೇಕು: ಸತ್ಯಾತ್ಮ ತೀರ್ಥರು
Nov 09 2024, 01:01 AM ISTಧರ್ಮದ ಪ್ರಚಾರ, ಸಂಸ್ಕಾರ, ಆರೋಗ್ಯ ಪ್ರಾಪ್ತಿ ಮುಂತಾದವುಗಳು ಸಕಲರಿಗೆ ದೊರೆಯಬೇಕು ಎಂದು ವಿಶ್ವ ಮಧ್ವ ಮಹಾಪರಿಷತ್ತು ಎಂಬ ಬೃಹತ್ತಾದ ಸಂಸ್ಥೆಯನ್ನು ಸ್ಥಾಪನೆ ಮಾಡಲಾಗಿದೆ ಎಂದು 1008 ಸತ್ಯಾತ್ಮ ತೀರ್ಥ ಶ್ರೀಪಾದರು ನುಡಿದಿದ್ದಾರೆ.