• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆರೋಗ್ಯ ಕ್ಷೇತ್ರದ ಅನುದಾನಕ್ಕೆ ರಾಜ್ಯವಾರು ನೀತಿ ಅಗತ್ಯ

Aug 24 2024, 01:17 AM IST
ರಾಜ್ಯಕ್ಕೆ ಬರಬೇಕಾದ ಅನುದಾನ ಮತ್ತು ಯೋಜನೆಗಳಲ್ಲಿ ವಂಚನೆ ಆಗುವುದು ಬೇಡ. ಕೇಂದ್ರ ಸರ್ಕಾರದ ಕಾರ್ಯಕ್ರಮಗಳ ವಿಷಯದಲ್ಲಿ ರಾಜ್ಯವಾರು ಪ್ರತ್ಯೇಕ ನೀತಿ ಇರಬೇಕು.

ಕೆಸರು ಗದ್ದೆಯಂತಾದ ಆರೋಗ್ಯ ಕೇಂದ್ರದ ಆವರಣ

Aug 23 2024, 01:14 AM IST
ಇಲ್ಲಿನ ಗಾಂಧಿನಗರದಲ್ಲಿರುವ ಆರೋಗ್ಯ ಕೇಂದ್ರದ ಆವರಣವು ಮಳೆಗೆ ಕೆಸರು ಗದ್ದೆಯಂತಾಗಿದ್ದು, ರೋಗಿಗಳು ಆಸ್ಪತ್ರೆಗೆ ಬಂದು ಹೋಗಲು ತೊಂದರೆ ಅನುಭವಿಸುವಂತಾಗಿದೆ ಎಂದು ಸಮಾಜ ಸೇವಕ ಎಂ. ಸೈಫುಲ್ಲಾ ಒತ್ತಾಯಿಸಿದ್ದಾರೆ. ತಿಮಟೂರಿನಲ್ಲಿ ಮಾತನಾಡಿದರು.

ಸತ್ವಯುತ ಆಹಾರ ಸೇವನೆಯಿಂದ ಸದೃಢ ಆರೋಗ್ಯ

Aug 23 2024, 01:12 AM IST
ಡೆಂಘಿ ಕಾಯಿಲೆಯಿಂದ ಪಾಲಕ ಪೋಷಕರು ಮಕ್ಕಳ ರಕ್ಷಣೆ ಮಾಡಬೇಕು. ಶಾಲೆ ಮತ್ತು ಮನೆಯಲ್ಲಿ ಈ ಕುರಿತು ತಿಳಿವಳಿಕೆ ನೀಡುವ ಮೂಲಕ ಮಕ್ಕಳನ್ನು ರಕ್ಷಿಸಬೇಕಿದೆ

ಕ್ರೀಡೆಯಿಂದ ಆರೋಗ್ಯ ವೃದ್ಧಿ: ತಹಸೀಲ್ದಾರ್‌ ಜಗದೀಶ

Aug 23 2024, 01:06 AM IST
ಪ್ರತಿಯೊಬ್ಬರು ತಮ್ಮ ಆರೋಗ್ಯ ಮತ್ತು ದೇಹದ ಸದೃಢತೆಯನ್ನು ಕಾಪಾಡಿಕೊಳ್ಳಲು ಕ್ರೀಡೆಯ ಬಹು ಮುಖ್ಯ ಪಾತ್ರ ವಹಿಸುತ್ತದೆ, ಪ್ರತಿಯೊಬ್ಬರು ದಿನನಿತ್ಯ ಕ್ರೀಡೆಯನ್ನು ಆಡಬೇಕು, ವಿದ್ಯಾರ್ಥಿಗಳು ಪ್ರೀತಿ, ವಿಶ್ವಾಸ ಮತ್ತು ಸೌಹಾರ್ದತೆಯಿಂದ ಕ್ರೀಡೆಯನ್ನು ಆಡಬೇಕು ಎಂದು ತಾಲೂಕು ತಹಸೀಲ್ದಾರ್‌ ಜಗದೀಶ ಚೌರ್ ಸಲಹೆ ನೀಡಿದರು.

ವ್ಯಾಯಾಮ ಮಾಡುವುದರಿಂದ ಆರೋಗ್ಯ ಸುಧಾರಣೆ

Aug 22 2024, 01:00 AM IST
ಕನ್ನಡಪ್ರಭ ವಾರ್ತೆ ಸೂಲಿಬೆಲೆನಿತ್ಯ ವ್ಯಾಯಾಮ ಮಾಡುವುದರಿಂದ ಆರೋಗ್ಯವಾಗಿರಲು ಸಾಧ್ಯವಾಗುತ್ತದೆ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.

ವಕ್ಕಲೇರಿ- ಮೈಲಾಂಡಹಳ್ಳಿ ಆರೋಗ್ಯ ಕೇಂದ್ರ ಮೇಲ್ದರ್ಜೆಗೇರಿಸಿ

Aug 22 2024, 12:54 AM IST
ಕನ್ನಡಪ್ರಭ ವಾರ್ತೆ ಕೋಲಾರತಾಲೂಕಿನ ವಕ್ಕಲೇರಿ ಹೋಬಳಿ ಕೇಂದ್ರದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವಾಗಿ ಮೇಲ್ದರ್ಜೆಗೇರಿಸಿ ಮೈಲಾಂಡಹಳ್ಳಿ ಆರೋಗ್ಯ ಉಪಕೇಂದ್ರ ಮಂಜೂರು ಮಾಡುವಂತೆ ಶಾಸಕ ಕೊತ್ತೂರು ಮಂಜುನಾಥ್ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್‌ರಿಗೆ ಮನವಿ ಸಲ್ಲಿಸಿದರು.

ಸಂತಾನ ಪಡೆಯುವ ಮುನ್ನವೇ ಗಂಭೀರ ಆರೋಗ್ಯ ಸಮಸ್ಯೆ: ಹಾಸಿಗೆ ಹಿಡಿದ ಪತಿಯ ವೀರ್ಯ ಸಂಗ್ರಹಕ್ಕೆ ಕೋರ್ಟ್‌ ಅನುಮತಿ

Aug 22 2024, 12:51 AM IST
ಸಂತಾನ ಪಡೆಯುವ ಮುನ್ನವೇ ಗಂಭೀರ ಆರೋಗ್ಯ ಸಮಸ್ಯೆಯಿಂದಾಗಿ ಹಾಸಿಗೆ ಹಿಡಿದಿರುವ ಪತಿಯ ವೀರ್ಯವನ್ನು ವೈದ್ಯಕೀಯ ವಿಧಾನದಲ್ಲಿ ಪಡೆದು, ಕೃತಕ ಗರ್ಭಧಾರಣೆ ಉದ್ದೇಶಕ್ಕಾಗಿ ಅದನ್ನು ಸಂಗ್ರಹಿಸಿಡಲು ಅನುಮತಿ ನೀಡಬೇಕೆಂಬ ಪತ್ನಿಯ ಬೇಡಿಕೆಗೆ ಕೇರಳ ಹೈಕೋರ್ಟ್‌ ಅನುಮತಿ ನೀಡಿದೆ.

ಆರೋಗ್ಯ, ಶಿಕ್ಷಣ ಅಭಿವೃದ್ಧಿಗೆ ಶ್ರಮಿಸುತ್ತಿದೆ ಕೈ ಸರ್ಕಾರ

Aug 22 2024, 12:49 AM IST
ತಾಲೂಕಿನ ಕೊಳತೂರು ಬಳಿ ನಿರ್ಮಾಣ ಹಂತದಲ್ಲಿರುವ ನೂರು ಹಾಸಿಗೆಗಳ ತಾಯಿ ಮಗುವಿನ ಆಸ್ಪತ್ರೆ ಕಾಮಗಾರಿ ತ್ವರಿತವಾಗಿ ಮುಗಿಯಲಿದ್ದು, ಅಕ್ಟೋಬರ್‌ನಲ್ಲಿ ಆಸ್ಪತ್ರೆ ಉದ್ಘಾಟನೆ ಜೊತೆಗೆ ನೂತನ ತಾಲೂಕು ಆಸ್ಪತ್ರೆಗೆ ಶಂಕುಸ್ಥಾಪನೆ ನೆರವೇರಿಸಲಾಗುವುದು

ಗ್ರಾಮೀಣರು ಆರೋಗ್ಯ ರಕ್ಷಣೆಗೆ ಗಮನ ನೀಡಬೇಕು

Aug 21 2024, 12:35 AM IST
ಗ್ರಾಮೀಣ ಭಾಗದಲ್ಲಿ ಜನರು ಹೆಚ್ಚಾಗಿ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವುದರಿಂದ ತಮ್ಮ ಆರೋಗ್ಯದ ಕಡೆ ಹೆಚ್ಚು ಗಮನ ಹರಿಸುವುದಿಲ್ಲ. ಇದರಿಂದ ರೋಗಗಳು ಉಲ್ಬಣಗೊಳ್ಳುತ್ತವೆ. ರೋಗಗಳನ್ನು ಪತ್ತೆ ಹಚ್ಚಿ ಸೂಕ್ತ ಚಿಕಿತ್ಸೆ ಕೊಡಿಸುವಲ್ಲಿ ಆರೋಗ್ಯ ತಪಾಸಣಾ ಶಿಬಿರಗಳು ಹೆಚ್ಚಿನ ಪಾತ್ರ ವಹಿಸುತ್ತವೆ

ಪವರ್ ಫ್ರೆಂಡ್ಸ್, ಇನ್ನರ್ ವ್ಹೀಲ್ ಕ್ಲಬ್ ಆರೋಗ್ಯ ತಪಾಸಣೆ ಶಿಬಿರ

Aug 20 2024, 12:56 AM IST
ಪವರ್ ಫ್ರೆಂಡ್ಸ್ ಬೆದ್ರ( ಮಹಿಳಾ ಘಟಕ) ಮತ್ತು ಇನ್ನರ್ ವ್ಹೀಲ್ ಕ್ಲಬ್ ಆಫ್ ಮೂಡುಬಿದಿರೆ ಆಶ್ರಯದಲ್ಲಿ ಮಂಗಳೂರಿನ ಎ.ಜೆ.ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆಯ ವೈದ್ಯಾಧಿಕಾರಿಗಳಿಂದ ಇಲ್ಲಿನ ಕನ್ನಡ ಭವನದಲ್ಲಿ ಉಚಿತ ಕಣ್ಣಿನ ತಪಾಸಣೆ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ ಭಾನುವಾರ ನಡೆಯಿತು.
  • < previous
  • 1
  • ...
  • 47
  • 48
  • 49
  • 50
  • 51
  • 52
  • 53
  • 54
  • 55
  • ...
  • 101
  • next >

More Trending News

Top Stories
ನೀಟ್‌ ಕೋಟಾ ರದ್ದತಿ ಪರಿಣಾಮವೇನು? : ರಾಜ್ಯಕ್ಕೆ ಕೇಂದ್ರ
ಗ್ರಾಪಂ ವ್ಯಾಪ್ತೀಲಿ ಆಸ್ತಿ ತೆರಿಗೆ ಬಾಕಿ ಹೆಚ್ಚಳ
ಸಾಲ ಮರುಪಾವತಿಯಲ್ಲಿ ದ.ಕ.ದಲ್ಲಿ ಶಿಸ್ತಿದೆ : ಡಿಕೆಶಿ
ಮೇ 27ಕ್ಕೆ ಕೇರಳಕ್ಕೆ ಮಾನ್ಸೂನ್ ಪ್ರವೇಶ ಸಾಧ್ಯತೆ - ಹವಾಮಾನ ಇಲಾಖೆ ಮುನ್ಸೂಚನೆ
8 ನೆಲೆಗೆ ದಾಳಿ ಮಾಡಿ ಪಾಕ್‌ ವಾಯುಸೇನೆ ನಡು ಮುರಿದ ಭಾರತ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved