• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸುಂಟಿಕೊಪ್ಪ ಆರೋಗ್ಯ ಕೇಂದ್ರ ಸುಧಾರಣೆಗೆ ತಿಂಗಳ ಗಡುವು

Nov 07 2024, 11:52 PM IST
ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸತೀಶ್‌, ಸಹಾಯಕ ಅಧಿಕಾರಿ ಡಾ.ಶ್ರೀನಿವಾಸ್ ಮತ್ತಿತರರು ಗುರುವಾರ ಸುಂಟಿಕೊಪ್ಪ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದ ಸಂದರ್ಭ ಸಂಘಟನೆಗಳ ಪ್ರಮುಖರು ಅವರೊಂದಿಗೆ ಚರ್ಚಿಸಿ ಕೇಂದ್ರದ ಸುಧಾರಣೆಗೆ ಒಂದು ತಿಂಗಳ ಗಡುವು ವಿಧಿಸಿ, ಪ್ರತಿಭಟನೆ ಎಚ್ಚರಿಕೆ ನೀಡಿದರು.

ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹೆಚ್ಚುವರಿ ಕೊಠಡಿಗಳ ಉದ್ಘಾಟನೆ

Nov 07 2024, 12:00 AM IST
ಸಂಜೆ 5 ನಂತರ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲದೆ ಯಾವುದೇ ಚಿಕಿತ್ಸೆ ಲಭ್ಯವಾಗುತ್ತಿಲ್ಲ. ಇದರಿಂದ ಬಹಳಷ್ಟು ಸಮಸ್ಯೆಗಳನ್ನು ಸಾರ್ವಜನಿಕರು ಎದುರಿಸುತ್ತಿದ್ದರು. ಹೀಗಾಗಿ ಜನತೆಯ ಆರೋಗ್ಯ ದೃಷ್ಟಿಯಿಂದ ಶೀಘ್ರ ಸಮುದಾಯ ಆರೋಗ್ಯ ಕೇಂದ್ರದ ಕಟ್ಟಡ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಆರಂಭಿಸಿ ವರ್ಷದೊಳಗೆ ಸಾರ್ವಜನಿಕ ಸೇವೆಗೆ ಒದಗಿಸಲಾಗುವುದು.

ಮೂಕಾಂಬಿಕಾ ಸಮೃದ್ಧಿ ಬಡಾವಣೆಯಲ್ಲಿ ಆರೋಗ್ಯ ಉಚಿತ ತಪಾಸಣಾ ಶಿಬಿರ

Nov 05 2024, 12:31 AM IST
ಸ್ವಚ್ಛ, ಆರೋಗ್ಯ ದೀಪಾವಳಿ ಮತ್ತು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ

ದೇಸಿ ಉತ್ಪನ್ನ ಬಳಕೆಯಿಂದ ದೇಹದ ಆರೋಗ್ಯ ಉತ್ತಮ

Nov 04 2024, 12:54 AM IST
ಶಿವಾನುಭವ ಕಲ್ಯಾಣ ಮಂಟಪ

ಭಾರತದಲ್ಲಿ ಟಿ.ಬಿ. 18% ಇಳಿಕೆ : ಮುಕ್ತ ಆಗುವತ್ತ ಹೆಜ್ಜೆ - ವಿಶ್ವ ಆರೋಗ್ಯ ಸಂಸ್ಥೆ ಮೆಚ್ಚುಗೆ

Nov 04 2024, 12:21 AM IST
ಭಾರತದಲ್ಲಿ ಟ್ಯುಬರ್‌ಕ್ಯುಲೋಸಿಸ್‌ (ಟಿ.ಬಿ./ ಕ್ಷಯರೋಗ) ರೋಗ ಶೇ.18ರಷ್ಟು ಇಳಿಕೆಯಾಗಿದ್ದು, ದೇಶವು ಟಿ.ಬಿ. ಮುಕ್ತ ಆಗುವತ್ತ ಹೆಜ್ಜೆಯಿಟ್ಟಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಶ್ಲಾಘಿಸಿದೆ.

ಸಮುದಾಯ ಆರೋಗ್ಯ ಕೇಂದ್ರ ನಿರ್ಮಾಣಕ್ಕೆ ಶಾಸಕರಿಂದ ಸ್ಥಳ ಪರಿಶೀಲನೆ

Nov 01 2024, 12:07 AM IST
ಆರೋಗ್ಯ ಕೇಂದ್ರಕ್ಕೆ ಜಾಗದ ಕೊರತೆ ಇದ್ದು, ಹೆದ್ದಾರಿಗೆ ಸಮೀಪವಿದ್ದರೆ ಒಳ್ಳೆಯದು ಎಂಬ ಕಾರಣದಿಂದ ಸ್ಥಳ ಹುಡುಕಾಟದಲ್ಲಿದ್ದೇವೆ. ಕೆಪಿಟಿಸಿಎಲ್ 4 ಎಕರೆಗೂ ಹೆಚ್ಚು ಭಾಗ ನಿವೇಶನ ಖಾಲಿ ಇದ್ದು ಸಮುದಾಯ ಆರೋಗ್ಯ ಕೇಂದ್ರಕ್ಕೆ ಮಂಜೂರು ಮಾಡಿಕೊಡುವಂತೆ ಕೇಳಿದಾಗ ಸಚಿವರು ಖುದ್ದು ಜಾಗವನ್ನು ನೋಡಿ ಮಂಜೂರು ಮಾಡಲು ಒಪ್ಪಿದ್ದಾರೆ.

ಆರೋಗ್ಯ ಸುಧಾರಣೆಗೆ ಆಯುರ್ವೇದ ಪ್ರಮುಖ ಪಾತ್ರ: ಮಮತಾ ಗಟ್ಟಿ

Nov 01 2024, 12:03 AM IST
ನ್ಲಾಕ್‌ ಆಯುಷ್‌ ಸಂಯುಕ್ತ ಆಸ್ಪತ್ರೆ ಆವರಣದಲ್ಲಿ ಮಂಗಳವಾರ ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಆಯುಷ್‌ ಇಲಾಖೆ ದ.ಕ ವತಿಯಿಂದ 9ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ನಡೆಯಿತು.

ಆರೋಗ್ಯ ಇಲಾಖೆಯೊಂದಿಗೆ ನಿಂತರೆ ಭ್ರೂಣ ಹತ್ಯೆ‌ ತಡೆ ಸಾಧ್ಯ

Oct 31 2024, 02:01 AM IST
ಗ್ರಾಮ ಮಟ್ಟದಲ್ಲಿ ಜನರ ಆರೋಗ್ಯವನ್ನು ಉತ್ತಮ ಪಡಿಸುವಲ್ಲಿ ಗ್ರಾಮ ಆರೋಗ್ಯ ಕಾರ್ಯಕ್ರಮ ಅತ್ಯಂತ ಉಪಯೋಗಕಾರಿ

ಆಯುರ್ವೇದದಿಂದ ಉತ್ತಮ ಆರೋಗ್ಯ: ಡಾ. ವಿವೇಕ ವಾಗಲೆ

Oct 30 2024, 12:41 AM IST
ಸ್ವಸ್ಥ ಸಮಾಜದ ರಕ್ಷಣೆಯಲ್ಲಿ ಆಯುರ್ವೇದದ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಪ್ರತಿಯೊಬ್ಬರು ಆಯುರ್ವೇದ ಬಳಸುವ ಮೂಲಕ ಉತ್ತಮ ಆರೋಗ್ಯ ಪಡೆದುಕೊಳ್ಳಬೇಕು.

ಜನರು ಆರೋಗ್ಯ ಶಿಬಿರ ಸದುಪಯೋಗಪಡಿಸಿಕೊಳ್ಳಿ: ಹೊರ ಮಠದ ಚಂದ್ರಶೇಖರ ಶ್ರೀ

Oct 30 2024, 12:38 AM IST
ಗ್ರಾಮೀಣ ಪ್ರದೇಶದ ಜನರ ಆರೋಗ್ಯ ಪಾಲನೆಗಾಗಿ ಶಿಬಿರ ಹಮ್ಮಿಕೊಂಡಿದೆ. ಪ್ರತಿಯೊಬ್ಬರೂ ಸದುಪಯೋಗಪಡೆದುಕೊಳ್ಳಬೇಕು. ವೇದಿಕೆಯಿಂದ ಇಂಥ ಚಟುವಟಿಕೆಗಳನ್ನು ನಿರಂತರವಾಗಿ ನಡೆಸಲಾಗುತ್ತದೆ .
  • < previous
  • 1
  • ...
  • 47
  • 48
  • 49
  • 50
  • 51
  • 52
  • 53
  • 54
  • 55
  • ...
  • 117
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved