• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚಲುವರಾಜುಗೆ ಆರೋಗ್ಯ ಇಲಾಖೆ ಚಾಲಕರಿಂದ ಅಭಿನಂದನೆ

Aug 09 2024, 12:31 AM IST
ಪಾಂಡವಪುರ ಪಟ್ಟಣದ ತಾಲೂಕಿನ ಸರ್ಕಾರಿ ವಾಹನ ಚಾಲಕರ ಸಂಘದ ಅಧ್ಯಕ್ಷ ಥಾಮಸ್ ಜೈಕಾರ್ ನೇತೃತ್ವದಲ್ಲಿ ಜಿಲ್ಲೆಯ ಆರೋಗ್ಯ ಇಲಾಖೆ ವಾಹನ ಚಾಲಕರು ನೂತನ ಜಿಲ್ಲಾಧ್ಯಕ್ಷ ಚಲುವರಾಜು ಅವರಿಗೆ ಬಾರಿ ಗಾತ್ರದ ಹಾರ ಹಾಕಿ ಶಾಲು ಹಾಕಿ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಿದರು.

ತುಮಕೂರು ಆರೋಗ್ಯ ಅಭಿಯಾನ : 10 ಸಾವಿರ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆ ಸಂಕಲ್ಪ - ಜಿಲ್ಲಾಧಿಕಾರಿ

Aug 08 2024, 01:41 AM IST
ತುಮಕೂರಿನ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಕಣ್ಣಿನ ಪೊರೆ ವಿಶೇಷ ಶಸ್ತ್ರಚಿಕಿತ್ಸಾ ಶಿಬಿರ

ಕಡಬ ನಿವಾಸಿಗೆ ಹೆಚ್​1 ಎನ್​1 ದೃಢ : ಆರೋಗ್ಯ ಇಲಾಖೆ

Aug 08 2024, 01:40 AM IST
ಕಡಬ, ಉಪ್ಪಿನಂಗಡಿ ಪರಿಸರಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಜ್ವರ ಇದೆ. ಆದರೆ ಅದೆಲ್ಲವೂ ಹೆಚ್​1 ಎನ್​1 ಜ್ವರವಲ್ಲ ಎಂದು ತಾಲೂಕು ಆರೋಗ್ಯಾಧಿಕಾರಿ ತಿಳಿಸಿದ್ದಾರೆ.

ಎಸ್.ಐ.ಹೊನ್ನಲಗೆರೆಯಲ್ಲಿ ಆರೋಗ್ಯ ಉಚಿತ ತಪಾಸಣಾ ಶಿಬಿರ

Aug 07 2024, 01:44 AM IST
ಪ್ರಸ್ತುತ ಪ್ರತಿಯೊಬ್ಬರಿಗೂ ಆಸ್ತಿ-ಅಧಿಕಾರಕ್ಕಿಂತ ರೋಗ್ಯವೇ ಮುಖ್ಯ. ಜನರ ತಮ್ಮ ಆರೋಗ್ಯ ಕಾಪಾಡಿಕೊಳ್ಳಲು ಸ್ವಚ್ಛತೆ, ಉತ್ತಮ ಪರಿಸರ, ಪೌಷ್ಟಿಕ ಆಹಾರ, ವ್ಯಾಯಾಮ ಅತ್ಯವಶ್ಯಕ. ವೈದರ ಸಲಹೆ ಅನುಸರಿಸಿದರೆ ಅನಾರೋಗ್ಯವಂತರು ಆರೋಗ್ಯವಂತರಾಗಿ ಜೀವನ ನಡೆಸಬಹುದು.

ಅಡ್ವಾಣಿ ಮತ್ತೆಗೆ ದೆಹಲಿಆಸ್ಪತ್ರೆಗೆ ದಾಖಲು:ಆರೋಗ್ಯ ಸ್ಥಿತಿ ಸ್ಥಿರ

Aug 07 2024, 01:08 AM IST
ಹಿರಿಯ ಬಿಜೆಪಿ ನಾಯಕ ಹಾಗೂ ಉಪ ಪ್ರಧಾನಿ ಎಲ್‌.ಕೆ. ಅಡ್ವಾಣಿ (96) ಅವರನ್ನು ದೆಹಲಿಯ ಅಪೋಲೋ ಆಸ್ಪತ್ರೆಗೆ ಮಂಗಳವಾರ ದಾಖಲು ಮಾಡಲಾಗಿದೆ.

ಭಾರತೀನಗರ ರೋಟರಿ ಸಂಸ್ಥೆಯಿಂದ ಗರ್ಭಿಣಿ ಮತ್ತು ಶಿಶು ಆರೋಗ್ಯ ಕಾರ್ಯಕ್ರಮ

Aug 07 2024, 01:02 AM IST
ಗರ್ಭಾವಸ್ಥೆಯು ಮಹಿಳೆಯ ಜೀವನದಲ್ಲಿ ಅತ್ಯಂತ ಸಂತೋಷದಾಯಕ ಹಂತದಲ್ಲಿ ಒಂದಾಗಿದೆ. ಮಗುವಿನ ಆರೋಗ್ಯದ ದೃಷ್ಟಿಯಿಂದ ಗರ್ಭಿಣಿಯರು ಪೌಷ್ಟಿಕ ಆಹಾರ ಸೇವನೆ ಮಾಡಬೇಕು. ಗರ್ಭಾವಸ್ಥೆಯಲ್ಲಿ ಆರೋಗ್ಯಕರ ಮತ್ತು ಸಮತೋಲಿತ ಆಹಾರ ಸೇವನೆ ಮಾಡಿ ಆರೋಗ್ಯ ಕಾಪಾಡಿಕೊಳ್ಳುವುದು ಬಹಳ ಮುಖ್ಯ.

ಯಕ್ಷಗಾನ ಕಲೆಯಿಂದ ಜ್ಞಾನ, ಆರೋಗ್ಯ, ಸಂಸ್ಕೃತಿ ಬೆಳೆಯುತ್ತದೆ: ಡಾ. ತಲ್ಲೂರು

Aug 06 2024, 12:34 AM IST
ವಿಶ್ವ ಕುಂದಾಪುರ ಕನ್ನಡ ದಿನಾಚರಣೆಯ ಅಂಗವಾಗಿ ಶ್ರೀ ರಂಗನಾಥ ಸಭಾಭವನದಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ಸಹಯೋಗದೊಂದಿಗೆ ಯಕ್ಷ ನುಡಿಸಿರಿ ಬಳಗ ಸಿದ್ದಾಪುರ ಇದರ 3ನೇ ವರ್ಷದ ಶಾಲಾ ಮಕ್ಕಳ ಯಕ್ಷಗಾನ ಹೆಜ್ಜೆ ತರಬೇತಿ ತರಗತಿ ಉದ್ಘಾಟನಾ ಕಾರ್ಯಕ್ರಮ ನಡೆಯಿತು.

ಆರೋಗ್ಯ ಪೂರ್ಣ ಸಮಾಜಕ್ಕೆ ಬಸವ ತತ್ವ ಪ್ರಚಾರ ಅಗತ್ಯ

Aug 06 2024, 12:32 AM IST
ಲಿಂಗಾಯತ ಮಹಾಮಠದ ಪ್ರವಚನ ಅಭಿಯಾನದ ಕರಪತ್ರವನ್ನು ಶಾಂತಿವರ್ಧಕ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಡಾ. ಗೀತಾ ಈಶ್ವರ ಖಂಡ್ರೆ ಬೀದರ್‌ನಲ್ಲಿ ಬಿಡುಗಡೆ ಮಾಡಿದರು.

ಆರೋಗ್ಯ ಜೀವನದ ಅಮೂಲ್ಯ ಆಸ್ತಿ

Aug 05 2024, 12:43 AM IST
ಸಮತೋಲಿತ ಆಹಾರ ಸೇವಿಸುವುದು, ಪ್ರತಿದಿನ ನಿಯಮಿತವಾಗಿ ಸರಳ ವ್ಯಾಯಾಮ, ಯೋಗ, ಧ್ಯಾನ, ವಾಯುವಿಹಾರ ಮಾಡುವುದು ಮನುಷ್ಯನಿಗೆ ಆರೋಗ್ಯವನ್ನುಂಟು ಮಾಡುತ್ತವೆ. ಒಬ್ಬ ವ್ಯಕ್ತಿಯು ತನ್ನ ಜೀವನದಲ್ಲಿ ಹೊಂದಿರಬಹುದಾದ ಅತ್ಯಮೂಲ್ಯ ಆಸ್ತಿ ಎಂದರೆ ಉತ್ತಮ ಆರೋಗ್ಯ ಎಂದು ಪಿರಾಮಿಡ್ ಮಾಸ್ಟರ್, ಯೋಗಗುರು ಬೆಳಗಾವಿ ಐಗಳಿಯ ಎಸ್.ಎ.ಉಮರಾಣಿ ಹೇಳಿದರು.

ಕ್ರೀಡೆಯಿಂದ ಮಾನಸಿಕ ಆರೋಗ್ಯ: ನಿರಂಜನಮೂರ್ತಿ

Aug 05 2024, 12:42 AM IST
ದೈಹಿಕವಾಗಿ ಸದೃಢವಾಗಿದ್ದರೆ, ಮಕ್ಕಳು ಮಾನಸಿಕವಾಗಿ ಆರೋಗ್ಯವಾಗಿರಬಹುದು. ಇದರಿಂದ ವಿದ್ಯಾರ್ಥಿ ಸರ್ವತೋಮುಖ ಬೆಳವಣಿಗೆಗೆ ಸಹಕಾರಿಯಾಗುತ್ತದೆ
  • < previous
  • 1
  • ...
  • 50
  • 51
  • 52
  • 53
  • 54
  • 55
  • 56
  • 57
  • 58
  • ...
  • 101
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved