• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆರೋಗ್ಯ ರಕ್ಷಣೆಯಲ್ಲಿ ಆಟಿ ಕಷಾಯದ ಪಾತ್ರ ಮಹತ್ವದ್ದು: ಡಾ. ದಿವ ಕೊಕ್ಕಡ

Aug 05 2024, 12:41 AM IST
ಆಟಿದ ಅಟಿಲ್ ವಿಶೇಷ ಕಾರ್ಯಕ್ರಮದಲ್ಲಿ 25-3೦ ವಿಶೇಷ ಖಾದ್ಯಗಳನ್ನು ತಯಾರಿಸಿ,ವಿದ್ಯಾರ್ಥಿಗಳಿಗೆ ಪರಿಚಯಿಸಲಾಯಿತು.

ಅಂಗಾಂಗ ಸಾಗಿಸುವ ವಿಮಾನಕ್ಕೆ ಆದ್ಯತೆಯ ಲ್ಯಾಂಡಿಂಗ್‌, ಟೇಕಾಫ್‌ : ಕೇಂದ್ರ ಆರೋಗ್ಯ ಸಚಿವಾಲಯ

Aug 05 2024, 12:38 AM IST
ಅಂಗಾಂಗ ಸಾಗಣೆಗೆ ಇರುವ ತೊಡಕುಗಳನ್ನು ನಿವಾರಿಸಲು ಪ್ರಯತ್ನಿಸಿರುವ ಕೇಂದ್ರ ಆರೋಗ್ಯ ಸಚಿವಾಲಯ ಇದೇ ಮೊದಲ ಬಾರಿಗೆ ಅಂಗಾಂಗ ಸಾಗಣೆ ಕುರಿತು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.

ಬಾಗಿಲು ತೆರೆಯದ ನಮ್ಮ ಕ್ಲಿನಿಕ್, ಸಾರ್ವಜನಿಕರಿಗಿಲ್ಲ ಆರೋಗ್ಯ ಸೇವೆ

Aug 05 2024, 12:36 AM IST
ಹಿರೇಕೆರೂರು ಪಟ್ಟಣದ ಆಜಾದ್ ನಗರದಲ್ಲಿ ಜ್ವರ, ಕೆಮ್ಮು, ನೆಗಡಿ ಇತರೆ ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳ ಚಿಕಿತ್ಸೆಗಾಗಿ ಎಂಟು ತಿಂಗಳ ಹಿಂದೆ ಸ್ಥಾಪಿಸಿರುವ ನಮ್ಮ ಕ್ಲಿನಿಕ್ ಇದುವರೆಗೂ ಬಾಗಿಲು ತೆರೆದಿಲ್ಲ. ಈ ಕಟ್ಟಡಕ್ಕೆ ತಿಂಗಳು ₹೧೦ ಸಾವಿರ ಬಾಡಿಗೆ ಸಹ ನೀಡಲಾಗುತ್ತಿದೆ. ಆದರೆ ಚಿಕಿತ್ಸೆ ನೀಡುವ ವೈದ್ಯ ನೇಮಕಾತಿ ವಿಳಂಬವಾಗಿದ್ದರಿಂದ ನಮ್ಮ ಕ್ಲಿನಿಕ್ ಇನ್ನೂ ಶುರುವಾಗಿಲ್ಲ!

ಮುಂದಿನ ಪೀಳಿಗೆಗೆ ಉತ್ತಮ ಆರೋಗ್ಯ ಬಳುವಳಿಯಾಗಿ ನೀಡಿ: ಎ.ಎಸ್. ಪೊನ್ನಣ್ಣ

Aug 05 2024, 12:32 AM IST
ಮುಂದಿನ ಪೀಳಿಗೆಗೆ ಉತ್ತಮ ಆರೋಗ್ಯ ಒದಗಿಸುವುದು ಸೂಕ್ತ ಎಂದು ಶಾಸಕ ಎ.ಎಸ್. ಪೊನ್ನಣ್ಣ ಹೇಳಿದರು. ಆ್ಯಂಟಿ ಮೈಕ್ರೋಬಿಯಾಲ್‌ ಸ್ಟೀವರ್ಡ್‌ ಶಿಪ್‌ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಕಾಲ ಕಾಲಕ್ಕೆ ತಪಾಸಣೆಗೆ ಒಳಗಾಗಿ ಆರೋಗ್ಯ ಕಾಪಾಡಿಕೊಳ್ಳಿ

Aug 05 2024, 12:31 AM IST
ನಮ್ಮ ಜೀವನ ಶೈಲಿ, ದಿನನಿತ್ಯದ ಚಟುವಟಿಕೆಗಳು, ಆಹಾರದಲ್ಲಿ ರೀತಿ ನೀತಿಗಳಿಂದಾಗಿ ಹಲವಾರು ಕಾಯಿಲೆಗಳು ಬರುತ್ತಿವೆ.

ನಾಡಪ್ರಭು ಕೆಂಪೇಗೌಡ ಜಯಂತಿ ನಿಮಿತ್ತ ಆರೋಗ್ಯ ಉಚಿತ ತಪಾಸಣೆ ಶಿಬಿರ

Aug 04 2024, 01:21 AM IST
ಪ್ರತಿನಿತ್ಯ ಒತ್ತಡದಲ್ಲಿ ಕೆಲಸ ಮಾಡುವ ವಕೀಲರು ಹಾಗೂ ನ್ಯಾಯಾಲಯದ ಸಿಬ್ಬಂದಿಗೆ ಆರೋಗ್ಯ ಶಿಬಿರಗಳು ಅತ್ಯವಶ್ಯವಾಗಿದೆ. ಪ್ರತಿಯೊಬ್ಬರು ಶಿಬಿರದಲ್ಲಿ ಪಾಲ್ಗೊಂಡು ಪರೀಕ್ಷೆ ಮಾಡಿಸಿಕೊಳ್ಳುವುದರ ಮೂಲಕ ಆರೋಗ್ಯದ ಕಡೆಗೆ ಹೆಚ್ಚು ಕಾಳಜಿ ವಹಿಸಬೇಕು.

ಆರೋಗ್ಯ ಸಮಾಜ ನಿರ್ಮಾಣಕ್ಕೆ ಆದರ್ಶಗಳೇ ದಾರಿದೀಪ: ರಂಭಾಪುರಿ ಶ್ರೀ

Aug 03 2024, 12:31 AM IST
ಮನುಷ್ಯ ಜೀವನದಲ್ಲಿ ಬದಲಾವಣೆ ಹಾಗೂ ಬೆಳವಣಿಗೆ ಎರಡೂ ಅವಶ್ಯಕ. ಶ್ರಮದ ಬೆವರಿನ ಫಲ ಶಾಶ್ವತ ಮತ್ತು ಸುಖದಾಯಕ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರು ದಾವಣಗೆರೆಯಲ್ಲಿ ನುಡಿದಿದ್ದಾರೆ.

ಆರೋಗ್ಯ ತಪಾಸಣೆಗೆ ನಿರ್ಲಕ್ಷ ಬೇಡ

Aug 03 2024, 12:30 AM IST
ಬದಲಾದ ಜೀವನ ಶೈಲಿ ಮತ್ತು ಒತ್ತಡದ ಬದುಕಿನಿಂದ ಜನರಲ್ಲಿ ಆರೋಗ್ಯ ಸಮಸ್ಯೆ ಹೆಚ್ಚುತ್ತಿದೆ

ಮಾನಸಿಕ ಆರೋಗ್ಯ ಗುಣಮುಖವಾಗುವ ಕಾಯಿಲೆ

Aug 02 2024, 12:58 AM IST
ಧನಾತ್ಮಕ ಜೀವನ ಶೈಲಿ ಮತ್ತು ಉತ್ತಮ ಆಲೋಚನೆಗಳಿಂದ ಮಾನಸಿಕ ಕಾಯಿಲೆಯಿಂದ ಹೊರಬರಬಹುದು.

ತಾಯಿಯ ಎದೆಹಾಲು ಮಗುವಿಗೆ ಅಮೃತ: ಆರೋಗ್ಯ ಅಧಿಕಾರಿ ಡಾ.ರಮೇಶ್ ಬಾಬು

Aug 02 2024, 12:53 AM IST
ಮೊದಲ ಹೆರಿಗೆಯ ಬಳಿಕ ತಾಯಂದಿರಿಗೆ ಹಾಲುಣಿಸುವ ಪ್ರಕ್ರಿಯೆ ಬಗ್ಗೆ ತಿಳಿದಿರುವುದಿಲ್ಲ. ಮಕ್ಕಳಿಗೆ ಎದೆಹಾಲು ಮುಖ್ಯವಾಗಿರುವುದರಿಂದ ತಾಯಂದಿರ ಸ್ತನಪಾನದ ಪ್ರಾಮುಖ್ಯತೆಯನ್ನು ಉತ್ತೇಜಿಸುತ್ತದೆ ಮತ್ತು ಪ್ರಪಂಚದಾದ್ಯಂತ ಮಹಿಳೆಯರಿಗೆ ತಮ್ಮ ಶಿಶುಗಳಿಗೆ ನಿರ್ದಿಷ್ಟ ಅವಧಿಯವರೆಗೆ ಹಾಲುಣಿಸಲು ಪ್ರೋತ್ಸಾಹಿಸುವ ಉದ್ದೇಶವನ್ನು ಈ ದಿನವೂ ಹೊಂದಿದೆ.
  • < previous
  • 1
  • ...
  • 51
  • 52
  • 53
  • 54
  • 55
  • 56
  • 57
  • 58
  • 59
  • ...
  • 101
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved