• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗಣಿಬಾಧಿತ ಪ್ರದೇಶಾಭಿವೃದ್ಧಿ ಯೋಜನೆಯಡಿ ಆರೋಗ್ಯ ಇಲಾಖೆಗೆ 27 ಕೋಟಿ ಅನುದಾನ

Oct 10 2024, 02:18 AM IST
27 crore grant to the health department under the Mine Affected Area Development Scheme

ಮಾಹೆ: ಮಾನಸಿಕ ಆರೋಗ್ಯ ಜಾಗೃತಿ ಸಪ್ತಾಹ ಆಚರಣೆ

Oct 09 2024, 01:46 AM IST
ಮಾಹೆಯ ವಿದ್ಯಾರ್ಥಿ ವ್ಯವಹಾರಗಳ ವಿಭಾಗದ ವತಿಯಿಂದ ಅ.7ರಿಂದ 12ರ ವರೆಗೆ ಮಾನಸಿಕ ಆರೋಗ್ಯ ಜಾಗೃತಿ ವಾರವನ್ನು ಆಚರಿಸಲಾಗುತ್ತಿದೆ. ಈ ವರ್ಷ ‘ಕೆಲಸದ ಸ್ಥಳದಲ್ಲಿ ಮಾನಸಿಕ ಆರೋಗ್ಯಕ್ಕೆ ಆದ್ಯತೆ ನೀಡುವ ಸಮಯ’ ಎಂಬ ಧ್ಯೇಯವಾಕ್ಯದಡಿ ಈ ವಾರ ಆಚರಣೆ ನಡೆಯಲಿದೆ ಎಂದು ಮಾಹೆಯ ಆರೋಗ್ಯ ವಿಜ್ಞಾನಗಳ ಸಹಉಪಕುಲಪತಿ ಡಾ. ಶರತ್ ರಾವ್ ಹೇಳಿದ್ದಾರೆ.

ಕನ್ಯಾಡಿ: ಅಕ್ಟೋಬರ್ 13ರಂದು ಆರೋಗ್ಯ ಉಚಿತ ತಪಾಸಣಾ ಶಿಬಿರ

Oct 09 2024, 01:44 AM IST
ಕನ್ಯಾಡಿಯ ಯಕ್ಷಭಾರತಿ ಇದರ ದಶಮಾನೋತ್ಸವ ಪ್ರಯುಕ್ತ ಆರೋಗ್ಯ ಮತ್ತು ಕ್ಯಾನ್ಸರ್ ತಪಾಸಣಾ ಉಚಿತ ಶಿಬಿರ 13ರಂದು ಬೆಳಗ್ಗೆ 9ರಿಂದ ಅಪರಾಹ್ನ 1 ಗಂಟೆ ವರೆಗೆ ಕನ್ಯಾಡಿಯ ಹರಿಹರಾನುಗ್ರಹ ಸಭಾಭವನದಲ್ಲಿ ನಡೆಯಲಿದೆ.

ವೃದ್ಧರಿಗೆ ಆರೋಗ್ಯ ವಿಮೆ ಕಾರ್ಡ್‌ ವಿತರಣೆ

Oct 09 2024, 01:39 AM IST
೭೦ವರ್ಷ ದಾಟಿದ ಬಳಿಕ ಹಿರಿಯ ನಾಗರೀಕರಿಗೆ ಆರೋಗ್ಯ ಕೈಗೊಟ್ಟರೆ ಅವರ ನೆರವಿಗೆಂದೇ ಪ್ರಧಾನಿ ಮೋದಿ ರವರು ಈ ಹೊಸ ಯೋಜನೆಯನ್ನು ಜಾರಿಗೊಳಿಸಿದ್ದಾರೆ. ಇದು ಬಹುತೇಕ ಜನರಿಗೆ ಅವಿವಿಲ್ಲ, ಹಿರಿಯ ನಾಗರೀಕರಿಗೆ ಉಚಿತವಾಗಿ ೫ ಲಕ್ಷದ ವರೆಗೂ ಚಿಕಿತ್ಸಾ ವೆಚ್ಚ ಬರಿಸಲಾಗುವುದು.

ಗ್ರಾಮೀಣ ಜನರ ಆರೋಗ್ಯ ಸುಧಾರಣೆಗೆ ಪ್ರಾಮಾಣಿಕ ಪ್ರಯತ್ನ:ಬಿ.ಆನಂದಕುಮಾರ್

Oct 09 2024, 01:36 AM IST
A sincere effort to improve the health of rural people: B. Ananda Kumar

ದೈಹಿಕತೆ ಜತೆಗೆ ಮಾನಸಿಕ ಆರೋಗ್ಯ ಮುಖ್ಯ

Oct 09 2024, 01:31 AM IST
ಪ್ರತಿಯೊಬ್ಬರಿಗೂ ದೈಹಿಕ ಆರೋಗ್ಯದ ಜತೆಗೆ ಮಾನಸಿಕ ಆರೋಗ್ಯ ಬಹುಮುಖ್ಯ. ಈ ಹಿನ್ನೆಲೆಯಲ್ಲಿ ತಪಾಸಣೆ ಮಾಡಿಸಿಕೊಂಡು ವೈದ್ಯರ ಸಲಹೆ ಮೇರೆಗೆ ಮಾನಸಿಕ ಆರೋಗ್ಯವನ್ನು ಸುಸ್ಥಿತಿಯಲ್ಲಿಟ್ಟುಕೊಳ್ಳುವಂತೆ ಹಿರಿಯ ದಿವಾಣಿ ನ್ಯಾಯಾಧೀಶ ಆಶಪ್ಪ ಸಣಮನಿ ಹೇಳಿದರು.

ಉಪನ್ಯಾಸಕರ ಆರೋಗ್ಯ ವಿಚಾರಿಸಿದ ಎಂಎಲ್‌ಸಿ ವಿವೇಕಾನಂದ

Oct 08 2024, 01:11 AM IST
ಚುನಾವಣೆಯಲ್ಲಿ ಶಿಕ್ಷಕ ಬಂಧುಗಳು ಸಕ್ರಿಯವಾಗಿ ದುಡಿದು ನನ್ನನ್ನು ವಿಧಾನ ಪರಿಷತ್ ಸ್ಥಾನಕ್ಕೆ ಆಯ್ಕೆಗೊಳಿಸಿದ್ದಾರೆ. ಅಂತಹವರ ಕಷ್ಟಸುಖ ವಿಚಾರಿಸುವುದು ನನ್ನ ಆದ್ಯ ಕರ್ತವ್ಯವಾಗಿದೆ. ಹಾಗಾಗಿ ಅವರ ಕಾಯಕಕ್ಕೆ ನನ್ನ ಸೇವೆ ಮೀಸಲಾಗಿರುತ್ತೇನೆ. ನನ್ನ ದಕ್ಷಿಣ ಶಿಕ್ಷಕರ ಕ್ಷೇತ್ರದ ಯಾವುದೇ ಶಿಕ್ಷಕರಿಗೆ ಅನ್ಯಾಯವಾಗದ ರೀತಿಯಲ್ಲಿ ನೋಡಿಕೊಳ್ಳುವುದು ನನ್ನ ಆದ್ಯ ಜವಾಬ್ದಾರಿಯಾಗಿದೆ.

ಹಿಮ್ಸ್ ವತಿಯಿಂದ ವೃದ್ಧಾಶ್ರಮದಲ್ಲಿ ಉಚಿತ ಆರೋಗ್ಯ ಶಿಬಿರ

Oct 08 2024, 01:01 AM IST
ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಹಿಮ್ಸ್)ಯ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಎಕೋ ಕ್ಲಬ್ ವತಿಯಿಂದ ಗವೇನಹಳ್ಳಿಯಲ್ಲಿರುವ ಕಾಮಧೇನು ವೃದ್ಧಾಶ್ರಮದಲ್ಲಿ ಉಚಿತ ಆರೋಗ್ಯ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಆರೋಗ್ಯ ಶಿಬಿರದ ಉದ್ಘಾಟನೆಯನ್ನು ಕಾಮಧೇನು ವೃದ್ಧಾಶ್ರಮದ ಅಧ್ಯಕ್ಷರಾದ ಮಾಧವ ಶೆಣೈ ನೆರವೇರಿಸಿ, ಹಿಮ್ಸ್ ಸಂಸ್ಥೆಯು ಬಡ ಮತ್ತು ಹಿರಿಯ ನಾಗರಿಕರ ಹಿತದೃಷ್ಟಿಯಿಂದ ಇಲ್ಲಿ ಆರೋಗ್ಯ ಶಿಬಿರಗಳನ್ನು ನಡೆಸುತ್ತಿರುವುದರಿಂದ ಹಿರಿಯ ನಾಗರಿಕರಿಗೆ ಅನುಕೂಲವಾಗುತ್ತಿದೆ ಎಂದರು.

ಸ್ವಚ್ಛ ಪರಿಸರದಿಂದ ಉತ್ತಮ ಆರೋಗ್ಯ ಲಭ್ಯ: ಡಾ.ಡಿ ಧರಣೇಂದ್ರಯ್ಯ

Oct 07 2024, 01:37 AM IST
ಹಿರಿಯೂರು ತಾಲೂಕಿನ ಕಂದಿಕೆರೆ ಗ್ರಾಮದಲ್ಲಿ ನಡೆದ ಸ್ವಚ್ಛತಾ ಕಾರ್ಯಕ್ರಮದಲ್ಲಿ ಡಾ.ಡಿ ಧರಣೇದ್ರಯ್ಯ ಮಾತನಾಡಿದರು.

ಆಯುಸ್ಸು, ಆರೋಗ್ಯ ವೃದ್ಧಿಸುವ ಯೋಗ ಜೀವನದಲ್ಲಿ ಅಳವಡಿಸಿಕೊಳ್ಳಿ: ಶಿವಮೂರ್ತಿ

Oct 07 2024, 01:35 AM IST
ಯೋಗ ಭಾರತ ದೇಶದಲ್ಲಿ ಹುಟ್ಟಿ ಇಂದು ಪ್ರಪಂಚದಾದ್ಯಂತ ಮಹತ್ವ ಪಸರಿಸಿದೆ. ಯೋಗವು ಒಂದು ದಿನಕ್ಕೆ ಸೀಮೀತವಾಗದೆ. ಪ್ರತಿದಿನ 40 ರಿಂದ 45 ನಿಮಿಷಗಳ ಕಾಲ ಯೋಗ ಮಾಡುವುದರಿಂದ ಆರೋಗ್ಯ ವೃದ್ಧಿಯಾಗುತ್ತದೆ.
  • < previous
  • 1
  • ...
  • 53
  • 54
  • 55
  • 56
  • 57
  • 58
  • 59
  • 60
  • 61
  • ...
  • 118
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved