• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜು.28ರಂದು ಬೃಹತ್ ಆರೋಗ್ಯ ತಪಾಸಣಾ ಶಿಬಿರ

Jul 23 2024, 12:35 AM IST
ಜು. 28 ರ ಭಾನುವಾರದಂದು ಆರೋಗ್ಯ ತಪಾಸಣಾ ಶಿಬಿರ

ಶಿಕ್ಷಣ, ಆರೋಗ್ಯ ಎಲ್ಲರಿಗೂ ಸಿಗಬೇಕು: ಶಾಸಕ ಶರತ್‌

Jul 22 2024, 01:22 AM IST
ಹೊಸಕೋಟೆ: ಪ್ರಸ್ತುತ ದಿನಗಳಲ್ಲಿ ಶಿಕ್ಷಣ ಹಾಗೂ ಆರೋಗ್ಯ ಸೇವೆ ಪಡೆಯುವುದು ದುಬಾರಿಯಾಗಿದೆ, ಇವರೆಡು ಹೊರೆಯಾಗದಂತೆ ಕಡ್ಡಾಯವಾಗಿ ಸಿಗಬೇಕು ಎಂದು ಶಾಸಕ ಶರತ್ ಬಚ್ಚೇಗೌಡ ಹೇಳಿದರು.

ಕಂದಾಯ ಇಲಾಖೆಯ ನೌಕರರು ಸೇವೆ ಜತೆಗೆ ಆರೋಗ್ಯ ಕಾಪಾಡಿಕೊಳ್ಳಿ: ಡಿಸಿ ದಿವಾಕರ

Jul 22 2024, 01:16 AM IST
ಸಾರ್ವಜನಿಕರೊಂದಿಗೆ ಬೆರೆತು ಕೆಲಸ ಮಾಡುವ ಇಲಾಖೆ ಕಂದಾಯ ಇಲಾಖೆಯಾಗಿದ್ದು, ಸೇವೆ ಜತೆ ಆರೋಗ್ಯ ಕಾಪಾಡಿಕೊಳ್ಳುವುದು ಮುಖ್ಯವಾಗಿದೆ.

ಆರೋಗ್ಯ ಕೇಂದ್ರಗಳಲ್ಲಿ ಡೆಂಘೀ ತಪಾಸಣೆ ಕಡ್ಡಾಯ: ಜಿಪಂ ಸಿಇಒ

Jul 22 2024, 01:15 AM IST
ಡೆಂಘೀ ಮಹಾಮಾರಿ ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಡೆಂಘೀ ನಿಯಂತ್ರಣ ಹಾಗೂ ಕೈಗೊಳ್ಳಬೇಕಾದ ಸುರಕ್ಷಾ ಕ್ರಮಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದರ ಜೊತೆಗೆ ಜಿಲ್ಲೆಯ ಪ್ರತಿ ಆರೋಗ್ಯ ಕೇಂದ್ರಗಳಲ್ಲಿ ಡೆಂಘೀ ತಪಾಸಣೆ ಕಡ್ಡಾಯವಾಗಿ ಜರುಗಿಸುವಂತೆ ಜಿಪಂ ಸಿಇಒ ರಾಹುಲ್‌ ಶಿಂಧೆ ಸೂಚನೆ ನೀಡಿದರು.

ಆರೋಗ್ಯ ಕಾಪಾಡಲು ಪ್ರಕೃತಿ ನೀಡಿದ ಕೊಡುಗೆ ನೀರು: ಹೇಮಾವತಿ ಹೆಗ್ಗಡೆಯವರಿಂದ ಶುದ್ಧಗಂಗಾ ಪ್ರೇರಕರಿಗೆ ಮಾರ್ಗದರ್ಶನ

Jul 21 2024, 01:31 AM IST
ಧರ್ಮಸ್ಥಳದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ ಶುದ್ಧಗಂಗಾ ಪ್ರೇರಕರಿಗೆ ಮಾರ್ಗದರ್ಶನ ಕಾರ್ಯಾಗಾರ ನಡೆಯಿತು.

ಕೇರಳದ ಮಲಪ್ಪುರಂ ಜಿಲ್ಲೆಯ 14 ವರ್ಷದ ಬಾಲಕನಿಗೆ ನಿಫಾ ಸೋಂಕು ದೃಢ : ಆರೋಗ್ಯ ಸಚಿವೆ ವೀಣಾ ಜಾರ್ಜ್‌

Jul 21 2024, 01:24 AM IST

 ಕೇರಳದ ಮಲಪ್ಪುರಂ ಜಿಲ್ಲೆಯ 14 ವರ್ಷದ ಬಾಲಕನಿಗೆ ನಿಫಾ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್‌ ಶನಿವಾರ ತಿಳಿಸಿದ್ದಾರೆ.

ಆರೋಗ್ಯ ಇಲಾಖೆಯ ಕಾರ್ಯವೈಖರಿ ಶ್ಲಾಘನೀಯ

Jul 21 2024, 01:16 AM IST
ವರ್ಷವೊಂದರಲ್ಲಿ ಒಂದೂವರೆ ಕೋಟಿ ಮಕ್ಕಳು ಜನಿಸುತ್ತಿದ್ದು, ಜನಸಂಖ್ಯೆ ವೇಗವಾಗಿ ಬೆಳವಣಿಗೆಯಾಗುತ್ತಿದೆ,

ವಸಂತನಗರದ ಆರೋಗ್ಯ ಕೇಂದ್ರದಲ್ಲಿ ಡಯಾಲಿಸಿಸ್‌ ಸೆಂಟರ್‌ ಶುರು: ಆರೋಗ್ಯ ಸಚಿವ ದಿನೇಶ್‌

Jul 20 2024, 01:46 AM IST
ವಸಂತನಗರದ ಬಿಬಿಎಂಪಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತ್ವರಿತವಾಗಿ ಉಚಿತ ಡಯಾಲಿಸಿಸ್ ಸೆಂಟರ್‌ ಪ್ರಾರಂಭಿಸಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಕೋತಿ ದಾಳಿ: ಶಿಕ್ಷಕನ ಆರೋಗ್ಯ ವಿಚಾರಿಸಿದ ಅಧಿಕಾರಿಗಳು

Jul 20 2024, 12:50 AM IST
ಕೋತಿ ದಾಳಿಯಿಂದ ಅಸ್ವಸ್ಥರಾಗಿದ್ದ ಕನಕಗಿರಿಯ ಶಿಕ್ಷಕ ದೇವೇಂದ್ರಗೌಡರ ನಿವಾಸಕ್ಕೆ ಪಪಂ ಮುಖ್ಯಾಧಿಕಾರಿ ದತ್ತಾತ್ರೇಯ ಹೆಗಡೆ ಶುಕ್ರವಾರ ಭೇಟಿ ನೀಡಿ, ಆರೋಗ್ಯ ವಿಚಾರಿಸಿದರು. ಅರಣ್ಯ ಇಲಾಖೆಯವರ ಸಹಾಯ ಪಡೆದು ಹುಚ್ಚು ಮಂಗವನ್ನು ಸೆರೆ ಹಿಡಿಯಲಾಗುವುದು ಎಂದು ಮುಖ್ಯಾಧಿಕಾರಿ ದತ್ತಾತ್ರೇಯ ಹೆಗಡೆ ತಿಳಿಸಿದ್ದಾರೆ.

ಉಡುಪಿ: ಮಕ್ಕಳ ಆರೋಗ್ಯ ತಪಾಸಣೆ, ಅಪೌಷ್ಟಿಕತೆ ಮಾಹಿತಿ ಕಾರ್ಯಕ್ರಮ

Jul 19 2024, 12:47 AM IST
ಮಕ್ಕಳ ಆರೋಗ್ಯ ತಪಾಸಣೆ ಮತ್ತು ಅಪೌಪ್ಠಿಕತೆ ಮಾಹಿತಿ ಕಾರ್ಯಕ್ರಮವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಐ.ಪಿ. ಗಡಾದ್ ಉದ್ಘಾಟಿಸಿದರು.
  • < previous
  • 1
  • ...
  • 54
  • 55
  • 56
  • 57
  • 58
  • 59
  • 60
  • 61
  • 62
  • ...
  • 101
  • next >

More Trending News

Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved