• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸೋಮಣ್ಣ ಜನ್ಮದಂದು ಆರೋಗ್ಯ ಶಿಬಿರ

Jul 18 2024, 01:43 AM IST
Ju. 74th birthday on 20th

ಹಳ್ಳಿಗಳಲ್ಲೂ ಆಹಾರ ಪದ್ಧತಿ ಬದಲಾವಣೆಯಿಂದ ಜನರಲ್ಲಿ ಆರೋಗ್ಯ ಸಮಸ್ಯೆ: ನಂದೀಶ್

Jul 16 2024, 12:47 AM IST
ವೇದಿಕೆಯಿಂದ ಹಲವಾರು ಸಮಾಜಮುಖಿ ಕಾರ್ಯಕ್ರಮ ನಡೆಸಲಾಗುತ್ತಿದೆ. ಗ್ರಾಮೀಣ ಭಾಗದ ಜನರಿಗೆ ಅನುಕೂಲವಾಗಲು ಶಿಬಿರ ಆಯೋಜಿಸಲಾಗಿದೆ. ಹಣ, ಆಸ್ತಿಗಿಂತ ಮನುಷ್ಯನಿಗೆ ಆರೋಗ್ಯ ಮುಖ್ಯ. ತಜ್ಞ ವೈದ್ಯರು ಉಚಿತವಾಗಿ ಸಲಹೆ, ಚಿಕಿತ್ಸೆ ನೀಡಲು ಮುಂದಾಗಿದ್ದಾರೆ. ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕು.

ಆರೋಗ್ಯ ದೃಷ್ಟಿಯಿಂದ ಕ್ರೀಡಾಕೂಟ ಸಹಕಾರಿ: ಇಮಾಮ್‌ ನಿಯಾಜಿ

Jul 16 2024, 12:37 AM IST
ಹೊಸಪೇಟೆ ನಗರದ ಪುನೀತ್‌ ರಾಜ್‌ಕುಮಾರ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ ಜಿಲ್ಲಾ ಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆ ಉದ್ಘಾಟಿಸಲಾಯಿತು.

ಆರೋಗ್ಯ ಇಲಾಖೆ ಹೊರಗುತ್ತಿಗೆ ನೌಕರರಿಗೆ ಸೌಲಭ್ಯ ನೀಡಿ: ಎಚ್.ಎನ್. ರಮೇಶ

Jul 16 2024, 12:37 AM IST
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಆರೋಗ್ಯ ಇಲಾಖೆಯ ವಿವಿಧ ವೃಂದದ ಹೊರಗುತ್ತಿಗೆ ನೌಕರರ ಸಂಘದಿಂದ ಗದಗ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಹಿರಿಯ ನಾಗರಿಕರಿಗೆ ಆರೋಗ್ಯ ಕುರಿತು ಉಪನ್ಯಾಸ

Jul 16 2024, 12:35 AM IST
ಹೊಸ ಔಷಧಿ ಸೇವನೆ ವಿಜ್ಞಾನದತ್ತ ತರಬೇತಿ ಪಡೆದ ಗ್ಯಾರಿಯಾಟ್ರಿಕ್‌ ಸಹಯಾದಿಂದ ಕನಿಷ್ಠ ಔಷಧಿಯಿಂದ ಗರಿಷ್ಠ ಆರೋಗ್ಯ ರಕ್ಷಣೆಯನ್ನು ಪ್ರತಿ ಹಿರಿಯ ನಾಗರಿಕರು ಪಡೆಯಬಹುದು

ಆರೋಗ್ಯ, ನೈರ್ಮಲ್ಯದ ಕುರಿತು ಜಾಗೃತಿ ಮೂಡಿಸಿ

Jul 16 2024, 12:32 AM IST
ಡೆಂಘೀ, ಮಲೇರಿಯಾ, ಚಿಕನ್ ಗುನ್ಯಾ ಸೊಳ್ಳೆಗಳಿಂದ ಹರಡುತ್ತವೆ. ಈ ಸೊಳ್ಳೆಗಳು ನಿಂತ ನೀರಿನಲ್ಲಿ ಹುಟ್ಟಿಕೊಳ್ಳುತ್ತವೆ. ಪರಿಸರವನ್ನು ಸ್ವಚ್ಛವಾಗಿ ಇಡುವುದರ ಕುರಿತು ಗ್ರಾಮೀಣ ಜನರಲ್ಲಿ ಅರಿವು ಮೂಡಿಸಬೇಕು ಎಂದು ಸಮುದಾಯ ಆರೋಗ್ಯ ಅಧಿಕಾರಿ ಶರಣಬಸು ಗುದ್ದಿ ಹೇಳಿದರು.

ಆರೋಗ್ಯ ಶಿಕ್ಷಣದಿಂದ ನವಜಾತ ಶಿಶು ಮರಣ ನಿಯಂತ್ರಣ: ಲಿಂಗರಾಜ

Jul 15 2024, 01:47 AM IST
ಜನರಲ್ಲಿ ತಿಳಿವಳಿಕೆ ಕೊರತೆಯಿಂದ ನವಜಾತ ಶಿಶುಗಳ ಮರಣ ಪ್ರಮಾಣ ಎರಡಂಕಿ ಇದ್ದು, ಅವರಿಗೆ ನಿರಂತರವಾಗಿ ಆರೋಗ್ಯ ಶಿಕ್ಷಣ ನೀಡುವಲ್ಲಿ ಇಲಾಖೆ ಮತ್ತು ಸಂಘ-ಸಂಸ್ಥೆಗಳ ಪಾತ್ರ ಪ್ರಮುಖವಾಗಿದೆ.

ಆರೋಗ್ಯ ಸಮಾಜ ನಿರ್ಮಾಣ ನ್ಯಾಯಲಯಗಳ ಧ್ಯೇಯ

Jul 14 2024, 01:40 AM IST
ಸ್ವಸ್ಥ ಸಮಾಜದಲ್ಲಿ ಪರಸ್ಪರ ದ್ವೇಷ ಅಸೂಯೆ ಇರಬಾರದು ಎಂಬ ಸದ್ದುದ್ದೇಶದಿಂದ ಬೃಹತ್ ಲೋಕ ಅದಾಲತ್ ಮುಖಾಂತರ ರಾಜಿ ಮಾಡಿಸುವ ಮೂಲಕ ಅರೋಗ್ಯವಂತ ಸಮಾಜ ನಿರ್ಮಾಣಕ್ಕೆ ನ್ಯಾಯಾಲಯಗಳು ಪ್ರಯತ್ನ ಮಾಡುತ್ತಿವೆ ಎಂದು ಹೊನ್ನಾಳಿ ಪ್ರಧಾನ ಸಿವಿಲ್ ನ್ಯಾಯಾಧೀಶ ದೇವದಾಸ್ ಹೇಳಿದ್ದಾರೆ.

ಆರೋಗ್ಯ-ಶಿಕ್ಷಣ ಕ್ಷೇತ್ರ ಇಂದು ವ್ಯಾಪಾರೀಕರಣ: ಬಿಜೆಪಿ ಮುಖಂಡ ಅರವಿಂದ್

Jul 14 2024, 01:38 AM IST
ದಿನೇ ದಿನೇ ಹೆಚ್ಚಾಗುತ್ತಿರುವ ಡೆಂಘೀ ಜ್ವರದ ಅಪಾಯದಿಂದ ಸಾಕಷ್ಟು ಜನರು, ಮಕ್ಕಳು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ, ಸರ್ಕಾರ ಯಾವುದೇ ಸೂಕ್ತ ಕ್ರಮಕೈಗೊಳ್ಳದೆ ಮೀನಮೇಷ ಎಣಿಸುತ್ತಿದೆ. ಸೊಳ್ಳೆಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಜಾಗೃತಿ ಮೂಡಿಸಿದರೆ ಸಾಲದು. ಕೋವಿಡ್-೧೯ರ ಮಾದರಿಯಲ್ಲಿ ಆರೋಗ್ಯ ರಕ್ಷಣಾ ಚಟುವಟಿಕೆಗಳು ಸಾಗಬೇಕು.

ಬಡವರಿಗೆ ಸೌಲಭ್ಯ ಕಲ್ಪಿಸಲು ನೂತನ ಆರೋಗ್ಯ ಸೇವೆ: ಶಾಸಕ

Jul 14 2024, 01:33 AM IST
ಡಯಾಲಿಸಿಸ್ ಕೇಂದ್ರದ ನೂತನ ಕಟ್ಟಡ ಹಾಗೂ ಯಂತ್ರೋಪಕರಣ ಸೇರಿ ಒಟ್ಟು 85 ಲಕ್ಷ ರು. ವೆಚ್ಚದಲ್ಲಿ ಸ್ಥಾಪಿಸಲಾಗಿದೆ. ಕಟ್ಟಡವನ್ನು ಸರ್ಕಾರದ ಅನುದಾನದಲ್ಲಿ ಕಟ್ಟಲಾಗಿದೆ, ಯಂತ್ರೋಪಕರಣಗಳನ್ನು ನೆಪ್ರೋಪ್ಲೆಸ್ ಸಂಸ್ಥೆ ವತಿಯಿಂದ ನೀಡಲಾಗಿದೆ. ಇಲ್ಲಿ ಪ್ರತಿ ದಿನ 6 ಜನರಿಗೆ ಡಯಾಲಿಸಿಸ್ ಮಾಡಲು ಅವಕಾಶವಿದೆ. ನೋಂದಣಿ ಅಗತ್ಯವಾಗಿರುತ್ತದೆ. ಒಬ್ಬರಿಗೆ 1575 ರು.ಗಳು ವೆಚ್ಚ ತಗುಲಲ್ಲಿದ್ದು ಇದನ್ನು ಸರ್ಕಾರವೇ ಭರಿಸುತ್ತದೆ.
  • < previous
  • 1
  • ...
  • 55
  • 56
  • 57
  • 58
  • 59
  • 60
  • 61
  • 62
  • 63
  • ...
  • 101
  • next >

More Trending News

Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved