• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸ್ವಚ್ಛತೆಗೆ ಆದ್ಯತೆ ನೀಡಿದರೆ ಡೆಂಘೀ ನಿಯಂತ್ರಣ: ತಾಲೂಕು ಆರೋಗ್ಯ ಅಧಿಕಾರಿ ಚಂದ್ರಶೇಖರ್

Jul 06 2024, 12:47 AM IST
ಈಗ ಡೆಂಗೀ ರೋಗ ಸಾಕಷ್ಟು ಪ್ರಮಾಣದಲ್ಲಿ ಹರಡುತ್ತಿದ್ದು ಸಾರ್ವಜನಿಕರು ಸ್ವಚ್ಛತೆಗೆ ಆದ್ಯತೆ ನೀಡಿ ಸೊಳ್ಳೆ ಉತ್ಪಾದನೆ ಆಗದಂತೆ ಎಚ್ಚರವಹಿಸಿದರೆ ಡೆಂಗೀ ರೋಗದಿಂದ ಮುಕ್ತಿ ಪಡೆಯಬಹುದು ಎಂದು ತಾಲೂಕು ಆರೋಗ್ಯ ಅಧಿಕಾರಿ ಚಂದ್ರಶೇಖರ್ ಹೇಳಿದರು. ಮಾಗಡಿಯಲ್ಲಿ ಪುರಸಭಾ ವತಿಯಿಂದ ಶುಕ್ರವಾರ ಡೆಂಘೀ ವಿರೋಧಿ ಮಾಸಾಚರಣೆ ಜನಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ನಾಳೆ ಶೃಂ.ಕೊ.ನ. ನಗರಗಳಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Jul 05 2024, 12:51 AM IST
ಕೊಪ್ಪ, ಅಮ್ಮ ಫೌಂಡೇಶನ್‌ನ ಸಂಸ್ಥಾಪಕ, ಜೆಡಿಎಸ್‌ನ ರಾಜ್ಯ ಹಿರಿಯ ಉಪಾಧ್ಯಕ್ಷ ಸುಧಾಕರ್ ಎಸ್.ಶೆಟ್ಟಿಯವರ ಹುಟ್ಟುಹಬ್ಬದ ಪ್ರಯುಕ್ತ ಶನಿವಾರ ಅಮ್ಮ ಫೌಂಡೇಶನ್ ಆಶ್ರಯದಲ್ಲಿ ಶೃಂಗೇರಿ, ಕೊಪ್ಪ, ನ.ರಾ. ಪುರ ತಾಲೂಕುಗಳಲ್ಲಿ ಪ್ರತಿಷ್ಠಿತ ಆಸ್ಪತ್ರೆಗಳ ತಜ್ಞ ವೈದ್ಯರುಗಳಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಜೆಡಿಎಸ್‌ ಕ್ಷೇತ್ರಾಧ್ಯಕ್ಷ ಬಿ.ಎಚ್.ದಿವಾಕರ್ ಭಟ್ ಭಂಡಿಗಡಿ ತಿಳಿಸಿದ್ದಾರೆ.

ಪತ್ರಕರ್ತರ ಚಿಕಿತ್ಸೆಗಾಗಿ ಶೀಘ್ರ ಆರೋಗ್ಯ ಕಾರ್ಡ್‌

Jul 05 2024, 12:48 AM IST
ಶೀಘ್ರದಲ್ಲಿಯೇ 1.60 ಲಕ್ಷ ಚದುರ ಅಡಿಯಲ್ಲಿ ಕೆಎಲ್‌ಇ ಮೆಡಿಕಲ್ ಕಾಲೇಜು, ಆಸ್ಪತ್ರೆ ಆರಂಭವಾಗಲಿದೆ. ಆಸ್ಪತ್ರೆ ಆರಂಭದ ಮೊದಲ ದಿನದಿಂದಲೇ ಅನ್ವಯವಾಗುವಂತೆ ಪತ್ರಕರ್ತರಿಗೆ ಆರೋಗ್ಯ ಕಾರ್ಡ್ ನೀಡಲಾಗುವುದು.

ಹಳೇಬೀಡು ಸಮುದಾಯ ಆರೋಗ್ಯ ಕೇಂದ್ರಕ್ಕೆ ಶ್ರೇಷ್ಠ ವೈದ್ಯ ಪ್ರಶಸ್ತಿ

Jul 05 2024, 12:46 AM IST
ಹಳೇಬೀಡಿನ ಸಮುದಾಯ ಆಸ್ಪತ್ರೆಗೆ ಶ್ರೇಷ್ಠ ವೈದ್ಯ ಪ್ರಶಸ್ತಿ ಲಭಿಸಿದೆ. ಹಳೇಬೀಡು ಬೇಲೂರು ತಾಲೂಕಿಗೆ ದೊಡ್ಡ ಹೋಬಳಿ ಕೇಂದ್ರವಾಗಿದ್ದು, ಸುಮಾರು ೬೨ ಹಳ್ಳಿಗಳಿಗೆ ಸೇರಿದ ಸಮುದಾಯ ಆರೋಗ್ಯ ಕೇಂದ್ರವಾಗಿದೆ. ಪ್ರಶಸ್ತಿಗೆ ಸ್ಥಳೀಯ ಎಲ್ಲಾ ವೈದ್ಯರು, ಸಿಬ್ಬಂದಿ ವರ್ಗದವರು ಸಹಕಾರ ಕಾರಣ ಎಂದು ಹಳೇಬೀಡು ಸಮುದಾಯ ಆರೋಗ್ಯ ಕೇಂದ್ರ ಅಧಿಕಾರಿ ಡಾ. ಅನಿಲ್ ಕುಮಾರ್ ತಿಳಿಸಿದ್ದಾರೆ.

ಕಾಲಕಾಲಕ್ಕೆ ಜಾನುವಾರುಗಳ ಆರೋಗ್ಯ ತಪಾಸಣೆ ನಡೆಸಿ

Jul 04 2024, 01:03 AM IST
ಗ್ರಾಮೀಣ ಜನ ಸಂಪತ್ತಾಗಿರುವ ಪಶುಗಳ ಆರೋಗ್ಯ ಉತ್ತಮವಾಗಿದ್ದರೆ ಮಾತ್ರ ರೈತರು ಆರ್ಥಿಕವಾಗಿ ಸುಭದ್ರವಾಗಿರಲು ಸಾಧ್ಯ ಎಂದು ಶಾಸಕ ಕೆ.ಎಸ್. ಬಸವಂತಪ್ಪ ಹೇಳಿದರು. ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯ ಕದರನಹಳ್ಳಿ ಗ್ರಾಮದಲ್ಲಿ ನೊವೆಶಿಯ ಲೈಫ್ ಸೈನ್ಸ್ ಸಂಸ್ಥೆ ವತಿಯಿಂದ ಸೋಮವಾರ ಆಯೋಜಿಸಿದ್ದ ಕಾಮಧೇನು ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ವೃತ್ತಿಪರ ತರಬೇತಿ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

ಡೆಂಘೀ ನಿಯಂತ್ರಣಕ್ಕೆ ಆರೋಗ್ಯ, ಆಯುಷ್ ಇಲಾಖೆ ಹರಸಾಹಸ

Jul 03 2024, 01:22 AM IST
ತರೀಕೆರೆಯಲ್ಲಿ ಆರೋಗ್ಯ ಇಲಾಖೆ ಮತ್ತು ಆಯುಷ್ ಇಲಾಖೆ ವತಿಯಿಂದ ಪಟ್ಟಣದಲ್ಲಿ ಡೆಂಘೀ ರೋಗ ನಿಯಂತ್ರಣ ಕುರಿತು ಜಾಗೃತಿ ಜಾಥ ನಡೆಯಿತು.

ಮೊದಲು ಜನರ ಆರೋಗ್ಯ ಮುಖ್ಯ, ನಂತರ ಅಭಿವೃದ್ಧಿ ಕಾರ್ಯ: ಶಾಸಕ ಬಿ.ಕೆ.ಸಂಗಮೇಶ್ವರ್‌

Jul 03 2024, 12:17 AM IST
ಭದ್ರಾವತಿ ನಗರಸಭೆ ಸಭಾಂಗಣದಲ್ಲಿ ಆಡಳಿತ ಅಧಿಕಾರಿಯಾಗಿರುವ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅಧ್ಯಕ್ಷತೆಯಲ್ಲಿ ಮಂಗಳವಾರ ನಗರಸಭೆ ಸಾಮಾನ್ಯಸಭೆ ನಡೆಯಿತು.

ಆರೋಗ್ಯ ರಕ್ಷಣೆಗೂ ಹೆಚ್ಚಿನ ಒತ್ತು ನೀಡಿ: ಎಂ.ಎಸ್.ಹರಿಣಿ

Jul 03 2024, 12:16 AM IST
ವಕೀಲರು ನ್ಯಾಯಾಲಯದಲ್ಲಿ ಹೂಡುವ ಪ್ರಕರಣಗಳ ಬಗ್ಗೆ ಅಧ್ಯಯನ ಕಕ್ಷಿದಾರರೊಂದಿಗೆ ಚರ್ಚೆ ನಡೆಸುವ ಮತ್ತು ವಾದ ವಿವಾದಗಳನ್ನು ಮಂಡಿಸುವ ದಾವಂತದಲ್ಲಿ ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವುದು ಸಾಧ್ಯವಾಗುವುದಿಲ್ಲ. ಇಂತಹ ಸಂದರ್ಭದಲ್ಲಿ ವಕೀಲರು ಪ್ರತಿ ಮೂರು ತಿಂಗಳಿಗೊಮ್ಮೆಯಾದರೂ ಸಹ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದು ಸೂಕ್ತ.

ಶಿಕ್ಷಣ ಮತ್ತು ಆರೋಗ್ಯ ಒಂದೇ ನಾಣ್ಯದ ಎರಡು ಮುಖಗಳು

Jul 02 2024, 01:38 AM IST
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳಿಗೆ ಗುಣಾತ್ಮಕ ಶಿಕ್ಷಣದ ಜತೆಗೆ ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡಿಕೊಳ್ಳುವುದು ಅಷ್ಟೆ ಅಗತ್ಯ. ಪ್ರತಿಯೊಬ್ಬರ ಜೀವನದಲ್ಲಿ ಶಿಕ್ಷಣ ಮತ್ತು ಆರೋಗ್ಯ ಎಂಬುವುದು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಎಂದು ಅಥಣಿ ತಾಲೂಕು ಆರೋಗ್ಯ ಅಧಿಕಾರಿ ಡಾ.ಬಸಗೌಡ ಕಾಗೆ ಹೇಳಿದರು.

ಉತ್ತಮ ಆಹಾರ ಪದ್ಧತಿಯಿಂದ ಉತ್ತಮ ಆರೋಗ್ಯ

Jul 01 2024, 01:48 AM IST
ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಯ ಹೃದಯ ತಜ್ಞ ಡಾ.ಅರುಣಕುಮಾರ ಮಾತನಾಡಿ ಹಲವು ಆರೋಗ್ಯಕರ ಸಲಹೆ ನೀಡಿದರು.
  • < previous
  • 1
  • ...
  • 58
  • 59
  • 60
  • 61
  • 62
  • 63
  • 64
  • 65
  • 66
  • ...
  • 101
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved