• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆರೋಗ್ಯ ಕ್ಷೇತ್ರದಲ್ಲಿ ಸೇವಾ ಮನೋಭಾವ ಅವಶ್ಯ

Jun 21 2024, 01:04 AM IST
ಹೊಸಕೋಟೆ: ಆರೋಗ್ಯ ಕ್ಷೇತ್ರದ ಸುಧಾರಣೆಗೆ ಸರ್ಕಾರ ಅವಿರತ ಶ್ರಮಿಸುತ್ತಿದ್ದರೂ ದೇಶದಲ್ಲಿ ಸರ್ಕಾರದ ಪಾಲು ಶೇ.40ರಷ್ಟಿದ್ದು, ಸರ್ಕಾರದ ಜೊತೆ ಖಾಸಗಿ ಆಸ್ಪತ್ರೆಗಳ ಪಾಲು ಶೇ.60ರಷ್ಟಿದೆ ಎಂದು ಸಂಸದ ಡಾ.ಕೆ.ಸುಧಾಕರ್ ತಿಳಿಸಿದರು.

ಎಸ್‌ಡಿಎಂನಿಂದ ಆರೋಗ್ಯ ಸುಧಾರಣೆ ಕಾರ್ಯ

Jun 21 2024, 01:00 AM IST
ದಂತ ಕಾಲೇಜಿನ ಈ ವಿಭಾಗವು ಧಾರವಾಡದ ಸುತ್ತಮುತ್ತಲಿನ 17 ತಾಲೂಕುಗಳಲ್ಲಿ ಸಂಚಾರಿ ಚಿಕಿತ್ಸಾಲಯದ ಮೂಲಕ ಬಾಯಿಯ ಆರೋಗ್ಯದ ಕುರಿತು ಜಾಗೃತಿ, ಚಿಕಿತ್ಸೆ ನೀಡಿದೆ. ಇತ್ತೀಚಿಗೆ 75 ಶಿಬಿರಗಳಲ್ಲಿ 12 ಸಾವಿರಕ್ಕೂ ಅಧಿಕ ರೋಗಿಗಳಿಗೆ ಚಿಕಿತ್ಸೆ ನೀಡಲಾಗಿದೆ.

ಆಲೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶಾಸಕ ಕೆ.ಎಸ್‌.ಬಸವಂತಪ್ಪ ಭೇಟಿ

Jun 20 2024, 01:13 AM IST
ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯ ಆಲೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶಾಸಕ ಕೆ.ಎಸ್.ಬಸವಂತಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ದೈಹಿಕ, ಮಾನಸಿಕ ಆರೋಗ್ಯ ಕಾಪಾಡಿಕೊಂಡು ಸದೃಢ ಸಮಾಜ ನಿರ್ಮಾಣ ಮಾಡಬೇಕು: ಎಚ್.ಅಶ್ವಿನ್

Jun 20 2024, 01:08 AM IST
ವಿದ್ಯಾರ್ಥಿಗಳ ಜೀವನ ಖಾಲಿ ಹಾಳೆ ಇದ್ದಂತೆ. ಅದರಲ್ಲಿ ಮೌಲ್ಯಾಧಾರಿತ ಮತ್ತು ಸುಂದರವಾದ ಬದುಕಿನ ಬರಹವನ್ನು ಬರೆಯಲು ಪ್ರಯತ್ನಿಸಿ. ಯಾವುದೇ ಕ್ಷೇತ್ರದಲ್ಲಿ ಸಾಧನೆ ಮಾಡಲು ಶಿಕ್ಷಣ ಅತ್ಯಗತ್ಯ. ನಿರ್ದಿಷ್ಟವಾದ ಗುರಿಯಿದ್ದಾಗ ಪ್ರತಿಯೊಂದು ಕ್ಷೇತ್ರದಲ್ಲೂ ಶ್ರಮಕ್ಕೆ ತಕ್ಕ ಪ್ರತಿಫಲ ನಿಶ್ಚಿತ. ವಿದ್ಯಾರ್ಥಿಗಳು ಓದಿನ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು.

ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿ ನೇಣಿಗೆ ಶರಣು

Jun 20 2024, 01:06 AM IST
ಕುಂಚಾವರಂ ಸಮುದಾಯ ಆರೋಗ್ಯ ಕೇಂದ್ರ ಡಿ ಗ್ರೂಪ್‌ ಸಿಬ್ಬಂದಿ (ಸಿಎಚ್‌ಸಿ) ಒಬ್ಬರು ಡೆತ್‌ನೋಟ್‌ ಬರೆದಿಟ್ಟು ಕೇಂದ್ರ ವಸತಿ ಗೃಹದಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ನಡೆದಿದೆ ಎಂದು ಕುಂಚಾವರಂ ಠಾಣೆ ಪೊಲೀಸರು ತಿಳಿಸಿದ್ದಾರೆ.

ದೈನಂದಿನ ಯೋಗವು ಆರೋಗ್ಯ ವೃದ್ಧಿಗೆ ಸಹಕಾರಿ: ಶಾಸಕ ಎಚ್.ಪಿ.ಸ್ವರೂಪ್

Jun 20 2024, 01:04 AM IST
ಜಿಲ್ಲಾಡಳಿತದೊಂದಿಗೆ ಎಲ್ಲಾ ಯೋಗ ಸಂಸ್ಥೆಯವರು ಸೇರಿ ಹಾಗೂ ಜೂನ್ ೨೧ ರಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಿದ್ದು, ಸಾರ್ವಜನಿಕರಿಗೆ ಯೋಗದ ಬಗ್ಗೆ ಜಾಗೃತಿ ಮೂಡಿಸಲು ಕಾಲ್ನಡಿಗೆ ಜಾಥವನ್ನು ಹಮ್ಮಿಕೊಳ್ಳಲಾಗಿದೆ. ಪ್ರತಿದಿನ ಕೆಲ ಸಮಯಗಳನ್ನು ಜನರು ಯೋಗಕ್ಕಾಗಿ ಮೀಸಲಿಟ್ಟು ನಂತರದಲ್ಲಿ ನಿತ್ಯ ಚಟುವಟಿಕೆಗಳಲ್ಲಿ ತೊಡಗಿಕೊಂಡರೆ ಸಂತೋಷಮಯ ಜೀವನ ನಿಮ್ಮದಾಗುತ್ತದೆ.

ಸೌಲಭ್ಯ ವಂಚಿತ ಕೊಟ್ಟೂರು ಸಮುದಾಯ ಆರೋಗ್ಯ ಕೇಂದ್ರ

Jun 20 2024, 01:03 AM IST
ಕೊಟ್ಟೂರು ಪಟ್ಟಣ, ತಾಲೂಕಿನ ಗ್ರಾಮಗಳ ಜನತೆ ಹಲವು ಕಾರಣಗಳಿಗಾಗಿ ಸಮುದಾಯ ಆರೋಗ್ಯ ಕೇಂದ್ರವನ್ನೇ ನೆಚ್ಚಿಕೊಳ್ಳುವಂತಾಗಿದೆ.

ಆರೋಗ್ಯ ಬಗ್ಗೆ ಕಾಳಜಿ ವಹಿಸಿ: ಗೀತಾ ಸಲಹೆ

Jun 19 2024, 01:11 AM IST
ಬಾಳೆಹೊನ್ನೂರಿನ ರೋಟರಿ ಕ್ಲಬ್, ಹಾಸನದ ಮಣಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸಹಯೋಗದಲ್ಲಿ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ರೋಟರಿ ಜಿಲ್ಲಾ ಗವರ್ನರ್ ಬಿ.ಸಿ.ಗೀತಾ ಉದ್ಘಾಟಿಸಿದರು

ಅಂಗವಿಕಲರಿಗೆ ಜೂನ್‌ ೨೦ ರಿಂದ ಉಚಿತ ಆರೋಗ್ಯ ತಪಾಸಣೆ: ಸೇವಾ ಭಾರತಿ ಸಂಸ್ಥೆಯ ಚರಣ್

Jun 19 2024, 01:02 AM IST
ಜೂನ್‌ ೨೦, ೨೧ ಹಾಗೂ ೨೨ ರಂದು ಮೂರು ದಿನಗಳ ಕಾಲ ಬೆನ್ನುಹುರಿ ಆಪಘಾತಕ್ಕೊಳಗಾದವರಿಗೆ ಉಚಿತ ಆರೋಗ್ಯ ತಪಾಸಣೆ ಮತ್ತು ಗಾಲಿ ಕುರ್ಚಿ ಜಾಥಾವನ್ನು ಹಾಸನದಲ್ಲಿ ಹಮ್ಮಿಕೊಳ್ಳಲಾಗಿದೆ.

ಮಣಿಪಾಲ್ ಆರೋಗ್ಯ ಕಾರ್ಡ್ 2024ರ ನೋಂದಣಿ ಆರಂಭ

Jun 19 2024, 01:00 AM IST
2000ದಲ್ಲಿ ‘ಇಡೀ ಕುಟುಂಬಕ್ಕಾಗಿ, ಶ್ರೇಷ್ಠ ಮೌಲ್ಯ, ವಿಶ್ವಾಸಾರ್ಹ ಸೇವೆ’ ಎಂಬ ಧ್ಯೇಯದೊಂದಿಗೆ ಸಮಗ್ರ ಆರೋಗ್ಯ ಸೇವೆಗಳನ್ನು ಒದಗಿಸುವ ಗುರಿಯಿಂದ ಮಾಹೆಯ ಕುಲಪತಿ ಡಾ. ರಾಮದಾಸ್ ಎಂ. ಪೈ ಅವರ ನೇತೃತ್ವದಲ್ಲಿ ಮಣಿಪಾಲ್ ಹೆಲ್ತ್ ಕಾರ್ಡ್‌ನ್ನು ಆರಂಭಿಸಲಾಯಿತು.
  • < previous
  • 1
  • ...
  • 63
  • 64
  • 65
  • 66
  • 67
  • 68
  • 69
  • 70
  • 71
  • ...
  • 101
  • next >

More Trending News

Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved