• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಿತ್ಯ ಯೋಗದಿಂದ ಆರೋಗ್ಯ ಉತ್ತಮ: ಅವಟಿ

Jun 18 2024, 12:48 AM IST
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ವಿಶ್ವಕ್ಕೆ ಯೋಗ ಭಾರತ ಶ್ರೇಷ್ಠ ಕೊಡುಗೆಯಾಗಿದೆ. ಪ್ರತಿ ನಿತ್ಯ ಯೋಗ ಮಾಡುವುದರಿಂದ ದೇಹದ ಆರೋಗ್ಯ ಉತ್ತಮವಾಗಿರಲಿದ್ದು, ಸದಾ ಚೈತನ್ಯವಾಗಿರಲಿದೆ. ಜೊತೆಗೆ ಆಯುಷ್ಯ ಕೂಡ ಹೆಚ್ಚಾಗುತ್ತದೆ ಎಂದು ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಎಸ್.ಎಸ್.ಅವಟಿ ಹೇಳಿದರು.

ಮಕ್ಕಳ ಆರೋಗ್ಯ ನಮ್ಮೆಲ್ಲರ ಮುಖ್ಯ ಜವಾಬ್ದಾರಿ: ಪ್ರೊ.ಚಂದ್ರಶೇಖರ್

Jun 17 2024, 01:36 AM IST
ಸಾಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ರೋಟರಿ ಸಂಸ್ಥೆ ವತಿಯಿಂದ ಜೀವ ಜಲ ಕುಡಿಯುವ ನೀರು ಯೋಜನೆಯಡಿ ಮುತ್ತೂಟ್ ಫೈನಾನ್ಸ್ ಪ್ರಾಯೋಜಕತ್ವದಲ್ಲಿ ನೀಡಲಾದ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಚಾಲನೆ.

ಕ್ರೀಡೆಯಿಂದ ಆರೋಗ್ಯ ವೃದ್ಧಿ, ಮಾನಸಿಕ ನೆಮ್ಮದಿ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಹಮ್ಮದ್ ಸುಜೀತಾ

Jun 17 2024, 01:32 AM IST
ಯಾವಾಗಲು ಒತ್ತಡದಲ್ಲಿ ಕೆಲಸ ಮಾಡುವ ಪತ್ರಕರ್ತರಿಗೆ ಇಂತಹ ಕ್ರೀಡಾಕೂಟದಿಂದ ಆರೋಗ್ಯವನ್ನು ಸಮತೋಲನದಲ್ಲಿ ಇಟುಕೊಳ್ಳಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಹಮ್ಮದ್ ಸುಜೀತಾ ತಿಳಿಸಿದರು. ಹಾಸನದಲ್ಲಿ ಹಮ್ಮಿಕೊಂಡ ಪತ್ರಕರ್ತರ ವಾರ್ಷಿಕ ಕ್ರೀಡಾಕೂಟವನ್ನು ಕ್ರಿಕೆಟ್ ಬ್ಯಾಟ್ ಬೀಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಡೆಂಘೀ ಸೋಂಕು ಹರಡದಂತೆ ಮುನ್ನಚ್ಚರಿಕೆ ವಹಿಸಿ: ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಶಿವಸ್ವಾಮಿ

Jun 16 2024, 01:53 AM IST

ಎಲ್ಲಾ ಇಲಾಖೆಗಳು ಒಗ್ಗಟ್ಟಿನಿಂದ ಕೈಜೋಡಿಸಿ ಆರೋಗ್ಯದ ಬಗ್ಗೆ ಅರಿವು ಮೂಡಿಸಿದಾಗ ಮಾತ್ರ ಡೆಂಘೀ ರೋಗದಿಂದ ಮುಕ್ತಿ ಪಡೆಯಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ.ಶಿವಸ್ವಾಮಿ ಸಲಹೆ ನೀಡಿದರು.  

ಪೌರಕಾರ್ಮಿಕರಿಗೆ ಆರೋಗ್ಯ ತಪಾಸಣೆ ನಡೆಸಿ: ಡಿಸಿ ದಿವಾಕರ್‌

Jun 16 2024, 01:51 AM IST
ಪೌರ ಕಾರ್ಮಿಕರಿಗೆ ಪ್ರತಿದಿನ ಸುರಕ್ಷತಾ ಪರಿಕರಗಳನ್ನು ವಿತರಿಸಬೇಕು.

ನಿತ್ಯದ ಆಹಾರ ಗುಣಮಟ್ಟ, ಸೋಮಾರಿತನ, ನಿರ್ಲಕ್ಷ್ಯದಿಂದ ಮನುಷ್ಯನ ಆರೋಗ್ಯ ಕೆಡುತ್ತದೆ: ಡಾ.ಡಿ.ನಟರಾಜು

Jun 15 2024, 01:04 AM IST
ಹಸಿವಾದಾಗ ಮಾತ್ರ ಊಟ ಮಾಡಬೇಕು, ಅದನ್ನು ಹೊರತುಪಡಿಸಿ ಇತರರ ಬಲವಂತಕ್ಕೆ ಮತ್ತು ಸಿಕ್ಕ ಸಮಯದಲ್ಲಿ ಆಹಾರ ಸೇವಿಸಿದರೆ ಅದು ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿದ್ದು, ಇದನ್ನು ಪ್ರತಿಯೊಬ್ಬರು ಅರಿಯಬೇಕು. ಆಹಾರ ಸೇವನೆಯ ವಿಚಾರದಲ್ಲಿ ಸ್ವಚ್ಛತೆ ಅತ್ಯಂತ ಪ್ರಮುಖವಾಗಿದ್ದು, ಮನೆಯ ಜತೆಗೆ ಹೊರಗಡೆ ಹೋಟೆಲ್ ಗಳಲ್ಲಿ ಊಟ ಮಾಡುವಾಗ ಬಹಳ ಎಚ್ಚರಿಕೆ ವಹಿಸಿ ಶುಚಿತ್ವದ ಬಗ್ಗೆ ನೇರವಾಗಿ ಪ್ರಶ್ನಿಸಬೇಕು.

ಶಿಕ್ಷಣ, ಆರೋಗ್ಯ, ಕುಡಿವ ನೀರಿಗೆ ಪ್ರಥಮ ಆದ್ಯತೆ

Jun 15 2024, 01:03 AM IST
ಯಾದಗಿರಿ ಸಮೀಪದ ಯರಗೋಳ ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅನುದಾನದಲ್ಲಿ ನಿರ್ಮಿಸಲಾದ ಶಾಲಾ ಕೋಠಡಿಗಳನ್ನು ಶಾಸಕ ಶರಣಗೌಡ ಕಂದಕೂರು ಉದ್ಘಾಟಿಸಿದರು.

ಉತ್ತಮ ಪರಿಸರದಿಂದ ಉತ್ತಮ ಆರೋಗ್ಯ- ಮುರಳೀಧರ

Jun 14 2024, 01:09 AM IST
ಪ್ರತಿಯೊಬ್ಬ ವಿದ್ಯಾರ್ಥಿಯು ಗಿಡವನ್ನು ನೆಡುವುದಲ್ಲದೆ, ಅದನ್ನು ಪೋಷಿಸಿ ಹೆಮ್ಮರವಾಗಿ ಬೆಳೆಸಲು ಶ್ರಮಿಸಬೇಕಿದೆ. ಪರಿಸರ ಉಳಿಸುವ ಕಾರ್ಯ ನಿರಂತರವಾಗಿರಬೇಕಿದೆ

ಬಡವರು ಆರೋಗ್ಯ ಮೇಳದ ಸದುಪಯೋಗ ಪಡೆಯಿರಿ: ಡಾ.ಸುಶೀಲಾ

Jun 14 2024, 01:01 AM IST
ಸುರಪುರ ತಾಲೂಕಿನ ದೇವರಗೋನಾಲ ಗ್ರಾಮದಲ್ಲಿ ನಡೆದ ಆರೋಗ್ಯ ಮೇಳವನ್ನು ಜಿಲ್ಲಾಧಿಕಾರಿ ಡಾ. ಸುಶೀಲಾ ಉದ್ಘಾಟಿಸಿದರು.

ಆರೋಗ್ಯ ತುಮಕೂರು ಅಭಿಯಾನ: 2 ಲಕ್ಷ ಜನರ ತಪಾಸಣೆ

Jun 13 2024, 12:46 AM IST
ಜಿಲ್ಲಾದ್ಯಂತ ಕಳೆದ 2023 ರ ನವೆಂಬರ್‌ನಿಂದ ಹಮ್ಮಿಕೊಂಡಿರುವ ಆರೋಗ್ಯ ತುಮಕೂರು ಅಭಿಯಾನ ಕರ್ಯಾಕ್ರಮದಡಿ ಮನೆ-ಮನೆ ಭೇಟಿ ನೀಡಿ ಈವರೆಗೆ 2,23,000 ಜನರ ಆರೋಗ್ಯ ತಪಾಸಣೆ ಮಾಡಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯವನಿರ್ವಾಹಕ ಅಧಿಕಾರಿ ಜಿ. ಪ್ರಭು ತಿಳಿಸಿದರು.
  • < previous
  • 1
  • ...
  • 64
  • 65
  • 66
  • 67
  • 68
  • 69
  • 70
  • 71
  • 72
  • ...
  • 101
  • next >

More Trending News

Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved