• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾಕು ಪ್ರಾಣಿಗಳ ಆರೋಗ್ಯ ರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಜಿ.ಎಚ್.ಶ್ರೀನಿವಾಸ್

Apr 28 2025, 11:46 PM IST
ತರೀಕೆರೆ, ಮೂಕ ಪ್ರಾಣಿಗಳ ರೋಗಗಳನ್ನು ಗುರುತಿಸಿ ಸೂಕ್ತ ಚಿಕಿತ್ಸೆ ನೀಡುತ್ತಿರುವ ಪಶುವೈದ್ಯರ ಕಾರ್ಯ ಶ್ಲಾಘನೀಯ. ರಾಜ್ಯ ಸರ್ಕಾರ ಪಶು ಚಿಕಿತ್ಸಾಲಯಗಳಿಗೆ ಅಗತ್ಯವಿರುವ ಔಷಧ ಮಾತ್ರೆಗಳನ್ನು ಕಾಲ ಕಾಲಕ್ಕೆ ಪೂರೈಕೆ ಮಾಡುತ್ತಿರುವುದರಿಂದ ಜಾನುವಾರುಗಳ ಚಿಕಿತ್ಸೆಗೆ ಹೆಚ್ಚಿನ ಆದ್ಯತೆ ಸಿಗುತ್ತಿದೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದರು.

ಹಾವೇರಿಯಲ್ಲಿ 700ಕ್ಕೂ ಹೆಚ್ಚು ಜನರ ಆರೋಗ್ಯ ತಪಾಸಣೆ

Apr 28 2025, 12:45 AM IST
ಹಾವೇರಿ ಜಿಲ್ಲೆ ಮಾತ್ರವಲ್ಲದೇ ಎಲ್ಲ ತಾಲ್ಲೂಕಿನ ಸುತ್ತ ಮುತ್ತಲಿನ ಗ್ರಾಮಸ್ಥರು, ಸಾರ್ವಜನಿಕರು ಶಿಬಿರದ ಸದುಪಯೋಗ ಪಡೆದುಕೊಂಡಿದ್ದಾರೆ.

ನವಲಿ ಆರೋಗ್ಯ ಕೇಂದ್ರಕ್ಕೆ ವೈದ್ಯರ ಕೊರತೆ

Apr 27 2025, 01:46 AM IST
ನವಲಿ ಹೋಬಳಿಯಲ್ಲಿ ಇರುವ ಏಕೈಕ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೂ ಒಂದೇ ಒಂದು ಆ್ಯಂಬುಲೆನ್ಸ್‌ ನೀಡಿಲ್ಲ. ಅಪಘಾತ, ಹೆರಿಗೆ ಹಾಗೂ ತುರ್ತು ಸಂದರ್ಭದಲ್ಲಿ ಗ್ರಾಮೀಣ ಪ್ರದೇಶದಿಂದ ಕರೆದುಕೊಂಡು ಬರಲು ಹಾಗೂ ಹೆಚ್ಚಿನ ಚಿಕಿತ್ಸೆಗಾಗಿ ತಾಲೂಕು ಅಥವಾ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಲು ಆ್ಯಂಬುಲೆನ್ಸ್‌ ಇಲ್ಲದೆ ರೋಗಿಗಳು ಸಂಕಷ್ಟ ಎದುರಿಸುತ್ತಿದ್ದಾರೆ.

ಆರೋಗ್ಯ ಇಲಾಖೆ ವರದಿಯೇ ರೋಗಗ್ರಸ್ಥ !

Apr 27 2025, 01:33 AM IST
The health department report is sick!

ರೋಗ ಬರುವ ಮುನ್ನವೇ ಜಾಗ್ರತೆ ವಹಿಸಿದಲ್ಲಿ ಆರೋಗ್ಯ ರಕ್ಷಣೆ ಸಾಧ್ಯ

Apr 27 2025, 01:31 AM IST
ತಾಲೂಕಿನ ಹನಗವಾಡಿ ಗ್ರಾಮದ ಉಪ ಆರೋಗ್ಯ ಕೇಂದ್ರ ನೇತೃತ್ವದಲ್ಲಿ ಮಲೇರಿಯಾ ನಮ್ಮೊಂದಿಗೆ ಕೊನೆಗೊಳ್ಳುತ್ತದೆ ಎಂಬ ಘೋಷಣೆಯೊಂದಿಗೆ ವಿಶ್ವ ಮಲೇರಿಯಾ ದಿನ ಆಚರಿಸಲಾಯಿತು.

ಆರೋಗ್ಯ ಇಲಾಖೆ ಪರಿಶ್ರಮದಿಂದ ಜನರಿಗೆ ಆರೋಗ್ಯ ಭಾಗ್ಯ: ಸುಮ ಭರಮಣ್ಣ

Apr 27 2025, 01:30 AM IST
ತಾಲ್ಲೂಕಿನಾದ್ಯಂತ ಈಗಾಗಲೇ ಮಳೆಗಾಲ ಆರಂಭವಾಗುತ್ತಿದ್ದು, ಸುಲಭವಾಗಿ ರೋಗಗಳು ಹರಡಲು ಆರಂಭಿಸಿವೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ರೋಗಗಳು ವ್ಯಾಪಿಸದಂತೆ ಜಾಗ್ರತಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಜನರ ಆರೋಗ್ಯವನ್ನು ಸದೃಢಗೊಳಿಸಲು ಪ್ರಾಮಾಣಿಕ ಪ್ರಯತ್ನ ನಡೆಸುತ್ತಿದೆ.

ಆರೋಗ್ಯ ಕ್ಷೇತ್ರದಲ್ಲಿ ಸೇವಾ ಮನೋಭಾವ ಇರಲಿ: ಸಚಿವ ದಿನೇಶ ಗುಂಡೂರಾವ್‌

Apr 25 2025, 11:54 PM IST
ಆರೋಗ್ಯ ಕ್ಷೇತ್ರ ತುಂಬ ಸಂಕೀರ್ಣವಾದ ಕ್ಷೇತ್ರ. ಔಷಧಿ ಪೂರೈಕೆ, ಸಿಬ್ಬಂದಿ ನಿರ್ವಹಣೆ, ಸೇವೆ ಕಾರ್ಯ ಮುಂತಾಗಿ ಹಲವು ವೈವಿಧ್ಯ ಕಾರ್ಯಗಳನ್ನು ಒಳಗೊಂಡದ್ದು.

'ಗೃಹಲಕ್ಷ್ಮೀ ಹಣದಿಂದ ತಂದೆ-ತಾಯಿ ಆರೋಗ್ಯ ಕಾಳಜಿ ಸಾಧ್ಯವಾಯಿತು'

Apr 25 2025, 11:52 PM IST
ಹಗರಿಬೊಮ್ಮನಹಳ್ಳಿ ತಾಲೂಕಿನ ತಂಬ್ರಹಳ್ಳಿ ಕೃಷಿ ಗೋದಾಮಿನಲ್ಲಿ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ನಡೆ ಗ್ರಾಪಂಗಳ ಕಡೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಫಲಾನುಭವಿಗಳು ಅನಿಸಿಕೆಗಳನ್ನು ಹಂಚಿಕೊಂಡರು.

ನರೇಗಾ ಕೂಲಿ ಕಾರ್ಮಿಕರಿಗೆ ಆರೋಗ್ಯ ತಪಾಸಣೆ

Apr 24 2025, 12:08 AM IST
ಕಾಮಗಾರಿಯ ಸ್ಥಳದಲ್ಲೇ ಆರೋಗ್ಯ ತಪಾಸಣಾ ಶಿಬಿರ,ಉದ್ಯೋಗ ಚೀಟಿ ಪರಿಷ್ಕರಣೆ ಮತ್ತು ಸ್ತ್ರೀಚೇತನ ಅಭಿಯಾನ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಆಶಾ ಕಾರ್ಯಕರ್ತೆಯರ ಬಾಯಿ ಆರೋಗ್ಯ ತಪಾಸಣಾ ಶಿಬಿರ

Apr 23 2025, 12:35 AM IST
ವಿಶ್ವ ಆರೋಗ್ಯ ದಿನಾಚರಣೆ ಅಂಗವಾಗಿ ಬಾಯಿಯ ಆರೋಗ್ಯ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಕೆಎಲ್ಇ ವಿಶ್ವನಾಥ ‌ಕತ್ತಿ ದಂತ ಮಹಾವಿದ್ಯಾಲಯದ ಸಹಯೋಗದೊಂದಿಗೆ ಆಶಾ ಕಾರ್ಯಕರ್ತೆಯರ ಬಾಯಿ ಆರೋಗ್ಯ ತಪಾಸಣಾ ಶಿಬಿರವನ್ನು ಬೆಳಗಾವಿ ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿಯಲ್ಲಿ ಆಯೋಜಿಸಲಾಗಿತ್ತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 107
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved