• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಾಮನೂರರ ಆರೋಗ್ಯ ಚೇತರಿಕಗೆ ಜಿಲ್ಲಾ ಯುವ ಘಟಕ ಅರಸೀಕೆರೆಯಲ್ಲಿ ಪ್ರಾರ್ಥನೆ

Jun 04 2024, 12:31 AM IST
ಶಾಮನೂರು ಶಿವಶಂಕರಪ್ಪನವರು ಅನಾರೋಗ್ಯದಿಂದ ಬಳಲುತ್ತಿದ್ದು ಅವರು ಶೀಘ್ರ ಗುಣಮುಖರಾಗಲೆಂದು ಹಾರೈಸಿ ಜಿಲ್ಲಾ ಯುವ ಘಟಕದ ವತಿಯಿಂದ ಅರಸೀಕೆರೆಯ ರೈಲ್ವೆ ಸ್ಟೇಷನ್ ರಸ್ತೆಯಲ್ಲಿರುವ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಾಯಿತು.

ಕಣ್ಣುಗಳ ಆರೋಗ್ಯ ಕಾಪಾಡಿಕೊಳ್ಳಿ: ವೈ.ರಾಜರಾಮ್‌

Jun 04 2024, 12:31 AM IST
ದೇಹದ ಎಲ್ಲಾ ಪ್ರಮುಖ ಅಂಗಗಳಲ್ಲಿ ಅತಿಮುಖ್ಯವಾದದ್ದು ಕಣ್ಣು. ಕಣ್ಣುಗಳು ಚೆನ್ನಾಗಿದ್ದರೆ ಮಾತ್ರ ಎಲ್ಲವನ್ನೂ ಅರಿಯಲು ಸಾಧ್ಯ ಎಂದು ಸದ್ಗುರು ನರಹರಿ ಪೀಠದ ವೈ.ರಾಜರಾಮ್‌ ಸ್ವಾಮೀಜಿ ಹೇಳಿದರು. ನೇತ್ರ ಚಿಕಿತ್ಸಾ ಶಿಬಿರಕ್ಕೆ ಚಾಲನೆ ನೀಡಿದರು.

ತೋಕೂರು: ಆರೋಗ್ಯ ತಪಾಸಣೆ ಶಿಬಿರ

Jun 03 2024, 12:30 AM IST
ಪ್ರಾಥಮಿಕ ಆರೋಗ್ಯ ಕೇಂದ್ರ ವತಿಯಿಂದ ಗ್ರಾಮಸ್ಥರಿಗೆ ಬಿಪಿ ಶುಗರ್ ಟೆಸ್ಟ್ ಗಳನ್ನು ಮಾಡಲಾಯಿತು.

ಪ್ರಾಕೃತಿಕ ದೊರಕುವ ಆಹಾರ ಸೇವಿಸಿ, ಆರೋಗ್ಯ ರಕ್ಷಿಸಿ: ಆಶಾ ತಿಮ್ಮಪ್ಪಯ್ಯ

Jun 03 2024, 12:30 AM IST
ಉತ್ತಮ ಆಹಾರದ ಮೂಲಮಂತ್ರಗಳು ಎಂಬ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮ ನಡೆಯಿತು. ನಿಸರ್ಗದಲ್ಲಿ ಸಿಗುವ ತರಕಾರಿ ಕಾಯಿಪಲ್ಲೆಗಳನ್ನು ಸೇವಿಸುವ ಮೂಲಕ ಉತ್ತಮ ಆರೋಗ್ಯ ಪಡೆಯಿರಿ ಎಂದು ಗಣ್ಯರು ಸಲಹೆ ನೀಡಿದರು.

ತಂಬಾಕಿಗೆ ಮನಸೋಲದೇ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕು

Jun 02 2024, 01:47 AM IST
ತಂಬಾಕು ಸೇವನೆ ಆರೋಗ್ಯಕ್ಕೆ ಮಾರಕವಾಗಿದ್ದು, ವಿದ್ಯಾರ್ಥಿಗಳು ತಂಬಾಕು ಉತ್ಪನ್ನಗಳನ್ನು ತ್ಯಜಿಸಿ ಉತ್ತಮ ಜೀವನ, ಆರೋಗ್ಯವನ್ನು ಹೊಂದಬೇಕು ಎಂದು ವಕೀಲ ಮಂಜುನಾಥ್ ಹೇಳಿದ್ದಾರೆ.

ತಂಬಾಕು ರಹಿತ ಜೀವನದಿಂದ ಉತ್ತಮ ಆರೋಗ್ಯ: ಡಾ.ಸುನೀಲ ಸರೋದೆ

Jun 02 2024, 01:46 AM IST
ಸಿರವಾರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ತಂಬಾಕು ರಹಿತ ದಿನದ ಜಾಗೃತಿ ಕಾರ್ಯಕ್ರಮಕ್ಕೆ ಆಯುಷ್ ವೈದ್ಯಾಧಿಕಾರಿ ಸುನೀಲ್ ಸರೋದೆ ಚಾಲನೆ ನೀಡಿದರು.

ಆರೋಗ್ಯ ವೃದ್ಧಿಗೆ ಹಾಲಿನ ಉತ್ಪನ್ನ ಸಹಕಾರಿ: ವೆಂಕಟೇಶ ಗೌಡ

Jun 02 2024, 01:45 AM IST
2001ರಲ್ಲಿ ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯು (ಎಫ್‌ಎಒ) ಹಾಲಿನ ಮಹತ್ವದ ಬಗ್ಗೆ ಗುರುತಿಸಿ ವಿಶ್ವ ಹಾಲು ದಿನಾಚರಣೆಯನ್ನು ಆಚರಿಸಲು ಪ್ರಾರಂಭಿಸಲಾಯಿತು.

ಉತ್ತಮ ಆರೋಗ್ಯಕ್ಕೆ ಆರೋಗ್ಯ ಮೇಳ ಸಹಕಾರಿ: ಪನ್ವಾರ್‌

May 31 2024, 02:18 AM IST
ಯಾದಗಿರಿ ಸಮೀಪದ ಬಳಿಚಕ್ರ ಗ್ರಾಮದಲ್ಲಿ ನಡೆದ ಆರೋಗ್ಯ ಮೇಳ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗರೀಮಾ ಪನ್ವಾರ ಉದ್ಘಾಟಿಸಿದರು.

ಅರಕಲಗೂಡಿನ ವಿಜಾಪುರ ಅರಣ್ಯ ಗ್ರಾಮದಲ್ಲಿ ಆರೋಗ್ಯ ತಪಾಸಣಾ ಶಿಬಿರ

May 31 2024, 02:15 AM IST
ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ಪ್ರತಿಬಂಧಕ ಘಟಕ, ಗ್ರಾಮ ಪಂಚಾಯಿತಿ ವಿಜಾಪುರ ಅರಣ್ಯ ಜಂಟಿಯಾಗಿ ಅರಕಲಗೂಡು ತಾಲೂಕಿನ ವಿಜಾಪುರ ಅರಣ್ಯ ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಂಡಿತ್ತು.

ಮಣ್ಣಿನ ಆರೋಗ್ಯ ಕುಸಿತ ಆತಂಕಕಾರಿ : ಗಂಭೀರ ಅಪಾಯ

May 30 2024, 01:31 AM IST
ಮಣ್ಣಿನ ಆರೋಗ್ಯದ ಸ್ಥಿತಿಯು ಆತಂಕಕಾರಿಯಾಗಿ ಕುಸಿಯುತ್ತಿರುವುದು ಕೃಷಿ ಪರಿಸರಕ್ಕೆ ಗಂಭೀರ ಅಪಾಯವನ್ನು ಉಂಟುಮಾಡುತ್ತಿದೆ ಎಂದು ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ಕುಲಪತಿ ಡಾ। ಎಸ್‌.ವಿ.ಸುರೇಶ ಕಳವಳ ವ್ಯಕ್ತಪಡಿಸಿದರು.
  • < previous
  • 1
  • ...
  • 66
  • 67
  • 68
  • 69
  • 70
  • 71
  • 72
  • 73
  • 74
  • ...
  • 101
  • next >

More Trending News

Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved