• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೋಗಿಗಳ ಆರೋಗ್ಯ ಸುಧಾರಿಸುವಲ್ಲಿ ದಾದಿಯರ ಸೇವೆ ಮುಖ್ಯ

May 14 2024, 01:07 AM IST
ದಾದಿಯರ ನಿರಂತರ ಆರೋಗ್ಯ ಸೇವೆ ಆಸ್ಪತ್ರೆಯ ಎಲ್ಲಾ ಯಶಸ್ವಿ ಚಿಕಿತ್ಸೆಯ ಹಿಂದಿನ ಶಕ್ತಿಯಾಗಿದ್ದಾರೆ ಎಂದು ಸಿದ್ಧಗಂಗಾ ವೈದ್ಯಕೀಯ ಮಹಾವಿದ್ಯಾಲಯದ ಕಾರ್ಯಕಾರಿ ನಿರ್ದೇಶಕ ಡಾ.ಸಚ್ಚಿದಾನಂದ ಹೇಳಿದರು.

ವೇಲಾಂಗಣಿ ಆರೋಗ್ಯ ಮಾತೆ ಚರ್ಚ್‌ನಲ್ಲಿ ತಾಯಂದಿರ, ದಾದಿಯರ ದಿನ

May 13 2024, 01:06 AM IST
ಧರ್ಮ ಕೇಂದ್ರದ ಎಲ್ಲಾ ತಾಯಂದಿರ ಪರವಾಗಿ ಧರ್ಮ ಕೇಂದ್ರದ ಹಿರಿಯ ತಾಯಂದಿರೆಂದು ಫಿಲೋಮಿನಾ ಮತ್ತು ಎಪ್ರೆಸಿನರವರಿಗೆ ಸನ್ಮಾನಿಸಿ, ಅಭಿನಂದಿಸಲಾಯಿತು. ನಂತರ ಧರ್ಮ ಕೇಂದ್ರದ ಎಲ್ಲಾ ತಾಯಿಯರು ದೇವಾಲಯಕ್ಕೆ ಆಗಮಿಸಿದ ಭಕ್ತರಿಗೆ ಸಿಹಿ ಹಂಚಿದರು.

ರಾಸಾಯನಿಕ ಪದಾರ್ಥಗಳ ತೊಲಗಿಸಿ, ಆರೋಗ್ಯ ಕಾಪಾಡಿಕೊಳ್ಳಿ: ಸಿದ್ಧಲಿಂಗ ಸ್ವಾಮೀಜಿ

May 12 2024, 01:22 AM IST
ರಾಸಾಯನಿಕ ಮಿಶ್ರಿತ ಪದಾರ್ಥಗಳಿಂದ ಮುಕ್ತವಾದರೆ ಆರೋಗ್ಯ ಮತ್ತು ದೇಶವನ್ನು ಕಾಪಾಡಿಕೊಳ್ಳಬಹುದು ಎಂದು ನೇರಡಗುಂಬ ಪಶ್ಚಿಮಾದ್ರಿ ಸಂಸ್ಥಾನ ಮಠದ ಪಂಚಮ ಸಿದ್ಧಲಿಂಗ ಸ್ವಾಮೀಜಿ ಹೇಳಿದರು.

ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಲ್ಲಿ 1650 ಕಾಯಿಲೆಗೆ ಚಿಕಿತ್ಸೆ

May 10 2024, 11:47 PM IST

ನರಸಿಂಹರಾಜಪುರ, ಆಯುಷ್ಮಾನ್‌ ಭಾರತ್ ಆರೋಗ್ಯ ಕರ್ನಾಟಕ ಯೋಜನೆ ಮೂಲಕ 1650 ಖಾಯಿಲೆಗಳಿಗೆ ಚಿಕಿತ್ಸೆ ಪಡೆಬಹುದು ಎಂದು ಸರ್ಕಾರಿ ಆಸ್ಪತ್ರೆ ಆಯುಷ್ಮಾನ್‌ ಭಾರತ್‌ ಆರೋಗ್ಯ ಕರ್ನಾಟಕ ವಿಭಾಗದ ಆರೋಗ್ಯ ಮಿತ್ರ ಮಂಜಳಾ ತಿಳಿಸಿದರು.  

ದೇಶಿ ಗೋತಳಿಗಳ ಉತ್ಪನ್ನದಿಂದ ಆರೋಗ್ಯ ವೃದ್ಧಿಸುವ ಗುಣಗಳು ಹೆಚ್ಚಳ: ಸಿ.ಎ.ಭಾಸ್ಕರ ಭಟ್

May 10 2024, 11:45 PM IST
ದೇಶಿನಾಟಿ ಗೋತಳಿಗಳ ಸಂಖ್ಯೆ ದಿನೇದಿನೇ ಕ್ಷೀಣಿಸುತ್ತಿದೆ. ರೈತರು ವಿದೇಶಿ ಸೀಮೆ ಹಸುಗಳು ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಿದ್ದಾರೆ. ಈ ಹಸುಗಳು ಮನುಷ್ಯನ ದೇಹಕ್ಕೆ ಹಾನಿಕಾರಕವಾಗಿದೆ. ಈ ಹಸುವಿನ 2 ಲೀಟರ್ ಹಾಲನ್ನು ಉಪಯೋಗಿಸುವ ಬದಲು ನಾಟಿ ತಳಿ ಹಸುವಿನ 200 ಗ್ರಾಂ ಹಾಲನ್ನು ಉಪಯೋಗಿಸಿದರೆ ಪೌಷ್ಟಿಕಾಂಶ ಹೆಚ್ಚಿರುತ್ತದೆ. ಇತ್ತೀಚಿನ ದಿನಗಳಲ್ಲಿ ದೇಶಿಯ ಗೋ ಉತ್ಪನ್ನಗಳನ್ನು ಬಳಸುವವರ ಸಂಖ್ಯೆ ಹೆಚ್ಚಾಗುತ್ತಿರುವುದೇ ಇದಕ್ಕೆ ಸಾಕ್ಷಿಯಾಗಿದೆ.

ಗರ್ಭಿಣಿಯರು ನಿಯಮಿತ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಲಿ: ಡಾ. ವೈ. ರಮೇಶ್‍ಬಾಬು

May 09 2024, 01:03 AM IST
ಹೆರಿಗೆಯನ್ನು ಆಸ್ಪತ್ರೆಯಲ್ಲಿಯೇ ಮಾಡಿಸಲು ಕುಟುಂಬದ ಸದಸ್ಯರಿಗೆ ತಿಳಿಸುವುದರ ಜೊತೆಗೆ ಪ್ರಸ್ತುತ ಪ್ರಖರ ಬಿಸಿಲಿನ ಹಿನ್ನೆಲೆಯಲ್ಲಿ ಗರ್ಭಿಣಿಯರ ಹೆಚ್ಚು ಪೌಷ್ಟಿಕಯುಕ್ತ ಆಹಾರ ಸೇವನೆಗೆ ಆದ್ಯತೆ ನೀಡಬೇಕು. ಸಾಧ್ಯವಾದಷ್ಟು ಹೆಚ್ಚು ನೀರು ಕುಡಿಯುವುದಕ್ಕೆ ಕುಟುಂಬದ ಸದಸ್ಯರಿಗೆ ವೈದ್ಯರು ತಿಳಿಸಿದರು.

ನವಲಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯ, ಸಿಬ್ಬಂದಿ ಕೊರತೆ

May 07 2024, 01:11 AM IST
ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯರು, ಸಿಬ್ಬಂದಿ ಕೊರತೆಯಿಂದ ಬಳಲುತ್ತಿದ್ದು, ಸುಮಾರು ₹2.50 ಕೋಟಿ ವೆಚ್ಚದ ಸುಸಜ್ಜಿತ ಕಟ್ಟಡವಿದ್ದರೂ ರೋಗಿಗಳ ಪಾಲಿಗೆ ಇದ್ದೂ ಇಲ್ಲದಂತಾಗಿದೆ.

ಆಲೆಮನೆ, ಒಂಟಿಮನೆಯಿಂದ, ಆರೋಗ್ಯ ಇಲಾಖೆ ವಸತಿಗೃಹಕ್ಕೆ...!

May 07 2024, 01:08 AM IST
ಮಂಡ್ಯ ತಾಲೂಕಿನ ಹಾಡ್ಯ ಸಮೀಪದ ಆಲೆ ಮನೆಯೊಂದರಲ್ಲಿ ಹೆಣ್ಣು ಭ್ರೂಣ ಲಿಂಗ ಪತ್ತೆ ಪ್ರಕರಣ ಬೆಳಕಿಗೆ ಬಂದಿತು. ಅದನ್ನು ಸಿಐಡಿ ತನಿಖಾ ಸಂಸ್ಥೆಗೆ ಒಪ್ಪಿಸಲಾಯಿತೇ ವಿನಃ ಆ ಪ್ರಕರಣ ಸದ್ಯ ಯಾವ ಹಂತದಲ್ಲಿದೆ, ಎಷ್ಟು ಜನರನ್ನು ಬಂಧಿಸಲಾಯಿತು. ಎಷ್ಟು ಜನರಿಗೆ ಶಿಕ್ಷೆಯಾಯಿತು. ತನಿಖೆಯಿಂದ ಕಂಡುಕೊಂಡ ಮಹತ್ವದ ಸಂಗತಿಗಳೇನು. ಪ್ರಕರಣ ಮುಕ್ತಾಯಗೊಂಡಿತೋ, ಇಲ್ಲವೋ ಎನ್ನುವುದು ಯಾರಿಗೂ ಗೊತ್ತೇ ಇಲ್ಲ.

ಕರಾವಳಿಯಲ್ಲಿ ಹಲವರಿಗೆ ಆರೋಗ್ಯ ಸಮಸ್ಯೆ: ಉಷ್ಣಾಂಶ ಏರಿಕೆಯಿಂದ ಡೆಂಘೀ ಆತಂಕ

May 07 2024, 01:00 AM IST
ದ.ಕ. ಜಿಲ್ಲೆಯಲ್ಲಿ ಕಳೆದ ಹಲವು ದಶಕಗಳ ತಾಪಮಾನವನ್ನು ಗಮನಿಸಿದಾಗ 32- 33 ಡಿಗ್ರಿ ಸೆ. ಉಷ್ಣಾಂಶ ದಾಖಲಾಗುತ್ತಿತ್ತು. ಈ ಬಾರಿ ತಾಪಮಾನ 36ರಿಂದ 40 ಡಿಗ್ರಿ ಸೆಲ್ಸಿಯಸ್‌ಗೆ ಏರಿಕೆಯಾಗಿದೆ. ಬಿಸಿಲಿನಲ್ಲಿ ಹೆಚ್ಚು ಓಡಾಡುತ್ತಿರುವವರಿಗೆ ತಲೆ ನೋವು, ಸುಸ್ತು, ನಿಶ್ಯಕ್ತಿ, ಚರ್ಮ ತುರಿಕೆ, ಜ್ವರ ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳು ಉಂಟಾಗುತ್ತಿವೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಚ್.ಆರ್.ತಿಮ್ಮಯ್ಯ ತಿಳಿಸಿದ್ದಾರೆ.

ನಿವೃತ್ತ ನೌಕರರಿಗೆ ‘ ಆರೋಗ್ಯ ರಕ್ಷಾ ಯೋಜನೆ’ ಜಾರಿಗೆ ಮುಂದಾದ ಪಾಲಿಕೆ

May 06 2024, 01:31 AM IST
ಪಾಲಿಕೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ನೌಕರರು ಮತ್ತು ಅವಲಂಬಿತರಿಗೆ ಆರೋಗ್ಯ ಸೌಲಭ್ಯ ಒದಗಿಸಲು ‘ಪಿಂಚಣಿದಾರರ ಆರೋಗ್ಯ ರಕ್ಷಾ ಯೋಜನೆ’ ಆರಂಭಿಸಲು ಬಿಬಿಎಂಪಿ ಮುಂದಾಗಿದೆ.
  • < previous
  • 1
  • ...
  • 70
  • 71
  • 72
  • 73
  • 74
  • 75
  • 76
  • 77
  • 78
  • ...
  • 101
  • next >

More Trending News

Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved