• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕ್ರೀಡೆಗಳಿಂದ ಆರೋಗ್ಯ ವೃದ್ಧಿ

Jul 25 2024, 01:24 AM IST
ಜಂಕ್‌ಫುಡ್ ಆಹಾರ ಪದ್ಧತಿಯ ಜೀವನ ಶೈಲಿ, ಅತಿಯಾದ ಮೊಬೈಲ್‌ ಬಳಕೆಯಿಂದ ಕಡಿಮೆ ವಯಸ್ಸಿನ ಯುವಕ, ಯುವತಿಯರಲ್ಲಿ ಮಧುಮೇಹ, ರಕ್ತದೊತ್ತಡ, ಹೃದಯದ ಕಾಯಿಲೆ ಕಂಡುಬರುತ್ತಿವೆ. ದೈಹಿಕ ಚಟುವಟಿಕೆಯಲ್ಲಿ ತೊಡಗುವುದರಿಂದ ನಾವೆಲ್ಲರು‌ ಮಾನಸಿಕ ನೆಮ್ಮದಿಯಿಂದ ಜೀವನ ನಡೆಸಬಹುದು

ಗ್ರಾಮೀಣ ಪ್ರದೇಶದಲ್ಲಿ ಆರೋಗ್ಯ ಜಾಗೃತಿ ಮೂಡಿಸುವುದೇ ಉದ್ದೇಶ: ವಿಭಾ ವರ್ಗೀಸ್

Jul 25 2024, 01:22 AM IST
ಕಡೂರು, ಗ್ರಾಮೀಣ ಪ್ರದೇಶದಲ್ಲಿ ಆರೋಗ್ಯದ ಬಗ್ಗೆ ಅರಿವು ಮೂಡಿಸುವ ಜೊತೆಗೆ ತಜ್ಞ ವೈದ್ಯರಿಂದ ತಪಾಸಣೆ ಮಾಡಿಸಿ ಸೂಕ್ತ ಚಿಕಿತ್ಸೆ ಪಡೆದು ಆರೋಗ್ಯವಂತ ಜೀವನ ನಡೆಸುವಂತೆ ಮಾಡುವುದು ನಮ್ಮ ಸಂಸ್ಥೆಯ ಮುಖ್ಯ ಉದ್ದೇಶ ಎಂದು ವಿಕಸನ ಸಂಸ್ಥೆ ಸಂಯೋಜಕಿ ವಿಭಾ ವರ್ಗೀಸ್ ಹೇಳಿದರು.

ಆರೋಗ್ಯ ಜಾಗೃತಿ ಮೂಡಿಸುವುದು ವೈದ್ಯರ ಕಾಳಜಿ: ಡಾ.ಎಸ್.ಶ್ರೀನಿವಾಸ

Jul 25 2024, 01:16 AM IST
ಸೊರಬ ಪಟ್ಟಣದ ಜೈಮಾತಾ ಹೆಲ್ತ್ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ಭಾರತೀಯ ವೈದ್ಯಕೀಯ ಸಂಘದ ರಾಜ್ಯಾಧ್ಯಕ್ಷ ಡಾ.ಎಸ್. ಶ್ರೀನಿವಾಸ ಸೊರಬ ಸಂಘಕ್ಕೆ ಔಪಚಾರಿಕ ಭೇಟಿ ನೀಡಿದರು.

ಜು.28 ರಂದು ಪಡುವಾರಹಳ್ಳಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Jul 25 2024, 01:15 AM IST
ನಾರಾಯಣ ಹೆಲ್ತ್ ಕೇರ್, ಆರ್ಯ ಆಸ್ಪತ್ರೆ,ಸ್ವರ್ಶ ಕಣ್ಣಿನ ಆಸ್ಪತ್ರೆ, ಮಾನಸ ಆರ್ಥೋಪಿಡಿಕ್ ಆಸ್ಪತ್ರೆ, ಮಾತೃಶ್ರೀ ಡೆಂಟಲ್ ಕ್ಲಿನಿಕ್,ಎಮಿನೆನ್ಸ್ ಔಟ್ ಪೆಸ್ ಜೀವಧಾರ ರಕ್ತನಿಧಿ ಕೇಂದ್ರದ ಸಹಯೋಗದಲ್ಲಿ ಮಧುಮೇಹ, ರಕ್ತದೊತ್ತಡ, ನೇತ್ರ, ಕೀಲು ಮತ್ತು ಮೂಳೆ, ದಂತ ತಪಾಸಣೆ, ಡಾ.ಎ.ಎಸ್. ಪೂರ್ಣಿಮಾ ಅವರಿಂದ ಗರ್ಭಕೋಶದ ತೊಂದರೆ, ಮುಟ್ಟಿನ ಸಮಸ್ಯೆ ತಪಾಸಣೆ ನಡೆಲಾಗುವುದು. ಅಗತ್ಯವಿರುವರಿಗೆ ಕನ್ನಡಕಗಳನ್ನು ಕೂಡ ವಿತರಿಸಲಾಗುವುದು.

ಸಮಾಜದ ಎಲ್ಲ ವರ್ಗಕ್ಕೂ ಶಿಕ್ಷಣ ಮತ್ತು ಆರೋಗ್ಯ ಸೇರಿದಂತೆ ಯೋಜನೆ, ಸಾಮಾಜಿಕ ನ್ಯಾಯ

Jul 24 2024, 12:22 AM IST
ಸಮಗ್ರವಾಗಿ ಸಾಮಾಜಿಕ ನ್ಯಾಯವನ್ನು ಸಾಧಿಸಲು, ಶಿಕ್ಷಣ ಮತ್ತು ಆರೋಗ್ಯ ಸೇರಿದಂತೆ ವಿವಿಧ ಕಾರ್ಯಕ್ರಮಗಳ ಮೂಲಕ ಎಲ್ಲಾ ಅರ್ಹ ಜನರನ್ನು ಒಳಗೊಳ್ಳುವ ‘ಪರಿಪೂರ್ಣ ವಿಧಾನ’ವನ್ನು ಅಳವಡಿಸಿಕೊಳ್ಳಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ ಹೇಳಿದ್ದಾರೆ.

ಸ್ವಾಸ್ಥ್ಯ ಜೀವನಕ್ಕೆ ಮೆದುಳಿನ ಆರೋಗ್ಯ ಅತಿಮುಖ್ಯ: ಡಾ.ಎಸ್.ಚಿದಂಬರ

Jul 23 2024, 12:37 AM IST
ನಿತ್ಯದ ಸ್ವಾಸ್ಥ್ಯ ಜೀವನಕ್ಕೆ ಮೆದುಳಿನ ಆರೋಗ್ಯವು ಪ್ರತಿಯೊಬ್ಬರಿಗೂ ಅತಿಮುಖ್ಯವಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಸ್.ಚಿದಂಬರ ತಿಳಿಸಿದರು. ಚಾಮರಾಜನಗರದಲ್ಲಿ ‘ವಿಶ್ವ ಮೆದುಳು ದಿನ’ ಕಾರ್ಯಕ್ರಮದಲ್ಲಿ ಮಾತನಾಡಿದರು.

ಜು.28ರಂದು ಬೃಹತ್ ಆರೋಗ್ಯ ತಪಾಸಣಾ ಶಿಬಿರ

Jul 23 2024, 12:35 AM IST
ಜು. 28 ರ ಭಾನುವಾರದಂದು ಆರೋಗ್ಯ ತಪಾಸಣಾ ಶಿಬಿರ

ಶಿಕ್ಷಣ, ಆರೋಗ್ಯ ಎಲ್ಲರಿಗೂ ಸಿಗಬೇಕು: ಶಾಸಕ ಶರತ್‌

Jul 22 2024, 01:22 AM IST
ಹೊಸಕೋಟೆ: ಪ್ರಸ್ತುತ ದಿನಗಳಲ್ಲಿ ಶಿಕ್ಷಣ ಹಾಗೂ ಆರೋಗ್ಯ ಸೇವೆ ಪಡೆಯುವುದು ದುಬಾರಿಯಾಗಿದೆ, ಇವರೆಡು ಹೊರೆಯಾಗದಂತೆ ಕಡ್ಡಾಯವಾಗಿ ಸಿಗಬೇಕು ಎಂದು ಶಾಸಕ ಶರತ್ ಬಚ್ಚೇಗೌಡ ಹೇಳಿದರು.

ಕಂದಾಯ ಇಲಾಖೆಯ ನೌಕರರು ಸೇವೆ ಜತೆಗೆ ಆರೋಗ್ಯ ಕಾಪಾಡಿಕೊಳ್ಳಿ: ಡಿಸಿ ದಿವಾಕರ

Jul 22 2024, 01:16 AM IST
ಸಾರ್ವಜನಿಕರೊಂದಿಗೆ ಬೆರೆತು ಕೆಲಸ ಮಾಡುವ ಇಲಾಖೆ ಕಂದಾಯ ಇಲಾಖೆಯಾಗಿದ್ದು, ಸೇವೆ ಜತೆ ಆರೋಗ್ಯ ಕಾಪಾಡಿಕೊಳ್ಳುವುದು ಮುಖ್ಯವಾಗಿದೆ.

ಆರೋಗ್ಯ ಕೇಂದ್ರಗಳಲ್ಲಿ ಡೆಂಘೀ ತಪಾಸಣೆ ಕಡ್ಡಾಯ: ಜಿಪಂ ಸಿಇಒ

Jul 22 2024, 01:15 AM IST
ಡೆಂಘೀ ಮಹಾಮಾರಿ ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಡೆಂಘೀ ನಿಯಂತ್ರಣ ಹಾಗೂ ಕೈಗೊಳ್ಳಬೇಕಾದ ಸುರಕ್ಷಾ ಕ್ರಮಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದರ ಜೊತೆಗೆ ಜಿಲ್ಲೆಯ ಪ್ರತಿ ಆರೋಗ್ಯ ಕೇಂದ್ರಗಳಲ್ಲಿ ಡೆಂಘೀ ತಪಾಸಣೆ ಕಡ್ಡಾಯವಾಗಿ ಜರುಗಿಸುವಂತೆ ಜಿಪಂ ಸಿಇಒ ರಾಹುಲ್‌ ಶಿಂಧೆ ಸೂಚನೆ ನೀಡಿದರು.
  • < previous
  • 1
  • ...
  • 70
  • 71
  • 72
  • 73
  • 74
  • 75
  • 76
  • 77
  • 78
  • ...
  • 117
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved