• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆರೋಗ್ಯ ಕಾಪಾಡಿಕೊಳ್ಳಲು ಕ್ರೀಡಾಪಟುಗಳಾಗಿ

Apr 30 2024, 02:04 AM IST
ನಾವು ವಿದ್ಯೆಗೆ ಎಷ್ಟು ಪ್ರಾಮುಖ್ಯತೆ ನೀಡುತ್ತಿವೆಯೋ, ಅಷ್ಟೇ ಪ್ರಾಮುಖ್ಯತೆಯನ್ನು ಕ್ರೀಡೆಗೆ ನೀಡಿದರೆ ಉತ್ತಮ ಕ್ರೀಡಾಪಟುಗಳಾಗಿ ಬೆಳಕಿಗೆ ಬರಲು ಕಾರಣವಾಗುತ್ತದೆ. ನೀವುಗಳು ಹೆಚ್ಚಾಗಿ ಕ್ರೀಡಾ ಕೂಟಗಳಲ್ಲಿ ಭಾಗವಹಿಸಬೇಕು

ಕರುನಾಡ ವೇದಿಕೆಯಿಂದ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

Apr 29 2024, 01:32 AM IST
ಕಾರ್ಮಿಕರು ಮತ್ತು ಕುಟುಂಬಸ್ಥರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಸಾವಿರಾರು ರೂಪಾಯಿ ಖರ್ಚು ಮಾಡಬೇಕಾಗುತ್ತದೆ. ಆದರೆ ಆರೋಗ್ಯ ಶಿಬಿರಗಳಲ್ಲಿ ಉಚಿತವಾಗಿ ಚಿಕಿತ್ಸೆ, ಔಷಧಿಗಳನ್ನು ನೀಡುತ್ತಿರುವುದು ಶ್ಲಾಘನೀಯ ಎಂದು ಸೌಂದರ್ಯ ಕಾಲೇಜಿನ ಸಂಸ್ಥಾಪಕ ಪಿ.ಮಂಜಪ್ಪ ತಿಳಿಸಿದರು.

ಆರೋಗ್ಯ ಸಮಸ್ಯೆಯಿಂದ ಚುನಾವಣೆಯಲ್ಲಿ ಸಕ್ರಿಯರಾಗಿಲ್ಲ: ಎಲ್ .ಆರ್ .ಶಿವರಾಮೇಗೌಡ

Apr 28 2024, 01:29 AM IST
ಈ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಮತಗಳೇ ಸಾಕು, ಬಿಜೆಪಿಯವರ ಮತಗಳು ಬೇಡವೆಂದು ತೀರ್ಮಾನಿಸಿದ್ದಾರೋ ಏನೋ ನನಗೆ ಗೊತ್ತಿಲ್ಲ. ಆದರೆ ತಾಲೂಕು ಸೇರಿ ಜಿಲ್ಲೆಯಲ್ಲಿ ನಡೆಸಿದ ಯಾವುದೇ ಸಭೆ, ಸಮಾರಂಭಗಳಿಗೆ ಬಿಜೆಪಿ ಪಕ್ಷದ ಮುಖಂಡರನ್ನು ಆಹ್ವಾನಿಸಿಲ್ಲ ಎಂದು ಪರೋಕ್ಷವಾಗಿ ಅಸಮಾಧಾನ ಹೊರಹಾಕಿದರು.

ಭಾರತ ಬಲಿಷ್ಠವಾಗಲು ಸಮುದಾಯ ಆರೋಗ್ಯ ಮುಖ್ಯ

Apr 28 2024, 01:16 AM IST
ಕನ್ನಡಪ್ರಭ ವಾರ್ತೆ ವಿಜಯಪುರ: ಭಾರತವು ಬಲಿಷ್ಠವಾಗಿರಬೇಕಾದರೆ ಸಮುದಾಯದ ಆರೋಗ್ಯದ ಪಾತ್ರ ಬಹುಮುಖ್ಯವಾಗಿದೆ ಎಂದು ಬಿಎಲ್‌ಡಿಇ ಡೀಮ್ಡ್ ವಿಶ್ವವಿದ್ಯಾಲಯದ ಸಮಕುಲಾಧಿಪತಿ ಡಾ.ವೈ.ಎಂ.ಜಯರಾಜ ಅಭಿಪ್ರಾಯಪಟ್ಟರು.

ಶಿಕ್ಷಣ, ಆರೋಗ್ಯ, ನೀರಾವರಿಗೆ ಆದ್ಯತೆ: ಡಾ.ಪ್ರಭಾ

Apr 27 2024, 01:23 AM IST
ಶಿಕ್ಷಣ, ಆರೋಗ್ಯ, ನೀರಾವರಿ, ಕೈಗಾರಿಕೆ, ಮೂಲ ಸೌಕರ್ಯ ಸೇರಿದಂತೆ ದಾವಣಗೆರೆ ಲೋಕಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಯೇ ತಮ್ಮ ಗುರಿಯಾಗಿದೆ. ಎಸ್‌.ಎಸ್‌. ಕೇರ್ ಟ್ರಸ್ಟ್ ಮೂಲಕ ಶಿಕ್ಷಣ, ಆರೋಗ್ಯ ಸೇವೆ, ಕಾರ್ಯಕ್ರಮಗಳನ್ನು ಕ್ಷೇತ್ರಾದ್ಯಂತ ವಿಸ್ತರಿಸಲಿದ್ದೇನೆ ಎಂದು ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ ಹೇಳಿದ್ದಾರೆ.

ಬೇಲೂರಿನ ಅರೇಹಳ್ಳಿ ಆರೋಗ್ಯ ಕೇಂದ್ರಕ್ಕೆ ನೂತನ ಆ್ಯಂಬುಲೆನ್ಸ್ ಸೇವೆ

Apr 24 2024, 02:26 AM IST
ಬೇಲೂರು ತಾಲೂಕಿನ ಅರೇಹಳ್ಳಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ನೂತನ ತಂತ್ರಜ್ಞಾನದ 108 ಆರೋಗ್ಯ ರಕ್ಷಾ ಕವಚ ಆ್ಯಂಬುಲೆನ್ಸ್ ಸೇವೆಯನ್ನು ಒದಗಿಸಲಾಗಿದೆ.

ಆರೋಗ್ಯ ವಿಮೆಗೆ ಇನ್ನು ವಯಸ್ಸಿನ ಮಿತಿ ಇಲ್ಲ!

Apr 24 2024, 02:17 AM IST
ಆರೋಗ್ಯ ವಿಮೆ ಪಡೆಯಲು ಇದ್ದ 65 ವರ್ಷಗಳ ವಯೋಮಿತಿಯನ್ನು ರದ್ದು ಮಾಡಿ ಭಾರತೀಯ ವಿಮಾ ನಿಯಂತ್ರಣಾ ಪ್ರಾಧಿಕಾರ ಆದೇಶ ಹೊರಡಿಸಿದೆ. ಹೀಗಾಗಿ ಇನ್ನು ಮುಂದೆ 65 ವರ್ಷ ಮೇಲ್ಪಟ್ಟವರು ಕೂಡ ಸುಲಭವಾಗಿ ಆರೋಗ್ಯ ವಿಮೆ ಪಡೆಯಬಹುದಾಗಿದೆ.

ಆಸ್ತಿ ಜೊತೆ ಆರೋಗ್ಯ ಸಂಪತ್ತು ಗಳಿಸಿ: ಶ್ರೀ ಸಿದ್ದಲಿಂಗ ದೇವರು

Apr 23 2024, 12:51 AM IST
ಮುದ್ದೇಬಿಹಾಳ; ಹಣ, ಆಸ್ತಿ ಅಂತಸ್ತು ಗಳಿಸುವ ಹಂಬಲದ ಜೊತೆಗೆ ಆರೋಗ್ಯ ಸಂಪತ್ತು ಗಳಿಸಬೇಕು. ಇದರಿಂದ ಹೆಚ್ಚು ದಿನ ಬದುಕಲು ಸಾಧ್ಯವಾಗಲಿದೆ ಎಂದು ತಾಳಿಕೋಟಿ ಖಾಸ್ಗತೇಶ್ವರ ಮಠದ ಬಾಲಶಿವಯೋಗಿ ಶ್ರೀ ಸಿದ್ದಲಿಂಗ ದೇವರು ಹೇಳಿದರು

ಜೀವ ಉಳಿಸುವ ಜತೆಗೆ ಆರೋಗ್ಯ ಸುಧಾರಣೆಗೆ ರಕ್ತದಾನ: ಡಾ.ಸಮೃದ್ಧಿ

Apr 22 2024, 02:15 AM IST
ಕಾಲೇಜು ಪ್ರಾಂಶುಪಾಲ ಡಾ.ಕಬ್ಬಿನಾಲೆ ಬಾಲಕೃಷ್ಣ ಭಾರದ್ವಾಜ್ ಮಾತನಾಡಿ , ರಕ್ತದಾನದ ಮಹತ್ವವನ್ನು ಪ್ರತಿಯೊಬ್ಬರೂ ಅರಿಯುವಂತಾಗಬೇಕು ಎಂದರು.

ಗ್ರಾಮೀಣರಿಗೆ ಉತ್ತಮ ಆರೋಗ್ಯ ಸೇವೆ ದೊರೆಯಬೇಕು: ರೋಟರಿಯ ಮಂಜುನಾಥ್‌

Apr 22 2024, 02:06 AM IST
ಶ್ರವಣಬೆಳಗೊಳ ದಿಗಂಬರ ಜೈನ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಸ್ವಸ್ತಿಶ್ರೀ ಅಭಿನವ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಆಶಯದಂತೆ ಡಯಾಲಿಸಿಸ್ ಕೇಂದ್ರ ಪ್ರಾರಂಭಿಸಿರುವುದು ಅತ್ಯುತ್ತಮ ಸಾಮಾಜಿಕ ಕಾರ್ಯ ಎಂದು ರೋಟರಿ ಸಂಸ್ಥೆಯ ಮಂಜುನಾಥ್ ಅನಿಕರ್ ಹೇಳಿದರು. ಶ್ರವಣಬೆಳಗೊಳ ಶ್ರೀ ಬಾಹುಬಲಿ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದರು.
  • < previous
  • 1
  • ...
  • 72
  • 73
  • 74
  • 75
  • 76
  • 77
  • 78
  • 79
  • 80
  • ...
  • 101
  • next >

More Trending News

Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved