• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪೊಲೀಸರು ದೈಹಿಕ ಸಾಮರ್ಥ್ಯ, ಆರೋಗ್ಯ ಕಾಪಾಡಿಕೊಳ್ಳಿ

Apr 03 2024, 01:30 AM IST
ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸರು ಸದಾ ಸಿದ್ಧರಾಗಿರಬೇಕು. ಇದಕ್ಕೆ ದೈಹಿಕ ಸಾಮರ್ಥ್ಯ ಹಾಗೂ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿದೆ ಎಂದು ಬೆಳಗಾವಿ ಉತ್ತರ ವಲಯದ ಐಜಿಪಿ ವಿಕಾಸಕುಮಾರ ವಿಕಾಶ್ ಹೇಳಿದರು.

.ಸರ್ಕಾರಿ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

Apr 01 2024, 12:47 AM IST
ಖಾನಾಪುರ: ತಾಲೂಕಿನ ಅಶೋಕನಗರ ಗ್ರಾಮದ ಪಿಎಂಶ್ರೀ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಶೋಕನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಮರಾಠಾ ಮಂಡಳ ಪದವಿ ಕಾಲೇಜು, ಹಳೆ ವಿದ್ಯಾರ್ಥಿ ಸಂಘ ಮತ್ತು ವಾಣಿಜ್ಯ ಶಿಕ್ಷಕರ ಹಾಗೂ ಪದವೀಧರ ಸಂಘಳ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ಶಿಬಿರ ಜರುಗಿತು.

ಲಸಿಕೆ ಹಾಕಿ ಜಾನುವಾರು ಆರೋಗ್ಯ ಕಾಪಾಡಿ: ಡಿಸಿ ನಿತೇಶ ಪಾಟೀಲ

Mar 30 2024, 12:47 AM IST
ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ 5ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಕಾರ್ಯಕ್ರಮದ ಕುರಿತು ಸಭೆ ನಡೆಯಿತು.

ಪರಿಸರ ಶುಚಿಯಾಗಿದ್ದರೆ ಆರೋಗ್ಯ ಶುಚಿ: ಸುನಂದಾ

Mar 28 2024, 12:55 AM IST
ಗ್ರಾಮ ನೈರ್ಮಲ್ಯ ಹಾಗೂ ಪೌಷ್ಠಿಕ ಸಮಿತಿ ಅಧ್ಯಕ್ಷರ ಹಾಗೂ ಕಾರ್ಯದರ್ಶಿಗಳಿಗೆ ವಿಶ್ವಾಸ ಸಭೆ ತರಬೇತಿ ಶಿಬಿರ

ಮಲ್ಪೆ: ಕಸ್ತೂರ್ಬಾ ಆಸ್ಪತ್ರೆಯಿಂದ ಆರೋಗ್ಯ ತಪಾಸಣೆ ಶಿಬಿರ

Mar 28 2024, 12:50 AM IST
ಉಚಿತ ಆರೋಗ್ಯ ತಪಾಸಣಾ ಮತ್ತು ಮಾಹಿತಿ ಶಿಬಿರವು ಮಲ್ಪೆಯ ಶ್ರೀ ಪಂಡರಿನಾಥ ವಿಠೋಭಾ ಭಜನಾ ಮಂದಿರದಲ್ಲಿ ನಡೆಯಿತು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಐ. ಪಿ. ಗಡಾದ ಅವರು ಶಿಬಿರವನ್ನು ಉದ್ಘಾಟಿಸಿದರು.

ಸುಂಟಿಕೊಪ್ಪ: ವಿಶೇಷಚೇತನರು, ಪಾಲಕರಿಗೆ ಆರೋಗ್ಯ ತಪಾಸಣಾ ಶಿಬಿರ

Mar 28 2024, 12:48 AM IST
ಬುಧವಾರ ಸುಂಟಿಕೊಪ್ಪದ ಸ್ವಸ್ಥ ವಿಶೇಷ ಶಿಕ್ಷಣ ಮತ್ತು ಪುನರ್ವಸತಿ ಕೇಂದ್ರ ಹಾಗೂ ಮಡಿಕೇರಿ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಸಹಯೋಗದಲ್ಲಿ ಆರೋಗ್ಯ ತಪಾಸಣಾ ಶಿಬಿರವು ಸುಂಟಿಕೊಪ್ಪದ ಮಾದಾಪುರ ರಸ್ತೆಯಲ್ಲಿರುವ ಸ್ವಸ್ಥ ಶಾಲೆಯಲ್ಲಿ ಸಂಪನ್ನಗೊಂಡಿತು. 96 ಫಲಾನುಭವಿಗಳು ಶಿಬಿರದ ಪ್ರಯೋಜನ ಪಡೆದುಕೊಂಡರು.

ಆರೋಗ್ಯ ಕೇಂದ್ರದಲ್ಲಿ ರಕ್ತದಾನ ಶಿಬಿರ

Mar 26 2024, 01:19 AM IST
ಖಾನಾಪುರ: ತಾಲೂಕಿನ ಅಶೋಕನಗರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ಇಲಾಖೆ, ಬಿಮ್ಸ್ ಮತ್ತು ಬೆಳಗಾವಿ ರಕ್ತ ಭಂಡಾರಗಳ ನೇತೃತ್ವದಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು. ಶಿಬಿರವನ್ನು ತಾಲೂಕು ವೈದ್ಯಾಧಿಕಾರಿ ಡಾ.ಮಹೇಶ ಕಿವಡಸಣ್ಣವರ ಉದ್ಘಾಟಿಸಿ ರಕ್ತದಾನದ ಮಹತ್ವದ ಬಗ್ಗೆ ವಿವರಿಸಿದರು.

ಆರೋಗ್ಯ ಪೂರ್ಣ ಸಮಾಜಕ್ಕೆ ನೈತಿಕ ಮೌಲ್ಯಗಳ ಅಗತ್ಯವಿದೆ

Mar 26 2024, 01:03 AM IST
ಸುಖ ಶಾಂತಿಯುತ ಬದುಕಿಗೆ ಧರ್ಮ ಮತ್ತು ಧರ್ಮಾಚರಣೆ ಮುಖ್ಯ. ಉತ್ತಮ ಸಮಾಜ ನಿರ್ಮಾಣಕ್ಕೆ ಶಾಸ್ತ್ರ ಮತ್ತು ಶಾಸ್ತ್ರದ ಭಯ ಇರಬೇಕಂತೆ. ಇವೆರಡನ್ನೂ ಮನುಷ್ಯ ಮೀರಿ ನಡೆಯುತ್ತಿರುವ ಕಾರಣ ಜೀವನದಲ್ಲಿ ಶಾಂತಿ ನೆಮ್ಮದಿಯಿಲ್ಲ. ಆರೋಗ್ಯ ಪೂರ್ಣ ಸಮಾಜ ನಿರ್ಮಾಣಕ್ಕೆ ನೈತಿಕ ಮೌಲ್ಯಗಳ ಸಂರಕ್ಷಣೆ ಅಗತ್ಯ ಬಹಳಷ್ಟಿದೆ ಎಂದು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರು ಹೇಳಿದರು.

ನೀರಿನ ಸದ್ಬಳಕೆಗೆ ಮಾನಸಿಕ ಆರೋಗ್ಯ ಮುಖ್ಯ

Mar 25 2024, 12:51 AM IST
ಮಾನಸಿಕ ಆರೋಗ್ಯ ನೀರಿನ ಸದ್ಬಳಕೆ, ಹಸಿರು ಉಳಿಸುವ ಬಗ್ಗೆ ಜಾಗೃತಿ ಕಾರ್ಯಕ್ರಮ

ಎಚ್.ಡಿ.ಕುಮಾರಸ್ವಾಮಿ ಆರೋಗ್ಯ ವೃದ್ಧಿಗಾಗಿ ಗಣಪತಿ ದೇಗುಲದಲ್ಲಿ ಪೂಜೆ ಸಲ್ಲಿಕೆ

Mar 23 2024, 01:01 AM IST
ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರ ಹೃದಯ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿ ಶೀಘ್ರ ಗುಣಮುಖರಾಗಿ ಬರಲೆಂದು ಹಾಗೂ ಅವರ ಆಯಸ್ಸು ಹೆಚ್ಚಾಗಲು ರಾಜ್ಯದ ಎಲ್ಲ ಜನರ ಆಶೀರ್ವಾದ ಕುಮಾರಣ್ಣನವರ ಮೇಲಿರಲಿ. ನಾಡಿನ ರೈತರು ಮತ್ತು ಎಲ್ಲ ವರ್ಗಗಳ ಜನರಿಗೆ ಕುಮಾರಸ್ವಾಮಿ ಅವರ ಅವಶ್ಯಕತೆ ಇದೆ. ಆದ್ದರಿಂದ ಮಾಜಿ ಸಿಎಂ ಎಚ್ .ಟಿ. ಕುಮಾರಸ್ವಾಮಿ ಅವರ ಆರೋಗ್ಯ ಉತ್ತಮವಾಗಿರಬೇಕೆಂದು ವಿಶೇಷ ಪೂಜೆ ಸಲ್ಲಿಸಲಾಗಿದೆ.
  • < previous
  • 1
  • ...
  • 75
  • 76
  • 77
  • 78
  • 79
  • 80
  • 81
  • 82
  • 83
  • ...
  • 101
  • next >

More Trending News

Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved