• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚಾ.ನಗರದಲ್ಲಿ ನೂತನ ಆರೋಗ್ಯ ಮಂದಿರ ಚಿಕಿತ್ಸಾಲಯಕ್ಕೆ ಚಾಲನೆ

Apr 22 2025, 01:53 AM IST
ಚಾಮರಾಜನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಪಕ್ಕದಲ್ಲಿ ನೂತನವಾಗಿ ತೆರೆಯಲಾಗಿರುವ ಆರೋಗ್ಯ ಮಂದಿರಕ್ಕೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ಚಾಲನೆ ನೀಡಿದರು.

ಗ್ರಾಮೀಣರಿಗಾಗಿ 15 ದಿನಕ್ಕೊಮ್ಮೆ ಆರೋಗ್ಯ ಶಿಬಿರ

Apr 22 2025, 01:51 AM IST
ಗ್ರಾಮೀಣರ ಆರೋಗ್ಯದ ಹಿತದೃಷ್ಟಿಯಿಂದ 15 ದಿನಕ್ಕೊಮ್ಮೆ ತಾಲೂಕಾದ್ಯಂತ ಉಚಿತ ಆರೋಗ್ಯ ತಪಾಸಣೆ ಹಾಗೂ ಶಸ್ತ್ರಚಿಕಿತ್ಸಾ ಶಿಬಿರ ಹಮ್ಮಿಕೊಳ್ಳಲಾಗುತ್ತದೆ ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ಹೇಳಿದರು.

ಉಪ್ಪಿನಂಗಡಿ: ‘ಕಣ್ಮರೆ’ಯಾದ ಆರೋಗ್ಯ ಕವಚ ಉಚಿತ ಆಂಬುಲೆನ್ಸ್‌

Apr 22 2025, 01:48 AM IST
ರಾಷ್ಟ್ರೀಯ ಹೆದ್ದಾರಿಯನ್ನು ಹೊಂದಿರುವ ಹಾಗೂ ನಾಲ್ಕು ತಾಲೂಕುಗಳ ಗಡಿಗ್ರಾಮಗಳನ್ನು ಹೊಂದಿರುವ ಉಪ್ಪಿನಂಗಡಿಯ ಪರಿಸರದಲ್ಲಿ ಸಂಭವಿಸುವ ಅಪಘಾತಗಳ ಸಮಯದಲ್ಲಾಗಲಿ, ಇನ್ನಿತರ ಆರೋಗ್ಯ ಸಂಬಂಧಿ ಸಮಸ್ಯೆಗಳ ಸಮಯದಲ್ಲಾಗಲಿ ೧೦೮ ಆಂಬುಲೆನ್ಸ್ ಸೇವೆ ಜನತೆಗೆ ಉಪಯುಕ್ತವಾಗಿ ಲಭಿಸುತ್ತಿತ್ತು.

ಕಾರ್ಮಿಕರ ಮನೆ ಬಾಗಿಲಿಗೆ ಆರೋಗ್ಯ ಸೇವೆ

Apr 21 2025, 12:55 AM IST
ಸಂಚಾರಿ ಆರೋಗ್ಯ ಘಟಕವನ್ನು ಕಾರ್ಮಿಕ ಕಲ್ಯಾಣ ಮಂಡಳಿಯಿಂದ ಒಂದು ಆಶದಾಯಕ ಯೋಜನೆಯನ್ನು ಘನ ಸರ್ಕಾರದ ಕಾರ್ಮಿಕ ಸಚಿವ ಸಂತೋಷ್ ಲಾಡ್ ನೇತೃತ್ವದಲ್ಲಿ ಉದ್ಘಾಟನೆಯನ್ನ ರಾಜ್ಯಾದ್ಯಂತ ಮಾಡಲಾಗಿದೆ. ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಡಿಸಿ ಸತ್ಯಭಾಮ ಮತ್ತು ಕಾರ್ಮಿಕ ಇಲಾಖೆ ಜಿಲ್ಲಾ ಮಟ್ಟದ ಅಧಿಕಾರಿ ಯಮುನ ಸೇರಿ ಉದ್ಘಾಟನೆ ಮಾಡಿದ್ದೇವೆ. ಇದೊಂದು ಅದ್ಭುತವಾದಂತಹ ಯೋಜನೆಯಾಗಿದೆ ಎಂದರು.

1 ತಾಸಲ್ಲಿ ನಗದುರಹಿತ ಆರೋಗ್ಯ ವಿಮೆ ಕ್ಲೇಮ್‌ ಶೀಘ್ರ ಸಾಕಾರ?

Apr 20 2025, 01:49 AM IST
ಆರೋಗ್ಯ ವಿಮೆ ಕ್ಲೇಮು ಪ್ರಕ್ರಿಯೆಯನ್ನು ಸುಗಮಗೊಳಿಸುವ ನಿಟ್ಟಿನಲ್ಲಿ, ನಗದುರಹಿತ ವಿಮೆ ಪಾವತಿ ಬೇಡಿಕೆಯನ್ನು 1 ಗಂಟೆಯಲ್ಲಿ ಅನುಮೋದಿಸುವುದು ಮತ್ತು 3 ಗಂಟೆಗಳಲ್ಲಿ ಅಂತಿಮ ಕ್ಲೇಮ್‌ಗಳನ್ನು ಇತ್ಯರ್ಥಪಡಿಸುವುದನ್ನು ಕಡ್ಡಾಯಗೊಳಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಮೂಲಗಳು ಮಾಹಿತಿ ನೀಡಿವೆ.

ಕ್ರೀಡೆಯಿಂದ ಮನೋ ಉಲ್ಲಾಸ, ಆರೋಗ್ಯ ವೃದ್ಧಿಸುತ್ತದೆ: ವಿಜಯರಂಗ ಕೋಟೆ ತೋಟ

Apr 20 2025, 01:46 AM IST
ನರಸಿಂಹರಾಜಪುರ, ಕ್ರೀಡೆಯಿಂದ ಮನೋಉಲ್ಲಾಸ, ಆರೋಗ್ಯ ವೃದ್ಧಿಸುತ್ತದೆ ಎಂದು ಶೃಂಗೇರಿ ಶಿಷ್ಯ ಮಲೆನಾಡು ಹೆಬ್ಬಾರ ಬ್ರಾಹ್ಮಣ ಮಹಾ ಸಭಾದ ಕೇಂದ್ರೀಯ ಆಡಳಿತ ಮಂಡಳಿ ಅಧ್ಯಕ್ಷ ವಿಜಯರಂಗ ಕೋಟೆ ತೋಟ ತಿಳಿಸಿದರು.

ಎಚ್‌ಸಿಎಂ ಹುಟ್ಟುಹಬ್ಬಕ್ಕೆ ಉಚಿತ ಆರೋಗ್ಯ ಶಿಬಿರ

Apr 17 2025, 12:03 AM IST
ಹನೂರು ಕಾಂಗ್ರೆಸ್ ಕಚೇರಿಯಲ್ಲಿ ಎಚ್.ಸಿ ಮಹಾದೇವಪ್ಪ ಅಭಿಮಾನಿ ಬಳಗದ ವತಿಯಿಂದ ರಾಜ್ಯ ಉಪ್ಪಾರ ನಿಗಮದ ಮಾಜಿ ಅಧ್ಯಕ್ಷ ಮಧುವನಹಳ್ಳಿ ಶಿವಕುಮಾರ್‌ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಕ್ರೀಡೆಯಿಂದ ಆರೋಗ್ಯ ವೃದ್ಧಿ: ಜಿಲ್ಲಾಧಿಕಾರಿ ದಿವಾಕರ

Apr 16 2025, 12:40 AM IST
ಕ್ರೀಡೆ ಆರೋಗ್ಯ ವೃದ್ಧಿಗೊಳಿಸುವುದರ ಜೊತೆಗೆ ಮನಸ್ಸನ್ನು ಉಲ್ಲಸಿತಗೊಳಿಸಲು ಸಹಕಾರಿಯಾಗಿದೆ.

ಸೇವೆಯ ಒತ್ತಡದಲ್ಲಿ ಆರೋಗ್ಯ ನಿರ್ಲಕ್ಷಿಸಬೇಡಿ

Apr 13 2025, 02:03 AM IST
ಸಾರ್ವಜನಿಕ ವಲಯದಲ್ಲಿ ನಾವು ಸೇವೆ ಸಲ್ಲಿಸುವಾಗ ನಮ್ಮನ್ನು ನಾವು ನಿರ್ಲಕ್ಷಿಸಿಕೊಳ್ಳುವುದು ಸಹಜ, ಅದರಲ್ಲಿ ಕುಟುಂಬ, ಸಂಸಾರ, ವೃತ್ತಿಯಲ್ಲಿ ಹೆಣ್ಣು ಪ್ರಮುಖ ಪಾತ್ರವಹಿಸುತ್ತಾಳೆ. ಅದೇ ರೀತಿ ಒಬ್ಬ ಪುರುಷನು ಬೆಳಿಗ್ಗೆ ಮನೆಯಿಂದ ಹೊರಟ ನಂತರ ಮತ್ತೆ ಮನೆಗೆ ಬರುವವರೆಗೂ ಎಂದು ಒತ್ತಡಗಳೊಂದಿಗೆ ಕೆಲಸ ಮಾಡಿ ಬರುತ್ತಿದ್ದಾನೆ ಎಂಬುದನ್ನು ಗಮನಿಸಬೇಕು

ಆರೋಗ್ಯ ತಪಾಸಣಾ ಶಿಬಿರಗಳು ಬಡವರಿಗೆ ವರದಾನ

Apr 13 2025, 02:01 AM IST
ಶ್ರೀ ಎಚ್.ಎ.ಇಕ್ಬಾಲ್ ಹುಸೇನ್ ಅಭಿಮಾನಿ ಬಳಗದ ವತಿಯಿಂದ ರಾಮನಗರ ಕ್ಷೇತ್ರ ಶಾಸಕ ಇಕ್ಬಾಲ್ ಹುಸೇನ್ ರವರ ಹುಟ್ಟು ಹಬ್ಬದ ಅಂಗವಾಗಿ ಶನಿವಾರ ಬೃಹತ್ ಉಚಿತ ಆರೋಗ್ಯ ತಪಾಸಣೆ ಶಿಬಿರದ ಜೊತೆಗೆ ದೇಗುಲ, ದರ್ಗಾದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 107
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved