• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಣದಿಂದ ಆರೋಗ್ಯ ಸಂಪಾದನೆ ಅಸಾಧ್ಯ

Jun 30 2024, 12:48 AM IST
ಆರೋಗ್ಯವೇ ಭಾಗ್ಯ ಎಂಬುದನ್ನು ಪ್ರತಿಯೊಬ್ಬರು ಅರ್ಥ ಮಾಡಿಕೊಳ್ಳಬೇಕಾಗಿದೆ ಎಂದು ಜಿಲ್ಲಾ ನಿರ್ದೇಶಕ ಸತೀಶ್ ಸುವರ್ಣ ತಿಳಿಸಿದರು.

ಕೆರೂರ ಆಸ್ಪತ್ರೆಯ ಕಾರ್ಯವೈಖರಿ ಆರೋಗ್ಯ ಸಚಿವರ ಪ್ರಶಂಸೆ

Jun 30 2024, 12:48 AM IST
ಕೆರೂರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಆರೋಗ್ಯ ಸಚಿವ ದಿನೇಶ ಗುಂಡುರಾವ್‌ ಪರಿಶೀಲನೆ ನಡೆಸಿದರು.

ಮಳೆಗಾಲದಲ್ಲಿ ಶುಚಿತ್ವದೊಂದಿಗೆ ಆರೋಗ್ಯ ರಕ್ಷಣೆ ಅವಶ್ಯಕ: ಗುರುರಾಜ್ ಗಂಟಿಹೊಳೆ

Jun 29 2024, 12:36 AM IST
ಅಮಾಸೆಬೈಲು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಉಚಿತ ಆರೋಗ್ಯ ತಪಾಸಣ ಶಿಬಿರ ನಡೆಯಿತು. ಶಾಸಕ ಗುರುರಾಜ ಗಂಟಿಹೊಳೆ ಉದ್ಘಾಟಿಸಿದರು.

ಪರಿಸರ ರಕ್ಷಣೆ, ಉತ್ತಮ ಗಾಳಿ ಆರೋಗ್ಯ ವೃದ್ಧಿಗೆ ಸಹಕಾರಿ:ಪಿ. ಶಶಿರೇಖಾ

Jun 29 2024, 12:34 AM IST
ಪರಿಸರ ಸಂರಕ್ಷಿಸುವುದರ ಮೂಲಕ ಮುಂದಿನ ಪೀಳಿಗೆಗೆ ಉತ್ತಮ ಗಾಳಿ ಮತ್ತು ಆರೋಗ್ಯ ವೃದ್ಧಿಗೆ ಸಹಕಾರಿ ಎನ್ನುವುದು ಡಾ.ಡಿ. ವೀರೇಂದ್ರ ಹೆಗ್ಗಡೆ ಅವರ ಕನಸ

ಅಡ್ವಾಣಿ ಆರೋಗ್ಯ ಚೇತರಿಕೆ, ಆಸ್ಪತ್ರೆಯಿಂದ ಬಿಡುಗಡೆ

Jun 28 2024, 05:26 AM IST

ಅನಾರೋಗ್ಯ ಸಮಸ್ಯೆಯಿಂದ ಬುಧವಾರ ನವದೆಹಲಿಯ ಏಮ್ಸ್‌ ಆಸ್ಪತ್ರೆಗೆ ದಾಖಲಾಗಿದ್ದ ಬಿಜೆಪಿ ಹಿರಿಯ ನಾಯಕ, ಮಾಜಿ ಉಪಪ್ರಧಾನಿ ಎಲ್‌.ಕೆ .ಅಡ್ವಾಣಿ   ಆರೋಗ್ಯ ಸುಧಾರಣೆ ಕಂಡಿದೆ.

ಲೋಕಾಪುರ ಪ್ರಾಥಮಿಕ ಆರೋಗ್ಯ ಕೇಂದ್ರ ಶೀಘ್ರ ಮೇಲ್ದರ್ಜೆಗೆ: ಸಚಿವ ಗುಂಡೂರಾವ್

Jun 28 2024, 12:55 AM IST
ಲೋಕಾಪುರ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಆರೋಗ್ಯ ಸಚಿವ ದಿನೇಶ ಗುಂಡೂರಾವ್‌ ಹೇಳಿದರು.

ಹರಲಿಪುರ ಆರೋಗ್ಯ ಕೇಂದ್ರ ಕಟ್ಟಡ ಶೀಘ್ರ ಜನಸೇವೆಗೆ ನೀಡಿ: ಶಾಸಕ ಕೆ.ಎಸ್‌.ಬಸವಂತಪ್ಪ

Jun 28 2024, 12:53 AM IST
ಚನ್ನಗಿರಿ ತಾಲೂಕು ಹರಲಿಪುರ ಗ್ರಾಮಕ್ಕೆ ಶಾಸಕ ಕೆ.ಎಸ್.ಬಸವಂತಪ್ಪ ಭೇಟಿ ನೀಡಿ, ನಿರ್ಮಾಣ ಹಂತದಲ್ಲಿರುವ ಪ್ರಾಥಮಿಕ ಆರೋಗ್ಯ ಉಪ ಕೇಂದ್ರ ಕಟ್ಟಡ ಕಾಮಗಾರಿ ಪರಿಶೀಲನೆ ನಡೆಸಿದರು.

ಲಸಿಕೆ ಹಾಕಿಸಿ ಜಾನುವಾರು ಆರೋಗ್ಯ ಕಾಪಾಡಿ

Jun 28 2024, 12:48 AM IST
ಸರ್ಕಾರ ಪೂರೈಸುವ ಲಸಿಕೆಯನ್ನು ಸಕಾಲಕ್ಕೆ ನೀಡುವ ಮೂಲಕ ಜಾನುವಾರುಗಳ ಆರೋಗ್ಯ ಸಂರಕ್ಷಣೆಗೆ ಪಶು ವೈದ್ಯರ ತಂಡ ಮತ್ತು ಪಶು ಪಾಲಕರು ಮುಂಜಾಗ್ರತೆ ವಹಿಸಬೇಕು.

ರಕ್ತದಾನದಿಂದ ಮನುಷ್ಯನ ಆರೋಗ್ಯ ವೃದ್ಧಿ-ಡಾ. ರಾಠೋಡ

Jun 28 2024, 12:47 AM IST
ರಕ್ತದಾನ ಮಾಡುವುದರಿಂದ ಮನುಷ್ಯನ ಆರೋಗ್ಯ ವೃದ್ಧಿಯಾಗುವ ಜತೆಗೆ ಚೈತನ್ಯಶೀಲತೆ ಬೆಳೆಸಿಕೊಳ್ಳಬಹುದು ಎಂದು ಹಾವೇರಿಯ ವೈದ್ಯಕೀಯ ಮಹಾವಿದ್ಯಾಲಯದ ಹಿರಿಯ ವೈದ್ಯಾಧಿಕಾರಿ ಡಾ. ಎಲ್.ಎಲ್. ರಾಠೋಡ ಹೇಳಿದರು.

ಶೀಘ್ರ ಆರೋಗ್ಯ ಇಲಾಖೆಗೆ ಸಿಬ್ಬಂದಿ ನೇಮಕ: ದಿನೇಶ ಗುಂಡೂರಾವ್‌

Jun 28 2024, 12:46 AM IST
ಆರೋಗ್ಯ ಇಲಾಖೆಗೆ ಸಿಬ್ಬಂದಿ ನೇಮಕಾತಿ ಪ್ರಕ್ರಿಯೆ ಶೀಘ್ರ ಪ್ರಾರಂಭಿಸಲಾಗುವುದು ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ ಗುಂಡೂರಾವ್‌ ಜಮಖಂಡಿ ನಗರದ ಸಾರ್ವಜನಿಕ ಆಸ್ಪತ್ರೆಗೆ ಗುರುವಾರ ಭೇಟಿ ನೀಡಿದರು.
  • < previous
  • 1
  • ...
  • 76
  • 77
  • 78
  • 79
  • 80
  • 81
  • 82
  • 83
  • 84
  • ...
  • 117
  • next >

More Trending News

Top Stories
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಮೈಸೂರಿಗೆ ದಸರಾ ಗಜಪಡೆಯ ಮೊದಲ ತಂಡ ಆಗಮನ
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved